• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ಗಲಭೆ: ತನಿಖೆ ಆರಂಭಿಸಿದ ಸಿಐಡಿ ಡಿವೈಎಸ್‌ಪಿ
ಚನ್ನಗಿರಿ ಪೊಲೀಸ್ ಠಾಣೆ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಸರ್ಕಾರಿ ಸ್ವತ್ತು ಧ್ವಂಸಗೊಳಿಸಿ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಅಧಿಕಾರಿಗಳು- ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸ್ ಉಪಾಧೀಕ್ಷಕಿ ಕನಕಲಕ್ಷ್ಮೀ ನೇತೃತ್ವದ ತಂಡವು ಸೋಮವಾರ ಚನ್ನಗಿರಿ ಪಟ್ಟಣದಲ್ಲಿ ತನಿಖೆ, ವಿಚಾರಣೆ ಕೈಗೊಂಡಿದೆ.
ಓದುವಾಗ ಪಡೆದ ಜ್ಞಾನ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ: ರಂಗನಾಥ ಭಾರದ್ವಾಜ್
ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಎಲ್ಲ ರಂಗಗಳಲ್ಲಿಯೂ ತಮ್ಮ ಸೇವೆ ಮಾಡುತ್ತಿದ್ದಾರೆ. ಐಪಿಎಸ್, ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಿನಿಮಾ ಕ್ರಿಕೆಟ್ ರಂಗದಲ್ಲಿಯೂ ಇದ್ದಾರೆ ಹಾಗೂ ಲೇಖಕರಾಗಿದ್ದಾರೆ ಎಂದು ಹಿರಿಯ ಪತ್ರಕರ್ತ ರಂಗನಾಥ ಎಸ್.ಭಾರದ್ವಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಯುವಜನರು ಮುಂದಾಗಬೇಕು
ದೇಶದಲ್ಲಿ ಜಾತೀಯತೆ, ಸಂಕುಚಿತ ಧಾರ್ಮಿಕ ಮನೋಭಾವ, ಅತಿಯಾದ ಭ್ರಷ್ಟಾಚಾರ, ನಿರುದ್ಯೋಗ ಸಮಸ್ಯೆ ಉಲ್ಬಣ, ರೋಗ, ಹಸಿವು, ಮೂಢನಂಬಿಕೆಗಳು ತಾಂಡವವಾಡುತ್ತಿವೆ. ಈ ಹಿನ್ನೆಲೆ ಹೊಸ ಸಾಮಾಜಿಕ ವ್ಯವಸ್ಥೆ ರೂಪಿಸಲು ಯುವಸಮೂಹ ಮುಂದಾಗಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಅರಳಿ ನಾಗರಾಜ ಹೇಳಿದ್ದಾರೆ.
ವಿಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ

 ಬುದ್ಧಿವಂತ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತಗಳನ್ನು ನೀಡಿ, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿ ಆಗುವುದು ನಿಶ್ಚಿತ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಂಜಪ್ಪಗೆ ಎಂಎಲ್‍ಸಿ ಸ್ಥಾನ ನೀಡಿ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಜಿಲ್ಲಾ ಕುರುಬ ಸಮಾಜ ಮುಖಂಡ ಎಚ್.ಬಿ. ಮಂಜಪ್ಪ ಅವರಿಗೆ ಎಂಎಲ್‍ಸಿ ಸ್ಥಾನ ನೀಡಬೇಕು ಎಂದು ತಾಲೂಕು ಕುರುಬ ಸಮಾಜ ಕಾರ್ಯಾಧ್ಯಕ್ಷ ಧರ್ಮಪ್ಪ ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.
ಠಾಣೆ ಮೇಲೆ ದಾಳಿ, ಪೊಲೀಸರಿಗೆ ಹಲ್ಲೆ ಹೇಯ ಕೃತ್ಯ: ಮಾಡಾಳು ವಿರೂಪಾಕ್ಷಪ್ಪ
ಚನ್ನಗಿರಿ ತಾಲೂಕಿನ ಇತಿಹಾಸದಲ್ಲಿ ಎಂದೂ ನಡೆಯದಂಥ ಕೃತ್ಯ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ನಡೆದಿದೆ. ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸ್ ವಾಹನಗಳ ಜಖಂ, ವಾಹನಗಳ ಸುಡುವ ಪ್ರಯತ್ನ, ಪೊಲೀಸರ ಮೇಲೆ ಹಲ್ಲೆ ಘಟನೆಗಳು ಶುಕ್ರವಾರ ರಾತ್ರಿ ನಡೆದಿರುವುದು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದ್ದಾರೆ.
ವಿಪ ಚುನಾವಣೆಯಲ್ಲಿ ಉಪ್ಪಾರರಿಗೆ ಆದ್ಯತೆ ನೀಡಬೇಕು
ಹಿಂದುಳಿದ ಶೋಷಿತ ಸಮುದಾಗಳಲ್ಲಿ 2ನೇ ಅತಿ ದೊಡ್ಡ ಸಮಾಜ, ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮಾಜವು 224 ವಿಧಾನಸಭಾ ಕ್ಷೇತ್ರದ ಪೈಕಿ 35 ಕ್ಷೇತ್ರದ ನಿರ್ಣಾಯಕವಾಗಿದೆ. ಇಂತಹ ಸಮಾಜಕ್ಕೆ ವಿಧಾನ ಪರಿಷತ್‌ಗೆ ಅವಕಾಶ ನೀಡುವಂತೆ ದೂಡಾ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಎ.ವೈ.ಪ್ರಕಾಶ ಒತ್ತಾಯಿಸಿದ್ದಾರೆ.
ಡಾ.ಪ್ರಭಾ ಗೆಲುವಿಗೆ ಪ್ರಾರ್ಥಿಸಿ 101 ಕಾಯಿ ಹರಕೆ
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸುವರೆಂಬ ಸಮೀಕ್ಷೆಗಳು, ಸಂದೇಶ ಜನರಿಂದ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಕೊಟ್ಟೂರು ಸುಕ್ಷೇತ್ರದಲ್ಲಿ ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನ ಕಾಯಿ ಒಡೆಯುವ ಮೂಲಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹರಕೆ ಮಾಡಿಕೊಂಡರು.
ಆ.24, 25ರಂದು ದೇವನಗರಿ ಪ್ರೊ ಇಮೇಜ್-2024 ಛಾಯಾ ವಸ್ತು ಪ್ರದರ್ಶನ
ಛಾಯಾಗ್ರಾಹಕರ ಒಳಿತಿಗಾಗಿ ದಾವಣಗೆರೆ, ಚಿತ್ರದುರ್ಗ, ಗದಗ, ಕೊಪ್ಪಳ, ಹಾವೇರಿ, ಶಿವಮೊಗ್ಗ, ವಿಜಯನಗರ 7 ಜೆಲ್ಲೆಯ ಛಾಯಾಗ್ರಾಹಕರು ಸೇರಿ ದಾವಣಗೆರೆ ನಗರದಲ್ಲಿ ಆ.24, 25ರಂದು ಮಧ್ಯ ಕರ್ನಾಟಕದ ಬೃಹತ್ ಛಾಯಾ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದೀರಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಎಸ್.ಎಸ್. ಕೇರ್ ಟ್ರಸ್ಟ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಿ
ವಿಧಾನ ಪರಿಷತ್ತಿನ ಪದವೀಧರರ 3 ಕ್ಷೇತ್ರಗಳು ಹಾಗೂ ಶಿಕ್ಷಕರ 3 ಕ್ಷೇತ್ರಗಳು ಸೇರಿ ಒಟ್ಟು 6 ಸ್ಥಾನಗಳಿಗೆ ಜೂ.3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಗಳಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಪ್ರಚಂಡ ಬಹುಮತದಿಂದ ಪರಿಷತ್ತಿಗೆ ಆಯ್ಕೆ ಮಾಡಲು ಮತದಾರರು ಸಹಕರಿಸಬೇಕು ಎಂದು ಕೆಪಿಸಿಸಿ ಶಿಕ್ಷಕರ ಘಟಕ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 489
  • 490
  • 491
  • 492
  • 493
  • 494
  • 495
  • 496
  • 497
  • ...
  • 638
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved