• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದೇ ಸಭೆ, ರ್ಯಾಲಿ ನಡೆಸಿ ಪಕ್ಷೇತರನಾಗಿ ನಾಮಪತ್ರ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏ.18ರ ಬದಲಿಗೆ, ಏ.17ರಂದೇ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ, ದರ್ಗಾದಲ್ಲಿ ಹೊದಿಕೆ ಅರ್ಪಿಸಿ, ಬಹಿರಂಗ ಸಭೆ ನಡೆಸಲಿದ್ದೇವೆ. ಅನಂತರ ಬೃಹತ್ ರ್ಯಾಲಿಯಲ್ಲಿ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಪಕ್ಷೇತರ ಅಭ್ಯರ್ಥಿ, ಇನ್‌ಸೈಟ್ಸ್‌ ಅಕಾಡೆಮಿ ಸಂಸ್ಥಾಪಕ ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ಹೇಳಿದ್ದಾರೆ.
ಅತ್ಯಧಿಕ ಮತಗಳಿಂದ ಡಾ.ಪ್ರಭಾ ಗೆಲ್ಲಿಸಿ: ಎಸ್ಸೆಸ್ಸೆಂ
ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ವಿದ್ಯಾವಂತೆ. ಶಾಸಕ ಬಿ.ದೇವೇಂದ್ರಪ್ಪ, ಸಚಿವರೊಂದಿಗೆ ಜಗಳೂರು ಕ್ಷೇತ್ರದ ಸಮಗ್ರ ನೀರು ತರುವುದು ಸೇರಿದಂತೆ ಜನರಿಗೆ ಸ್ಪಂದಿಸಲಿರುವ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕ್ಷೇತ್ರದಿಂದ ಅತ್ಯಧಿಕ ಮತ ನೀಡಿ, ಗೆಲ್ಲಿಸುವಂತೆ ಗಣಿ ಭೂವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಜಗಳೂರಲ್ಲಿ ಮನವಿ ಮಾಡಿದ್ದಾರೆ.
ಮುನಿಸು ಬಿಟ್ಟು, ಬಿಜೆಪಿ ಗೆಲ್ಲಿಸಿ: ಪ್ರತಾಪ ಸಿಂಹ
ಲೋಕಸಭೆ ಚುನಾವಣೆಯಲ್ಲಿ ಪ್ರತಿ ಓಟು, ಪ್ರತಿ ಕ್ಷೇತ್ರವೂ ಅತ್ಯಂತ ಮಹತ್ವದ್ದಾಗಿದೆ. ತಮಗೆ, ತಮ್ಮವರಿಗೆ ಟಿಕೆಟ್ ಸಿಗಲಿಲ್ಲವೆಂದು ಮುನಿಸಿಕೊಂಡರೆ ದೇಶವು ಒಬ್ಬ ಉತ್ತಮ ಪ್ರಧಾನಿಯನ್ನೇ ಕಳೆ ದುಕೊಳ್ಳಬೇಕಾಗುತ್ತದೆ ಎಂಬ ಅರಿವಿರಲಿ. ನರೇಂದ್ರ ಮೋದಿ ಕೈ ಬಲಪಡಿಸಲು, ಮೂರನೇ ಬಾರಿಗೆ ಪ್ರಧಾನಿ ಮಾಡಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹರಪನಹಳ್ಳಿ ತಾಲೂಕಿನ ಅಭಿವೃದ್ಧಿ ಬದ್ಧ: ಗಾಯತ್ರಿ ಸಿದ್ದೇಶ್ವರ
ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಎಲ್ಲ ಸೌಲಭ್ಯಗಳೂ ಹರಪನಹಳ್ಳಿ ತಾಲೂಕಿಗೆ ಸಿಗಬೇಕಿದ್ದು, ಈ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹರಪನಹಳ್ಳಿಯಲ್ಲಿ ಹೇಳಿದ್ದಾರೆ.
ಶೇ.85ಕ್ಕಿಂತ ಅಧಿಕ ಮತದಾನವೇ ಗುರಿಯಾಗಿರಲಿ : ಜಿಪಂ ಸಿಇಓ

 ಲೋಕಸಭಾ ಚುನಾವಣೆಯಲ್ಲಿ ಶೇ.85ಕ್ಕಿಂತ ಹೆಚ್ಚು ಮತದಾನದ ಗುರಿ ಹೊಂದಲಾಗಿದೆ. ಆದ್ದರಿಂದ ಮತದಾನ ಜಾಗೃತಿಗೆ ಇಲಾಖಾವಾರು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್   ಹೇಳಿದ್ದಾರೆ.

2ನೇ ದಿನ: 8 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ 2ನೇ ದಿನವಾದ ಸೋಮವಾರ 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ.
ಹೊನ್ನಾಳಿ, ಕೂಡಲಸಂಗಮ ಶ್ರೀಗಳ ಆಶೀರ್ವಾದ ಪಡೆದ ವಿನಯಕುಮಾರ್
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಹೊನ್ನಾಳಿ ಹಿರೇಕಲ್ಮಠದಲ್ಲಿ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹಾಗೂ ಕೂಡಲಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಜಯಮೃತ್ಯುಂಜಯ ಮಹಾಸ್ವಾಮೀಜಿ ಅವರನ್ನು ಭೇಟಿಯಾಗಿ, ಆಶೀರ್ವಾದ ಪಡೆದರು.
ದೇಶವನ್ನು ದಾಸ್ಯ, ದಾರಿದ್ರ್ಯದಿಂದ ರಕ್ಷಿಸಿದ್ದು ಅಂಬೇಡ್ಕರ್
ದೇಶವನ್ನು ದಾಸ್ಯ ಮತ್ತು ದಾರಿದ್ರ್ಯದಿಂದ ವಿಮೋಚನೆ ಮಾಡಿದ್ದು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಇಂದು, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸಮಾವೇಶ: ಶ್ಯಾಮ್‌
ಬಿಜೆಪಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಜಿಲ್ಲಾ ಯುವ ಸಮಾವೇಶವನ್ನು ನಗರದ ಶ್ರೀ ಅಭಿನವ ರೇಣುಕಾ ಮಂದಿರದಲ್ಲಿ ಏ.16ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಾಯಕೊಂಡ ಜಿ.ಎಸ್. ಶ್ಯಾಮ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಾವಣಗೆರೆ ಬಿಟ್ಟು ಹಳ್ಳಿಗೆ ಕಾಲಿಡದ ಸಚಿವ: ಸಿದ್ದೇಶ್ವರ
ಲೋಕಸಭೆ ಚುನಾವಣೆಯಲ್ಲಿ ಗೆಲ್ಲಿಸಿದರೆ ಅಭಿವೃದ್ಧಿಪಡಿಸುತ್ತೇನೆ ಎನ್ನುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ 10 ವರ್ಷ ಸಚಿವನಾಗಿ ಏನು ಮಾಡಿದರು? ಇಷ್ಟು ವರ್ಷವಾದರೂ ದಾವಣಗೆರೆ ನಗರವನ್ನು ಬಿಟ್ಟು, ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿಲ್ಲ. ಬೇರೆ ಯಾವುದೇ ತಾಲೂಕಿಗೂ ಭೇಟಿ ನೀಡಲಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 593
  • next >
Top Stories
ನನ್ನ ಮದುವೆ ಸೀರೆ ಎರಡೂವರೆ ಲಕ್ಷದ್ದಲ್ಲ, 2.7 ಸಾವಿರದ್ದು: ಅನುಶ್ರೀ
ಸುದೀಪ್‌ ಮಗಳು ಅನ್ನೋದಕ್ಕಿಂತ ಸಾನ್ವಿ ಅಂತ ಕರೆಸಿಕೊಳ್ಳೋದು ನನಗಿಷ್ಟ - ಸೂಪರ್‌ಸ್ಟಾರ್ ಮಗಳ ಕಷ್ಟಸುಖ
ಪರಧರ್ಮ ಸಹಿಷ್ಣುತೆ ಮೇರು ಪರ್ವತ: ಪ್ರವಾದಿ ಪೈಗಂಬರರು
ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 31 ಮಂದಿ ಆಯ್ಕೆ
ದಸರಾಕ್ಕೆ ದೀಪ್ತಾ ಭಾಸ್ತಿಗೆ ಆಹ್ವಾನವಿಲ್ಲಕೆ? : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved