• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಮತವೂ ಅಮೂಲ್ಯ, ಕಡ್ಡಾಯ ಮತದಾನ ಅಗತ್ಯ: ಸುರೇಶ್‌ ಇಟ್ನಾಳ್‌
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಪ್ರತಿಯೊಂದು ಮತವೂ ಮೌಲ್ಯಯುತವಾಗಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದ್ದಾರೆ.
ದ್ರಾವಿಡ್, ಪಡುಕೋಣೆ ಮಾದರಿ ಅಕಾಡೆಮಿ ಸ್ಥಾಪಿಸುವ ಗುರಿ
ಅಂತರ ರಾಷ್ಟ್ರೀಯ ಕ್ರೀಡಾಪಟುಗಳಾದ ರಾಹುಲ್ ದ್ರಾವಿಡ್‌, ಪ್ರಕಾಶ ಪಡುಕೋಣೆ ಅಕಾಡೆಮಿ ಮಾದರಿಯಲ್ಲೇ ದಾವಣಗೆರೆಯಲ್ಲೂ ಅಕಾಡೆಮಿ ಸ್ಥಾಪಿಸುವ ಮೂಲಕ ಇಲ್ಲಿನ ಮಕ್ಕಳು, ಯುವ ಪ್ರತಿಭೆಗಳಿಗೆ ಪ್ರೋತ್ಸಾಹಿಸುವ ಗುರಿ ಹಾಗೂ ಜಿಲ್ಲೆ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣ ತೊಟ್ಟಿದ್ದೇನೆ. ಕ್ಷೇತ್ರದ ಮತದಾರರು ಮತ ನೀಡುವ ಮೂಲಕ ಆಶೀರ್ವದಿಸಿ, ಸಂಸದನಾಗಲು ಅ‍ವಕಾಶ ಮಾಡಿಕೊಡಬೇಕು ಎಂದು ಲೋಕಸಭಾ ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ಮಾಡಿದರು.
ಮುಂದಿನ ಪ್ರಧಾನಿಯೂ ನರೇಂದ್ರ ಮೋದಿ: ಸಚಿವೆ ಶೋಭಾ
ದೇಶ ಸುರಕ್ಷತೆ, ಸುಭೀಕ್ಷೆಯಿಂದ ಇರಬೇಕೆಂದರೆ ದೇಶದ ಕೀಲಿ ಕೈ ಸುಭದ್ರವಾದ ನರೇಂದ್ರ ಮೋದಿ ಅವರ ಕೈಗೆ ಕೊಡಬೇಕು. ನೂರಾರು ಕೋಟಿ ಭಾರತೀಯರಿಗೆ ಮೋದಿ ನಾಯಕರಾದರೆ, ಕಾಂಗ್ರೆಸ್‌ನ ಐಎನ್‌ಡಿಐಎ ಒಕ್ಕೂಟಕ್ಕೆ ನಾಯಕರೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ.
ಹರಿಹರದಲ್ಲಿ ಪಕ್ಷೇತರ ಅಭ್ಯರ್ಥಿಗೆ ಭಾರೀ ಜನಬೆಂಬಲ
ಹರಿಹರ ನಗರದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಅವರು ರೋಡ್ ಷೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ರ್ಯಾಲಿಯಲ್ಲಿ ಪಾಲ್ಗೊಳ್ಳುವ ಮೂಲಕ ಶಕ್ತಿ ಪ್ರದರ್ಶಿಸಲಾಯಿತು.
ಗಂಡುಮಗ ನಾನು, ಭದ್ರಾ ಸಕ್ಕರೆ ಕಾರ್ಖಾನೆ ನುಂಗೋಕೆ ಬಿಡಲ್ಲ: ಎಚ್.ಎಸ್.ಶಿವಶಂಕರ
ಪಂಚಮಸಾಲಿ ಸಮಾಜದವರ ಆಸ್ತಿಯಾದ ಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಕಬಳಿಸಲು ಕೆಲವರು ಹೊರಟಿದ್ದು, ನಾನು ಗಂಡು ಮಗ ಅಂತಹದ್ದಕ್ಕೆಲ್ಲಾ ಬಿಟ್ಟಿಲ್ಲ ಎಂದು ಹರಿಹರದ ಮಾಜಿ ಶಾಸಕ, ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಗುಡುಗಿದ್ದಾರೆ.
ಮುಸ್ಲಿಮರು ಏನೇ ಮಾಡಿದ್ರೂ ಮಾಫಿ: ಅರವಿಂದ ಬೆಲ್ಲದ್ ಟೀಕೆ
ರಾಜ್ಯದಲ್ಲಿ ಮುಸ್ಲಿಮರು ಏನು ಮಾಡಿದರೂ ಮಾಫಿ ಮಾಡುತ್ತಾರೆ. ರಾಮನಗರ ಎಂಎಲ್ಎ ಮುಸ್ಲಿಂ ಅಲ್ವಾ. ಅದು ಸಹ ಮಾಫಿ ಮಾಡ್ತಾರೆ ಎಂದು ವಿಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು.
ಬಿಜೆಪಿಯಿಂದ ಮಾತ್ರ ಕ್ಷೇತ್ರ ಸಮಗ್ರ ಅಭಿವೃದ್ಧಿ ಸಾಧ್ಯ: ಜಿ.ಎಂ.ಸಿದ್ದೇಶ್ವರ್
ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಇದನ್ನು ಮತದಾರರು ಅರ್ಥ ಮಾಡಿಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಹೃದಯಪೂರ್ವಕ ಸ್ಪಂದನೆ ನೀಡುತ್ತಿದ್ದಾರೆ. ಈ ಬಾರಿ ನಮ್ಮಅಭ್ಯರ್ಥಿ ಗೆಲುವು ಖಚಿತ ಎಂದು ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಹೇಳಿದ್ದಾರೆ.
ಕಳ್ಳ ಸ್ವಾಮಿಗಳ ಮಾತು ಕೇಳದೇ, ಬಿಜೆಪಿಗೆ ಮತ ಹಾಕಿ: ಯತ್ನಾಳ
ಬಿಜೆಪಿಗೆ ಮತ ಹಾಕಬೇಡಿ ಎನ್ನುವ ಕಳ್ಳ ಸ್ವಾಮಿಗಳು ಹೆಚ್ಚಾಗಿದ್ದು, ಅಂತಹವರ ಮಾತುಗಳನ್ನು ಕೇಳದೇ, ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕಲ್ಪಿಸುವ, ನಮ್ಮ ಮಕ್ಕಳಿಗೂ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಿಜೆಪಿಗೆ ಮತ ನೀಡುವಂತೆ ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿ ನಾಯಕ, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಪ್ರಜ್ವಲ್‌ ಪರಾರಿ ಆಗೋವರ್ಗೂ ರಾಜ್ಯ ಸರ್ಕಾರ ಮಲಗಿತ್ತಾ?: ಯತ್ನಾಳ್‌

  ಪ್ರಜ್ವಲ್ ಪರಾರಿ ಆಗುವವರೆಗೂ ರಾಜ್ಯ ಸರ್ಕಾರವೇನು ಮಲಗಿತ್ತಾ ಎಂದು ವಿಜಯಪುರದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದರು.

ಫೈಯರ್, ರಿಪೀಟ್ ಅಂದ್ರೇನು, ವೈಯಕ್ತಿಕ ವಿಚಾರ ಬೇಡ
ನಿಮ್ಮ ಕಲ್ಲೇಶ್ವರ ಮಿಲ್‌ನಲ್ಲಿ ಫೈಯರ್‌, ರಿಪೀಟ್ ಹೆಸರಿನಲ್ಲಿ ಮಾಡ್ತಿರೋದು ನೀವೇ ಹೊರತು ನಾವಲ್ಲ. ಪುಣ್ಯಾತ್ಮ ನಿನ್ನ ಹೆಂಡತಿ ಓದಿರುವುದು ದಂತ ವೈದ್ಯಕೀಯ. ವೈಯಕ್ತಿಕ ವಿಚಾರಕ್ಕೆ ಬರಬೇಡ. ಚುನಾವಣೆಗೆ ನಿನ್ನ ಕೆಲಸ ನೀನು ಮಾಡು, ನನ್ನ ಕೆಲಸ ನಾನು ಮಾಡುತ್ತೇನೆ. ಒಬ್ಬ ಮನುಷ್ಯನನ್ನು ಕೀಳಾಗಿ ನೋಡುವುದು ಸರಿಯಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಮ್ಮ ಬದ್ಧ ವೈರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನರಿಗೆ ದಾವಣಗೆರೆಯಲ್ಲಿ ಸಲಹೆ ನೀಡಿದ್ದಾರೆ.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 638
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved