• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂತ ಸೇವಾಲಾಲ್ ಜಯಂತ್ಯುತ್ಸವ; ಅದ್ಧೂರಿ ಮೆರವಣಿಗೆ
ಪಟ್ಟಣದ ಪ್ರವಾಸಿ ಮಂದಿರದಿಂದ ಮಹಾತ್ಮ ಗಾಂಧಿ ವೃತ್ತ , ಬಸ್ ನಿಲ್ದಾಣ , ಅಂಬೇಡ್ಕರ್ ವೃತ್ತ ಸೇರಿ ಪ್ರಮುಖ ಬೀದಿಗಳ ಮೂಲಕ ತಾಲೂಕು ಕಚೇರಿಯವರೆಗೆ ಸಾಗಿತು. ಮೆರವಣಿಗೆಯಲ್ಲಿ ಯುವಕರು, ಮಕ್ಕಳು, ಮಹಿಳೆಯರು ಕುಣಿದು ಕುಪ್ಪಳಿಸಿದರು.ಈ ವೇಳೆ ಬಂಜಾರ ಸಮಾಜದ ಅಭಿವೃದ್ಧಿ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡುವಂತೆ ಕೆಪಿಸಿಸಿ ಎಸ್.ಟಿ. ಘಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಸಕರ ಪುತ್ರ ಕೀರ್ತಿ ಕುಮಾರ್ ಮೂಲಕ ಶಾಸಕ ಬಿ.ದೇವೇಂದ್ರಪ್ಪಗೆ ಮನವಿ ಸಲ್ಲಿಸಿದರು.
ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ನನ್ನ ಆದ್ಯತೆ: ಶಾಸಕ ಬಸವರಾಜು ಶಿವಗಂಗಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಸಾಲಿನಲ್ಲಿ ಉರ್ದು ಶಾಲೆಗಳು ಅವನತಿಯ ಸಂದರ್ಭದಲ್ಲಿ ರಾಜ್ಯದಲ್ಲಿ 150 ಮೌಲಾನ ಶಾಲೆಗಳ ಆರಂಭಿಸಿ ಶೇ.75ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಿರುವ ಶಾಲೆಗಳ ತೆರೆದಿದ್ದರು. ನನ್ನ ಆಡಳಿತಾವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಅನುದಾನ ತಂದು ಮೊದಲ ಆದ್ಯತೆ ನೀಡುತ್ತೇನೆ.
ಇಚ್ಛಾಶಕ್ತಿ ಇಲ್ಲದೇ ದಾವಣಗೆರೆ ರಾಜಧಾನಿಯಾಗಿಲ್ಲ: ಸಾಹಿತಿ ಜಿ.ಪಿ.ಬಸವರಾಜ
ದಾವಣಗೆರೆಗೆ ನಾಡಿನ ಎಲ್ಲಾ ದಿಕ್ಕಿನಿಂದಲೂ ಜನರು ಬರುತ್ತಾರೆ. ಆದರೆ, ರಾಜಕೀಯ ಇಚ್ಛಾಶಕ್ತಿಯಿಂದ್ದಂತಹ ಒಂದು ಅವಕಾಶವೂ ಕೈತಪ್ಪಿತು. ಕೈಗಾರಿಕಾ ನಗರ, ವಾಣಿಜ್ಯ ಕೇಂದ್ರವಾಗಿದ್ದ ದಾವಣಗೆರೆ ಈಗ ವಿದ್ಯಾಕೇಂದ್ರವಾಗಿ ಇಡೀ ದೇಶದ ಗಮನ ಸೆಳೆಯುತ್ತಿದೆ. ಇಲ್ಲಿ ಕನ್ನಡ ಭಾಷೆ ಸುಭದ್ರವಾಗಿದ್ದು, ಜನರು ಅಚ್ಚ ಕನ್ನಡ ಭಾಷೆ ಬಳಸುತ್ತಾರೆ. ಯಾವುದೇ ಭಾಷೆಗಳ ಪ್ರಭಾವಕ್ಕೊಳಗಾಗದೇ ನೈಜ, ಶುದ್ಧ ಕನ್ನಡವನ್ನು ಇಲ್ಲಿನ ಜನ ಮಾತನಾಡುತ್ತಾರೆ.
ನೈತಿಕ ಹೊಣೆಯಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಎಂ.ಪಿ.ರೇಣುಕಾಚಾರ್ಯ
ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರ, ಪೇ ಸಿಎಂ ಅಂತೆಲ್ಲಾ ಕಾಂಗ್ರೆಸ್ಸಿಗರು ಆರೋಪ ಮಾಡಿದ್ದರು. ಈಗ ಅದೇ ಕೆಂಪಣ್ಣ ಕಾಂಗ್ರೆಸ್‌ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರವೆಂದು, ಯಾವುದೇ ಬಿಲ್ ಕೂಡ ಬಿಡುಗಡೆಯಾಗಿಲ್ಲವೆಂಬ ಆರೋಪ ಮಾಡಿದ್ದಾರೆ. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್‌ಗೆ ಡಾಕ್ಟರೇಟ್‌ ನೀಡಬೇಕು. ಗುತ್ತಿಗೆದಾರರ ಸಂಘದವರೇ ಆರೋಪ ಮಾಡಿದ್ದರೂ ಸ್ಪಷ್ಟ ಪ್ರತಿಕ್ರಿಯೆ ಕಾಂಗ್ರೆಸ್‌ನವರು ನೀಡುತ್ತಿಲ್ಲ.
ದಾವಣಗೆರೆಯಿಂದ ಅಯೋಧ್ಯೆಗೆ ವಿಶೇಷ ರೈಲು ಆರಂಭಿಸಿ: ಸಂಸದ ಡಾ.ಸಿದ್ದೇಶ್ವರ
ರಾಜ್ಯದಿಂದ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ರೈಲುಗಳು ಬೆಳಗಾವಿ, ಹುಬ್ಬಳ್ಳಿ, ಹೊಸಪೇಟೆ ಮಾರ್ಗ ಹಾಗೂ ಬೆಂಗಳೂರು, ಮೈಸೂರು ಕಡೆಯಿಂದ ಹೊರಡುವ ರೈಲುಗಳು ಚಿತ್ರದುರ್ಗ-ರಾಯದುರ್ಗ ಮುಖಾಂತರ ಹೊಸಪೇಟೆ ತಲುಪಿ, ಅಲ್ಲಿಂದ ಉತ್ತರ ಪ್ರದೇಶದ ಅಯೋಧ್ಯೆ ಕಡೆ ಪ್ರಯಾಣ ಬೆಳೆಸಲಿದೆ. ಮಧ್ಯ ಕರ್ನಾಟಕದ ಜಿಲ್ಲೆಗಳ ಜನರಿಗೂ ಅನುಕೂಲವಾಗುವಂತೆ ದಾವಣಗೆರೆ ಮೂಲಕ ವಿಶೇಷ ರೈಲುಗಳು ಇಲ್ಲದಿರುವುದರಿಂದ ಈ ಭಾಗದ ಭಕ್ತರಿಗೂ ಸಾಕಷ್ಟು ಅನಾನುಕೂಲವಾಗಿದೆ.
ಸಾಮಾಜಿಕ ತಲ್ಲಣಗಳಿಗೆ ಶಾಂತಿ, ನೆಮ್ಮದಿ ತಂದವರು ಬಸವಣ್ಣ: ಡಾ.ಗುರುಬಸವ ಸ್ವಾಮೀಜಿ
ಬಸವಣ್ಣನವರ ಮೇರು ವ್ಯಕ್ತಿತ್ವ ಪರಿಗಣಿಸಿದ ರಾಜ್ಯ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ಆರ್ಥಪೂರ್ಣವಾದ ವಚನಕಾರರ ಸತ್ಯ, ಶುದ್ದ, ಕಾಯಕ, ಅರಿವು, ಆಚಾರ, ವಿವೇಕದ ಮೂಲಕ ತಾತ್ವಿಕ ತಳಪಾಯದ ಮೇಲೆ ಸಾತ್ವಿಕ ಸಮಾಜವನ್ನು ನಿರ್ಮಾಣ ಮಾಡಿದವರೇ ಬಸವಾದಿ ಶಿವಶರಣರು.
ಎಸ್ಸಿ, ಎಸ್ಟಿ ಮೀಸಲು: ಶೆಡ್ಯೂಲ್‌ 9 ಸೇರ್ಪಡೆಗೆ ಯತ್ನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಮತ್ತೆ ನರೇಂದ್ರ ಮೋದಿ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದು, ಮೋದಿ ಅಧಿಕಾರಾವಧಿಯಲ್ಲೇ ಪರಿಶಿಷ್ಟ ಜಾತಿ-ಪಂಗಡಗಳ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರ್ಪಡೆಗೆ ಒತ್ತಾಯಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಜೀತ ಪದ್ಧತಿ ಬುಡ ಸಮೇತ ಕಿತ್ತೊಗೆಯಲು ಸಹಕರಿಸಿ: ನ್ಯಾ.ರಾಜೇಶ್ವರಿ ಹೆಗಡೆ

ಜೀತ ಪದ್ಧತಿ ನಿರ್ಮೂಲನೆ ಮಾಡಲು ಕಾಯ್ದೆ ರೂಪಿಸಿದ್ದರೂ ಅಲ್ಲಲ್ಲಿ ವರದಿಯಾಗುತ್ತಿದ್ದು ಇದನ್ನು ಬುಡ ಸಮೇತ ಕಿತ್ತೊಗೆಯಲು ಎಲ್ಲರೂ ಸಹಕಾರ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಹೇಳಿದರು

ಎಸ್ಸಿ,ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿಗೆ ಹಣವಿಡಿ: ಸಿಎಂ ಸಿದ್ದರಾಮಯ್ಯ

ಅವಕಾಶ ವಂಚಿತ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಪಾಲು ಸಿಗಬೇಕೆಂಬುದರಲ್ಲಿ ನಮ್ಮ ಬದ್ಧತೆ ಇದೆ. ಅವಕಾಶ ವಂಚಿತರಾಗಿ, ಶೋಷಣೆಗೆ ಒಳಗಾದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು

ಸಂವಿಧಾನದ ಆಶಯಗಳ ಜಾರಿ ಸರ್ಕಾರದ ಗುರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಧರ್ಮ ಧರ್ಮಗಳ, ಜಾತಿ ಜಾತಿಗಳ ಒಡೆಯುವ, ಎತ್ತಿ ಕಟ್ಟುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮ ಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳ ಜಾರಿಗೊಳಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

  • < previous
  • 1
  • ...
  • 513
  • 514
  • 515
  • 516
  • 517
  • 518
  • 519
  • 520
  • 521
  • ...
  • 565
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved