• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಳುವರಿ ಹೆಚ್ಚಲು ನ್ಯಾನೊ ಯೂರಿಯಾ ಬಳಸಿ: ನಟರಾಜ್‌
ನ್ಯಾನೊ ಯೂರಿಯಾ ಬಳಸಿದಲ್ಲಿ ಶೇ.5 ರಿಂದ ಶೇ.10ರಷ್ಟು ಇಳುವರಿ ಹೆಚ್ಚಬಲ್ಲದು ಎಂದು ಕೃಷಿ ಇಲಾಖೆ ಅಧಿಕಾರಿ ಎಸ್.ನಟರಾಜ್ ಹೇಳಿದ್ದಾರೆ.
ದೇವರಹಳ್ಳಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳ ನರಳಾಟ
ತಾಲೂಕಿನ ದೇವರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 10 ದಿನಗಳಿಂದ ವೈದ್ಯರಿಲ್ಲದೇ ರೋಗಿಗಳು ಪರದಾಡುತ್ತಿದ್ದಾರೆ. ಶೀಘ್ರವೇ ಆಸ್ಪತ್ರೆಗೆ ವೈದ್ಯರ ನೇಮಿಸಲು ಆಗ್ರಹಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಪಟ್ಟಣದ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.
ಜಗಳೂರು: ಗೊಬ್ಬರಕ್ಕಾಗಿ ಅಂಗಡಿಗಳ ಬಳಿ ರೈತಜಾತ್ರೆ
ಜಗಳೂರು ತಾಲೂಕಿನಲ್ಲಿ ಯೂರಿಯಾ ಗೊಬ್ಬರದ ಕೃತಕ ಅಭಾವ ಸೃಷ್ಟಿಯಿಂದಾಗಿ ಶುಕ್ರವಾರ ಶ್ರೀ ಸಾಯಿ ಆಗ್ರೋ ಫರ್ಟಿಲೈಜರ್ ಸೇರಿದಂತೆ ವಿವಿಧ ಗೊಬ್ಬರ ಅಂಗಡಿಗಳ ಮುಂದೆ ರೈತರು ಜಮಾಯಿಸಿದ್ದರು. ಮಳೆಯನ್ನೂ ಲೆಕ್ಕಿಸದೇ ರೈತರು ಯೂರಿಯಾ ಗೊಬ್ಬರ ಪಡೆಯಲು ತಳ್ಳಾಟದ ಮಧ್ಯೆಯೂ ಸರದಿ ಸಾಲಿನಲ್ಲಿ ನಿಂತು ಗೊಬ್ಬರ ಪಡೆಯಲು ಹರಸಾಹಸ ನಡೆಸಿದರು.
ಜಗಳೂರಲ್ಲೂ ಪ್ರತಿಭಟನೆ: ರಸಗೊಬ್ಬರ ಒದಗಿಸುವ ಭರವಸೆ
ರೈತರಿಗೆ ಸಮರ್ಪಕ ರಸಗೊಬ್ಬರ, ಯೂರಿಯಾ ಒದಗಿಸುವಂತೆ ಒತ್ತಾಯಿಸಿ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಾಲೂಕು ಕಚೇರಿ ಮುಂಭಾಗ ಗುರುವಾರ ರಾತ್ರಿ 8 ಗಂಟೆಯವರೆಗೂ ಮಳೆ ನಡುವೆಯೂ ಸರ್ಕಾರದ ವಿರುದ್ಧ ಘೋಷಣೆ ಹಾಕಿ ನಡೆಸುತ್ತಿದ್ದ ಪ್ರತಿಭಟನೆ ಶುಕ್ರುವಾರ ಸಹ ಮುಂದುವರಿಯಿತು.
ಮಂಟರಘಟ್ಟದಲ್ಲಿ ಬೀದಿನಾಯಿಗಳ ದಾಳಿ: 10 ಕುರಿ, ಮೇಕೆಗಳ ಸಾವು
ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿನ ಕುರಿಯ ರಪ್ಪಕ್ಕೆ ಬೀದಿನಾಯಿಗಳು ನುಗ್ಗಿ 10 ಕುರಿ ಮತ್ತು ಮೇಕೆಗಳನ್ನು ಕಚ್ಚಿ ಕೊಂದಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ನೇಕಾರ ಆ್ಯಪ್‌ನಲ್ಲಿ ಎಲ್ಲ 29 ಉಪಜಾತಿ ಗಣತಿ
ರಾಜ್ಯಾದ್ಯಂತ 224 ವಿಧಾನಸಭಾ ಕ್ಷೇತ್ರಗಳಲ್ಲಿ ನೇಕಾರ ಸಮುದಾಯದ 29 ಒಳ ಪಂಗಡದವರೂ ಕರ್ನಾಟಕ ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಕೈಗೊಳ್ಳುವ ಜಾತಿಗಣತಿಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್‌. ಸೋಮಶೇಖರ ಹೇಳಿದ್ದಾರೆ.
ನಾಳೆ ಮೂಳೆವೈದ್ಯ ಮಹದೇವಯ್ಯರಿಂದ ಚಿಕಿತ್ಸಾ ಶಿಬಿರ: ಸುನೀಲ್
ರಾಮನಗರ ಜಿಲ್ಲೆ ಕುದೂರಿನ ಪ್ರಸಿದ್ಧ ಪಾರಂಪರಿಕ ವೈದ್ಯ, ಮೂಳೆವೈದ್ಯ ಮಹದೇವಯ್ಯ ಜು.27ರಂದು ನಗರದ ಎಚ್.ಕೆ.ಆರ್. ವೃತ್ತದ ನಿಟುವಳ್ಳಿ ಮುಖ್ಯರಸ್ತೆಯ ಓಂ ವೆಲ್‌ನೆಸ್ ಸೆಂಟರ್‌ನಲ್ಲಿ ಮೂಳೆ ಸಂಬಂಧಿತ ಉಚಿತ ಚಿಕಿತ್ಸಾ ಶಿಬಿರ ನಡೆಸಿಕೊಡಲಿದ್ದಾರೆ ಎಂದು ಭಾರತ್ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷ ಸುನೀಲಕುಮಾರ ಹೇಳಿದ್ದಾರೆ.
ಯೂರಿಯಾ: ಜಗಳೂರು, ಮಾಯಕೊಂಡ ಕ್ಷೇತ್ರಗಳಲ್ಲಿ ಪ್ರತಿಭಟನೆ
ಯೂರಿಯಾ ಗೊಬ್ಬರ ಅಸಮರ್ಪಕ ಪೂರೈಕೆ ಖಂಡಿಸಿ ಜಗಳೂರು ಪಟ್ಟಣದಲ್ಲಿ ರೈತ ಸಂಘ ಮತ್ತು ಹಸಿರು ಸೇನೆ ಹೋರಾಟ ಮುಂದುವರಿದಿದ್ದರೆ, ಇತ್ತ ಮಾಯಕೊಂಡ ಕ್ಷೇತ್ರದ ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ರೈತರು ಹಳೇ ಟೈರ್‌ಗಳನ್ನು ಸುಟ್ಟು, ರಸ್ತೆ ತಡೆ ನಡೆಸಿ, ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
27ರಂದು ಮನ್‌ ಕಿ ಬಾತ್‌: ವೀಕ್ಷಣೆಗೆ ಸಿದ್ಧತೆ
ಪ್ರಧಾನಿ ನರೇಂದ್ರ ಮೋದಿ ಅವರ ಮನ್‌ ಕಿ ಬಾತ್ ಕಾರ್ಯಕ್ರಮ ಜುಲೈ 27ರಂದು ನಡೆಯಲಿದ್ದು, ಹೊನ್ನಾಳಿಯಲ್ಲೂ ಮನ್‌ ಕಿ ಬಾತ್‌ ನೇರ ವೀಕ್ಷಣೆಗೆ ಪಟ್ಟಣದ ಮೋಹನ್ ಎನ್‌ಕ್ಲೇವ್‌ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಅರಕೆರೆ ನಾಗರಾಜ್ ಹೇಳಿದ್ದಾರೆ.
ನೋಟಿಸ್‌ ಕೊಟ್ಟ ಜವಾನನ ಕೈ ತಿರುವಿದ ಅಧ್ಯಕ್ಷ: ಕ್ಷಮೆ
ಇಲ್ಲಿಯ ಪುರಸಭೆ ಅಧ್ಯಕ್ಷರ ವಿರುದ್ಧ ಮಂಡಿಸಿರುವ ಅವಿಶ್ವಾಸ ನಿರ್ಣಯ ವಿಷಯವಾಗಿ ಸಭೆಯ ನೋಟಿಸ್ ನೀಡಲು ತೆರಳಿದ ಜವಾನನೊಂದಿಗೆ ಅಧ್ಯಕ್ಷರು ಕೈಕೈ ಮಿಲಾಯಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 562
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved