• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೈಕಲ್ ಬಳಕೆ ಆರೋಗ್ಯ, ಪರಿಸರಕ್ಕೆ ಉಪಕಾರಿ
ನಿತ್ಯವೂ ಸೈಕಲ್‌ಗಳನ್ನು ಬಳಸುವುದರಿಂದ ಉತ್ತಮ ಆರೋಗ್ಯವನ್ನು ಹೊಂದುವ ಜೊತಗೆ ವಾಯುಮಾಲಿನ್ಯ ತಡೆದು, ಪರಿಸರಕ್ಕೂ ಉಪಕಾರಿಯಾಗಿ ನಾವು ಬಾಳಬಹುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದ್ದಾರೆ.
ಸಮಸಮಾಜ ನಿರ್ಮಾಣವೇ ನಮ್ಮ ಗುರಿ
ಸಮ ಸಮಾಜದ ನಿರ್ಮಾಣ ಮತ್ತು ಕಾರ್ಮಿಕರಲ್ಲಿ ವರ್ಗ ಜಾಗೃತಿ ಮೂಡಿಸುವುದು ನಮ್ಮ ಗುರಿಯಾಗಿದೆ ಎಂದು ಸಿಪಿಐ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಹಾಗೂ ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ಹೇಳಿದ್ದಾರೆ.
ಇಂದು ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ
ನಗರದ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆಯಾಗಿ ಬಂದಿರುವ ಮತ್ತು ವಿವಿಧ ನ್ಯಾಯಾಲಯಗಳಿಗೆ ವರ್ಗಾವಣೆ ಹೊಂದಿರುವ ನ್ಯಾಯಾಧೀಶರಿಗೆ ಜಿಲ್ಲಾ ವಕೀಲರ ಸಂಘದಿಂದ ಜೂ.2ರಂದು ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ವಕೀಲರ ಸಾಂಸ್ಕೃತಿಕ ಸಭಾ ಭವನದಲ್ಲಿ ಸ್ವಾಗತ ಸಮಾರಂಭ ಆಯೋಜಿಸಿದೆ.
ರೈತರಿಗೆ ನೆರವಾಗದ ಭತ್ತ ಖರೀದಿ ಕೇಂದ್ರ: ಸತೀಶ ಟೀಕೆ
ಕೊಯ್ಲು ಮಾಡಿದ ರೈತರು ಮಳೆಯಿಂದಾಗಿ ಭತ್ತ ಒಣಗಿಸಲು ಸಾಧ್ಯವಾಗದೇ, ಕೈಗೆ ಸಿಕ್ಕ ದರಕ್ಕೆ ಮಾರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರಿಗೆ ಆಸರೆ ಆಗಬೇಕಿದ್ದ ಭತ್ತ ಖರೀದಿ ಕೇಂದ್ರ ಶನಿವಾರ ಮುಚ್ಚಿದೆ. ಇದ್ದರಿಂದಾಗಿ ರೈತರು ಪರದಾಡಬೇಕಾಯಿತು ಎಂದು ಜಿಲ್ಲಾ ರೈತರ ಒಕ್ಕೂಟ ಮುಖಂಡ ಬಿ.ಎಂ. ಸತೀಶ ಕೊಳೇನಹಳ್ಳಿ ಆರೋಪಿಸಿದ್ದಾರೆ.
ಗುಣಮಟ್ಟ ಶಿಕ್ಷಣವೇ ಎಲೈಟ್ ಲೆಗಸಿ ಸ್ಕೂಲ್‌ ಉದ್ದೇಶ
ಶಾಲಾ-ಕಾಲೇಜುಗಳ ಗೆಳೆಯರು ಮತ್ತು ಆತ್ಮೀಯರು ಈ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸದುದ್ದೇಶದಿಂದ ಅರಿವು ಎಜುಕೇಷನಲ್ ಟ್ರಸ್ಟ್ ವತಿಯಿಂದ ಎಲೈಟ್ ಲೆಗಸಿ ಇಂಟರ್ ನ್ಯಾಷನಲ್ ಸ್ಕೂಲ್‌ ಪ್ರಾರಂಭ ಮಾಡಿದ್ದೇವೆ ಎಂದು ಟ್ರಸ್ಟ್ ಅಧ್ಯಕ್ಷ ಎಸ್.ಪ್ರೇಮ್ ಕುಮಾರ್ ಹೇಳಿದ್ದಾರೆ.
ಎಸ್‌ಜೆವಿಪಿ ಕಾಲೇಜಿನಿಂದ ಉದ್ಯೋಗ ಮೇಳ ಶ್ಲಾಘನೀಯ
ಎಸ್‌ಜೆವಿಪಿ ಕಾಲೇಜು ನಮ್ಮ ತಾಲೂಕಿನ ಮೊದಲ ಪದವಿ ಕಾಲೇಜಾಗಿದೆ. 55 ವರ್ಷಗಳಿಂದ ನಿರಂತರ ಶೈಕ್ಷಣಿಕ ಸೇವೆ ನೀಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಉದ್ಯೋಗ ಮೇಳವನ್ನೂ ಆಯೋಜಿಸಿ, ಕಾಲೇಜು ಮತ್ತು ತಾಲೂಕಿನ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ ಎಂದು ನಗರಸಭಾ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.
ಮಕ್ಕಳಿಗೆ ನೈತಿಕ ಶಿಕ್ಷಣ, ಸಂಸ್ಕಾರ ಕಲಿಸಿ
ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದ್ದಾರೆ.
ಕೋಮು ಸಂಘರ್ಷ ಹೆಚ್ಚಳಕ್ಕೆ ಕಾಂಗ್ರೆಸ್‌ ಕಾರಣ: ರೇಣು
ಕರಾವಳಿ ಭಾಗದಲ್ಲಿ ಕೋಮು ಸಂಘರ್ಷಕ್ಕೆ ಕಾಂಗ್ರೆಸ್‌ ಓಟ್‌ ಬ್ಯಾಂಕ್ ರಾಜಕಾರಣ ಹಾಗೂ ಸುಹಾಸ್ ಶೆಟ್ಟಿ ಮತ್ತು ಅಬ್ದುಲ್ ರೆಹಮಾನ್‌ ಹತ್ಯೆಯಂತಹ ಪ್ರಕರಣಗಳಲ್ಲಿ ಆಡಳಿತ ಪಕ್ಷದ ದ್ವಿಮುಖ ನೀತಿಗಳೇ ಕಾರಣ‍ವಾಗುತ್ತಿವೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಯುವಪೀಳಿಗೆ ಪರಿಶ್ರಮದಿಂದ ಸಾಧನೆ ತೋರಲಿ: ವಚನಾನಂದ ಶ್ರೀ
ಪ್ರತಿಭೆ ಇತ್ತು ಎಂದಾದರೆ ಇದಕ್ಕೆ ಸೂಕ್ತ ಪ್ರೋತ್ಸಾಹ, ಸಿಕ್ಕರೆ ಯಾವುದೇ ಮೀಸಲಾತಿ ಸಹಾಯವಿಲ್ಲದೇ ಸಾಧನೆ ಮಾಡಬಹುದಾಗಿದೆ. ಸತತ ಪ್ರಯತ್ನ, ಕಠಿಣ ಪರಿಶ್ರಮಗಳ ಮೂಲಕ ಯುವಪೀಳಿಗೆ ಸಾಧನೆಗಳನ್ನು ಮಾಡಬೇಕು ಎಂದು ಹರಿಹರ ಪೀಠದ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ವಚನಾನಂದ ಮಹಾಸ್ವಾಮೀಜಿ ನುಡಿದಿದ್ದಾರೆ.
ಬಾಯಿ ಆರೋಗ್ಯ, ದಂತ ವೈದ್ಯಕೀಯಕ್ಕೆ ಪ್ರತ್ಯೇಕ ಮಿಷನ್‌ ಬೇಕು
ರಾಷ್ಟ್ರೀಯ ಆರೋಗ್ಯ ಮಿಷನ್ ಮಾದರಿಯಲ್ಲೇ ರಾಷ್ಟ್ರೀಯ ಬಾಯಿ ಆರೋಗ್ಯ ಮತ್ತು ದಂತ ವೈದ್ಯಕೀಯಕ್ಕಾಗಿ ಪ್ರತ್ಯೇಕ ಮಿಷನ್ ಸ್ಥಾಪಿಸುವ ಅಗತ್ಯವಿದೆ ಎಂದು ದಂತವೈದ್ಯರೂ ಆಗಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 567
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved