ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಲಸ, ಬದುಕುವ ವಿಧಾನದಲ್ಲಿ ಕ್ರಾಂತಿ ತಂದಿರುವ ಡ್ರೋನ್: ಡಾ.ಶಂಕಪಾಲ್
ಪ್ರಸಕ್ತ ಜಾಗತಿಕ ಮಟ್ಟದಲ್ಲಿ ಡ್ರೋನ್ಗಳು ಫ್ಯೂಚರಿಸ್ಟ್ ಗ್ಯಾಜೆಟ್ಗಳಾಗಿ ನೋಡಲ್ಪಟ್ಟಿವೆ. ವಿವಿಧ ಕೈಗಾರಿಗಳಲ್ಲಿ ಅನಿವಾರ್ಯ ಸಾಧನಗಳಾಗಿ ಮಾರ್ಪಟ್ಟಿವೆ ಎಂದು ಜಿಎಂ ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
ಪರಿಸರ ಸಮತೋಲನಕ್ಕೆ ಜೇನುಹುಳು ಸಂತತಿ ಮುಖ್ಯ: ಡಾ.ದೇವರಾಜ
ಪರಿಸರ ಸಮತೋಲನ ಕಾಪಾಡಲು ಜೇನುಹುಳು ಸಂತತಿ ರಕ್ಷಣೆ ಅತ್ಯವಶ್ಯಕ ಎಂದು ದಾವಣಗೆರೆ ಐಸಿಎಆರ್- ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಟಿ.ಎನ್. ದೇವರಾಜ ಹೇಳಿದ್ದಾರೆ.
ಬಿಡಿ ಬಿತ್ತನೆ ಬೀಜಗಳ ಖರೀದಿಸಿ ಬಳಸಬೇಡಿ: ಕೃಷಿ ಇಲಾಖೆ
ಜಿಲ್ಲೆಯಲ್ಲಿ ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ರೈತರು ಅಂತಹ ಬಿಡಿ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಬಾರದೆಂದು ಕೃಷಿ ಇಲಾಖೆ ಮನವಿ ಮಾಡಿದೆ.
ನೀರಿನಲ್ಲಿ ಲಾರ್ವ ಉತ್ಪತ್ತಿ ಆಗದಂತೆ ಎಚ್ಚರ ವಹಿಸಿ
ಮಳೆಗಾಲ ಪ್ರಾರಂಭ ಆಗಿರುವುದರಿಂದ ಮನೆಯ ಹೊರಾಂಗಣ ತಾಣ ಮತ್ತು ಘನತ್ಯಾಜ್ಯ ವಸ್ತುಗಳಲ್ಲಿ ಮಳೆನೀರು ನಿಂತುಕೊಂಡು ಲಾರ್ವ ಹುಳಗಳು ಉತ್ಪತ್ತಿಯಾಗಿ, ಸೊಳ್ಳೆಗಳು ಹೆಚ್ಚಾಗಬಲ್ಲವು. ಇದರಿಂದ ಡೆಂಘೀಜ್ವರ ಪ್ರಕರಣಗಳು ಕಂಡುಬರುವ ಸಾಧ್ಯತೆ ಇರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಅಬ್ದುಲ್ ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
ರೈತರ ಸಾಲ ಮನ್ನಾಗೊಳಿಸಿ, ಬೆಳೆ ಪರಿಹಾರ ನೀಡಿ
ತೀವ್ರ ಬರದ ಹಿನ್ನೆಲೆ ರೈತರ ಎಲ್ಲ ಬೆಳೆಗಳ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡಬೇಕು. ಎಲ್ಲ ಬ್ಯಾಂಕ್ಗಳಲ್ಲಿರುವ ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಕೃತಕ ಬುದ್ಧಿಮತ್ತೆ ಕ್ರಾಂತಿ ಅಲಕ್ಷಿಸುವಂತಿಲ್ಲ: ಡಾ.ರಂಗಸ್ವಾಮಿ
ವಿಶ್ವವ್ಯಾಪಿ ಕೃತಕ ಬುದ್ಧಿಮತ್ತೆಯೇ ಈಗ ಬಹುಚರ್ಚಿತ ವಿಷಯವಾಗಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಯನ್ನು ಯಾರೂ ಅಲಕ್ಷಿಸುವಂತಿಲ್ಲ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ವೆ ಕಚೇರಿ ಸ್ಥಳಾಂತರ
ದಾವಣಗೆರೆ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅಧೀನದಲ್ಲಿದ್ದ ಭೂ ಸರ್ವೇ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ನಗರದ ದೇವರಾಜ ಅರಸು ಬಡಾವಣೆಯ ಶಿವಾಲಿ ಚಿತ್ರ ಮಂದಿರದ ಬಳಿ ಸ್ಥಳಾಂತರಿಸಿರುವುದು ರೈತರ ವಿರೋಧಿ ಧೋರಣೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಸಬ್ಸಿಡಿ ಹಣ ಸಾಲಕ್ಕೆ ಮುಟ್ಟುಗೋಲು ಖಂಡಿಸಿ ಇಂದು ಪ್ರತಿಭಟನೆ
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್ನಲ್ಲಿ ಮಹಿಳಾ ಗ್ರಾಹಕರ ಸಾಮಾಜಿಕ ಭದ್ರತೆ, ಸಬ್ಸಿಡಿ ಹಣವನ್ನು ಸಾಲದ ಹಣಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬ್ಯಾಂಕ್ ವ್ಯವಸ್ಥಾಪಕರ ಈ ಕ್ರಮ ದುಂಡಾವರ್ತನೆಯಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುರ್ಬುದ್ಧಿಗೆ ಮನಸ್ಸು ಕೊಡಬಾರದು: ಬಸವಪ್ರಭು ಶ್ರೀ
ದುರ್ಬುದ್ಧಿಯಿಂದ ದುಷ್ಕೃತ್ಯಗಳಾಗುತ್ತವೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಗಳೇ ಸಾಕ್ಷಿಯಾಗಿವೆ. ಈ ಹಿನ್ನೆಲೆ ಪ್ರತಿಯೊಬ್ಬರೂ ಸದ್ಭುದ್ಧಿಯಿಂದ ಜೀವನ ನಡೆಸಬೇಕು. ದುರ್ಬುದ್ಧಿಗೆ ಎಂದಿಗೂ ಮನಸ್ಸು ಕೊಡಬಾರದು ಎಂದು ಚಿತ್ರದುರ್ಗ ಮುರುಘಾ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
< previous
1
...
496
497
498
499
500
501
502
503
504
...
638
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್