• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಲಿಕೆಯಿಂದ ಶ್ರೀರಾಮ ಫ್ಲೆಕ್ಸ್‌ ತೆರವು; ಬಿಜೆಪಿ ಆಕ್ರೋಶ
ಭಗವಾಧ್ವಜ, ಶ್ರೀರಾಮನ ಕಟೌಟ್‌, ಬ್ಯಾನರ್, ಬಂಟಿಂಗ್ಸ್‌ಗಳನ್ನು ಬಲವಂತವಾಗಿ ಕಿತ್ತು ಹಾಕುವುದು ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತಿದೆ. ಪಾಲಿಕೆ ಆಯುಕ್ತರು, ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಏಜೆಂಟರಂತೆ ಕೆಲಸ ಮಾಡಬಾರದು. ಸರ್ಕಾರ ಮೌಖಿಕ ಆದೇಶ ನೀಡಿದೆಯೆಂದರೆ, ಅದನ್ನು ಹಿಂದೂಗಳು ಸಹಿಸಲ್ಲ.
ಅಂಗನವಾಡಿ ನೌಕರರಿಗೆ ಸೇವಾ ಭದ್ರತೆ, ಮಾಸಿಕ ವೇತನ ಹೆಚ್ಚಿಸಿ; ಸಿಐಟಿಯು ಪ್ರತಿಭಟನೆ
ಭಾರತೀಯ ಕಾರ್ಮಿಕ ಸಮ್ಮೇಳನ (ಐಎಲ್‌ಸಿ) ಶಿಫಾರಸ್ಸಿನಂತೆ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿ ಸೇರಿ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ ಕಲ್ಪಿಸಿ, ನೌಕರರೆಂದು ಪರಿಗಣಿಸಬೇಕು. 3ರಿಂದ 5 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಹಾಗೂ ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲೇ ಕೊಡಲು ಕಾನೂನು ರೂಪಿಸಬೇಕು. ಎನ್ಇಪಿ ನಿಲ್ಲಿಸಬೇಕು.
ಚನ್ನಗಿರಿ: ರುದ್ರಭೂಮಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ
ಪಟ್ಟಣಕ್ಕೆ ಹೊಂದಿರುವ ಕೆಲವು ಗ್ರಾಮಗಳಿಗೆ ಪುರಸಭೆ ವತಿಯಿಂದ ಮೂಲಭೂತ ಸೌಲಭ್ಯಗಳ ನೀಡಿದ್ದು ಆದರೆ ಈ ಗ್ರಾಮಗಳಿಂದ ಪುರಸಭೆಗೆ ಆದಾಯ ಬರುತ್ತಿಲ್ಲ ಅಂತಹ ಗ್ರಾಮಗಳ ಪುರಸಭೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು ಗ್ರಾಮಗಳ ಸೇರ್ಪಡೆಗೆ ನಗರ ಯೋಜನಾ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.
ಹೊನ್ನಾಳಿ ಅರ್ಬನ್ ಸೊಸೈಟಿ ಚುನಾವಣೆ; 15 ಸದಸ್ಯರು ಮರು ಆಯ್ಕೆ
15 ಮಂದಿ ಸದಸ್ಯರ ಪೈಕಿ ಇಬ್ಬರು ಮಹಿಳೆಯರು, ಎಸ್ಸಿ, ಎಸ್ಟಿ ತಲಾ ಒಬ್ಬರು ಅಭ್ಯರ್ಥಿ ಸೇರಿ ಒಟ್ಟು 4 ಮಂದಿ ಅವಿರೋಧ ಆಯ್ಕೆಯಾಗಿದ್ದು, ಉಳಿದ 11 ಸ್ಥಾನಗಳಿಗೆ 17 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಎಸ್ಸಿ ವಿಭಾಗದಲ್ಲಿ ಡಾ.ರಾಜಾನಾಯ್ಕ, ಎಸ್ಟಿ ವಿಭಾಗದಲ್ಲಿ ಪ್ರಸಾದ್, ಮಹಿಳೆಯರ ಪೈಕಿ ನಾಗರತ್ನಾ ಮತ್ತು ರೂಪಾ ಈ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾದರೆ ಇನ್ನುಳಿದ 11 ಜನ ಚುನಾವಣೆ ಮೂಲಕ ಆಯ್ಕೆಯಾಗಿದ್ದಾರೆ
ಭಾನುವಳ್ಳಿಯಲ್ಲಿ ರಾಯಣ್ಣ ಪುತ್ಥಳಿ ತೆರವಿಗೆ ಜಿಲ್ಲಾಡಳಿತ ಸೂಚನೆ
ವಾಲ್ಮೀಕಿ ವೃತ್ತದಲ್ಲಿ ಅನಧಿಕೃತವಾಗಿ ರಾತ್ರೋ ರಾತ್ರಿ ರಾಯಣ್ಣ ಪುತ್ಥಳಿ ಸ್ಥಾಪಿಸಿದ್ದರಿಂದ ನಾಯಕ ಸಮಾಜವು ಕಳೆದ ೧೫ ದಿನದಿಂದ ನಿರಂತರ ಬೃಹತ್ ಪ್ರತಿಭಟನೆ, ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿರೋಧ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಒತ್ತಡ ಹೇರಿತ್ತು. ಮೂರು ದಿನಗಳ ಹಿಂದೆ ಧರಣಿ ಸ್ಥಳದಲ್ಲಿನ ಕುರ್ಚಿ, ಅಂಬೇಡ್ಕರ್, ವಾಲ್ಮೀಕಿ ಭಾವಚಿತ್ರಗಳು ನಾಪತ್ತೆಯಾಗಿ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ಕೂಡಿತ್ತು.
ನ್ಯಾಮತಿಯಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸಿ ಭಕ್ತರ ಸಂಭ್ರಮ
ರಾಮಮಂದಿರ ಲೋಕಾರ್ಪಣೆ ಮತ್ತು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪಟ್ಟಣದ ಆಂಜನೇಯ ಸ್ವಾಮಿ ದೇಗುಲದಲ್ಲಿ ಬೆಳಿಗ್ಗೆ ಗಂಗಾ ಪೂಜೆ, ಶ್ರೀರಾಮತಾರಕ ಹೋಮ, ಆಂಜನೇಯ ಮೂರ್ತಿ, ರಾಮನ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ ಪೂಜೆ ಸಲ್ಲಿಸಿ ದೇಗುಲದ ಮುಂಭಾಗದಲ್ಲಿ ಬಾಳೆ ಕಂದಿನಿಂದ ನಿರ್ಮಿಸಿರುವ ಮಂಟಪದಲ್ಲಿ ಶ್ರೀ ರಾಮನ ಮೂರ್ತಿ ಕೂರಿಸಿ ಪೂಜಿಸಿದರು.
ಶ್ರೀರಾಮ ಕಟೌಟ್ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಕೆಬಿ ಬಡಾವಣೆಯ ನಿವಾಸಿ ರೋಹಿತ್ ಹಾಗೂ ಅರ್ಪಿತಾ ತಮ್ಮ ಮದುವೆ ಮಂಟಪದಲ್ಲೇ ಶ್ರೀ ವಿಘ್ನೇಶ್ವರನ ಜೊತೆಗೆ ಅಯೋಧ್ಯೆ ಶ್ರೀರಾಮ ಮಂದಿರ ಹಾಗೂ ಪ್ರಭು ಶ್ರೀರಾಮಚಂದ್ರನ ಕಟೌಟ್ ಎದುರು ದಾಂಪತ್ಯ ಜೀವನಕ್ಕೆ ಅಡಿ ಇಡುವ ಮೂಲಕ ಮಂದಿರ ಉದ್ಘಾಟನೆಯಾಗುತ್ತಿದ್ದಂತೆ ಜೈ ಶ್ರೀರಾಮ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿ, ಪುಷ್ಪಾರ್ಚನೆ ಸಲ್ಲಿಸಿದರು.
ಅಯೋಧ್ಯೆ ಬಾಲರಾಮನ ಕಣ್ತುಂಬಿಕೊಂಡ ಭಕ್ತರು
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಧಾರ್ಮಿಕ ವಿಧಿ ವಿಧಾನ, ಕಾರ್ಯಗಳ ಶಾಸ್ತ್ರೋಕ್ತವಾಗಿ ಪ್ರಧಾನಿ ಮೋದಿ ನೆರವೇರಿಸುತ್ತಿದ್ದಂತೆಯೇ ನಗರ, ಜಿಲ್ಲಾದ್ಯಂತ ಜೈ ಶ್ರೀರಾಮ್ ಘೋಷಣೆಗಳು ಮೊಳಗಿದವು. ಪ್ರಾಣ ಪ್ರತಿಷ್ಠಾಪನೆ, ಮಂದಿರ ಉದ್ಘಾಟನೆ ನೆರವೇರುತ್ತಿದ್ದಂತೆಯೇ ಅದೇ ಮುಹೂರ್ತದಲ್ಲಿ ನಗರ, ಜಿಲ್ಲೆಯ ರಾಮ ಮಂದಿರ, ಹನುಮ ಮಂದಿರಗಳು, ಶಿವಾಲಯ ಸೇರಿ ಸಮಸ್ತ ದೇವಸ್ಥಾನಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯ ನೆರವೇರಿದವು.
ಹರಿಹರದಲ್ಲಿ ಭಕ್ತರ ಅದ್ಧೂರಿ ಸಂಭ್ರಮಾಚರಣೆ, ವಿವಿಧೆಡೆ ಅನ್ನಸಂತರ್ಪಣೆ
ತುಂಗಭದ್ರಾ ನದಿಯ ದಡದಲ್ಲಿರುವ ಸಮರ್ಥ ಸದ್ಗುರು ಶ್ರೀ ನಾರಾಯಣ ಆಶ್ರಮದಲ್ಲಿನ ರಾಮಮಂದಿರದಲ್ಲಿ ಬೆಳಗ್ಗೆ ಸುಮಾರು ೨೫ ಕ್ಕೂ ಹೆಚ್ಚು ಪ್ರಧಾನ ಅರ್ಚಕರಿಂದ ಆರತಿ, ಪಂಚಾಮೃತ ಅಭಿಷೇಕ, ಶ್ರೀ ರಾಮತಾರಕ ಹೋಮ, ಸಂಕೀರ್ತನ, ಅಲಂಕಾರ, ಪ್ರಸಾದ ವಿನಿಯೋಗ, ಸಂಜೆ ಭಜನೆ, ಆರತಿ, ಜ್ಯೋತಿ ಪ್ರಜ್ವಲನ, ಹನುಮಾನ್ ಚಾಲೀಸ್ ಮಂತ್ರ ಪಠಣ, ಗೋ ಪೂಜೆ ನೆರವೇರಿಸಿದರು.
ಜಿಲ್ಲೆಯಲ್ಲಿ 29,081 ಯುವ ಮತದಾರರು ಸೇರ್ಪಡೆ
ಹೊಸದಾಗಿ ಸೇರ್ಪಡೆಯಾದ 29081 ಯುವ ಮತದಾರರು ಸೇರಿದಂತೆ 14,57,594 ಜನ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದರು. ಅ.27ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಅದರಲ್ಲಿ 14,53,818 ಮತದಾರರಿದ್ದರು.
  • < previous
  • 1
  • ...
  • 528
  • 529
  • 530
  • 531
  • 532
  • 533
  • 534
  • 535
  • 536
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved