• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೋಟದ ಮನೆಗೆ ನುಗ್ಗಿ ವೃದ್ಧನಿಗೆ ಇರಿದ ದುಷ್ಕರ್ಮಿಗಳು
ತಾಲೂಕಿನ ಕುಂಕುವ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ 11.30ರ ಸಮಯದಲ್ಲಿ ಗ್ರಾಮದ ಹೊರ ಹೊಲಯದಲ್ಲಿ ವಾಸ ಮಾಡುತ್ತಿದ್ದ ವೃದ್ಧ ದಂಪತಿ ಮೇಲೆ ಅಪರಿಚಿತ ವ್ಯಕ್ತಿಗಳು ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ಇಂದು, ನಾಳೆ ವೀರಶೈವ ಲಿಂಗಾಯತರ ಸಮಾಗಮ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ನಗರದಲ್ಲಿ ಎರಡು ದಿನ ಕಾಲ ನಡೆಯುವ 24ನೇ ಮಹಾ ಅಧಿವೇಶನಕ್ಕೆ ನಾಡಿನ ಎಲ್ಲೆಡೆಯಿಂದಲೂ ಆಗಮಿಸುತ್ತಿರುವ ವೀರಶೈವ ಲಿಂಗಾಯತರ ಸ್ವಾಗತಕ್ಕೆ ವಿದ್ಯಾನಗರಿ ದಾವಣಗೆರೆ ಸಜ್ಜಾಗಿದೆ.
ಎಚ್‌ಐವಿ ಕೊನೆಗೊಳಿಸಲು ಒಗ್ಗಟ್ಟಾಗಿ ಮುಂದಾಗಿ: ಡಾ. ಸೂಗರೆಡ್ಡಿ
ದಾವಣಗೆರೆ ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ, ವಿವೇಕ್ ಪೋಷಕರ ಕಾರ್ಯಾಗಾರದಡಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕುರಿತ ಉಪನ್ಯಾಸದಲ್ಲಿ ಡಾ.ಸೂಗರೆಡ್ಡಿ ಸಲಹೆ
ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ<bha>;</bha> ಜಾಗೃತಿ ಕಾರ್ಯಕ್ರಮ
ದಾವಣಗೆರೆ ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುವ ಕಿರುಕುಳದ ಕುರಿತು ಆಂತರಿಕ ದೂರು ಸಮಿತಿ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿಕ್ಷಣ ಸಂಸ್ಥೆಗಳು ಕಡ್ಡಾಯ ತಂಬಾಕು ಮುಕ್ತ ವಲಯವಾಗಲಿ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
ಎಚ್ಚೆಎಸ್‌ಆರ್‌ಪಿ ಕಡ್ಡಾಯ<bha>;</bha> ಸುಲಿಗೆ ಮಾಡುವ ದಂಧೆ
ಉಭಯ ಸರ್ಕಾರಗಳು ವಾಹನ ಮಾಲೀಕರಿಗೆ ಇಲ್ಲಸಲ್ಲದ ನಿಯಮಗಳ ಹೇರಿ ರಿಫ್ಲೆಕ್ಟಿವ್ ಟೇಪ್, ಕ್ಯೂಆರ್ ಕೋಡ್, ಎಚ್ಎಸ್ಆರ್‌ ಪಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಕಡ್ಡಾಯದ ನಿಯಮಗಳು ವಾಹನ ಮಾಲೀಕರಿಗೆ ಆರ್ಥಿಕ ಹೊರೆಯಾಗುತ್ತಿವೆ
ತಕ್ಷಣ ಕಾಡಾ ಸಭೆ ನಡೆಸಿ<bha>;</bha> 72 ದಿನ ನೀರು ಹರಿಸಿ
ಭದ್ರಾ ನಾಲೆಗಳಿಗೆ ನೀರು ಹರಿಸಿದಾಗ ಕುಡಿಯುವ ನೀರಿಗಾಗಿ ದಾವಣಗೆರೆ ಟಿವಿ ಸ್ಟೇಷನ್ ಕೆರೆ ಮತ್ತು ಕುಂದುವಾಡ ಕೆರೆಗಳ ತುಂಬಿಸಿಕೊಳ್ಳಬಹುದು. ತಕ್ಷಣ ಐಸಿಸಿ ಸಭೆ ಕರೆದು, ನೀರು ಹರಿಸುವ ವೇಳೆಪಟ್ಟಿ ಪ್ರಕಟಿಸಬೇಕು. ಇದರಿಂದ ರೈತರು ನೀರು ಹರಿಸುವ ವೇಳಾಪಟ್ಟಿ ನೋಡಿಕೊಂಡು, ಯಾವ ಬೆಳೆ ಬೆಳೆಯಬೇಕೆಂಬ ಬಗ್ಗೆ ತೀರ್ಮಾನಿಸುತ್ತಾರೆ. ಕೆಲ ರೈತರು ತೋಟ ಉಳಿಸಿಕೊಳ್ಳುತ್ತಾರೆ.
ವಿಪಕ್ಷಗಳಿಂದ ಸಾಂವಿಧಾನಿಕ ಹುದ್ದೆಗೆ ಅಪಮಾನ
ರಾಜ್ಯಸಭೆ ಸಭಾಪತಿ, ಉಪರಾಷ್ಟ್ರಪತಿ ಸಾಂವಿಧಾನಿಕ ಹುದ್ದೆಯಾಗಿದ್ದು, ಕಲಾಪದ ವೇಳೆ ಜಗದೀಪ ಧನಕರ್‌ ಆಡಿದ ಮಾತುಗಳ ಅನುಕರಿಸಿ ವಿಪಕ್ಷ ಸಂಸದರು ಅಣಕು ಪ್ರದರ್ಶನ ಮಾಡಿದ್ದು ದುರಂತ. ಇದು ಕೇವಲ ಸಭಾಪತಿಗೆ ಮಾಡಿದ ಅವಮಾನವಲ್ಲ. ದೇಶದ ಸಂವಿಧಾನ ಹಾಗೂ ಜನತೆಗೆ ಮಾಡಿದ ಅವಮಾನವಾಗಿದೆ
ಕುಡಿವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ
ಅವಳಿ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ಇಲ್ಲ, ಅದಕ್ಕೆ ಕಾರಣ ತಾಲೂಕಿನ ಪಕ್ಕದಲ್ಲಿ ತುಂಗಾಭದ್ರಾ ನದಿ ಜೊತೆಗೆ ತುಂಗಾ ಮತ್ತು ಭದ್ರಾ ಚಾನಲ್ ಇರುವ ಕಾರಣ ಕೊಳವೆ ಬಾವಿಗಳ ಅಂತರ್ಜಲ ನಮಸ್ಯೆ ಅಷ್ಟೇನು ತೀವ್ರವಾಗಿಲ್ಲ ಆದಾಗ್ಯೂ ನೀರಿನ ಸಂಪನ್ಮೂಲಗಳಿದ್ದರೂ ಜನರಿಗೆ ತಲುಪಿಸುವಲ್ಲಿ ಕೆಲವೊಂದು ಸಮಸ್ಯೆಗಳಿವೆ.
ಅಭಾವೀಮ ಮಹಾಧಿವೇಶನ ಶಕ್ತಿ ಪ್ರದರ್ಶನವಲ್ಲ
ಮಹಾಧಿವೇಶನದ ಸಿದ್ಧತೆ ನಡೆದಿದ್ದು, ಎಲ್ಲಾ ಸಮುದಾಯಗಳು ನಡೆಸುವಂತೆ ನಮ್ಮ ಸಮಾಜದ ಮಹಾ ಅಧಿವೇಶನ ನಡೆಸುತ್ತಿದ್ದೇವೆ. ಪ್ರತಿ 5-10 ವರ್ಷಕ್ಕೊಮ್ಮೆ ಮಹಾಧಿವೇಶನ ನಡೆಸುವುದು ವಾಡಿಕೆ: ಸಚಿವ ಈಶ್ವರ ಖಂಡ್ರೆ
  • < previous
  • 1
  • ...
  • 505
  • 506
  • 507
  • 508
  • 509
  • 510
  • 511
  • 512
  • 513
  • ...
  • 523
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved