• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾ ದಿನಾಚರಣೆ: ಸಾಧಕ ಕ್ರೀಡಾಪಟುಗಳಿಗೆ ಸನ್ಮಾನ
ಕ್ರೀಡಾ ಕ್ಷೇತ್ರಗಳಲ್ಲಿ ಸಾಧನಗೈದ ರಾಷ್ಟ್ರೀಯ ಕ್ರೀಡಾಪಟುಗಳಾದ ಕೇರಂಪಟು ಕೆ.ಎಸ್. ವಿಜಯಕುಮಾರ್, ಪವರ್‌ಲಿಫ್ಟಿಂಗ್ ರಾಷ್ಟ್ರೀಯ ತೀರ್ಪುಗಾರರಾದ ಲಕ್ಷ್ಮಿ ದೇವಿ, ರಾಜ್ಯಮಟ್ಟದ ಕೇರಂ ಚಾಂಪಿಯನ್ ಶಿವಕುಮಾರ್, ಪವರ್ ಲಿಫ್ಟರ್ ಜಿ.ಗೋಪಾಲ್ , ಸ್ಟ್ರಾಂಗ್‌ ಮ್ಯಾನ್ ಆಫ್ ಇಂಡಿಯಾ ಎ. ಚಂದ್ರಪ್ಪರನ್ನು ಎಸ್.ಎಸ್.ಕೇರ್ ಟ್ರಸ್ಟ್‌ನ ಟ್ರಸ್ಟೀ ಡಾ.ಪ್ರಭಾ ಮಲ್ಲಿಕಾರ್ಜುನ್ ಸನ್ಮಾನಿಸಿದರು.
ಧಾನ್ಯ ಸಂಗ್ರಹಿಸುವ ಉಗ್ರಾಣವೇ ವಸತಿ ಶಾಲೆಯಾಗಿ ಮಾರ್ಪಾಡು!
250 ವಿದ್ಯಾರ್ಥಿಗಳಿರುವ ಶಾಲೆಗೆ ಶೌಚಾಲಯದ ಬಾಗಿಲು ಇಲ್ಲದ ದುಸ್ಥಿತಿ. ಇಲ್ಲಿ ಸಮಾಜ ಕಲ್ಯಾಣ ಇಲಾಖೆ ಇರುವುದು ಯಾರ ಕಲ್ಯಾಣಕ್ಕೆ ಎಂಬುದೇ ಪ್ರಶ್ನೆ.
ಮಹಾನ್ ಪುರುಷರ ಆದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಸಿದ್ದರಾಮಯ್ಯ
ಕುವೆಂಪು ವಿಶ್ವಮಾನವ ತತ್ವ ಬೋಧಿಸಿದರೆ ಕನಕದಾಸರು ಜಾತಿ, ವರ್ಗ ಬೇಧ ರಹಿತ ಸಮಾಜವನ್ನು ಪ್ರತಿಪಾದಿಸಿದ ಮಹಾನ್ ಸಂತರು. ಕನಕದಾಸರಂತೆ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧೀಜಿ ಸೇರಿ ಅನೇಕ ಮಹಾನೀಯರು ಜಾತ್ಯಾತೀತ ಮನೋಭಾವನೆಗಳಿಂದ ಸಮಸಮಾಜ ನಿರ್ಮಾಣ ಮಾಡಬಹುದು ಎಂದು ಕನಕದಾಸರ ಕುಲ ಕುಲ ಎಂದು ಹೊಡೆದಾಡದಿರಿ.
ನೈತಿಕತೆ ಪಾಲನೆ ಪತ್ರಕರ್ತರ ಜವಾಬ್ದಾರಿ: ಸಚಿವ ಮಲ್ಲಿಕಾರ್ಜುನ್
ಭಾಷೆ, ಜ್ಞಾನ, ಸಾಮಾಜಿಕ ಕಾಳಜಿ, ಧಾರ್ಮಿಕ, ಇತಿಹಾಸ, ಪರಂಪರೆ ಸಾಂಸ್ಕೃತಿಕತೆ ಮೈಗೂಡಿಸಿಕೊಳ್ಳಬೇಕು. ಪತ್ರಕರ್ತರು, ಮಾಧ್ಯಮಗಳು ಸಾರ್ವಜನಿಕರಿಗೆ ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ದುರುಪಯೋಗ ಆಗದಂತೆ ಕೆಲಸ ನಿರ್ವಹಿಸಬೇಕು.
ರಾಜ್ಯ ಪತ್ರಕರ್ತರ ಸಮ್ಮೇಳನ; ವೈಭವದ ಮೆರವಣಿಗೆ
ಜಯದೇವ ವೃತ್ತದಿಂದ ಆರಂಭವಾದ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪರನ್ನು ಬೆಳ್ಳಿ ರಥದಲ್ಲಿ ಗೌರವ ಪೂರ್ವಕವಾಗಿ ಕಾರ್ಯಕ್ರಮ ನಡೆಯುವ ಸ್ಥಳವಾದ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದ ಆವರಣಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
ಗಾಂಧೀಜಿ ಹುತಾತ್ಮ ದಿನ; ಮಾನವ ಸರಪಳಿ ರಚಿಸಿ ಜಾಗೃತಿ
ಸೌಹಾರ್ದ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿ ಪರ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಹರಿಹರದ ಗಾಂಧಿ ವೃತ್ತದಲ್ಲಿ ಸೌಹಾರ್ದತಾ ಮಾನವ ಸರಪಳಿ ರಚಿಸಿದರು.
ಜಿಲ್ಲಾಮಟ್ಟದ ಪತ್ರಿಕೆಗಳಿಂದಲೂ ಪೈಪೋಟಿ: ಬಿ.ಎನ್.ಮಲ್ಲೇಶ್
ಹಿಂದೆ ಮೊಳೆ ಜೋಡಿಸಿ, ಪ್ರಿಂಟ್ ಮಾಡಿ ಪತ್ರಿಕೆಗಳ ಹೊರತರುವ ಕಾಲವಿತ್ತು. ಎ ಫೋರ್ ಸೈಜ್ ಕಾಗದದಲ್ಲಿ ಪತ್ರಿಕೆಗಳ ಪ್ರಿಂಟ್ ಹಾಕಿಸಿ ಬೀದಿ ಬೀದಿ ತುತ್ತೂರಿ ಊದಿ ಪತ್ರಿಕೆಗಳನ್ನು ಮಾರಾಟ ಮಾಡಲಾಗುತ್ತಿತ್ತು. ಅಂದು ತಮಗೆ ಆಗದವರ ಮೇಲೂ ಸುದ್ದಿ ಬರೆದು ಅವರ ಮನೆಗೆ ತಲುಪಿಸಿ ಆ ಮೂಲಕವೂ ಹಣ ಮಾಡುವ ಮೂಲವನ್ನಾಗಿಯೂ ಮಾಡಿಕೊಳ್ಳಲಾಗಿತ್ತು. ಕಾಲಾಂತರದಲ್ಲಿ ಇದು ಬದಲಾಯಿತು.
ಪಟ್ಟಭದ್ರರ ಗುರುತಿಸಿ ಬರೆದು, ಮಟ್ಟಹಾಕಿ: ಸಿಎಂ
ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು. ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ.
ಪ್ರಜಾಪ್ರಭುತ್ವ ಹತ್ತಿಕುವ ಪ್ರಯತ್ನಗಳ ವಿಫಲಗೊಳಿಸಿ: ಎಸಿ ಹುಲ್ಲುಮನಿ ತಿಮ್ಮಣ್ಣ
ಪ್ರಪಂಚದಲ್ಲಿ ಭಾರತ ಬಹಳ ವಿಶಿಷ್ಟತೆಯಿಂದ ಕೂಡಿದೆ. ಭಾಷೆ, ಉಡುಗೆ ತೊಡುಗೆಗಳು, ಆಹಾರ ಪದ್ಧತಿಗಳು ಎಲ್ಲವೂ ವಿಭಿನ್ನವಾಗಿದ್ದರೂ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಏಕೈಕ ರಾಷ್ಟ್ರ ನಮ್ಮದು, ಅದಕ್ಕಾಗಿ ಇಡೀ ವಿಶ್ವದಲ್ಲೇ ನಮ್ಮ ದೇಶವನ್ನು ಕೊಂಡಾಡುತ್ತಾರೆ, ಅದಕ್ಕೆ ಕಾರಣ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ.
ಭಿನ್ನಾಭಿಪ್ರಾಯ ಮರೆತು ಪ್ರತಿಮೆ ಅನಾವರಣ ಕಾರ್ಯಕ್ರಮ ಯಶಸ್ವಿಗೊಳಿಸೋಣ: ಎಚ್.ಬಿ.ಮಂಜಪ್ಪ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಈ ರೀತಿ ಗೊಂದಲ ಮಾಡಿದರೆ ಕಾರ್ಯಕ್ರಮಕ್ಕೆ ಆಗಮಿಸುವ ಮುಖ್ಯಮಂತ್ರಿ ಹಾಗೂ ಗಣ್ಯರಿಗೆ ಮುಜುಗರ ಆಗುವ ಸಾಧ್ಯತೆ ಇದೆ. ಆದ್ದರಿಂದ ಏನೇ ಗೊಂದಲ, ಭಿನ್ನಾಭಿಪ್ರಾಯಗಳಿದ್ದರೂ ನಂತರದಲ್ಲಿ ಬಗೆಹರಿಸಿಕೊಳ್ಳಿ, ಎಲ್ಲರೂ ಒಟ್ಟಾಗಿ ಸೇರಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿ.
  • < previous
  • 1
  • ...
  • 518
  • 519
  • 520
  • 521
  • 522
  • 523
  • 524
  • 525
  • 526
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved