• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಿಲ್ ಸಾವಿಗೆ ಸೂಕ್ತ ನ್ಯಾಯ ಸಿಗಲಿ: ವಿನಯಕುಮಾರ
ಚನ್ನಗಿರಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ಕಲ್ಲು ತೂರಾಟ ದುರಾದೃಷ್ಟಕರ ಬೆಳವಣಿಗೆ. ಈ ಪ್ರಕರಣದಲ್ಲಿ ಆದಿಲ್ ಸಾವಿಗೆ ನ್ಯಾಯ ಸಿಗಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಆಗ್ರಹಿಸಿದ್ದಾರೆ.
ಇಂದು ವಿಕಾಸ ಸೌಹಾರ್ದ ಬ್ಯಾಂಕ್ ದಾವಣಗೆರೆ ಶಾಖೆ ಆರಂಭ: ಪ್ರಸನ್ನ ಹಿರೇಮಠ
ವಿಕಾಸ ಸೌಹಾರ್ದ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 15ನೇ ಶಾಖೆಯನ್ನು ಮೇ 29ರಂದು ದಾವಣಗೆರೆಯ ಬಿನ್ನಿ ಕಂಪನಿ ರಸ್ತೆಯ ಶ್ರೀ ಕೊಟ್ಟೂರೇಶ್ವರ ಆರ್ಕೆಡ್‌ನಲ್ಲಿ ಆರಂಭಿಸಲಾಗುತ್ತಿದೆ ಎಂದು ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಹಿರೇಮಠ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಿತ್ತನೆಬೀಜ ಬೆಲೆ ದುಪ್ಪಟ್ಟು ವಿರುದ್ಧ ರಾಜ್ಯವ್ಯಾಪಿ ಹೋರಾಟ
ಬಿತ್ತನೆ ಬೀಜಗಳ ಬೆಲೆ ದುಪ್ಪಟ್ಟಾಗಿದ್ದು, ಇದರ ವಿರುದ್ಧ ರಾಜ್ಯದ ರೈತ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲಿವೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ ಸರ್ಕಾರಗಳಿಗೆ ಎಚ್ಚರಿಸಿದ್ದಾರೆ.
ಕಲೆಗಳಿಂದ ಬದುಕಿನಲ್ಲಿ ಸಂತೋಷ, ನೆಮ್ಮದಿ: ಡಾ.ಮಹಾಬಲೇಶ್ವರ
ಪ್ರತಿಯೊಬ್ಬರೂ ಬದುಕಿನಲ್ಲಿ ಸಂತೋಷ, ನೆಮ್ಮದಿ ಪಡೆಯುವಲ್ಲಿ ಕಲೆ ಎಂಬುದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಕಲೆ ಇಲ್ಲದೇ ಜೀವನವೇ ಇಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲ ಸಚಿವ ಡಾ. ಯು.ಎಸ್. ಮಹಾಬಲೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊಸ ದೇವರಹೊನ್ನಾಳಿ ಬಳಿ ಕರಡಿ: ಗ್ರಾಮಸ್ಥರ ಆತಂಕ
ಕೆಲವು ದಿನಗಳಿಂದ ಹೊನ್ನಾಳಿ ತಾಲೂಕು ಹೊಸ ದೇವರಹೊನ್ನಾಳಿ ಗ್ರಾಮ ವ್ಯಾಪ್ತಿಯ ತೋಟ, ಜಮೀನುಗಳಲ್ಲಿ ಕರಡಿ ತಿರುಗಾಡುತ್ತಿದ್ದು, ಬೆಳೆಗಳನ್ನು ಬೆಳೆದ ರೈತರು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭೀಕರ ಬಿಸಿಲು, ಬರಗಾಲದ ಪರಿಸ್ಥಿತಿಯಿಂದ ಆಹಾರ, ನೀರು ಅರಸಿ ಕಾಡು ಪ್ರಾಣಿಗಳು ಗ್ರಾಮಗಳ ಸಮೀಪಕ್ಕೆ ಬರುತ್ತಿವೆ. ಚನ್ನಗಿರಿ ತಾಲೂಕು ದಾಗಿನಕಟ್ಟೆ ಗುಡ್ಡಗಾಡಿನಿಂದ ಹೊನ್ನಾಳಿ ತಾಲೂಕಿನ ಗ್ರಾಮಗಳ ಜಮೀನು, ಅಡಕೆ ತೋಟಗಳ ಮೂಲಕ ಕರಡಿಗಳು ಆಗಮಿಸಿವೆ.
ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ನಾರಾಯಣಸ್ವಾಮಿಗೆ ಗೆಲ್ಲಿಸಿ
ವಿಧಾನ ಪರಿಷತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ಪರ ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್‌, ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಗರದ ವಿವಿಧ ಕಾಲೇಜು, ಶಾಲೆಗಳಿಗೆ ತೆರಳಿ, ಪ್ರಚಾರ ನಡೆಸಿದ್ದಾರೆ.
ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಬೇಡಿ
ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ರೈತರಿಗೆ ಕೃತಕ ಅಭಾವ ಸೃಷ್ಟಿಯಾಗದಂತೆ ಬಿತ್ತನೆಬೀಜ, ರಸಗೊಬ್ಬರ ಸಮರ್ಪಕ ವಿತರಣೆ ಮಾಡಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಸೂಚಿಸಿದರು.
ಪ್ರಕರಣಗಳ ತ್ವರಿತ ವಿಲೇಗೆ ಶ್ರಮಿಸಿ: ನ್ಯಾ.ರಾಜೇಶ್ವರಿ ಹೆಗಡೆ ಸಲಹೆ
ನ್ಯಾಯವನ್ನು ಬಯಸಿ ಕೋರ್ಟ್‌ಗಳಿಗೆ ಬರುವ ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಮೂಲಕ ಹೆಚ್ಚು ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಬೇಕಿದೆ. ಈ ನಿಲ್ಲಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡೋಣ ಎಂದು ನ್ಯಾಯಾಧೀಶರು, ವಕೀಲರಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ಹೇಳಿದ್ದಾರೆ.
ಶಾಂತಿ ಭಂಗ, ಅರಾಜಕತೆ ಸೃಷ್ಟಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ
ಚನ್ನಗಿರಿ ಪಟ್ಟಣದಲ್ಲಿ ಕಳೆದ ಶುಕ್ರವಾರ ರಾತ್ರಿ ಪೊಲೀಸ್ ಠಾಣೆ ಹಾಗೂ ಪೊಲೀಸ್‌ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ನಡೆಸಿದ ಕೃತ್ಯ ಖಂಡಿಸಿ ಸೋಮವಾರ ವಿಶ್ವ ಹಿಂದೂ ಪರಿಷತ್ತು ಹಾಗೂ ಬಜರಂಗಳ ನೇತೃತ್ವದಲ್ಲಿ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಅಸಮಾನತೆ ನಿವಾರಣೆಯೇ ಸಾಮಾಜಿಕ ನ್ಯಾಯ ಗುರಿ
ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಅನೇಕ ಕಾನೂನು ಜಾರಿಗೊಳಿಸಿದ್ದು, ಸಾಮಾಜಿಕ ಅಸಮಾನತೆ ಹೋಗಲಾಡಿಸುವುದೇ ಸಾಮಾಜಿಕ ನ್ಯಾಯದ ಗುರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 638
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved