• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಯಿ ಆರೋಗ್ಯ, ದಂತ ವೈದ್ಯಕೀಯಕ್ಕೆ ಪ್ರತ್ಯೇಕ ಮಿಷನ್‌ ಬೇಕು
ರಾಷ್ಟ್ರೀಯ ಆರೋಗ್ಯ ಮಿಷನ್ ಮಾದರಿಯಲ್ಲೇ ರಾಷ್ಟ್ರೀಯ ಬಾಯಿ ಆರೋಗ್ಯ ಮತ್ತು ದಂತ ವೈದ್ಯಕೀಯಕ್ಕಾಗಿ ಪ್ರತ್ಯೇಕ ಮಿಷನ್ ಸ್ಥಾಪಿಸುವ ಅಗತ್ಯವಿದೆ ಎಂದು ದಂತವೈದ್ಯರೂ ಆಗಿರುವ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಪೋಷಕರು, ಆಡಳಿತ ಮಂಡಳಿ ಸಂಧಾನ ಯಶಸ್ವಿ
ಇಲ್ಲಿಗೆ ಸಮೀಪದ ಕುಂಬಳೂರಿನ ಹೊರವಲಯದಲ್ಲಿನ ಚಿಟ್ಟಕ್ಕಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಶುಲ್ಕ ವಸೂಲಿ ಮಾಡಲಾಗುತ್ತದೆ ಎಂಬ ಪೋಷಕರ ಆರೋಪದ ಮೇರೆಗೆ ಶಾಲೆಯ ಆವರಣದಲ್ಲಿ ಜರುಗಿದ ಪೋಷಕರು ಮತ್ತು ಆಡಳಿತ ಮಂಡಳಿ ಸದಸ್ಯರ ಸಭೆ ಸುಂಖಾತ್ಯ ಕಂಡಿದೆ.
ದುಶ್ಚಟದಿಂದ ದೂರವಿದ್ದು, ಭವಿಷ್ಯ ಕಟ್ಟಿಕೊಳ್ಳಿ: ನ್ಯಾಯಾಧೀಶೆ ಡಿ.ಕೆ.ವೇಲಾ
ವಿದ್ಯಾರ್ಥಿ, ಯುವ ಜನರು ದುಶ್ಚಟಗಳಿಗೆ ಬಲಿಯಾಗದೇ, ಓದಿನ ಕಡೆಗೆ ಗಮನ ಕೇಂದ್ರೀಕರಿಸಿ, ಓದುವುದು ಸೇರಿದಂತೆ ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಡಿ.ಕೆ.ವೇಲಾ ಕರೆ ನೀಡಿದರು.
ದೇಶದಲ್ಲಿ ವಿಕೃತರೂಪ ಪಡೆದ ಲಂಚತನ : ನ್ಯಾ.ಸಂತೋಷ ಹೆಗ್ಡೆ
ಹಿಂದೆಲ್ಲಾ ತಪ್ಪು ಮಾಡಿದವರಿಗೆ ಬಹಿಷ್ಕರಿಸುವ ಸಾಮಾಜಿಕ ವ್ಯವಸ್ಥೆ ಇದ್ದುದರಿಂದ ಜನರು ಕೆಟ್ಟ ಕೆಲಸ ಮಾಡಲು ಹಿಂಜರಿಯುತ್ತಿದ್ದರು. ಈಗ ಲಂಚ ವಿಕೃತ ರೂಪ ತಳೆದಿದ್ದು, ತಪ್ಪು ಮಾಡಿದವರಿಗೆ ಯಾವುದೇ ಭಯವೂ ಇಲ್ಲದಂತಾಗಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ವಿಷಾದಿಸಿದರು.
ಗ್ಯಾರಂಟಿ ತಲುಪಿಸಲು ಸರ್ಕಾರದಿಂದ ಕ್ರಮ: ಶಾಸಕ ಡಿ.ಜಿ.ಶಾಂತನಗೌಡ
ಚುನಾವಣೆ ಪೂರ್ವದಲ್ಲಿ ಜನತೆಗೆ 5 ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ನಂತರ ಐದೂ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಸಿದ್ದಾಮಯ್ಯ ನೇತೃತ್ವದ ಸರ್ಕಾರ ಕೊಟ್ಟ ಮಾತನ್ನು ಈಡೇರಿಸಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.
ದೃಶ್ಯಕಲಾ ಕಾಲೇಜು ಕಾಯಂ ಹುದ್ದೆಗೆ ಶೀಘ್ರವೇ ನಿಯೋಗ: ಪ್ರೊ.ಬಿ.ಡಿ.ಕುಂಬಾರ
ವಜ್ರ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ದೃಶ್ಯಕಲಾ ಮಹಾ ವಿದ್ಯಾಲಯಲ್ಲಿ 10-12 ಕಾಯಂ ಬೋಧಕರ ಹುದ್ದೆಗಳನ್ನು ಮಂಜೂರು ಮಾಡುವಂತೆ ಶೀಘ್ರವೇ ಸರ್ಕಾರದ ಬಳಿ ನಿಯೋಗ ಕೊಂಡೊಯ್ಯುವುದಾಗಿ ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.
ನ್ಯಾಮತಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ನಾಗರಾಜ್‌
ನ್ಯಾಮತಿ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ನ್ಯಾಮತಿ ಸಿ.ಜಿ. ನಾಗರಾಜ್‌, ಉಪಾಧ್ಯಕ್ಷರಾಗಿ ಸಾಲಬಾಳ್‌ ಎಸ್‌ಡಿ. ಸೋಮ್ಲಾ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭ್ರಷ್ಟಾಚಾರ ವಿರೋಧಿ ಧೋರಣೆ ಹೆಚ್ಚಾಗಲಿ
ಸಾಮಾಜಿಕ ಅಸಮಾನತೆಗೆ ಸ್ವಹಿತಾಸಕ್ತಿ, ಸ್ವಪ್ರತಿಷ್ಟೆಯೇ ಮೂಲ ಕಾರಣ‍ವಾಗಿದೆ. ಇದನ್ನು ಹೋಗಲಾಡಿಸಲು ಪುರುಷ ಪ್ರಧಾನ ವ್ಯವಸ್ಥೆ, ಬ್ರಾಹ್ಮಣ್ಯದ ವ್ಯವಸ್ಥೆ, ಬಂಡವಾಳಶಾಹಿ ವ್ಯವಸ್ಥೆಗಳ ವಿರುದ್ಧ ಎಚ್ಚೆತ್ತ ಸಮಾಜ ಪ್ರತಿರೋಧ ಒಡ್ಡಬೇಕಿದೆ ಎಂದು ನಟ ಅಹಿಂಸಾ ಚೇತನ್‌ ಹೇಳಿದ್ದಾರೆ.
ರಾಜಕೀಯದಿಂದ ಜನೌಷಧಿ ಕೇಂದ್ರಗಳ ಬಂದ್
ಸರ್ಕಾರಿ ಆಸ್ಪತ್ರೆಯಲ್ಲಿ ಕಡುಬಡವರ ಕೈಗೆಟುಕುವ ದರದಲ್ಲಿ ದೊರೆಯುತ್ತಿದ್ದ ಜನೌಷಧಿ ಮಳಿಗೆಗಳನ್ನು ಮುಚ್ಚುವ ಕೆಲಸ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಬಿಜೆಪಿ ಹೊನ್ನಾಳಿ ಮಂಡಲದ ಅಧ್ಯಕ್ಷ ಅರಕೆರೆ ನಾಗರಾಜ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜೂ.16ರಂದು ಶಾಮನೂರು ಜನ್ಮದಿನ: 101 ಜೋಡಿಗಳ ವಿವಾಹ
ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಜನ್ಮದಿನಾಚರಣೆ ಅಂಗವಾಗಿ 101 ಜೋಡಿಗಳ ಉಚಿತ ಸಾಮೂಹಿಕ ವಿವಾಹವನ್ನು ಜೂ.16ರಂದು ಎಸ್‌ಎಸ್‌ಎಂ ಅಭಿಮಾನಿಗಳ ಬಳಗ ಹಮ್ಮಿಕೊಂಡಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ಹೇಳಿದರು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 568
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved