ಸೌಲಭ್ಯ ನೀಡಿದರೂ ಶಾಲೆಗೆ ಗೈರಾಗುತ್ತಿರುವ ಮಕ್ಕಳು: ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪಪಟ್ಟಣದ ಒಟ್ಟು ೪೭ ಶಾಲೆಗಳಿದ್ದು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಮಾತ್ರೆ, ಹಾಲು ಹಣ್ಣು, ಶೂ, ಮೊಟ್ಟೆ ನೀಡಲಾಗುತ್ತದೆ. ಆದರೂ ಶಾಲೆಗೆ ಮಕ್ಕಳು ಗೈರಾಗುತ್ತಿದ್ದಾರೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದರು.