• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವೇ ಗುರಿ: ನಾಗರಾಜ
2009ರಲ್ಲಿ ಭದ್ರಾ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರದಿಂದ ಸಹಕಾರ ಕೊಡಿಸುವಂತೆ ಬೇಡಿಕೆ ಮುಂದಿಟ್ಟು, ರೈತರು- ಕಾರ್ಮಿಕರ ಹಿತಕ್ಕಾಗಿ ಬಿಜೆಪಿಗೆ ಸೇರ್ಪಡೆಗಿದ್ದೆ. ಆದರೆ, ಸಂಸದರಿಂದ ಬೇಸತ್ತು ಪಕ್ಷ ತೊರೆದಿದ್ದೇನೆ. ಇದೇ ರೀತಿ ಬಹಳಷ್ಟು ನಿಷ್ಠಾವಂತರು ಪಕ್ಷ ತೊರೆಯುತ್ತಿದ್ದಾರೆ ಎಂದು ಯುವ ಮುಖಂಡ, ಜನತಾ ಬಜಾರ್ ಮಾಜಿ ಅಧ್ಯಕ್ಷ ಎಚ್.ಎಸ್. ನಾಗರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದ ಜನತೆಗೆ ಖಾಲಿ ಚಿಪ್ಪು : ಎನ್.ರವಿಕುಮಾರ
ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಖಾಲಿ ಚಿಪ್ಪು ನೀಡಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ ಖಾಲಿ ಚಿಪ್ಪುಗಳನ್ನು ಪ್ರದರ್ಶಿಸುವ ಮೂಲಕ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದರು.
ಭೈರನಪಾದ ಏತ ಯೋಜನೆ ಜಾರಿಗೆ ಬದ್ಧ: ಡಾ.ಪ್ರಭಾ
ನನೆಗುದಿಗೆ ಬಿದ್ದಿರುವ ಭೈರನಪಾದ ಏತ ನೀರಾವರಿ ಯೋಜನೆ ಸಮರ್ಪಕ ಅನುಷ್ಠಾನಗೊಳಿಸುವುದೂ ಸೇರಿದಂತೆ ಹರಿಹರ, ದಾವಣಗೆರೆ, ಹರಪನಹಳ್ಳಿ ಕೊನೆಯ ಭಾಗಕ್ಕೆ ಸಮರ್ಪಕ ನೀರೊದಗಿಸಲು, ಹರಿಹರ ತಾಲೂಕಿಗೆ ಸಂಪೂರ್ಣ ನೀರಾವರಿ ಕಲ್ಪಿಸಲು ತಾವು ಬದ್ಧ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅಭಯ ನೀಡಿದ್ದಾರೆ.
ಅಡಕೆ ರೈತರ ಹಿತಕಾಯಲು ಬದ್ಧ: ಗಾಯತ್ರಿ ಭರವಸೆ
ಅತಿ ಹೆಚ್ಚು ಅಡಕೆ ಬೆಳೆಯುವ ಚನ್ನಗಿರಿ ತಾಲೂಕಿನ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಕೆ ಮೌಲ್ಯವರ್ಧನೆಗೆ ಹೆಚ್ಚು ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗುವುದು. ಜೊತೆಗೆ ಅಡಕೆ ಉಪ ಉತ್ಪನ್ನಗಳ ತಯಾರಿಕೆಗೂ ಪ್ರೋತ್ಸಾಹ ನೀಡುವುದಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಭರವಸೆ ನೀಡಿದ್ದಾರೆ.
ಕಾನೂನು ವವ್ಯಸ್ಥೆ ಹದಗೆಟ್ಟಿದ್ದು, ಗೃಹ ಮಂತ್ರಿ ರಾಜಿನಾಮೆ ನೀಡಲಿ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನೇಹಾ ಪ್ರಕರಣದಲ್ಲಿ ರಾಜ್ಯದಲ್ಲಿ ಗೃಹ ಮಂತ್ರಿ ಪರಮೇಶ್ವರ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಆಗ್ರಹಿಸಿದ್ದಾರೆ.
ದಾವಣಗೆರೆ ಕ್ಷೇತ್ರ: 33 ಅಭ್ಯರ್ಥಿಗಳ ನಾಮಪತ್ರ ಸಿಂಧು
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆಯಲ್ಲಿ 33 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದ್ದು, ಸ್ವೀಕೃತವಾದರೆ, 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.
ಬ್ಯಾಂಕ್‌ಗಳ ರಾಷ್ಟ್ರೀಕರಣ ರೂವಾರಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946ರ ಏಪ್ರಿಲ್ 20ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿತು. ಸ್ಥಾಪನೆಯಾದ ದಿನದಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಹೇಳಿದ್ದಾರೆ.
ಕುಟುಂಬ ರಾಜಕಾರಣಕ್ಕೆ ಪಾಠ ಕಲಿಸಿ: ವಿನಯಕುಮಾರ
ಕೆಲಸಕ್ಕೆ ಕಾರ್ಯಕರ್ತರು ಬೇಕು, ಅಧಿಕಾರಕ್ಕೆ ತಮ್ಮ ಕುಟುಂಬ ಸದಸ್ಯರೇಬೇಕೆಂಬ ದಾವಣಗೆರೆ ಜಿಲ್ಲೆಯ ಎರಡು ಕುಟುಂಬಗಳ ರಾಜಕಾರಣಕ್ಕೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಎರಡೂ ಪಕ್ಷಗಳ ಅಭ್ಯರ್ಥಿಗಳಿಗೆ ತಕ್ಕ ಪಾಠ ಕಲಿಸುವಂತೆ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ ಹೇಳಿದ್ದಾರೆ.
2ನೇ ರ‍್ಯಾಂಡಮೈಜೇಷನ್‌: 30ರಂದು ಸಿಬ್ಬಂದಿಗೆ ತರಬೇತಿ
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದೆ. ಮತಗಟ್ಟೆ ಸಿಬ್ಬಂದಿಗೆ ಎರಡನೇ ಹಂತದ ತರಬೇತಿಗೆ ಹಾಜರಾಗಲು ಚುನಾವಣಾ ಸಾಮಾನ್ಯ ವೀಕ್ಷಕರಾದ ಎಂ.ಲಶ್ಮಿ ಸಮ್ಮುಖ ಶನಿವಾರ ಎರಡನೇ ರ‍್ಯಾಂಡಮೈಜೇಷನ್‌ ಅನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಕೈಗೊಂಡಿದ್ದಾರೆ.
ಸಿಇಟಿ ಮರುಪರೀಕ್ಷೆಗೆ ಖಾಸಗಿ ಕಾಲೇಜುಗಳ ಸಂಘ ತಾಕೀತು

 . ಹೊಸದಾಗಿ ಸಿಇಟಿ ಪರೀಕ್ಷೆ ನಡೆಸುವಂತೆ ಜಿಲ್ಲಾ ಖಾಸಗಿ ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಎಸ್‌.ಜೆ.ಶ್ರೀಧರ್ ಒತ್ತಾಯಿಸಿದ್ದಾರೆ.

  • < previous
  • 1
  • ...
  • 528
  • 529
  • 530
  • 531
  • 532
  • 533
  • 534
  • 535
  • 536
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved