• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಗೆ ರಾಜ್ಯ ದೋಚುತ್ತಿರುವ ಕಾಂಗ್ರೆಸ್‌: ಸಿ.ಟಿ.ರವಿ
ಕೇಂದ್ರ ಸರ್ಕಾರ ಜೀವರಕ್ಷಕ ಔಷಧಿಗೆ ಕಡಿಮೆ ಶುಲ್ಕ, ಹನ್ನೆರಡು ಲಕ್ಷದವರೆಗೆ ಶೂನ್ಯ ತೆರಿಗೆ ವಿಧಿಸಿದರೆ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಉಳಿಸಿಕೊಳ್ಳಲು ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆಗೂ ಬೆಲೆ ಏರಿಸಿ ಸಾಮಾನ್ಯರನ್ನು ದೋಚುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದರು.
ಅಂಬೇಡ್ಕರ್ ನಗರ ವಾಸಿಗಳಿಗೆ ಹಕ್ಕುಪತ್ರ ನೀಡಿ: ಡಿಎಸ್‌ಎಸ್‌ ಮುಖಂಡರು
ಪಟ್ಟಣದ ವ್ಯಾಪ್ತಿಯ ಅಂಬೇಡ್ಕರ್ ನಗರದಲ್ಲಿ ನೂರಾರು ವರ್ಷದಿಂದ ವಾಸವಾಗಿದ್ದರೂ ಇನ್ನೂ ಹಕ್ಕುಪತ್ರ ನೀಡಿಲ್ಲ. ಸಂಬಂಧಪಟ್ಟವರು ಹಕ್ಕ ಪತ್ರ ನೀಡಬೇಕು ಎಂದು ಡಿಎಸ್‌ಎಸ್‌ ಮುಖಂಡರಾದ ಡಿ.ರಾಮು, ರಾಜೇಶ, ಮಂಜುನಾಥ್ ಒತ್ತಾಯಿಸಿದರು.
ಶಿಕ್ಷಕರ ವಿರುದ್ಧ ಆಧಾರರಹಿತ ದೂರು ಖಂಡಿಸಿ ಪ್ರತಿಭಟನೆ
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸಮನ್ವಯ ವೇದಿಕೆ (ಎಸ್‌ಡಿಎಂಸಿ ಸಂಘ) ಹೆಸರಿನಲ್ಲಿ ಎ.ಎಸ್. ಶಿವಲಿಂಗಪ್ಪ ಅವರು ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳ ಇಡೀ ಶಿಕ್ಷಕ ಸಮುದಾಯಗಳ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಸೆ.8ರಂದು ಆಧಾರರಹಿತ ದೂರು ನೀಡಿದ್ದಾರೆಂದು ಆರೋಪಿಸಿ, ತಾಲೂಕು ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಗಳ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ. ಶಾಲಾ ಶಿಕ್ಷಣ ಇಲಾಖೆಯ ಬಿ.ಆರ್.ಸಿ. ಹಾಗೂ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಸಮತಟ್ಟು ನೆಲದಲ್ಲಿ ಪೈಪ್‌ಲೈನ್‌ಗೆ ಡಿಕೆಶಿ ಗಮನಹರಿಸಲಿ
ಭದ್ರಾ ನಾಲೆಯನ್ನು ಸೀಳಿ ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗೆ ನೀರು ಹರಿಸುವ ಬದಲು ಸಮತಟ್ಟು ನೆಲದಲ್ಲಿ ಪೈಪ್ ಅಳವಡಿಸುವ ಕಾಮಗಾರಿಗೆ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮುಂದಾಗಬೇಕು ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ.ಸಿದ್ದೇಶ್ವರ ಲಕ್ಕವಳ್ಳಿ ಭದ್ರಾ ಡ್ಯಾಂ ಬಳಿ ಒತ್ತಾಯಿಸಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಆಯ್ಕೆ ವಿರೋಧಿಸಿ ಮನವಿ
ಹಿಂದೂಗಳ ಶ್ರದ್ಧಾಭಾವನೆ ಒಪ್ಪದ, ಗೌರವಿಸದ ಬಾನು ಮುಷ್ತಾಕ್‌ ಅವರಿಂದ ಮೈಸೂರು ದಸರಾ ಉದ್ಘಾಟಿಸುವುದು ಬೇಡವೇ ಬೇಡ ಎಂದು ಯುವ ಬ್ರಿಗೇಡ್‌, ಸಹೋದರಿ ನಿವೇದಿತಾ ಪ್ರತಿಷ್ಟಾನದಿಂದ ನಗರದಲ್ಲಿ ಗುರುವಾರ ಜಿಲ್ಲಾಡಳಿತ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಲಾಯಿತು.
ವನ ಸಂಪತ್ತು ಇದ್ದರೆ ಮನುಷ್ಯನ ಉಳಿವು: ನ್ಯಾ. ವಿ.ಹನುಮಂತಪ್ಪ
ವನ ಸಂಪತ್ತು ಇದ್ದರೆ ಮಾತ್ರ ಮನುಷ್ಯರು ಹಾಗೂ ಇತರೆ ಜೀವ ಸಂಕುಲಗಳು ಉಳಿಯಲು ಸಾಧ್ಯ. ಅರಣ್ಯ ರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯ. ಎಲ್ಲರೂ ಕಾನೂನು ಪಾಲಕರಾದರೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶ ವಿ.ಹನುಮಂತಪ್ಪ ಹೇಳಿದರು.
ಗಣಪತಿ ಮೆರವಣಿಗೆಗೆ ನಿರ್ಬಂಧ: ಜಿಲ್ಲಾಡಳಿತ ಕ್ರಮಕ್ಕೆ ಖಂಡನೆ
ಹಿಂದೂ ಮಹಾಗಣಪತಿಯ ಶೋಭಾಯಾತ್ರೆ ಮತ್ತು ಕಾರ್ಯಕ್ರಮಕ್ಕೆ ಕೆಲವು ನಿರ್ಬಂಧ ಹೇರಿರುವ ಜಿಲ್ಲಾಡಳಿತದ ಧೋರಣೆಯನ್ನು ಖಂಡಿಸಿ ಬುಧವಾರ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷದ್-ಭಜರಂಗದಳದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ಸಿನ ಹಿರಿಯಕ್ಕನ ಚಾಳಿ ಮನೆ ಮಂದಿಗೆ: ವಿಪ ಸದಸ್ಯ ಅರುಣ
ಮದ್ದೂರಿನಲ್ಲಿ ಶ್ರೀ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದರೂ ಮುಸ್ಲಿಮರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮೆಚ್ಚಿಸಲು ಹಿಂದೂಗಳ ಮೇಲೆಯೇ ಆರೋಪಗಳ ಪಟ್ಟಿ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಪ ಸದಸ್ಯ ಡಿ.ಎಸ್.ಅರುಣ ವ್ಯಂಗ್ಯವಾಡಿದರು.
ರಾಜ್ಯ ತಲಾದಾಯ ಹೆಚ್ಚಳಕ್ಕೆ ಪಂಚ ಗ್ಯಾರಂಟಿ ಕೊಡುಗೆ: ವಿನಯಕುಮಾರ ಸೊರಕೆ
ಇಡೀ ದೇಶದಲ್ಲೇ ತಲಾದಾಯದಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆಯೆಂದು ಕೇಂದ್ರ ಸರ್ಕಾರ ಹೇಳಿದ್ದು, ಜನರ ಆದಾಯ ಹೆಚ್ಚಳಕ್ಕೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.
ಹಕ್ಕಿಪಿಕ್ಕಿ ಜನರ ಮತಾಂತರ ಖಂಡಿಸಿ ಪ್ರತಿಭಟನೆ
ಪರಿಶಿಷ್ಟ ಪಂಗಡದ ಹಕ್ಕಿಪಿಕ್ಕಿ ಜನಾಂಗದವರನ್ನು ಕಾನೂನು ಬಾಹಿರವಾಗಿ ಮತಾಂತರ ಮಾಡುತ್ತಿರುವುದು, ಸ್ಮಶಾನ ಸೇರಿದಂತೆ 2 ಕಡೆ ಅನಧಿಕೃತ ಚರ್ಚ್ ನಿರ್ಮಿಸುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ನೇತೃತ್ವದಲ್ಲಿ ಹಕ್ಕಿಪಿಕ್ಕಿ ಜನಾಂಗದವರು ನಗರದಲ್ಲಿ ಮಂಗಳವಾರ ಪ್ರತಿಭಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 602
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved