• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುಡಕಟ್ಟು ಮಹಿಳೆಯರ ಅಭಿವೃದ್ಧಿ ನಿರೀಕ್ಷಿತ ಮಟ್ಟ ತಲುಪಿಲ್ಲ: ಎಂಎಲ್‌ಸಿ ಹೇಮಲತಾ
ಬುಡಕಟ್ಟು ಸಮುದಾಯದ ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು. ಆರೋಗ್ಯ ಮತ್ತು ಶಿಕ್ಷಣದಲ್ಲಿ ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಇನ್ನೂ ಪ್ರವೇಶಿಸಿಲ್ಲ. ಬುಡಕಟ್ಟು ಮಹಿಳೆ ಮುಖ್ಯವಾಹಿನಿಗೆ ಸೇರಲಿ ಎಂದೆ ಸರ್ಕಾರಗಳಿಂದ ಸಾಕಷ್ಟು ಅನುದಾನ ನೀಡಿ ಹತ್ತಾರು ಯೋಜನೆಗಳ ಜಾರಿ ಮಾಡಲಾಗಿದೆ
ಬಂಜಾರ ಸಮಾಜದ ಮೇಲಿನ ದಬ್ಬಾಳಿಕೆ, ಮತಾಂತರ ತಡೆಯಿರಿ: ಸೇವಾಲಾಲ್ ಸ್ವಾಮೀಜಿ
ಬಂಜಾರ ಸಮಾಜದ ಯುವತಿ ಜ್ಯೋತಿಬಾಯಿ ಹಾಗೂ ಆಕೆಯ ಕುಟುಂಬವನ್ನು ಹೆದರಿಸಿ, ಬೆದರಿಸಿ, ವಿವಿಧ ಆಸೆ, ಆಮಿಷವೊಡ್ಡಿ, ಸುಮಾರು 5 ವರ್ಷದಿಂದ ಯುವತಿ ಹಾಗೂ ಆಕೆಯ ಕುಟುಂಬದವರ ಮತಾಂತರ ಮಾಡಿ, ಮದುವೆಗೆ ಒಪ್ಪಿಸಲು ಪ್ರಯತ್ನ ನಡೆದಿದೆ. ಬಿ.ರಾಜಶೇಖರ ತಮ್ಮ ವೈಯಕ್ತಿಕ ದಾಖಲಾತಿ ನೈಜವಾಗಿ ತೋರಿಸದೇ, ಸಮಾಜದ ಕಣ್ಣಿಗೆ ಮಣ್ಣೆರೆಚುತ್ತಿದ್ದಾರೆ. ಜ್ಯೋತಿಬಾಯಿ ಜೊತೆಗೆ ಮದುವೆಯಾಗಿದ್ದನ್ನು ವಿವಾಹ ನೋಂದಣಿ ಮಾಡಿದ್ದನ್ನು ರದ್ದುಪಡಿಸಬೇಕು.
ಹೊಸದುರ್ಗ ಕನಕಗುರು ಪೀಠದ ಅಭಿವೃದ್ಧಿಗಾಗಿ 40 ₹ಲಕ್ಷ ದೇಣಿಗೆ
ದಾವಣಗೆರೆ ತಾಲೂಕು ಮತ್ತಿ ಗ್ರಾಮದಲ್ಲಿ ಶ್ರೀ ಈಶ್ವರಾನಂದಪುರಿ ಸ್ವಾಮಿಗಳ 100 ದಿನ ಸಾವಿರ ಹಳ್ಳಿ ಒಂದು ಗುರಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಕನಕ ನೌಕರರ ಬಳಗದ ಪದಾಧಿಕಾರಿಗಳು ಗೌರವ ಸ್ವೀಕರಿಸಿ ಭಕ್ತರ ದೇಣಿಗೆ ಸಹಕಾರಕ್ಕೆ ಸಂತಸ ವ್ಯಕ್ತಪಡಿಸಿದರು.
ಸಿಎಂ ಜನಸ್ಪಂದನ: ಅಧಿಕಾರಿಗಳ ಕಡ್ಡಾಯ ಹಾಜರಿಗೆ ಡಿಸಿ ಸೂಚನೆ
ಫೆಬ್ರವರಿ 8ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ನಡೆಸಲಿರುವ ರಾಜ್ಯ ಮಟ್ಟದ ಜನಸ್ಪಂದನ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ಹಾಜರಿರಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚಿಸಿದ್ದಾರೆ.
ಪಿಂಜಾರ ಅಭಿವೃದ್ಧಿಗೆ ವಿಶೇಷಾನುದಾನಕ್ಕೆ ಒತ್ತಾಯ
ಅತ್ಯಂತ ಕಡು ಬಡತನದಲ್ಲಿರುವ ಪಿಂಜಾರರ ಬದುಕನ್ನು ಹಸನಾಗಿಸಲು ಸರ್ಕಾರ ಒತ್ತು ನೀಡಬೇಕು ಎಂದು ಭಾರತೀಯ ಪಿಂಜಾರ ನದಾಫ್‌ ಮನ್ಸೂರಿ ಭಾವೈಕ್ಯತೆ ಗುರುಪೀಠದ ಧರ್ಮಗುರು ಸಂಗಮ್ ಪೀರ್ ಚಿಸ್ತಿ ಒತ್ತಾಯಿಸಿದರು.
ಮಾಡಾಳು ಪುತ್ರ ಮಲ್ಲಿಕಾರ್ಜುನ್ ಬಿಜೆಪಿ ಸೇರ್ಪಡೆ
ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಮಲ್ಲಿಕಾರ್ಜುನ್ ಬುಧವಾರ ಬೆಂಗಳೂರಿನ ಬಿಜೆಪಿ ಪಕ್ಷದ ಕಛೇರಿಯಲ್ಲಿ ಇವರ ಸಾವಿರಾರು ಸಂಖ್ಯೆಯ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡರು.
ದಿವ್ಯಾಂಗರಿಗೆ ಶೇ.5 ಅನುದಾನ ಮೀಸಲು ಕಡ್ಡಾಯ: ಡಾ.ಎಂ.ವಿ.ವೆಂಕಟೇಶ್
ವಿಕಲಚೇತನ ವ್ಯಕ್ತಿಗಳಿಗೆ ಸರ್ಕಾರದ ಯೋಜನೆಗಳ ಮೂಲಕ ಒಂದು ಪರಿಪೂರ್ಣವಾದ ಮತ್ತು ಉತ್ತಮವಾದ ಬದುಕನ್ನು ಕಟ್ಟಿಕೊಡಬೇಕು ಎಂದು ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಬಿಜೆಪಿ ಗೊಂದಲ ನಿವಾರಣೆಗೆ ದಾವಣಗೆರೆಗೆ ಇಂದು ಬಿಎಸ್‌ವೈ ಪ್ರವೇಶ
ಫೆ.8ರ ರಾತ್ರಿಯೇ ಇತ್ಯರ್ಥಪಡಿಸಿ, ಗುರುವಾರ ರಾತ್ರಿಯೇ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಮರೆತು, ಯಾರಿಗೆ ಟಿಕೆಟ್ ನೀಡಿದರೂ ಬಿಜೆಪಿ ಗೆಲುವಿಗೆ ದುಡಿಯುವಂತೆ ಕಿವಿ ಹಿಂಡುವ ಕೆಲಸವನ್ನು ಯಡಿಯೂರಪ್ಪ, ಈಶ್ವರಪ್ಪ ಸಹ ಮಾಡಲಿದ್ದಾರೆ.
ಫೆ.10 ರಿಂದ 2 ದಿನ ಕರಿನೀರ ವೀರ ನಾಟಕ ಪ್ರದರ್ಶನ
ಫೆ.10 ಮತ್ತು 11ರ ಎರಡೂ ದಿನ ಸಂಜೆ 6ರಿಂದ ನಗರದ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ರಂಗಾಯಣದ ಮಾಜಿ ಅಧ್ಯಕ್ಷರಾದ ಅಡ್ಡಂಡ ಕಾರ್ಯಪ್ಪ ರಚನೆ, ಪರಿಕಲ್ಪನೆ, ವಿನ್ಯಾಸ, ನಿರ್ದೇಶನದಲ್ಲಿ ಕರಿನೀರ ವೀರ ನಾಟಕ ಪ್ರದರ್ಶನವಾಗಲಿದೆ.
ಡಿಸಿಸಿ ಬ್ಯಾಂಕ್‌ಗೆ ಅಧ್ಯಕ್ಷ ಕೋಗುಂಡಿ ಬಕ್ಕಪ್ಪ, ಉಪಾಧ್ಯಕ್ಷರಾಗಿ ಡಿ.ಕುಮಾರ
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಕೋಗುಂಡಿ ಬಕ್ಕೇಶ್, ಉಪಾಧ್ಯಕ್ಷರಾಗಿ ಹನಗವಾಡಿ ಡಿ.ಕುಮಾರ ಆಯ್ಕೆಯಾಗಿದ್ದು, ಕಾಂಗ್ರೆಸ್ ಮುಖಂಡರು, ನೂತನ ನಿರ್ದೇಶಕರು ಅಭಿನಂದಿಸಿದರು.
  • < previous
  • 1
  • ...
  • 515
  • 516
  • 517
  • 518
  • 519
  • 520
  • 521
  • 522
  • 523
  • ...
  • 565
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved