• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಯುವಜನತೆಗೆ ಮೋದಿಯೇ ಗ್ಯಾರಂಟಿ: ಗಾಯತ್ರಿ
ದೇಶದ ಭವಿಷ್ಯವಾದ ಯುವಜನರಿಗೆ ಪ್ರಧಾನಿ ನರೇಂದ್ರ ಮೋದಿಯೇ ಒಂದು ನಿಜವಾದ ಗ್ಯಾರಂಟಿಯಾಗಿದ್ದು, ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ, ಸ್ಟಾರ್ಟಪ್‌ ಇಂಡಿಯಾ, ಮುದ್ರಾ ಹೀಗೆ ನಾನಾ ಯೋಜನೆ ಮೂಲಕ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಜೊತೆಗೆ ಹೊಸ ಉದ್ಯಮ, ಕೋಟ್ಯಂತರ ಉದ್ಯೋಗ ಸೃಷ್ಟಿಗೂ ಕಾರಣರಾಗಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.
ನೇಹಾ ಹಿರೇಮಠ ಹತ್ಯೆಗೆ ನ್ಯಾಯ ಕೊಡಿ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನನ್ನ ಸ್ವಾಭಿಮಾನ ಹೋರಾಟ ನಿಲ್ಲದು
ನನ್ನ ಜೊತೆ ಗುರುತಿಸಿಕೊಂಡವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಲಾಗುತ್ತಿದೆ. ನನ್ನ ಜೊತೆ ಫೋಟೋ ತೆಗೆಸಿಕೊಂಡವರನ್ನು ಬೇಟೆ ಆಡಲಾಗುತ್ತಿದೆ. ಇಂದು ನನ್ನ ಜೊತೆ ನಾಳೆ ಮತ್ತೊಬ್ಬರ ಜೊತೆ ಹೋಗುವವರಿಗೆ ಸ್ವಾಭಿಮಾನ ಇಲ್ಲ. ನನ್ನ ಸ್ವಾಭಿಮಾನದ ಹೋರಾಟ ಮುಂದುವರಿಯುತ್ತದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶ್ರೀ ವೀರಭದ್ರ ರಥೋತ್ಸವ: ಕೆಂಡೋತ್ಸವದಲ್ಲಿ ಪಾಲ್ಗೊಂಡ ಶಾಸಕ, ಮಕ್ಕಳು
ದಾವಣಗೆರೆ ನಗರದ ಹಳೇ ಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಅಂಗವಾಗಿ ನಗರದಲ್ಲಿ ಕೆಂಡ ತುಳಿದು ಭಕ್ತಿ ಸಮರ್ಪಿಸುವ ಕಾರ್ಯ ಸೋಮವಾರ ನಡೆಯಿತು. ಪ್ರತಿ ಸಲದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಕೆಂಡ ತುಳಿದರೆ, ಈ ಸಲ ಮಕ್ಕಳಾದ ಸಮರ್ಥ, ಶ್ರೇಷ್ಠ ಸಹ ಸಾಥ್ ನೀಡಿದರು.
ನೇಹಾ ಹತ್ಯೆ ಖಂಡಿಸಿ ಹೊನ್ನಾಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಿಂದ ಇಡೀ ದೇಶವೇ ತಲೆತೆಗ್ಗಿಸುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಮಂತ್ರಿ ಪರಮೇಶ್ವರ್‌ ಪ್ರಕರಣ ಬಗ್ಗೆ ಇದು ಸಾಮಾನ್ಯ ಎಂದು ಹೇಳಿಕೆ ನೀಡಿದ್ದು ಖಂಡನೀಯ ಎಂದು ಬಿಜೆಪಿ ಹಿರಿಯ ಮುಖಂಡ ಶಾಂತರಾಜ್‍ ಪಾಟೀಲ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಅಂತಿಮ ಕಣದಲ್ಲಿ ಇನ್‌ಸೈಟ್ಸ್ ಸ್ಥಾಪಕ ವಿನಯಕುಮಾರ್‌
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್‌ ಅಕಾಡೆಮಿ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿರುವುದು ಸ್ವಪಕ್ಷದ ಚಿಂತೆಗೆ ಕಾರಣವಾಗಿದೆ.
ಮನೆಯಿಂದಲೇ ಮತದಾನ ಅವಕಾಶ ಸದ್ಬಳಕೆ ಅಗತ್ಯ
ವಿಕಲಚೇತನರು ನಮ್ಮ ಸಮಾಜದ ಬಹುಮುಖ್ಯ ಅಂಗ. ಅವರೆಲ್ಲರೂ ಮತದಾನದಿಂದ ವಂಚಿತರಾಗಬಾರದೆಂದು 85 ವರ್ಷದ ಮೇಲ್ಪಟ್ಟ ವಯೋವೃದ್ಧರು ಮತ್ತು ವಿಶೇಷಚೇತನ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿ ಮರುಳಸಿದ್ದಪ್ಪ ಜಗಳೂರಲ್ಲಿ ಹೇಳಿದ್ದಾರೆ.
ತೇಜೋವಧೆ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್, ಚುನಾವಣಾ ಆಯೋಗಕ್ಕೆ ದೂರು
ದಾವಣಗೆರೆ ಲೋಕಸಭಾ ಕ್ಷೇತ್ರಾದ್ಯಂತ ನನ್ನ ಪರ ಒಲವು ಹೆಚ್ಚುತ್ತಿದ್ದು, ಜನಪ್ರಿಯತೆ ಹೆಚ್ಚಾಗುತ್ತಿರುವುದರಿಂದ ನನ್ನ ತೇಜೋವಧೆ ಮಾಡಲು ಸುಳ್ಳು ವದಂತಿ ಸೃಷ್ಟಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹ ಯಾವುದೇ ತೇಜೋವಧೆ, ವದಂತಿಗಳಿಗೆ ಜನತೆ ಕಿವಿಗೊಡಬಾರದು ಎಂದು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಮನವಿ ದಾವಣಗೆಯಲ್ಲಿ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಸಾಮಾನ್ಯ ವೀಕ್ಷಕ ಎಂ.ಲಶ್ಮಿ: ವಾರ್‌ ರೂಂ ಪರಿಶೀಲನೆ
ದಾವಣಗೆರೆ ಲೋಕಸಭಾ ಕ್ಷೇತ್ರ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಸಾಮಾನ್ಯ ಚುನಾವಣಾ ವೀಕ್ಷಕರಾಗಿ ಐಎಎಸ್ ಅಧಿಕಾರಿ ಎಂ.ಲಶ್ಮಿ ಅವರು ನೇಮಕವಾಗಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಚುನಾವಣಾ ವೀಕ್ಷಣಾ ಕರ್ತವ್ಯದಲ್ಲಿ ತೊಡಗಿದ್ದಾರೆ.
ನೇಹಾ ಹಿರೇಮಠ ಹತ್ಯೆ ಅತ್ಯಂತ ಹೇಯಕೃತ್ಯ: ಗಾಯತ್ರಿ ಸಿದ್ದೇಶ್ವರ
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಹುಬ್ಬಳಿ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ. ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳಿಗೆ ರಕ್ಷಣೆ ಎಲ್ಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ದಾವಣಗೆರೆಯಲ್ಲಿ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 527
  • 528
  • 529
  • 530
  • 531
  • 532
  • 533
  • 534
  • 535
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved