• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇಂಟ್ ಜಾನ್ಸ್ ಶಾಲೆ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಪರೀಕ್ಷಾ ಸಿದ್ಧತೆಯ ಸಲಹೆಗಳ ನೀಡಿ, ಉತ್ತಮ ಹವ್ಯಾಸಗಳ ರೂಢಿಸಿಕೊಳ್ಳುವುದರೊಂದಿಗೆ ನಿಮ್ಮ ಜ್ಞಾನ ಜ್ಯೋತಿ ವಿಶ್ವದಾದ್ಯಂತ ಪಸರಿಸಬೇಕು ಎಂದು ಡಾ.ಎಚ್.ವಿ.ವಾಮದೇವಪ್ಪ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ
ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.
ಜಿಲ್ಲೆಯ ಅಭಿವೃದ್ಧಿಗೆ ₹100 ಕೋಟಿ ಅನುದಾನ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಜಿಲ್ಲಾ ಕೇಂದ್ರದಲ್ಲಿ ನಿಂತು ಹೋಗಿದ್ದ ಅಭಿವೃದ್ಧಿ ಕಾಮಗಾರಿಗಳು ಮತ್ತೆ ಶುರುವಾಗಿವೆ. ಅಭಿವೃದ್ಧಿ ಪರ್ವವೇ ಪುನಾರಂಭವಾಗಿದೆ. ಕಳೆದೈದು ವರ್ಷಗಳಿಂದ ಜಡ್ಡುಗಟ್ಟಿದ ವಾತಾವರಣವಿತ್ತು. ಈಗ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದು, ಉದ್ಘಾಟನೆ ನೆರವೇರಿಸುತ್ತಿದ್ದೇವೆ. ಇದು ಆರಂಭವಷ್ಟೇ. ರಾಜ್ಯ ಸರ್ಕಾರದಿಂದ 100 ಕೋಟಿ ರು. ಅನುದಾನ ಬಂದಿದ್ದು, ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆಯಲಿವೆ.
ಗಂಟೆಗಟ್ಟಲೇ ಭಯ ಹುಟ್ಟಿಸಿದ್ದ ಸೂಟ್ ಕೇಸ್‌; ರಹಸ್ಯ ಬೇಧಿಸಿದ ಪೊಲೀಸ್ ಶ್ವಾನ
ನಗರದ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲಿ ಮಧ್ಯಾಹ್ನ ದೊಡ್ಡ ಸೂಟ್‌ಕೇಸ್‌ವೊಂದು ಪತ್ತೆಯಾಗಿದೆ. ಸುಮಾರು ಹೊತ್ತಾದರೂ ಸೂಟ್ ಕೇಸ್‌ನ ವಾರಸುದಾರರು ಪತ್ತೆಯಾಗಲಿಲ್ಲ. ಆಗ ನಿಲ್ದಾಣದ ಭದ್ರತಾ ಸಿಬ್ಬಂದಿ ಅದರ ಮೇಲೆ ನಿಗಾ ಇಟ್ಟು, ಮೇಲಾಧಿಕಾರಿಗಳ ಗಮನಕ್ಕೆ ತಂದರು. ಅನಾಥವಾಗಿ ಬಿದ್ದಿದ್ದ ಸೂಟ್‌ಕೇಸ್ ಬಳಿ ಯಾರೂ ಸುಳಿಯದಂತೆ ಮುನ್ನೆಚ್ಚರಿಕೆ ವಹಿಸಿದ ನಿಲ್ದಾಣದ ಸಿಬ್ಬಂದಿ ತಕ್ಷಣವೇ ಪೊಲೀಸರಿಗೆ ವಿಷಯ ಮುಟ್ಟಿಸಿದರು.
ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸುವತ್ತ ಭಾರತ ದಾಪುಗಾಲು: ಹುಲ್ಲುಮನಿ ತಿಮ್ಮಣ್ಣ
ಭಾರತೀಯರು ಆಳಿಸಿಕೊಳ್ಳುವ ಜನ ಎಂದು ಬ್ರಿಟಿಷರು ಟೀಕಿಸುತ್ತಿದ್ದ ಕಾಲ ಕಳೆದು ಭಾರತೀಯರೇ ಇಂಗ್ಲೆಂಡ್ ಪ್ರಧಾನಿಯಾಗಿ ಆಡಳಿತ ನಡೆಸುತ್ತಿರುವುದು ಭಾರತೀಯರಿಗೆ ಹೆಮ್ಮೆಯ ವಿಷಯ. ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯವ ನೋಟ ಎನ್ನುವ ನುಡಿಯಂತೆ ಜಾತಿ, ಧರ್ಮಗಳ ಬೇಧ ಭಾವವಿಲ್ಲದೆ ಸಂವಿಧಾನದಡಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವಂತೆ ಜನರು ಜೀವನ ನಡೆಸುತ್ತಿದ್ದಾರೆ.
ಹೆಚ್ಚಿನ ಅನುದಾನಕ್ಕಾಗಿ ಸಿಎಂಗೆ ಶೀಘ್ರ ಮನವಿ: ಎಸ್ಸೆಸ್ಸೆಂ
ಭದ್ರಾ ಕಾಡಾ ಸಮಿತಿ ಸಭೆ ನಿಗದಿಯಾಗಿದ್ದ ದಿನದಂದು ಹೊರ ರಾಜ್ಯದಲ್ಲಿ ತಾವು ಇದ್ದುದರಿಂದ ಸಭೆಗೆ ಹೋಗಿರಲಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಜಿಲ್ಲೆಯ ಅಚ್ಚುಕಟ್ಟು ರೈತರ ಹಿತ ಕಾಯಲು ಬದ್ಧರಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್, ನೀರಾವರಿ, ಬೆಸ್ಕಾಂ ಸೇರಿ ಎಲ್ಲಾ ಅಧಿಕಾರಿಗಳಿಗೆ ಭದ್ರಾ ನಾಲೆಯಲ್ಲಿ ನಿಗದಿತ ಪ್ರಮಾಣದ ನೀರು ಹರಿಯಬೇಕು.
ಸಮ್ಮೇಳನ ಯಶಸ್ಸಿಗೆ ಒಗ್ಗಟ್ಟಿನಿಂದ ಶ್ರಮಿಸೋಣ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಪರ ಜಿಲ್ಲೆಯಿಂದ ಬರುವ ಪತ್ರಕರ್ತರಿಗೆ ಊಟ, ವಸತಿ, ಸಾರಿಗೆ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಒಳ್ಳೆಯ ಸಮ್ಮೇಳನಕ್ಕೆ ಇಲ್ಲಿನ ಪತ್ರಕರ್ತರ ಸಹಭಾಗಿತ್ವ ಪ್ರಮುಖ ಪಾತ್ರ ವಹಿಸುತ್ತಿದ್ದು, ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಿ ಸಮ್ಮೇಳನದ ಯಶಸ್ಸಿಗೆ ಶ್ರಮಿಸೋಣ.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನಿರ್ದೇಶಕರಾಗಿ ಬೋರ್ ವೆಲ್ ಸ್ವಾಮಿ ಆಯ್ಕೆ
ತಾಲೂಕಿನ 1ರ ಭಾಗದಲ್ಲಿ 22 ಮಂದಿ ಮತದಾರರಿದ್ದು ಇವರಲ್ಲಿ 17ಮತಗಳ ಮಾಡಾಳು ಮಲ್ಲಿಕಾರ್ಜುನ್ ಸ್ವಾಭಿಮಾನಿ ಬಳಗದ ಬೆಂಬಲಿತ 17 ಮಂದಿ ಸದಸ್ಯರು ಬೋರ್ ವೆಲ್ ಸ್ವಾಮಿಗೆ ಮತನೀಡಿ ಜಯಶೀಲರಾಗಿ ಮಾಡಿದ್ದಾರೆ. ಇವರ ಪ್ರತಿಸ್ಪರ್ಧಿ ಗೊಪ್ಪೇನಹಳ್ಳಿ ಗ್ರಾಮದ ದೀಪಕ್ ಪಟೇಲ್ 5 ಮತಗಳ ಪಡೆದು ಪರಾಭವಗೊಂಡಿದ್ದಾರೆ.
ಸೌರ ವಿದ್ಯುತ್ ತಯಾರಿಕಾ ಘಟಕ ಸ್ಥಾಪನೆಗೆ ಕ್ರಮ: ಶಾಸಕ ಬಸವರಾಜು ಶಿವಗಂಗಾ
ಐದು ಗ್ಯಾರಂಟಿ ಯೋಜನೆಗಳ ಸಮರ್ಪಕವಾಗಿ ಜಾರಿಗೊಳಿಸಿ ತಾಲೂಕಿನ ಜನರು ಪಡೆಯುತ್ತಿರುವ ಸೌಲಭ್ಯದ ವಿವರಗಳ ಅಂಕಿ-ಅಂಶಗಳ ಸಹಿತ ವಿವರಿಸಿದರು. ತಾಲೂಕಿನ ರೈತರಿಗೆ ತೊಂದರೆಯಾಗದಂತೆ ನಿರಂತರ ವಿದ್ಯುತ್ ನೀಡುವ ಜೊತೆಗೆ ಕೆರೆಗಳ ತುಂಬಿಸಲಾಗುವುದು. ತಾಲೂಕಿನ ಜನರ ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಲಾಗುವುದು.
ಸಮಾಜದ ಕಟ್ಟಕಡೆ ವ್ಯಕ್ತಿಗೂ ಸರ್ಕಾರಿ ಸೌಲಭ್ಯ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ
ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯುವ ಪವಿತ್ರ ಗ್ರಂಥ ಸಂವಿಧಾನ. ಎಂತಹ ಸವಾಲು, ಸಮಸ್ಯೆಗಳು ಎದುರಾದರೂ ಸಂವಿಧಾನದಲ್ಲಿ ಅದಕ್ಕೆ ಪರಿಹಾರೋಪಾಯಗಳಿವೆ. ರಾಷ್ಟ್ರೀಯ ಭಾವೈಕ್ಯತೆ, ಸಹಬಾಳ್ವೆ, ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕು. ಯುವ ಜನತೆ ತಮ್ಮ ಹೊಣೆಯನ್ನರಿತು ದುಶ್ಚಟಗಳಿಗೆ ಬಲಿಯಾಗದೇ, ಮಾನವ ಸಂಪನ್ಮೂಲವಾಗಿ ರೂಪುಗೊಳ್ಳಬೇಕು.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved