• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮಕರಣ ಚರ್ಚೆಯಲ್ಲೇ ಪಾಲಿಕೆ ಸಭೆ ವ್ಯರ್ಥ
ಆಡಳಿತ-ವಿಪಕ್ಷ ಸದಸ್ಯರ ವಾಕ್ಸಮರ । ಬಸ್‌ನಿಲ್ದಾಣ, ಹೊಸ ಬಡಾವಣೆ, ರಸ್ತೆ, ಚರಂಡಿಗಳಿಗೂ ಕಾಂಗ್ರೆಸ್‌ ನಾಯಕರ ಹೆಸರೇಕೆ?
ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ಪೂರ್ಣಗೊಳಿಸಿ
ಶಾಸಕ ಬಸವರಾಜ ವಿ.ಶಿವಗಂಗಾ ಜವಾಬ್ದಾರಿ ಅರಿಯದಿದ್ದರೆ ಉಗ್ರ ಹೋರಾಟ: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಎಚ್ಚರಿಕೆ
ವಿದ್ಯುತ್ ಸಮಸ್ಯೆ, ಬೆಳೆ ನಷ್ಟ ಪರಿಹಾರಕ್ಕೆ ನ.20 ಗಡುವು
ಬಗರ್ ಹುಕುಂ ಸಾಗುವಳಿ ಪತ್ರ ನೀಡಿ, ಜಿಲ್ಲೆಯ ರೈತರ ಬೇಡಿಕೆಗಳ ಈಡೇರಿಸಿ, ಸಮಸ್ಯೆ ಪರಿಹರಿಸಿ: ರಾಜ್ಯ ರೈತ ಸಂಘ ಒತ್ತಾಯ
ರಾಮಾಯಣ, ಮಹಾಭಾರತ ಹಿಂದುಳಿದವರ ಕೊಡುಗೆ
ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳನ್ನು ಜಗತ್ತಿಗೆ ನೀಡಿದವರು ಹಿಂದುಳಿದ ಜನಾಂಗದವರೇ ಆಗಿದ್ದು, ಇವೆರೆಡೂ ಮಹಾಕಾವ್ಯಗಳ ಮೂಲಕ ಜಗತ್ತಿಗೆ ಸತ್ಯ, ನ್ಯಾಯ, ಧರ್ಮದ ಮಾರ್ಗದರ್ಶನ ನೀಡಲಾಗಿದೆ ಎಂದು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ತಿಳಿಸಿದರು.
ನವೆಂಬರ್‌ ಅಂತ್ಯದವರೆಗೆ ಭದ್ರಾ ನಾಲೆಗೆ ನೀರು ಹರಿಸಿ
ಮಲೇಬೆನ್ನೂರು: ಭದ್ರಾ ನಾಲಾ ವ್ಯಾಪ್ತಿಯ ಕೊನೇ ಭಾಗದ ಜಮೀನುಗಳಿಗೆ ನೀರು ಒದಗಿಸಲು ಒತ್ತಾಯಿಸಿ ಕುಂಬಳೂರು, ಕಮಲಾಪುರ, ಎರೆಹೊಸಹಳ್ಲಿ, ಮಹೇಂದ್ರಪ್ಪ, ಕಮಲಾಪುರ ರಮೇಶ್, ವಿನಾಯಕನಗರ, ಯಲವಟ್ಟಿ, ಹೊಳೆಸಿರಿಗೆರೆ ಗ್ರಾಮಗಳ ನೂರಾರು ರೈತರು ಕರ್ನಾಟಕ ನೀರಾವರಿ ನಿಗಮ ಕಚೇರಿ ಎದುರು ಭಾನುವಾರ ಮೂರು ಗಂಟೆಗಳ ಕಾಲ ಸಭೆ ನಡೆಸಿದರು.
ರಾಜ್ಯ ಪವರ್‌ ಲಿಫ್ಟಿಂಗ್‌ ಅಸೋಸಿಯೇಷನ್ ವಿರುದ್ಧ ಕುತಂತ್ರ
ಕರ್ನಾಟಕ ರಾಜ್ಯ ಪವರ್ ಲಿಫ್ಟರ್ಸ್‌ ಅಸೋಸಿಯೇಷನ್ ಆರ್‌ಎಡಬ್ಲ್ಯು ಕಾರ್ಯದರ್ಶಿ ಹುದ್ದೆಯ ವಯಸ್ಸು, ವೈಯಕ್ತಿಕ ಕಾರಣಗಳನ್ನು ನೀಡಿ, ತೊರೆದು ಹೋಗಿ, ಈಗ ಸಂಸ್ಥೆಯ ವಿರುದ್ಧವೇ ಕೆ.ಎಸ್‌.ಸಾಯಿನಾಥ್‌ ಕುತಂತ್ರ ಮಾಡುತ್ತಿರುವುದು ಸರಿಯಲ್ಲ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ, ಅಂತಾರಾಷ್ಟ್ರೀಯ ಕ್ರೀಡಾಪಟು ಲಕ್ಷ್ಮೀದೇವಿ ದಯಾನಂದ್‌ ಆಕ್ಷೇಪಿಸಿದರು.
ವಾಲ್ಮೀಕಿ ಜಯಂತಿ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ
ವಾಲ್ಮೀಕಿ ಜಯಂತಿ ಅಂಗವಾಗಿ ಬೃಹತ್ ಬೈಕ್ ರ‍್ಯಾಲಿ6ನೇ ವರ್ಷದ ರ‍್ಯಾಲಿಗೆ ಜಗದ್ಗುರು ಪ್ರಸನ್ನಾನಂದಪುರಿ ಶ್ರೀಗಳಿಂದ ಚಾಲನೆ । ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಣೆ
ಜನರ ಕುಂದುಕೊರತೆ ಆಲಿಸಿ, ಸ್ಥಳದಲ್ಲೇ ಪರಿಹರಿಸಿ
ಜನರ ಕುಂದುಕೊರತೆ ಆಲಿಸಿ, ಸ್ಥಳದಲ್ಲೇ ಪರಿಹರಿಸಿಬೆಳವನೂರು ಗ್ರಾಮದಲ್ಲಿ ಜನತಾ ದರ್ಶನ । ಸರ್ಕಾರಿ ಸೌಲಭ್ಯ ಕಲ್ಪಿಸಲು ಜನತಾ ದರ್ಶನ ಉಪಯುಕ್ತ: ಡಾ.ಶಾಮನೂರು
ಸರಳ ಸಾಮೂಹಿಕ ವಿವಾಹಗಳು ಮಾದರಿ: ಎಸ್ಸೆಸ್‌
ಸರಳ ಸಾಮೂಹಿಕ ವಿವಾಹಗಳು ಮಾದರಿ: ಎಸ್ಸೆಸ್‌ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ ಸಹಯೋಗದಲ್ಲಿ ನವರಾತ್ರಿ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ
ವಾಲ್ಮೀಕಿ ಸಮಾಜವನ್ನು ದಾರಿತಪ್ಪಿಸುವ ಯತ್ನ: ಲೋಹಿತ್ ಕುಮಾರ್
ವಾಲ್ಮೀಕಿ ಸಮಾಜವನ್ನು ದಾರಿತಪ್ಪಿಸುವ ಯತ್ನ: ಲೋಹಿತ್ ಕುಮಾರ್14ನೇ ದಿನಕ್ಕೆ ಕಾಲಿಟ್ಟ ಆಹೋರಾತ್ರಿ ಧರಣಿಯಲ್ಲಿ ಮುಖಂಡ । ಪುತ್ಥಳಿ ನಿರ್ಮಾಣ ಜಾಗ ಹೆದ್ದಾರಿ ಪ್ರಾಧಿಕಾರದ್ದು
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved