• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೌಲಭ್ಯ ನೀಡಿದರೂ ಶಾಲೆಗೆ ಗೈರಾಗುತ್ತಿರುವ ಮಕ್ಕಳು: ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ
ಪಟ್ಟಣದ ಒಟ್ಟು ೪೭ ಶಾಲೆಗಳಿದ್ದು ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ವಿದ್ಯಾರ್ಥಿ ವೇತನ, ಬಿಸಿಯೂಟ, ಮಾತ್ರೆ, ಹಾಲು ಹಣ್ಣು, ಶೂ, ಮೊಟ್ಟೆ ನೀಡಲಾಗುತ್ತದೆ. ಆದರೂ ಶಾಲೆಗೆ ಮಕ್ಕಳು ಗೈರಾಗುತ್ತಿದ್ದಾರೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕೃಷ್ಣಪ್ಪ ಬೇಸರ ವ್ಯಕ್ತಪಡಿಸಿದರು.
ಕಲೆ, ಕಲಾವಿದರ ಬದ್ಧತೆಗೆ ಬೆಲೆ ಕಟ್ಟಲಾಗದು: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌
ಕಲೆ ಮತ್ತು ಕಲಾವಿದರ ಬದ್ಧತೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಅಂತಹ ಸಾಧನೆಯನ್ನು ದಾವಣಗೆರೆ ದೃಶ್ಯಕಲಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳು ದೇಶ, ವಿದೇಶಗಳಲ್ಲಿ ಮೆರೆಯುತ್ತಿರುವುದು ನಾವು, ನೀವೆಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಶ್ಲಾಘಿಸಿದರು.
ಶಾಲೆ ಬಿಟ್ಟ ಮಕ್ಕಳ ಮೇಲೆ ನಿಗಾ ಇಡಿ: ಡಿಸಿ ಗಂಗಾಧರಸ್ವಾಮಿ
ಶಾಲೆ ಬಿಟ್ಟ ಮಕ್ಕಳ ಚಲನವಲನದ ಮೇಲೆ ನಿಗಾ ವಹಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ ಅಲ್ಲಲ್ಲಿ ವರದಿಯಾಗುತ್ತಿದ್ದು, ಬಾಲ ಕಾರ್ಮಿಕತೆ ನಿರ್ಮೂಲನೆಯಲ್ಲಿ ಅಂತರ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಚಾಟಿ ಬೀಸಿದರು.
ದಾವಣಗೆರೆಯಲ್ಲಿ ಕಮಲ್ ಹಾಸನ್ ವಿರುದ್ಧ ಕರವೇ ಕೆಂಡ
ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ತಮಿಳು ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದನ್ನು ಖಂಡಿಸಿ ನಗರದ ಗೀತಾಂಜಲಿ ಚಿತ್ರಮಂದಿರ ಹಾಗೂ ಎಸ್ಸೆಸ್ ಮಾಲ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಮಲ್ ಹಾಸನ್ ಚಿತ್ರದ ಪೋಸ್ಟರ್‌ಗಳನ್ನು ಹರಿದು ಹಾಕಿ, ಯಾವುದೇ ಕಾರಣಕ್ಕೂ ಸಿನಿಮಾ ಬಿಡುಗಡೆ ಮಾಡದಂತೆ ತಾಕೀತು ಮಾಡಿದರು.
ಕರ್ನಾಟಕದಲ್ಲಿ ಭಾವಸಾರ ಕ್ಷತ್ರಿಯರ ಜನಸಂಖ್ಯೆ 18 ಲಕ್ಷ: ಶ್ರೀನಿವಾಸ ಪಿಸೆ
ಕರ್ನಾಟಕದಲ್ಲಿ ಭಾವಸಾರ ಕ್ಷತ್ರಿಯ ಸಮಾಜ 18 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ, ರಾಜ್ಯ ಸರ್ಕಾರ ಕೇವಲ 1.8 ಲಕ್ಷ ಜನಸಂಖ್ಯೆ ಇದೆ ಎಂದಿದೆ. ಈ ಮಾಹಿತಿ ತಪ್ಪು. ಬೆಂಗಳೂರಲ್ಲೇ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದೇವೆ. ಸಮೀಕ್ಷೆ ಸರಿಯಾಗಿ ನಡೆಸದೇ ಭಾವಸಾರ ಕ್ಷತ್ರಿಯ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಅಖಿಲ ಭಾರತೀಯ ಭಾವಸಾರ ಕ್ಷತ್ರಿಯ ಸಮಾಜ ರಾಜ್ಯಾಧ್ಯಕ್ಷ ಶ್ರೀನಿವಾಸ ಪಿಸೆ ಹೇಳಿದ್ದಾರೆ.
ಸೈಕಲ್ ಬಳಕೆ ಆರೋಗ್ಯ, ಪರಿಸರಕ್ಕೆ ಉಪಕಾರಿ
ನಿತ್ಯವೂ ಸೈಕಲ್‌ಗಳನ್ನು ಬಳಸುವುದರಿಂದ ಉತ್ತಮ ಆರೋಗ್ಯವನ್ನು ಹೊಂದುವ ಜೊತಗೆ ವಾಯುಮಾಲಿನ್ಯ ತಡೆದು, ಪರಿಸರಕ್ಕೂ ಉಪಕಾರಿಯಾಗಿ ನಾವು ಬಾಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದ್ದಾರೆ.
ಸಮಸಮಾಜ ನಿರ್ಮಾಣವೇ ನಮ್ಮ ಗುರಿ
ಸಮ ಸಮಾಜದ ನಿರ್ಮಾಣ ಮತ್ತು ಕಾರ್ಮಿಕರಲ್ಲಿ ವರ್ಗ ಜಾಗೃತಿ ಮೂಡಿಸುವುದು ನಮ್ಮ ಗುರಿಯಾಗಿದೆ ಎಂದು ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಹಾಗೂ ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಹೇಳಿದ್ದಾರೆ.
ಇಂದು ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ
ನಗರದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಯಾಗಿ ಬಂದಿರುವ ಮತ್ತು ವಿವಿಧ ನ್ಯಾಯಾಲಯಗಳಿಗೆ ವರ್ಗಾವಣೆ ಹೊಂದಿರುವ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದಿಂದ ಜೂ.2ರಂದು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಭಾ ಭವನದಲ್ಲಿ ಸ್ವಾಗತ ಸಮಾರಂಭ ಆಯೋಜಿಸಿದೆ.
ರೈತರಿಗೆ ನೆರವಾಗದ ಭತ್ತ ಖರೀದಿ ಕೇಂದ್ರ: ಸತೀಶ ಟೀಕೆ
ಕೊಯ್ಲು ಮಾಡಿದ ರೈತರು ಮಳೆಯಿಂದಾಗಿ ಭತ್ತ ಒಣಗಿಸಲು ಸಾಧ್ಯವಾಗದೇ, ಕೈಗೆ ಸಿಕ್ಕ ದರಕ್ಕೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಆಸರೆ ಆಗಬೇಕಿದ್ದ ಭತ್ತ ಖರೀದಿ ಕೇಂದ್ರ ಶನಿವಾರ ಮುಚ್ಚಿದೆ. ಇದ್ದರಿಂದಾಗಿ ರೈತರು ಪರದಾಡಬೇಕಾಯಿತು ಎಂದು ಜಿಲ್ಲಾ ರೈತರ ಒಕ್ಕೂಟ ಮುಖಂಡ ಬಿ.ಎಂ. ಸತೀಶ ಕೊಳೇನಹಳ್ಳಿ ಆರೋಪಿಸಿದ್ದಾರೆ.
ಗುಣಮಟ್ಟ ಶಿಕ್ಷಣವೇ ಎಲೈಟ್ ಲೆಗಸಿ ಸ್ಕೂಲ್‌ ಉದ್ದೇಶ
ಶಾಲಾ-ಕಾಲೇಜುಗಳ ಗೆಳೆಯರು ಮತ್ತು ಆತ್ಮೀಯರು ಈ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಅರಿವು ಎಜುಕೇಷನಲ್ ಟ್ರಸ್ಟ್ ವತಿಯಿಂದ ಎಲೈಟ್ ಲೆಗಸಿ ಇಂಟರ್ ನ್ಯಾಷನಲ್ ಸ್ಕೂಲ್‌ ಪ್ರಾರಂಭ ಮಾಡಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷ ಎಸ್.ಪ್ರೇಮ್ ಕುಮಾರ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 523
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved