• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮ್ ಕೋಸ್ ಉತ್ಪನ್ನಗಳು ಗ್ರಾಹಕರ ವಿಶ್ವಾಸಗಳಿಸಿದೆ: ಶಾಸಕ ಬಸವರಾಜು ಶಿವಗಂಗಾ
ರೈತರ ಸಹಕಾರದಿಂದ ಸ್ಥಾಪಿತವಾದ ತುಮ್ ಕೋಸ್ ಸಂಸ್ಥೆ ಹೆಚ್ಚಿನ ಹೊರೆ ಇಲ್ಲದಂತೆ ಎಲ್ಲಾ ರೀತಿಯ ಗ್ರಾಹಕರಿಗೆ ಅನುಕೂಲವಾಗುವ ದರದಲ್ಲಿ ಮಾರಾಟ ಮಾರುವುದರಿಂದ ಸಂಸ್ಥೆಗೆ ಉತ್ತಮ ಹೆಸರು ಬರಲು ಸಾಧ್ಯವಾಗಿದೆ ಎಂದರು. ತುಮ್ ಕೋಸ್ ಸಂಸ್ಥೆ ತನ್ನದೇ ಆದ 65 ಕಿ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಸ್ಥಾವರ ಆರಂಭಿಸಿ ಸಂಸ್ಥೆಗೆ ಬೇಕಾದ ವಿದ್ಯುತ್ ನ್ನು ಸ್ವಯಾರ್ಜಿತವಾಗಿ ಬಳಕೆಗೆ ಮಾಡಿರುವ ವ್ಯವಸ್ಥೆ ಬಗ್ಗೆ ಪ್ರಶಂಸಿದರು.
ಕಟ್ಟಡ ಪರಿಶೀಲನೆ ಬಳಿಕವೇ ಬಿಲ್‌ ಪಾವತಿಗೆ ಕ್ರಮ: ಶಾಸಕ ಶಾಂತನಗೌಡ
ಇನ್ನೂ 5 ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೊನೆ ಹಂತದ ಅನುಮೋದನೆ 2-3 ದಿನಗಳಲ್ಲಿ ಆಗಲಿದೆ ಆ ಕಾಮಗಾರಿಗಳಿಗೂ ₹ 125 ಲಕ್ಷ ಅನುದಾನ ಬಿಡುಗಡೆಯಾಗಲಿದೆ. ಆ ಕಾಮಗಾರಿ ಶೀಘ್ರದಲ್ಲೇ ಉದ್ಘಾಟನೆ ಕೈಗೊಳ್ಳಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಈ ಹಿಂದೆ ನಡೆಸಿದ ಹಲವು ಶಾಲಾ ಕಾಲೇಜುಗಳ ಕೊಠಡಿಗಳ ನಿರ್ಮಾಣ ಕಾಮಗಾರಿಗಳು ಮೂರೇ ವರ್ಷಗಳಲ್ಲಿ ಸೋರಿಕೆಯಾಗುತ್ತಿವೆ.
ದೇಶ ವಿಭಜನೆ ಕಾಂಗ್ರೆಸ್‌ನವರ ಬಳುವಳಿ: ವೀರೇಶ್‌
ಕಾಂಗ್ರೆಸ್ ಪಕ್ಷವು ಹಿಂದಿನಿಂದಲೂ ದೇಶ ವಿಭಜನೆಯ ಮಾತುಗಳನ್ನಾಡುತ್ತಲೇ ಬಂದ ಪಕ್ಷ. ಪಾಕಿಸ್ತಾನ, ಬಾಂಗ್ಲಾದೇಶ ರಚನೆಯಾಗಿದ್ದು ಇದೇ ಕಾಂಗ್ರೆಸ್‌ನವರ ಬಳುವಳಿ. ಈಗ ಅದೇ ಕಾಂಗ್ರೆಸ್ ಪಕ್ಷದ ಸಂತಾನದ ಮುಂದುವರಿದ ಭಾಗದಂತೆ ಸಂಸದ ಡಿ.ಕೆ.ಸುರೇಶ ಹೇಳಿಕೆ ನೀಡಿದ್ದಾರೆ. ಸಂಸದ ಸುರೇಶ ತಕ್ಷಣವೇ ದೇಶದ ಜನರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು.
ಜಾಗತಿಕವಾಗಿ ಭಾರತದ ಬೆಳವಣಿಗೆಗೆ ಯುವ ಶಕ್ತಿ ಕಾರಣ: ಕುಲಪತಿ ಪ್ರೊ.ಬಿ.ಡಿ.ಕುಂಬಾರ
ಕಲೆ, ಸಾಹಿತ್ಯಾಭಿರುಚಿಯು ವಿದ್ಯಾರ್ಥಿಗಳ ಜ್ಞಾನವಿಕಾಸಕ್ಕೆ ಸಹಕಾರಿಯಾಗುವುದು. ಓದಿನ ಜೊತೆಗೆ ಇತರ ಕಲೆಗಳನ್ನು ಅಳವಡಿಸಿಕೊಂಡರೆ ಉತ್ತಮ ಅವಕಾಶಗಳು ಮನೆ ಬಾಗಿಲಿಗೆ ಬಂದು ನಿಲ್ಲುತ್ತವೆ. ಅವಕಾಶಗಳ ಬಳಸಿ ಎತ್ತರೆತ್ತರಕ್ಕೆ ಬೆಳೆಯಲು ಮುಂದಾಗಬೇಕು. ಲಭ್ಯವಿರುವ ಎಲ್ಲ ವೇದಿಕೆಗಳ ವಿದ್ಯಾರ್ಥಿಗಳು ಬಳಸಿ ತಮ್ಮ ಪ್ರತಿಭೆ ಪ್ರದರ್ಶಿಸಿದಾಗ ಮಾತ್ರ ಆ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ .
ಸರ್ಕಾರದ ಯೋಜನೆಗಳು ಅರ್ಹರಿಗೆ ಲಭಿಸಿದರೆ ಸಾರ್ಥಕ: ತಹಸೀಲ್ದಾರ್
ಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಸಂಯುಕ್ತಾಶದಯದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ತಾಲೂಕು ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ದೊರೆತಾಗ ಮಾತ್ರ ಅವು ಸಾರ್ಥಕವಾಗಲಿವೆ. ಯುವ ನಿಧಿ ಯೋಜನೆಗೆ ನೋಂದಣಿ ಕಡಿಮೆಯಾಗಿದ್ದು ಅದಷ್ಟು ಬೇಗ ನೋಂದಣಿ ಮಾಡಿಸಿ.
ಪತ್ರಿಕೋದ್ಯಮದಲ್ಲಿ ಬದ್ಧತೆಯಿಂದ ಕಾರ್ಯನಿರ್ವಹಿಸಿ: ಬಿ.ವಿ.ಮಲ್ಲಿಕಾರ್ಜುನಯ್ಯ
ಪತ್ರಿಕೋದ್ಯಮದ ದಿಕ್ಕು ಹಳ್ಳಹಿಡಿಯುತ್ತಿದ್ದು, ಪತ್ರಿಕೆಗಳ, ಟೀವಿ ನೋಡುವವರ ಸಂಖ್ಯೆ ಕಡಿಮೆಯಾಗಿದ್ದು, ಸಾಮಾಜಿಕ ಜಾಲತಾಣಗಳ ಅಬ್ಬರ ಹೆಚ್ಚಾಗಿದೆ. ಇದೆಲ್ಲಾ ಗಮನಿಸಿದರೆ ಮುಂದಿನ ಸಮ್ಮೇಳನ ನಡೆಯುತ್ತದೆಯೋ ಇಲ್ಲವೋ ಎಂಬ ಆತಂಕ ಕಾಡುತ್ತಿದೆ. ಪತ್ರಕರ್ತರು ಮೃತರಾದರೆ ಪರಿಹಾರ ನೀಡಬೇಕು ಎಂಬ ಇತ್ಯಾದಿ ಬೇಡಿಕೆಗಳ ಬದಲಿಗೆ ಪತ್ರಿಕೆಗಳನ್ನು ಓದುವವರ ಸಂಖ್ಯೆ ಅಧಿಕವಾಗಲು ಒತ್ತಾಯ ಹೇರಬೇಕಿದೆ.
ಪತ್ರಕರ್ತರು ವಿಶ್ವಾಸಾರ್ಹತೆ ಕಾಪಾಡಿಕೊಳ್ಳಿ: ಕೆ.ವಿ.ಪ್ರಭಾಕರ್
ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ ಇದ್ದಾರೆ. ಸಾವಿನ ಸುದ್ದಿಯನ್ನಾದರೂ ಪ್ರಕಟಿಸುವ ಮೊದಲು ಪರಿಶೀಲಿಸಿಕೊಳ್ಳದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಅವರು ಇಂಥಾ ಪ್ರಕರಣಗಳಿಂದ ಪತ್ರಕರ್ತರು ಮತ್ತು ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಲು ಸಾಧ್ಯವಿಲ್ಲ.
ಪತ್ರಿಕಾ ವೃತ್ತಿ ಆಶಯ, ಬದ್ಧತೆ ಬದಲಾಗಿಲ್ಲ: ಕೆ.ವಿ.ಪ್ರಭಾಕರ್
ಈಗ ಜಾಹೀರಾತು ತರುವುದು ಪತ್ರಕರ್ತರ ಪ್ರಮುಖ ಜವಾಬ್ದಾರಿ ಆಗಿದೆ. ತನಿಖಾ ಪತ್ರಿಕೋದ್ಯಮ ಮತ್ತು ಅಭಿವೃದ್ಧಿ ಪತ್ರಿಕೋದ್ಯಮದ ಹೊಣೆ ಹಿಂದಕ್ಕೆ ಸರಿದಿದೆ. ಸ್ವಾತಂತ್ರ‍್ಯ ನಂತರದ ಭಾರತೀಯ ಪತ್ರಿಕೋದ್ಯಮ ಅಭಿವೃದ್ಧಿ ಮತ್ತು ಜನಮುಖಿ ಪತ್ರಿಕೋದ್ಯಮವನ್ನು ಪ್ರಥಮ ಆದ್ಯತೆಯಾಗಿಸಿತ್ತು. ಈಗ ಬದಲಾದ ಸನ್ನಿವೇಶದಲ್ಲಿ, ಜವಾಬ್ದಾರಿ ಮತ್ತು ಹೊಣೆಗಾರಿಕೆಗಳೂ ಬದಲಾಗುತ್ತಿವೆ.
ಮಾಧ್ಯಮಗಳು ಸಮಾಜದ ದಾರಿದೀಪ: ಬಸವರಾಜ್ ಹೊರಟ್ಟಿ
ಪತ್ರಿಕೆಗಳ ಓದುವ ಕೆಲಸ ಮಾಡಿಸಬೇಕು. ಹಾಗಿದ್ದಾಗ ಮಾತ್ರ ಪತ್ರಿಕೆಗೊಂದು ಗೌರವ ಸಿಗುತ್ತದೆ. ಪ್ರತಿ ಜಿಲ್ಲೆಯಲ್ಲೂ ಸುಮಾರು ಐವತ್ತು ಪತ್ರಿಕೆಗಳು ಹುಟ್ಟಿಕೊಳ್ಳುತ್ತಿವೆ. ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಾದೇಶಿಕವಾಗಿರುವ ಎಲ್ಲಾ ಸುದ್ದಿಗಳು ಸಿಗುವುದಿಲ್ಲ. ಆದ್ದರಿಂದ ರಾಜ್ಯ ಪತ್ರಿಕೆಗಳು ರಾಜ್ಯಮಟ್ಟದ ಸುದ್ದಿಗಳ ಜಿಲ್ಲೆಗಳು ಜಿಲ್ಲಾ ಮಟ್ಟದ ಸುದ್ದಿಗಳನ್ನು ನೀಡಿದರೆ ಮಾತ್ರ ಪತ್ರಿಕೆಗಳು ಅಭಿವೃದ್ಧಿ ಕಾಣುತ್ತದೆ.
ತುಮಕೂರಿನಲ್ಲಿ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಆತಿಥ್ಯ: ಶಿವಾನಂದ ತಗಡೂರು
ಮುಂದಿನ ಬಾರಿ ನಡೆಯಲಿರುವ 39ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಸಲು ತುಮಕೂರು, ಶಿವಮೊಗ್ಗ, ಗಡಿಭಾಗದ ಜಿಲ್ಲೆಯಾದ ರಾಯಚೂರಿನಲ್ಲಿ ಮುಂದಿನ ಪತ್ರಕರ್ತರ ಸಮ್ಮೇಳನ ನಡೆಸಲು ಭಾರೀ ಬೇಡಿಕೆ ಬಂದಿದ್ದು, ಗಡಿ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಮತ್ತು ಕರಾವಳಿಯಲ್ಲೂ ನಾವು ಸಮ್ಮೇಳನ ಮಾಡಿದ್ದೇವೆ. ಈಗ ಶಿವಮೊಗ್ಗ, ತುಮಕೂರು ಮತ್ತು ರಾಯಚೂರು ಜಿಲ್ಲೆಗಳಿಂದ ಸಾಕಷ್ಟು ಪೈಪೋಟಿ ಬಂದಿದೆ.
  • < previous
  • 1
  • ...
  • 517
  • 518
  • 519
  • 520
  • 521
  • 522
  • 523
  • 524
  • 525
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved