• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿನಯ ಭರ್ಜರಿ ರೋಡ್ ಶೋ: 2ನೇ ಸಲ ನಾಮಪತ್ರ
ಕಾಂಗ್ರೆಸ್ ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಭಾರಿ ಜನಸಂಖ್ಯೆಯ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬುಧವಾರ ತೆರಳಿ, ತಮ್ಮ ನಾಮಪತ್ರವನ್ನು 2ನೇ ಬಾರಿಗೆ ಸಲ್ಲಿಸಿದರು.
ಆಂಜನೇಯಪುರದಲ್ಲಿ ಶಾಲೆಯಲ್ಲಿ ಬಂಜಾರ ಮತಗಟ್ಟೆ ಸ್ಥಾಪನೆ
ಹೊನ್ನಾಳಿ ತಾಲೂಕಿನ ಕಮ್ಮಾರಗಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಂಜನೇಯಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆ ಸಂಖ್ಯೆ 92ರಲ್ಲಿ ಸಾಂಪ್ರದಾಯಿಕ "ಬಂಜಾರ ಮತಗಟ್ಟೆ " ಸ್ಥಾಪನೆ ಮಾಡಲಾಗಿದೆ.
ವಿನಯ್ ನಾಮಪತ್ರ ಹಿಂಪಡೆಯಲಿ: ಮಂಜಪ್ಪ
ಇನ್ನೂ ಸಹ ಕಾಲ ಮಿಂಚಿಲ್ಲ. ಸಮಯ ವ್ಯರ್ಥ ಮಾಡದೇ ಜಿ.ಬಿ.ವಿನಯಕುಮಾರ ನಾಮಪತ್ರ ಹಿಂಪಡೆಯಬೇಕು. ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಗೆಲ್ಲಿಸಲು ಕೈ ಜೋಡಿಸಲಿ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ದಾವಣಗೆರೆಯಲ್ಲಿ ಸಲಹೆ ನೀಡಿದ್ದಾರೆ.
ಜಿಲ್ಲೆ ಇಬ್ಬರು ಶಿಕ್ಷಕರ ಅಮಾನತು
ಕರ್ತವ್ಯ ನಿರ್ಲಕ್ಷ್ಯ ಹಾಗೂ ಅನುಚಿತ ವರ್ತನೆ ಹಿನ್ನೆಲೆ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ದಾವಣಗೆರೆಎಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಆದೇಶ ಹೊರಡಿಸಿದ್ದಾರೆ.
ಗಾಯತ್ರಿ ಸಿದ್ದೇಶ್ವರ್ ಜನ್ಮದಿನ: ಬಿ.ಎಸ್‌. ಯಡಿಯೂರಪ್ಪ ಭಾಗಿ
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಜನ್ಮ ದಿನವನ್ನು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಸಮ್ಮುಖ ಕೇಕ್ ಕತ್ತರಿಸಿ, ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಆಚರಿಸಿಕೊಂಡರು.
ನರೇಂದ್ರ ಮೋದಿ ಪ್ರಧಾನಿಯಾಗಲು ಗಾಯತ್ರಿ ಸಿದ್ದೇಶ್ವರ್‌ ಗೆಲ್ಲಬೇಕು
ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಿ, ವಿಶ್ವಗುರುವನ್ನಾಗಿಸಲು ಪಣತೊಟ್ಟಿರುವ ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು. ಇದರಿಂದ ವಿಕಸಿತ ಭಾರತದ ಕನಸನ್ನು ನಾವು ನನಸಾಗಿ ನೋಡಬಹುದು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಮನವಿ ಮಾಡಿದ್ದಾರೆ.
ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಧೈರ್ಯ ಇಲ್ಲ
ಬಹಳಷ್ಟು ಮಾತನಾಡುತ್ತಿರುವ ಕಾಂಗ್ರೆಸ್ಸಿನ ಸ್ನೇಹಿತರು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ. ಇದುವರೆಗೂ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳುವ ಧೈರ್ಯವೇ ಕಾಂಗ್ರೆಸ್ಸಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
ಮಹಿಳೆಯರ ಸಬಲೀಕರಣಕ್ಕೆ ಒತ್ತು: ಡಾ.ಪ್ರಭಾ
ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಇನ್ನೂ 3 ಸುತ್ತು ಮೋದಿ ಪ್ರಚಾರ
ಮೈಸೂರು, ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ನಂತರ ಬಿಜೆಪಿಗೆ ಮತ್ತಷ್ಟು ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಇನ್ನೂ ಮೂರು ಸುತ್ತು ರಾಜ್ಯಕ್ಕೆ ಮೋದಿ ಬರಲಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ದಾವಣಗೆರೆಯಲ್ಲಿ ಹೇಳಿದ್ದಾರೆ.
18, 19ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024ನೇ ಸಾಲಿನ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಏ.18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ನಗರದ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯ್ಯದ್ ಆಫ್ರೀನ್ ಭಾನು ಎಸ್. ಬಳ್ಳಾರಿ ದಾವಣಗೆರೆಯ್ಲಲ್ಲಿ ಹೇಳಿದ್ದಾರೆ.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 593
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved