• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಕ್ಕುಪತ್ರ, ಮೂಲಸೌಕರ್ಯಕ್ಕೆ ಆಗ್ರಹಿಸಿ ಮತದಾನ ಬಹಿಷ್ಕಾರ
ಮನೆಗಳಿಗೆ ಹಕ್ಕುಪತ್ರ ವಿತರಣೆ ಮತ್ತು ಮೂಲಸೌಕರ್ಯಗಳ ಕಲ್ಪಿಸಲು ಆಗ್ರಹಿಸಿ ನಗರದ ಪಾಲಿಕೆ ವ್ಯಾಪ್ತಿಯ ೧೦ನೇ ವಾರ್ಡ್‌ ೪೮ನೇ ಬೂತ್‌ನ ಭಾರತ್ ಆಯಿಲ್ ಮಿಲ್ ಕಾಪೌಂಡ್ ನಿವಾಸಿಗಳು ಮೇ ೭ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರಕ್ಕೆ ತೀರ್ಮಾನಿಸಿರುವುದಾಗಿ ನಿವಾಸಿ ಎಚ್.ಕೆ.ಮೂರ್ತಿ ಹರಿಹರದಲ್ಲಿ ಹೇಳಿದ್ದಾರೆ.
ವಿಚಾರಣೆಗೆ ಬರದಿದ್ದರೆ ಪ್ರಜ್ವಲ್ ಬಂಧನ: ಡಾ.ಪರಮೇಶ್ವರ
ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಫಾರಂ-41 ಎ ಜಾರಿಗೊಳಿಸಿದ್ದು, ನೋಟಿಸ್ ಜಾರಿಗೊಂಡ 24 ಗಂಟೆಯಲ್ಲೇ ತನಿಖೆಗೆ ಹಾಜರಾಗದಿದ್ದರೆ ಬಂಧಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಲಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಡಾ.ಪ್ರಭಾ ಪರವಾಗಿ ಪ್ರದೀಪ್ ಈಶ್ವರ್ ಪ್ರಚಾರ
ರಾಜ್ಯವನ್ನು ಕುರುಬ ಸಮುದಾಯದವರು ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಜನರಲ್ಲಿ ರಾಜಕೀಯಪ್ರಜ್ಞೆ ಬೆಳೆಸಲು ದಲಿತ ಸಂಘಟನೆಗಳ ಆಂದೋಲನ ಆಯೋಜನೆ
ಅಂಬೇಡ್ಕರ್ ಸಿದ್ಧಾಂತದಡಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಜನರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸಲು ದಲಿತ ಸಂಘಟನೆಗಳ ಜನಾಂದೋಲನ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಬದಲಿಸಲು ನಿರ್ಧರಿಸಿರುವ ಬಿಜೆಪಿ, ಜನತಾ ದಳ, ಎನ್‌ಡಿಎ ಮೈತ್ರಿಕೂಟವನ್ನು ಮತದಾರರು ಸೋಲಿಸುವಂತೆ ಡಿಎಸ್‌ಎಸ್‌ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಎಂ.ಗುರುಮೂರ್ತಿ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಕುಂದುವಾಡ ಕೆರೆ ಹೆಸರಲ್ಲಿ ಸಂಸದರಿಂದ ₹16 ಕೋಟಿ ಲೂಟಿ
ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಕುಂದವಾಡ ಕೆರೆ ದುರಸ್ತಿ ಎಂಬ ನೆಪವೊಡ್ಡಿ ಸುಮಾರು ₹16 ಕೋಟಿ ಖರ್ಚಿನ ಲೆಕ್ಕ ತೋರಿಸಿ, ಅಷ್ಟು ಅನುದಾನ ಲೂಟಿ ಮಾಡಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ ಆರೋಪಿಸಿದರು.
ಬೇಸಿಗೆ ಶಿಬಿರ: ಮಕ್ಕಳೊಂದಿಗೆ ನ್ಯಾ.ದೇವದಾಸ್‌ ಸಂವಾದ
ಹೊನ್ನಾಳಿಯ ಜೆಎಂಎಫ್‌ಸಿ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ಬೆಳಗ್ಗೆ ಮಕ್ಕಳ ಕಲರವ ಕಂಡುಬಂತು. ಶ್ರೀ ಚನ್ನಪ್ಪಸ್ವಾಮಿ ಜನ ಕಲ್ಯಾಣ ಟ್ರಸ್ಟ್, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಮಾಸ್ಟರ್ಸ್ ಕ್ರಿಯೇಟಿವ್ ಲರ್ನಿಂಗ್ ಸಿಸ್ಟಮ್ಸ್ ಅಬಾಕಸ್ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರ ಶಿಬಿರಾರ್ಥಿಗಳು ಕೋರ್ಟ್ ಕಲಾಪ ವೀಕ್ಷಣೆಗೆ ಮತ್ತು ನ್ಯಾಯಾಧೀಶರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ಸುಕತೆಯಿಂದ ಆಗಮಿಸಿದ್ದರು.
ಸಂತೇಬೆನ್ನೂರಲ್ಲಿ ಅಭ್ಯರ್ಥಿ ವಿನಯಕುಮಾರ್‌ ರೋಡ್ ಶೋ
ದಾವಣಗೆರೆ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಮಂಗಳವಾರ ಭರ್ಜರಿ ರೋಡ್ ಶೋ ಮೂಲಕ ಮತಯಾಚಿಸಿದರು.
ಕಾಂಗ್ರೆಸ್‌ಗೆ ಮತ ನೀಡಿ ಡಾ.ಪ್ರಭಾ ಗೆಲ್ಲಿಸಿ
ಸಮಸ್ತ ವೀರಶೈವ ಸಮಾಜದವರ ಪ್ರಸಕ್ತ ಚುನಾವಣೆಯಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹರಿಹರದಲ್ಲಿ ಕೋರಿದ್ದಾರೆ.
ಎಸ್ಸೆಸ್ಸೆಂ ಸಾಧನೆ ರಾಜ್ಯವೇ ನೋಡುತ್ತಿದೆ
ಇಡೀ ರಾಜ್ಯವೇ ದಾವಣಗೆರೆಯತ್ತ ತಿರುಗಿ ನೋಡುವಂತೆ ಸಚಿವ ಎಸ್‌.ಎಸ್. ಮಲ್ಲಿಕಾರ್ಜುನ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗೆ ತಕ್ಷಣ‍ವೇ ಅನುದಾನ ಬಿಡುಗಡೆ ಮಾಡಿ, ಎಲ್ಲರ ನಿರೀಕ್ಷೆಗೆ ಅಭಿವೃದ್ಧಿಗೆ ಸ್ಪಂದಿಸುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅಭಯ ನೀಡಿದ್ದಾರೆ.
ರಾಸಲೀಲೆ ಪ್ರಕರಣ ಹಿನ್ನೆಲೆ ಪ್ರಜ್ವಲ್ ರೇವಣ್ಣ ಬಂಧಿಸಿ
ಮಹಿಳೆಯರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.
  • < previous
  • 1
  • ...
  • 517
  • 518
  • 519
  • 520
  • 521
  • 522
  • 523
  • 524
  • 525
  • ...
  • 638
  • next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved