• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿಯ ಬಜೆಟ್‌ನಲ್ಲಿ ಟೈಲರ್ಸ್‌ ಕಲ್ಯಾಣ ಮಂಡಳಿ ಘೋಷಿಸಿ; ಮುಖ್ಯಮಂತ್ರಿಗೆ ಆಗ್ರಹ
ಟೈಲರ್ ವೃತ್ತಿ ಮಾಡುವವರಲ್ಲಿ ಹೈಸ್ಕೂಲ್‌, ಪದವಿ ಶಿಕ್ಷಣ ಪಡೆದವರೂ ಇದ್ದು, ಸರ್ಕಾರಿ ಕೆಲಸಕ್ಕೆ ನೆಚ್ಚಿ ಕೂಡದೇ ಸ್ವಯಂ ಉದ್ಯೋಗ ಕಂಡುಕೊಂಡಿದ್ದಾೆ. ಕೆಲವರು ಸಣ್ಣಪುಟ್ಟ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿದ್ದರೂ, ಅಲ್ಲಿನ ಕೆಲಸಗಾರರು 20 ಸಂಖ್ಯೆ ಒಳಗಿರುವುದರಿಂದ ಅಲ್ಲಿ ಅಂತಹವರಿಗೆ ಕಾರ್ಮಿಕ ಕಾಯ್ದೆ ಅನ್ವಯಿಸುತ್ತಿಲ್ಲ. ಇದರಿಂದಾಗಿ ಸರ್ಕಾರಿ ಸೌಲಭ್ಯ ವಂಚಿತರಾಗಿದ್ದಾರೆ.
ಫೆ.13ರಿಂದ ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿ: ರುದ್ರಪ್ಪ ಲಮಾಣಿ
ಸಂತ ಸೇವಾಲಾಲ್ ಮಹಾರಾಜರು ಹುಟ್ಟಿದ ಕ್ಷೇತ್ರ ಸೂರಗೊಂಡನಕೊಪ್ಪದಲ್ಲಿ ರಾಜ್ಯಮಟ್ಟದ ಜಯಂತಿ ಕಾರ್ಯಕ್ರಮವನ್ನು ರಾಜ್ಯ ತಾಂಡ ಅಭಿವೃದ್ಧಿ ನಿಗಮ, ಸಂತ ಸೇವಾಲಾಲ್ ಕ್ಷೇತ್ರಾಭಿವೃದ್ಧಿ ಮತ್ತು ನಿರ್ವಹಣಾ ಪ್ರತಿಷ್ಠಾನದ ಸಹಯೋಗದಲ್ಲಿ ಜಯಂತಿಯನ್ನು 3 ದಿನ ಕಾಲ ಆಚರಿಸಲಾಗುತ್ತದೆ.
ಬಡವರು, ಕೃಷಿಕರ ಮನೆ ಬಾಗಿಲಿಗೆ ಆರೋಗ್ಯ ಚಿಕಿತ್ಸೆ: ಮಾಜಿ ಶಾಸಕ ಟಿ.ಗುರುಸಿದ್ಧನಗೌಡ
ದಾವಣಗೆರೆಯಂಥ ದೊಡ್ಡ ಪಟ್ಟಣಗಳಿಗೆ ಗ್ರಾಮೀಣ ಭಾಗದ ಬಡವರು, ಕೃಷಿಕರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಕಷ್ಟ ಸಾಧ್ಯ. ಅವರೆಲ್ಲರಿಗೂ ಮನೆಬಾಗಿಲಿಗೆ ಆರೋಗ್ಯ ಚಿಕಿತ್ಸೆ ಮತ್ತು ಸೂಕ್ತ ಮಾರ್ಗದರ್ಶನ ನೀಡುವ ಉದ್ದೇಶದೊಂದಿಗೆ ಪ್ರೀತಿ ಆರೈಕೆ ಟ್ರಸ್ಟ್ ಹೆಜ್ಜೆ ಹಾಕುತ್ತಿದೆ.
ಷರತ್ತುಗಳ ಹಾಕಿ ಬಿಜೆಪಿಗೆ ಮರಳಿಲ್ಲ: ಮಾಜಿ ಸಿಎಂ ಜಗದೀಶ ಶೆಟ್ಟರ್‌
ಯಾವುದೇ ಷರತ್ತು ಹಾಕಿ, ಬೇಡಿಕೆಗಳ ಇಟ್ಟು ನಾನು ಬಿಜೆಪಿಗೆ ಮರಳಿಲ್ಲ. ನರೇಂದ್ರ ಮೋದಿಯವರ ಮೂರನೇ ಬಾರಿಗೆ ಪ್ರಧಾನಿ ಮಾಡಲು ನನ್ನೊಂದು ಅಳಿಲು ಸೇವೆ ಇರಬೇಕೆಂಬ ಕಾರಣಕ್ಕಾಗಿ ಸ್ವಪಕ್ಷಕ್ಕೆ ಮರಳಿದ್ದೇನೆ. ಬಿಜೆಪಿಗೆ ನಾನು ಮರಳಬೇಕೆಂದು ಕಳೆದ ಐದಾರು ತಿಂಗಳಿನಿಂದಲೂ ಕಾರ್ಯಕರ್ತರ ಪಡೆ ಹಾಗೂ ಪಕ್ಷದ ವರಿಷ್ಠರ ಒತ್ತಡವಿತ್ತು. ಕೇಂದ್ರದ ನಾಯಕರು ನನ್ನೊಂದಿಗೆ ಚರ್ಚಿಸಿದರು. ಹಾಗಾಗಿ ಬಿಜೆಪಿಗೆ ಮರಳಿ, ಮಾತೃ ಪಕ್ಷಕ್ಕೆ ಬಂದ ಖುಷಿ ಇದೆ.
ಪಿಜಿಸಿಇಟಿ ಪರೀಕ್ಷೆ: ಪ್ರಥಮ ಸ್ಥಾನ ಪಡೆದ ಚಂದನಾಗೆ ಸನ್ಮಾನ
ಗೆಲುವು ಇತಿಹಾಸವನ್ನು ರಚಿಸಲು ಅತಿ ದೊಡ್ಡ ಮಾರ್ಗ, ಜೀವನದ ಅಧ್ಯಾಯ ಪುಟ ನಾವೇ ನಿರೂಪಿಸಬೇಕು. ಅದು ಅತ್ಯುತ್ತಮ ಜ್ಞಾನ ಹಾಗೂ ಕೌಶಲ್ಯಗಳಿಂದ ಸಾಧ್ಯ.
ಸಣ್ಣ ಸಮಾಜಗಳ ಏಳಿಗೆಗೆ ಶ್ರಮಿಸುವುದು ಅಗತ್ಯ: ಡಾ.ಶಶಿಕುಮಾರ್
ಕೆಲವು ದೊಡ್ಡ ಸಮಾಜ ಹಾಗೂ ಬಲಿಷ್ಠ ಸಮಾಜಗಳು, ಸಣ್ಣ ಸಣ್ಣ ಸಮಾಜಗಳ ಕೈಹಿಡಿದು ಮೇಲೆ ಎತ್ತುವ ಬದಲು ತಾವೇ ಬೆಳೆಯುತ್ತಾ ಹೊರಟಿವೆ. ಇದಕ್ಕೆ ಕಾರಣ ನಮ್ಮಲ್ಲಿನ ಒಗ್ಗಟ್ಟಿನ ಕೊರತೆ ಹಾಗಾಗಿ ಸಣ್ಣ, ಸಣ್ಣ ಹಿಂದುಳಿದ ಸಮಾಜಗಳು ಒಟ್ಟಾಗಬೇಕಿದೆ. ಸಣ್ಣ ಸಮಾಜಗಳ ಏಳಿಗೆಗಾಗಿ ನಾವು ಆಗಾಗ ಸೇರಿ ಚರ್ಚಿಸಬೇಕಿದೆ.
ಗೃಹೋದ್ಯಮಿಗಳ ಪ್ರೋತ್ಸಾಹಕ್ಕೆ ಆಹಾರ ಮೇಳ: ಡಾ.ಶಶಿಕಾಂತ್
ಸ್ಥಳೀಯ ಗೃಹೋದ್ಯಮಿಗಳು ಮತ್ತು ವ್ಯಾಪಾರಿಗಳ ಪ್ರೋತ್ಸಾಹಿಸಲು ಅವರ ಉತ್ಪನ್ನಗಳ ಎಲ್ಲರಿಗೂ ತಲುಪಿಸಲು ಈ ಮೇಳ ಹಮ್ಮಿಕೊಳ್ಳಲಾಗಿದೆ. ಯುವಜನತೆ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗುವ ಬದಲು ತಮ್ಮ ಊರಲ್ಲೇ ಸ್ವಂತ, ಸಣ್ಣ ಉದ್ಯಮ ಆರಂಭಿಸಿ ಸ್ವಂತ ಕಾಲ ಮೇಲೆ ನಿಲ್ಲಬೇಕು. ಆ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಸಂಕಲ್ಪಕ್ಕೆ ಸಹಕಾರ ನೀಡಬೇಕು.
ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಚಿವ ಎಸ್.ಎಸ್‌.ಮಲ್ಲಿಕಾರ್ಜುನ
ವಿನೋಬ ನಗರದಲ್ಲಿ 1.06 ಕೋಟಿ ವೆಚ್ಚದ ಅಡ್ಡ ರಸ್ತೆಗಳಿಗೆ ಸಿಸಿ ಚರಂಡಿ, 8 ಲಕ್ಷ ರು ವೆಚ್ಚದಲ್ಲಿ ಒಳ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಬಾಕ್ಸ್ ಚರಂಡಿ ಮಾಡಿ, ಅವುಗಳನ್ನು ಮುಚ್ಚುವುದಕ್ಕಿಂತಲೂ ಎಲ್ ಶೇಪ್‌ನಲ್ಲಿ ಚರಂಡಿ ಮಾಡಿ. ಚರಂಡಿಗಳು ತೆರೆದಿದ್ದರೆ, ಕಸ ನಿಲ್ಲುವುದಿಲ್ಲ. ಕಸ ತೆಗೆಯುವ ಸ್ವಚ್ಛತಾ ಸಿಬ್ಬಂದಿಗೂ ಕಷ್ಟವಾಗುವುದಿಲ್ಲ. ಬಾಕ್ಸ್ ಚರಂಡಿಗಳನ್ನು ನಿರ್ಮಿಸಲು ಹಣವೂ ಹೆಚ್ಚು ಖರ್ಚಾಗುತ್ತದೆ.
ಜಿಲ್ಲೆಯಲ್ಲಿ ಸಿಎಆರ್‌, ಡಿಎಆರ್ ನೇಮಕಾತಿ ಪರೀಕ್ಷೆ ಸಂಪನ್ನ
ನಗರದ 40 ಪರೀಕ್ಷಾ ಕೇಂದ್ರಗಳಲ್ಲಿ ಎಪಿಸಿ(ಸಿಎಆರ್-ಡಿಎಆರ್‌) ನೇಮಕಾತಿ ಸಂಬಂಧಿಸಿದ ಲಿಖಿತ ಪರೀಕ್ಷೆಗೆ ಹಾಜರಾಗಿದ್ದ ಎಲ್ಲಾ 9689 ಅಭ್ಯರ್ಥಿಗಳು ಸೂಚನೆಯಂತೆ ಆಯಾ ಪರೀಕ್ಷಾ ಕೇಂದ್ರಗಳ ಬಳಿ, ಸೂಚನೆಯಂತೆ ಹಾಜರಾಗಿದ್ದರು. ಎಲ್ಲಾ ಕೇಂದ್ರಗಳಲ್ಲೂ ಕಟ್ಟುನಿಟ್ಟಾಗಿ ಯಾವುದೇ ಲೋಪದೋಷ ಇಲ್ಲದಂತೆ ಸುವ್ಯವಸ್ಥಿತವಾಗಿ ಲಿಖಿತ ಪರೀಕ್ಷಾ ನಡೆದವು.
ಧರ್ಮದ ಹೆಸರಲ್ಲಿ ಮೌಢ್ಯತೆ, ಅಂಧಾನುಕರಣೆ ಸಲ್ಲದು: ಪಂಡಿತಾರಾಧ್ಯ ಸ್ವಾಮೀಜಿ
ಧರ್ಮದ ಹೆಸರಲ್ಲಿ ಮೌಢ್ಯತೆ, ಅಂಧಾನುಕರಣೆ ಸಮಾಜದಲ್ಲಿದೆ. ಅದನ್ನು ನೋವುಂಡವರೆ ಜಾಗೃತಿ ಮೂಡಿಸಿಕೊಂಡು ನಿವಾರಿಸಿಕೊಳ್ಳುವ ಸ್ಥಿತಿ ಇದೆ. ಸುರಕ್ಷಿತ, ಸುಭೀಕ್ಷೆ ವಲಯದಲ್ಲಿರುವವರು ಜನ, ಸಮುದಾಯ ಮೇಲೆತ್ತಲು ಬರುವುದಿಲ್ಲ. ಸಮಾಜದಲ್ಲಿನ ದ್ರೋಹ, ಮೋಸ, ಢಂಬಾಚಾರ, ಅಂಧಾನುಕರಣೆ ಕೊನೆಗೊಳ್ಳಬೇಕೆಂದರೆ ವಿಜ್ಞಾನದಲ್ಲಿ ಧರ್ಮ ಹಾಗೂ ಧರ್ಮದಲ್ಲಿ ವಿಜ್ಞಾನದ ಅಂಶಗಳು ಮಿಳಿತವಾಗಬೇಕು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved