• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶಾ ಕಾರ್ಯಕರ್ತೆಯರಿಂದ 13, 14ಕ್ಕೆ ವಿಧಾನಸೌಧ ಚಲೋ: ಮಂಜುನಾಥ ಕುಕ್ಕವಾಡ
ರಾಜ್ಯಾದಾದ್ಯಂತ ಸುಮಾರು 43 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಆಶಾರನ್ನು ವಂಚಿಸುತ್ತಿರುವ ಆರ್‌ಸಿಎಚ್‌ ಪೋರ್ಟಲ್‌ನ್ನು ವೇತನ ಪಾವತಿ ಪ್ರಕ್ರಿಯೆಯಿಂದ ಡಿ ಲಿಂಕ್ ಮಾಡಬೇಕು. 8 ವರ್ಷದ ಹಿಂದೆ ರಾಜ್ಯ ಸರ್ಕಾರ ಜಾರಿಗೊಳಿಸಿದ ಆರ್‌ಸಿಎಚ್‌ ಪೋರ್ಟಲ್‌ಗೆ ಲಿಂಕ್ ಆಶಾ ಕಾರ್ಯಕರ್ತೆಯರಿಗೆ ಶಾಪವಾಗಿ ಕಾಡುತ್ತಿದೆ.
ಒಗಟ್ಟಿನಿಂದ ಮಾತ್ರವೇ ಸಾಮಾಜಿಕ, ರಾಜಕೀಯ ಸ್ಥಾನಮಾನ ಲಭ್ಯ: ಷಡಕ್ಷರಿಮುನಿ ಸ್ವಾಮಿ
ತಾಲೂಕಿನಲ್ಲಿ ಮಾದಿಗ ಸಮಾಜವು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಕೆಲವರು ವೈಯಕ್ತಿಕ ವಿಚಾರಗಳಿಂದ ಸಮಾಜ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲರು ಪಕ್ಷಬೇಧ ಮರೆತು ಮುಂಬರುವ ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಟಿಕೆಟ್ ಪಡೆದು ಎಲ್ಲ ಸಮುದಾಯಗಳ ಪ್ರೀತಿ, ವಿಶ್ವಾಸ ಪಡೆದು ಗೆಲ್ಲುವ ಪ್ರಯತ್ನ ಮಾಡಬೇಕು.
ಪುಣ್ಯಕೋಟಿ ಮಠದಲ್ಲಿ 11ರಂದು 5ನೇ ವರ್ಷದ ತುಂಗಾರತಿ: ಜಗದೀಶ್ವರ ಸ್ವಾಮೀಜಿ
ಪುಣ್ಯಕೋಟಿ ಮಠದ ಆಶ್ರಯದಲ್ಲಿ ಕಳೆದ ೪ವರ್ಷಗಳಿಂದಲೂ ವಿಜೃಂಭಣೆಯಿಂದ ತುಂಗಾರತಿ ಕಾರ್ಯಕ್ರಮ ಮಾಡುತ್ತಿದ್ದು, ಅದರಂತೆ ಈ ಬಾರಿ ಭಾನುವಾರ ಸಂಜೆ ೫ಕ್ಕೆ ತುಂಗಭದ್ರಾ ನದಿ ತಟದಲ್ಲಿ ಸಂಗೀತಯುಕ್ತ ತುಂಗಾರತಿ ಹಾಗೂ ನಾಡಿನ ವಿವಿಧ ಹರ ಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ಜರುಗಲಿದೆ.
ಬೆಂಗಳೂರಲ್ಲಿ ನಾಳೆ ರಾಜ್ಯ ಗ್ರಾಪಂ ಸದಸ್ಯರ ಧರಣಿ: ದೊಗ್ಗಳ್ಳಿ ವೀರೇಶ
ಗ್ರಾಪಂಗಳು ಸ್ವಯಂ ಆಡಳಿತ ಘಟಕಗಳಾಗಿ ಕೆಲಸ ಮಾಡಲು ಅವಶ್ಯಕ ಅಧಿಕಾರ ಮತ್ತು ಪ್ರಾಧಿಕಾರಗಳ ಪಂಚಾಯಿತಿಗಳಿಗೆ ನೀಡಬೇಕು. ಆದರೆ, ಸರ್ಕಾರವು ಸಂವಿಧಾನದ ಸೂಚನೆಯನ್ನೇ ಪಾಲಿಸುತ್ತಿಲ್ಲ. 1992ರಲ್ಲಿ ಸಂವಿಧಾನದ 73 ಮತ್ತು 74ನೇ ತಿದ್ದುಪಡಿಗಳ ಮೂಲಕ ಪಂಚಾಯತ್ ರಾಜ್ ಸಂಸ್ಥೆಗಳ ಸಂವಿಧಾನ ಬದ್ಧಗೊಳಿಸುವ ತನಕ ದೇಶದ ಬಹುತೇಕ ರಾಜ್ಯಗಳಲ್ಲಿ ಗ್ರಾಪಂಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ.
ಕುಡಿಯುವ ನೀರು ಪೂರೈಕೆ ವ್ಯತ್ಯಯ; ಜನರಿಗೆ ಸಮಸ್ಯೆ
ತಾಲೂಕಿನ ಬಾತಿ ಗ್ರಾಮದ ಪಂಪ್‌ಹೌಸ್‌ಗೆ ನಿರಂತರ ವಿದ್ಯುತ್‌ ಪೂರೈಕೆಯಾಗದ ಕಾರಣ ದಿನದಿನಕ್ಕೂ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ದಿನವೊಂದಕ್ಕೆ ಹಲವು ಬಾರಿ ವಿದ್ಯುತ್‌ ಕಡಿತವಾಗುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು, ನಿರಂತರವಾಗಿ ಪಂಪ್‌ ಹೌಸ್‌ಗೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಬೇಸಿಗೆ ಹೆಚ್ಚಾಗುವುದರಿಂದ ಪಾಲಿಕೆಯಿಂದ ಸಮರ್ಪಕ ನೀರು ಪೂರೈಸಲು ಸೂಚನೆ ನೀಡಬೇಕು.
ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಶಾಸಕ ಬಸವಂತಪ್ಪ
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ಪ್ರತಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಸೌಲಭ್ಯ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರು ಈ ಯೋಜನೆಗಳ ನಿಲ್ಲಿಸಲ್ಲ.
ಹರಿಹರದ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಿ: ರೈತ ಸಂಘ
ಕೊಮಾರನಹಳ್ಳಿ, ಕೊಪ್ಪದಲ್ಲಿ ಸಾಕಷ್ಟು ಬಡ ರೈತರು 3-4 ದಶಕದಿಂದ ಫಾರಂ-50, 53, 57 ಅರ್ಜಿ ಸಲ್ಲಿಸಿದ್ದಾರೆ. ಆದರೆ, ಒಂದು ಗ್ರಾಮದಲ್ಲಿ 100 ಜಾನುವಾರುಗಳಿದ್ದರೆ 30 ಎಕರೆ ಜಮೀನನ್ನು ಬಿಡಬೇಕಾಗುತ್ತದೆ. ಕೊಮಾರನಹಳ್ಳಿಯಲ್ಲಿ 252.15 ಗುಂಟೆ ಜಮೀನಿದೆ. ಆದರೆ, 75 ಎಕರೆ ಜಮೀನನ್ನು ಜಾನುವಾರುಗಳಿಗಿಟ್ಟರೆ 252.15 ಗುಂಟೆ ಜಮೀನಿನಲ್ಲಿ 30 ಎಕರೆ ಜಮೀನು ತೆಗೆದರೆ, 177.15 ಗುಂಟೆ ಜಮೀನು ಉಳಿಯುತ್ತದೆ
ಪ್ರಜಾಪ್ರಭುತ್ವ ಹತ್ತಿಕ್ಕುವ ಪ್ರಯತ್ನಗಳ ವಿಫಲಗೊಳಿಸಿ: ತಹಸೀಲ್ದಾರ್‌
ನಾವು ತರ್ಕಬದ್ಧ ಚಿಂತನೆ ಮೂಲಕ ನಮ್ಮ ಹಕ್ಕುಗಳ ಪಡೆಯಬೇಕು ಅಂತಹ ಹಕ್ಕುಗಳ ನಮಗೆ ಸಂವಿಧಾನ ನೀಡಿದೆ. ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನಗಳ ನಾವು ವಿಫಲಗೊಳಿಸಬೇಕು. ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ಸಂವಿಧಾನವೇ ಪವಿತ್ರವಾದ ಧರ್ಮ, ಇದನ್ನು ಸದಾ ರಕ್ಷಣೆ ಮಾಡುವ ಕರ್ತವ್ಯ ನಮ್ಮದು.
ಹರಿಹರ ತಾಲೂಕು ಕ್ರೀಡಾಂಗಣ ಮಳಿಗೆ ಹರಾಜಿಗೆ ಅಸಡ್ಡೆ, ಆಕ್ರೋಶ
ವಿದ್ಯಾವಂತ ನಿರುದ್ಯೋಗಿಗಳು, ಬಡ, ಮಧ್ಯಮ ವರ್ಗದವರು ಸ್ವಾವಲಂಬಿಯಾಗಲು ಅನುಕೂಲವಾಗುವಂತೆ ಸ್ವಯಂ ಉದ್ಯೋಗ ಕೈಗೊಳ್ಳಲು ಮಳಿಗೆಗಳ ಸ್ಥಾಪಿಸಲಾಗಿದೆ. ಆದರೆ, ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ, ಅಸಡ್ಡೆಯಿಂದಾಗಿ ಸ್ವಾವಲಂಬಿ ಬದುಕಿಗೆ ಅವಕಾಶವಿಲ್ಲದಂತಾಗಿದೆ. ಈ ಮಳಿಗೆಗಳು ಸಾರ್ವಜನಿಕರಿಗೆ ಅತ್ಯವಶ್ಯಕವಾದ್ದರಿಂದ ಮರು ಹರಾಜು ಮೂಲಕ ಸರ್ಕಾರದ ಆದಾಯದ ಜೊತೆಗೆ ನಿರುದ್ಯೋಗಿಗಳಿಗೂ ಉದ್ಯೋಗ ಸಿಕ್ಕಂತಾಗುತ್ತದೆ.
ಮನಸ್ಸು, ಬುದ್ಧಿ, ಆತ್ಮ ವಿಶ್ವಾಸವಾದಾಗ ಮನುಷ್ಯ ವಿಶ್ವಮಾನವ: ಡಾ.ಕೆ.ಚಿದಾನಂದ ಗೌಡ
ಈ ಕನ್ನಡ ಭವನದಲ್ಲಿ ಸಾಂಸ್ಕೃತಿಕ ಹಾಗೂ ಸಾಹಿತ್ಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ಕುವೆಂಪು ಅವರ ಆತ್ಮಕ್ಕೂ ತೃಪ್ತಿ ಸಿಗುತ್ತದೆ. ಕುವೆಂಪು ಅವರು ತಮ್ಮ ಮನೆಗೆ ಬರುತ್ತಿದ್ದ ಅತಿಥಿಗಳಿಗೆ ''''ವಿಶ್ವಮಾನವ ಸಂದೇಶ'''' ಕಿರು ಪುಸ್ತಕಗಳ ನೀಡಿ ಈ ಜಗತ್ತಿನಲ್ಲಿ ಶಾಂತಿ ನೆಲೆಸಬೇಕಾದರೆ ವಿಶ್ವಮಾನವ ಸಂದೇಶ ನೀವು ಪಾಲಿಸಬೇಕೆಂದು ಹೇಳುತ್ತಿದ್ದರೆಂದರು.
  • < previous
  • 1
  • ...
  • 516
  • 517
  • 518
  • 519
  • 520
  • 521
  • 522
  • 523
  • 524
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved