ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ಗೆ ರೈತ ಸಂಘ ಬೆಂಬಲ, ಅಭ್ಯರ್ಥಿಗೆ ಆನೆ ಬಲ: ಸಚಿವ
ದೇಶದ ಬೆನ್ನೆಲುಬು ರೈತರು ದಾವಣಗೆರೆ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲು ಬಾಗಿರುವುದು ಸಂತಸದ ಸಂಗತಿ, ರೈತ ಸಂಘದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವುದು ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿಗೆ ಆನೆ ಬಲ ಬಂದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು.
ಗ್ಯಾರಂಟಿ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಿ
ಪ್ರಸ್ತುತ 2024ರ ಲೋಕಸಭಾ ಚುನಾವಣೆ ಮಹತ್ತರ ಚುನಾವಣೆಯಾಗಿದ್ದು, ಪಕ್ಷದ ಎಲ್ಲಾ ಮುಖಂಡರು ಕಾರ್ಯಕರ್ತರು ಒಗ್ಗಟ್ಟಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಈ ಹಿಂದೆ ಜಾರಿಗೆ ತಂದಿದ್ದ ಜನಪರ ಕೆಲಸಗಳು ಜೊತೆಗೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ವರಿಷ್ಠರಾದ ರಾಹುಲ್ ಗಾಂಧಿ ಸಹಿ ಮಾಡಿದ 5 ಗ್ಯಾರಂಟಿಗಳ ಬಗ್ಗೆ ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು.
ದೇಶ ಮುನ್ನಡೆಸಲು ಕಾಂಗ್ರೆಸ್ಸಲ್ಲಿ ಯಾರಿದ್ದಾರೆ?
ಒಂದು ಕಡೆ ಬಿಜೆಪಿ ದೇಶ ಮುನ್ನಡೆಸುತ್ತಿದ್ದರೆ, ಮತ್ತೊಂದು ಕಡೆ ಕಾಂಗ್ರೆಸ್ ದೇಶ ಹಿಂದಕ್ಕೆ ಎಳೆಯುವ ಕೆಲಸ ಮಾಡುತ್ತಿದೆ. ವಿಕಸಿತ ಭಾರತಕ್ಕಾಗಿ ದಣಿವರಿಯದೆ 24X7ನಂತೆ 2047ರ ಗುರಿ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ದೇಶ ಒಡೆದು ಹಾಕುವ, ಅಭಿವೃದ್ಧಿಗೆ ತಡೆಯೊಡ್ಡುವ ಕೆಲಸ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಎಂ.ರಮೇಶ್ ನಿವಾಸಕ್ಕೆ ಸುರ್ಜೇವಾಲಾ ಭೇಟಿ
ಇತ್ತೀಚೆಗೆ ನಿಧನರಾದ ಜಿಪಂ ಮಾಜಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಎಂ.ರಮೇಶ್ ನಿವಾಸಕ್ಕೆ ಶನಿವಾರ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಭೇಟಿ ನೀಡಿ, ದುಃಖ ತಪ್ತ ಧರ್ಮಪತ್ನಿ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು.
ನಾಲ್ಕು ಬಾರಿ ಸಂಸದರಾಗಿರುವವರ ಕೊಡುಗೆ ಏನು ಇಲ್ಲ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿದ್ದು, ಈ ಭಾಗಕ್ಕೆ ನಾಲ್ಕು ಬಾರಿ ಸಂಸದರಾಗಿರುವವರ ಕೊಡುಗೆ ಏನು ಇಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಬರ ಪರಿಹಾರ ಕೈಗೊಳ್ಳದ ಕಾಂಗ್ರೆಸ್ ಸರ್ಕಾರ
ರಾಜ್ಯದಲ್ಲಿ ಜನ, ಜಾನುವಾರು ನೀರು, ಮೇವಿಲ್ಲದೇ ಪರದಾಡುತ್ತಿದ್ದು, ಜನರು ಗುಳೇ ಹೊರಟಿದ್ದರೂ ಬರ ಎದುರಿಸುವ ಯಾವುದೇ ಕೆಲಸವನ್ನೂ ಕಾಂಗ್ರೆಸ್ ಸರ್ಕಾರ ಮಾಡಿಲ್ಲ ಎಂದು ಮಾಜಿ ಸಚಿವ, ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ದೂರಿದ್ದಾರೆ.
ಮೋದಿ ಮೋಡಿಗೊಳಗಾದ ದಾವಣಗೆರೆ ಜನ!
ಲೋಕಸಭೆ 2ನೇ ಹಂತದ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಂಚಿನ ಸಂಚಾರ ನಡೆಸುವ ಮೂಲಕ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ-ಹಾವೇರಿ, ವಿಜಯ ನಗರ ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದ್ದಾರೆ.
ಚುನಾವಣೆ ಬಹಿಷ್ಕಾರ: ಭಾನುವಳ್ಳಿ ನಾಯಕರ ಘೋಷಣೆ
ದಾವಣಗೆರೆಯಲ್ಲಿ ಹರಿಹರ ತಾ. ಭಾನುವಳ್ಳಿ ಗ್ರಾಮದ ನಾಯಕ ಸಮಾಜದ ಮುಖಂಡ ಪುಟ್ಟಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮಠಾಧೀಶರ ಆಶೀರ್ವಾದ ಪಡೆದ ಸಂಸದ ಜಿ.ಎಂ.ಸಿದ್ದೇಶ್ವರ್
ದಾವಣಗೆರೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಚಿತ್ರದುರ್ಗದಲ್ಲಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮೋದಿ ಹೆಸರು ಹೇಳೇ ಮತ ಕೇಳ್ತಿವೆ; ಗಾಯತ್ರಿ ಸಿದ್ದೇಶ್ವರ ತಿರುಗೇಟು
ದಾವಣಗೆರೆ ಮಹಾ ನಗರದ ವಿವಿಧೆಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮತಯಾಚಿಸಿದರು.
< previous
1
...
521
522
523
524
525
526
527
528
529
...
638
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು