• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಸಮರ: ನಾಳೆಯಿಂದ ನಾಮಪತ್ರ ಸ್ವೀಕಾರ
ನಂಬರ್ 13-ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದ ಮೂರನೇ ಹಂತ, ರಾಜ್ಯದಲ್ಲಿ 2ನೇ ಹಂತದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಏ.12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದ್ದಾರೆ.
ಜು.13ರಂದು ಜಿಲ್ಲೆ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ಕಾರ್ಯಕ್ರಮ
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ ದಾವಣಗೆರೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.
ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ: ಸಂಸದ ರಾಘವೇಂದ್ರ
ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ. ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಹರಿಹರದಲ್ಲಿ ಪರೋಕ್ಷವಾಗಿ ಪಕ್ಷದ ಮುಖಂಡ ಕೆ.ಎಸ್. ಈಶ್ವರಪ್ಪರ ಬಂಡಾಯಕ್ಕೆ ಉತ್ತರ ನೀಡಿದ್ದಾರೆ.
ಚುನಾವಣೆಯಲ್ಲಿ ಮತಗಟ್ಟೆ ಅಧಿಕಾರಿಗಳ ಪಾತ್ರ ಮಹತ್ವದ್ದು
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೂರನೇ ಹಂತ ಅಂದರೆ, ರಾಜ್ಯದ ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಮತದಾನ ದಿನ ಸುಗಮವಾಗಿ ಮತದಾನವಾಗಲು ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ ಸಹಾಯಕ ಅಧ್ಯಕ್ಷಾಧಿಕಾರಿಗಳ ಪಾತ್ರ ಬಹಳ ಪ್ರಮುಖವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಬಿಜೆಪಿ ವಿರುದ್ಧ ಎದ್ದೇಳು ಕರ್ನಾಟಕ ಅಭಿಯಾನ: ರಾಮಚಂದ್ರ
ಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ.ರಾಮಚಂದ್ರ ಹರಿಹರದಲ್ಲಿ ಆರೋಪಿಸಿದ್ದಾರೆ.
ಬೆಂಗಳೂರು ಭಕ್ತರಿಂದ ಏಳೂರು ಕರಿಯಮ್ಮಗೆ ₹3 ಲಕ್ಷ ಮೌಲ್ಯದ ಬೆಳ್ಳಿ ಕವಚ ಧಾರಣೆ
ಮಲೇಬೆನ್ನೂರು ಸಮೀಪದ ಹಾಲಿವಾಣ ಗ್ರಾಮದ ಏಳೂರು ಕರಿಯಮ್ಮದೇವಿಗೆ ಸೋಮವಾರ ಬೆಂಗಳೂರು ಭಕ್ತರಿಂದ ₹3 ಲಕ್ಷ ಮೌಲ್ಯದ ಬೆಳ್ಳಿ ಕವಚವನ್ನು ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಧಾರಣೆ ಮಾಡಲಾಯಿತು.
ಕಾಂಗ್ರೆಸ್‌ಗೆ ಬಿಸಿತುಪ್ಪವಾದ ಮುಖಂಡ: ಪಕ್ಷೇತರ ಸ್ಪರ್ಧೆ ಖಚಿತ
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುವ ಮೂಲಕ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಬೆಂಗಳೂರಿನ ಇನ್‌ಸೈಟ್ಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಕಾಂಗ್ರೆಸ್‌ಗೆ ಬಿಸಿತುಪ್ಪವಾಗಿದ್ದಾರೆ.
ಗಾಯತ್ರಿ, ಬಿಜೆಪಿಗರ ಮೇಲೆ ಕಾಂಗ್ರೆಸ್ ಗೂಂಡಾಗಿರಿ ವಿರುದ್ಧ ಎಸ್‌ಪಿಗೆ ದೂರು
ಲೋಕಸಭೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಮಹಿಳಾ ಕಾರ್ಯಕರ್ತೆಯರೊಂದಿಗೆ ನಗರದ ಎಸ್‌ಒಜಿ ಕಾಲನಿಯ ಪಾಲಿಕೆ ಸದಸ್ಯ ಸೇರಿದಂತೆ ಕಾಂಗ್ರೆಸ್ಸಿನ ಕೆಲವರು ಗೂಂಡಾ ವರ್ತನೆ ತೋರಿದ್ದಾರೆ. ಇಂತಹವರ ವಿರುದ್ಧ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಸಂಚಾಲಕಿ ಎಚ್.ಸಿ. ಜಯಮ್ಮ ದಾವಣಗರೆಯಲ್ಲಿ ಒತ್ತಾಯಿಸಿದ್ದಾರೆ.
ಜಿಲ್ಲೆ ಸಮಗ್ರ ಅಭಿವೃದ್ಧಿ, ಎಲ್ಲರ ಹಿತಕಾಯಲು ಬದ್ಧ: ಡಾ. ಪ್ರಭಾ
ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ಬದಲಾವಣೆಯ ಅಲೆ ಇದ್ದು, ನಮ್ಮ ಮೇಲಿದ್ದ ಜನರ ವಿಶ್ವಾಸವು ಮತ್ತಷ್ಟು ಹೆಚ್ಚಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ, ಎಲ್ಲ ವರ್ಗಗಳ ಹಿತಾಸಕ್ತಿಗಳ ಪರವಾಗಿ ನಿಲ್ಲುವೆ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಭರವಸೆ ನೀಡಿದ್ದಾರೆ.
ಜಲಸಿರಿ, ಸ್ಮಾರ್ಟ್‌ ಸಿಟಿ ಎಸ್ಸೆಸ್‌, ಎಸ್ಸೆಸ್ಸೆಂ ಪ್ರಯತ್ನದ ಫಲ: ದಿನೇಶ ಶೆಟ್ಟಿ
ದಾವಣಗೆರೆ ಸಂಸದರಾಗಿ ನಾಲ್ಕು ಅವಧಿಗೆ ಕೆಲಸ ಮಾಡಿದ ಜಿ.ಎಂ.ಸಿದ್ದೇಶ್ವರ ಕಳಂಕಿತ ಕೆಳಸೇತುವೆಗಳನ್ನು ನಿರ್ಮಿಸಿ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸುಳ್ಳು ಹೇಳಿದ್ದು, ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್‌ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 497
  • 498
  • 499
  • 500
  • 501
  • 502
  • 503
  • 504
  • 505
  • ...
  • 594
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved