• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೆಚ್ಚುವರಿ ಶಿಕ್ಷಕರ ನೇಮಕಕ್ಕೆ ಪೋಷಕರ ಆಕ್ರೋಶ; ಸಂಧಾನ
ಶಾಲಾ ಶಿಕ್ಷಕರ ಹೆಚ್ಚುವರಿ ಆದೇಶ ಪಟ್ಟಿ ಕಂಡು ಪೋಷಕರು ಎರಡು ದಿನಗಳು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದೇ ಶಾಮಿಯಾನ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಸಮೀಪದ ನಂದಿಗುಡಿ ಗ್ರಾಮದಲ್ಲಿ ಜರುಗಿದೆ.
ಭಕ್ತರು ಪ್ರವಚನ ಸಾರ ತಿಳಿಯಬೇಕು: ವಿರಕ್ತ ಮಠದ ಶ್ರೀ
ಶ್ರಾವಣ ಮಾಸದ ಒಂದು ತಿಂಗಳ ಪರ್ಯಂತ ಪುರಾಣ-ಪ್ರವಚಗಳನ್ನು ಕೇಳಿದ ಚನ್ನಗಿರಿ ಪಟ್ಟಣದ ಭಕ್ತರು ಈ ಮಾಸದಲ್ಲಿ ಕೇಳಿದ ಪ್ರವಚನದ ಒಂದಿಷ್ಟು ಅಂಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಸಮಾಜದಲ್ಲಿ ಆದರ್ಶವ್ಯಕ್ತಿಗಳಾಗಿ ಜೀವಿಸಲಿದ್ದೀರಿ ಎಂದು ಇಲ್ಲಿನ ಶ್ರೀ ಹಾಲಸ್ವಾಮಿ ವಿರಕ್ತ ಮಠದ ಶ್ರೀ ಡಾ.ಬಸವಜಯಚಂದ್ರ ಸ್ವಾಮೀಜಿ ಹೇಳಿದರು.
ಛಾಯಾಗ್ರಾಹಕನಿಗೆ ಇತಿಹಾಸ ತಿಳಿಸುವ ಶಕ್ತಿ: ಗವಿಮಠ ಶ್ರೀ
ಜಗತ್ತಿನ ಇತಿಹಾಸ, ಸನಾತನ ಪರಂಪರೆಯನ್ನು ಭವಿಷ್ಯದ ಪೀಳಿಗೆಗೆ ತೋರಿಸಿದ ಶಕ್ತಿ ಛಾಯಾಗ್ರಾಹಕನದು ಎಂದು ಶ್ರೀ ಕ್ಷೇತ್ರ ಕಣ್ವ ಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಲೋಕಿಕೆರೆಗೆ ಉಜ್ವಲ ರಾಜಕೀಯ ಭವಿಷ್ಯ: ಬಿ.ಸಿ.ಪಾಟೀಲ್‌
ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೋಕಿಕೆರೆ ನಾಗರಾಜ ಸೋತಿದ್ದು ಕಾಂಗ್ರೆಸ್ಸಿನ ದೊಡ್ಡ ಬೆಟ್ಟದ ಎದುರಾಗಿದ್ದು, ಮುಂದೊಂದು ದಿನ ಗೆದ್ದಾಗ ಅದೇ ಬೆಟ್ಟ ಕಾಲ ಬುಡದಲ್ಲಿರುತ್ತದೆ. ಅವರ ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.
ವಕೀಲರ ಸಂಘಕ್ಕೆ ಟಿ.ಆರ್.ಗುರುಬಸವರಾಜ
ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಆರ್.ಗುರು ಬಸವರಾಜ ಆಯ್ಕೆಯಾಗಿದ್ದಾರೆ.
ತಬ್ಬಲಿಯಾದ ಕೊರಚರಿಗೆ ಮೀಸಲಿನ ನ್ಯಾಯ ನೀಡಿ: ಕೆ.ಎನ್.ಪ್ರಭು
ಮಾದಿಗ ಸಮಾಜಕ್ಕಿಂತಲೂ ಹಿಂದುಳಿದ ಕೊರಚ ಸಮಾಜದ ತಬ್ಬಲಿಯಾಗಿದ್ದು, ಕೇವಲ 1 ಲಕ್ಷಕ್ಕೂ ಕಡಿಮೆ ಜನಸಂಖ್ಯೆ ಹೊಂದಿರುವ ಸಮುದಾಯವಾಗಿದ್ದು, ಒಳಮೀಸಲಾತಿ ಪುನಹ ಪರಿಶೀಲಿಸಿ, ಕೊರಚರಿಗೆ ಸಾಮಾಜಿಕ ನ್ಯಾಯ ನೀಡಬೇಕು ಎಂದು ಅಖಿಲ ಕರ್ನಾಟಕ ಕೊರಚ ಮಹಾ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಕೆ.ಎನ್.ಪ್ರಭು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಲೋಕಿಕೆರೆ ನಾಗರಾಜ್ ಜನ್ಮದಿನ: ಅಂಧ ಮಕ್ಕಳಿಗೆ ಅನ್ನದಾನ
ಶಿವಪ್ರಸಾದ್ ಕುರುಡಿಮಠ ಅಭಿಮಾನಿ ಬಳಗದಿಂದ ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ರವರ ಜನ್ಮದಿನಾಚರಣೆ ಪ್ರಯುಕ್ತ ಶನಿವಾರ ನಗರದ ಎಸ್.ಎಸ್.ಬಡಾವಣೆಯ ಅಂಗವಿಕಲ ಆಶಾಕಿರಣ ಟ್ರಸ್ಟಿನ ಅಂಧ ಮಕ್ಕಳ ಶಾಲೆಯಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಡಿಜೆ ನಿಷೇಧ ಬಗ್ಗೆ ದಾವಣಗೆರೆಯಲ್ಲಿ ಬಿಜೆಪಿಯಿಂದ ದಿಢೀರ್ ರಸ್ತೆ ತಡೆ
ಶ್ರೀ ಗೌರಿ ಗಣೇಶ ಹಬ್ಬದ ವೇಳೆ ಡಿಜೆಗೆ ಅನುಮತಿ ನೀಡುವಂತೆ ಒತ್ತಾಯಿಸಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ, ಹಿಂದು ಪರ ಸಂಘಟನೆಗಳು, ಗಣೇಶೋತ್ಸವ ಸಮಿತಿಗಳು, ಶಾಮಿಯಾನ, ಧ್ವನಿವರ್ಧಕಗಳ ಮಾಲೀಕರು, ಕೆಲಸಗಾರರು ದಿಢೀರ್ ರಸ್ತೆ ತಡೆ ನಡೆಸಿದ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆಯಿತು.
ಹಬ್ಬ ಮುಗಿವವರೆಗೆ ರೇಣುಗೆ ಜೈಲು ಕಾಣಿಸಿ: ಎಸ್.ರಾಮಪ್ಪ
ಗಣೇಶೋತ್ಸವ ಮುಗಿಯುವರೆಗೂ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯರನ್ನು ಜೈಲಿಗೆ ಹಾಕುವಂತೆ ಹರಿಹರದ ಮಾಜಿ ಶಾಸಕ, ಕಾಂಗ್ರೆಸ್ ಪಕ್ಷ ಎಸ್.ರಾಮಪ್ಪ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.
ಕೇಸರಿ, ಹಿಂದುತ್ವ ಎಂದರೆ ಕಾಂಗ್ರೆಸ್‌ಗೆ ಅಲರ್ಜಿ: ಎಂ.ಪಿ.ರೇಣುಕಾಚಾರ್ಯ
ಕಾಂಗ್ರೇಸ್ ನವರಿಗೆ ಕೇಸರಿ, ಹಿಂದುತ್ವ, ಹಿಂದು ದೇವಸ್ಥಾನಗಳೆಂದರೆ ಆಲರ್ಜಿ, ಬಿಜೆಪಿ ಪಕ್ಷ, ರಾಜ್ಯಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಹಿಂದು ಧರ್ಮ, ದೇವಸ್ಥಾನಗಳ ಉಳಿವಿಗಾಗಿ ಧರ್ಮ ಯುದ್ಧ ಸಾರಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು .
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 636
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved