• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಡಾಯ ಸ್ಪರ್ಧಿಸಿ ಯಾರೂ ಗೆದ್ದಿಲ್ಲ: ಎಲ್‌.ಹನುಮಂತಯ್ಯ
ದಾವಣಗೆರೆಯಲ್ಲಿ ಯಾವುದೇ ಬಂಡಾಯವಿದ್ದರೂ ಕಾಂಗ್ರೆಸ್ ಗೆಲುವನ್ನು ತಡೆಯಲಾಗದು. ದೇಶದ ಇತಿಹಾಸದಲ್ಲಿ ಬಂಡಾಯ ಎದ್ದು ಸ್ಪರ್ಧೆ ಮಾಡಿ, ಗೆದ್ದವರು ಯಾರೂ ಇಲ್ಲ ಎಂದು ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿನಯಕುಮಾರ್ ಮತ್ತೊಮ್ಮೆ ನಾಮಪತ್ರ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಶುಕ್ರವಾರ ಮತ್ತೊಂದು ನಾಮಪತ್ರ ಸಲ್ಲಿಸಿದರು. ಏಪ್ರಿಲ್ 17ರಂದು ರೋಡ್ ಶೋ ನಡೆಸಿ ಅದ್ಧೂರಿಯಾಗಿ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದ್ದರು. ಈಗ ಮೂರನೇ ಬಾರಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮತಗಳನ್ನು, ಮಗಳನ್ನು ಅಯೋಗ್ಯರಿಗೆ ಕೊಡಬಾರದು
ಚುನಾವಣೆಗಳಲ್ಲಿ ಅಮೂಲ್ಯವಾದ ಮತಗಳನ್ನು ಮತ್ತು ಹಿರಿಯರ ಬಗ್ಗೆ ಗೌರವ ನೀಡುವ ಮಗಳನ್ನು ಆಯೋಗ್ಯರಿಗೆ ಕೊಡಬಾರದು ಎಂದು ರೈತ, ಜನಜಾಗೃತಿ ವೇದಿಕೆ ಸದಸ್ಯ ವೆಂಕಟರಾಮಾಂಜನೇಯ ಮಲೇಬೆನ್ನೂರಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ದೇಶದ ಉತ್ತಮ ಭವಿಷ್ಯಕ್ಕಾಗಿ ಮತದಾನ ಮಾಡಿ
ಹೊನ್ನಾಳಿ ತಾಲೂಕಿನ ಸ್ವೀಪ್ ಸಮಿತಿ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ, ಪುರಸಭೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಪಟ್ಟಣದ ದೇವನಾಯ್ಕನಹಳ್ಳಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಾಗೂ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನ ಜಾಗೃತಿ ಸ್ವೀಪ್ ಕಾರ್ಯಕ್ರಮ ನಡೆಸಲಾಯಿತು.
ಸ್ವಾಭಿಮಾನಿಯಾದ ಮನೆ ಮಗನ ಗೆಲ್ಲಿಸಿ
ನನ್ನದು ಸ್ವಾಭಿಮಾನದ ಹೋರಾಟ. ದಾವಣಗೆರೆ ತಾಲೂಕಿನ ಕಕ್ಕರಗೊಳ್ಳ ಗ್ರಾಮದವನು. ಬಡಕುಟುಂಬದ ಹಿನ್ನೆಲೆಯಿಂದ ಬಂದವನು. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶ ಸೇರಿದಂತೆ ಇಡೀ ದೇಶವೇ ಇತ್ತ ತಿರುಗಿ ನೋಡುವಂತೆ ಮಾಡುವ ಕನಸು ಕಂಡಿದ್ದೇನೆ. ನನ್ನ ಗೆಲುವು ಸ್ವಾಭಿಮಾನದ ಗೆಲುವಾಗಲಿದ್ದು, ನಿಮ್ಮ ಗೆಲುವು ಆಗಲಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಕಕ್ಕರಗೊಳ್ಳ ಹೇಳಿದ್ದಾರೆ.
ಬೇಸಿಗೆ ದಾಹ ತಣಿಸಲು ಚಿಂಚಾ ಪಾನಕ ಕುಡಿಯಿರಿ
ಬೇಸಿಗೆ ಬಂತೆಂದರೆ ಬಿಸಿಲಿನ ತಾಪಕ್ಕೆ ಯಾವ ಊಟವು ರುಚಿಸದು ಮತ್ತು ಬಾಯಾರಿಕೆ ತಣಿಸಲು ತಂಪು ಪಾನೀಯಗಳಿಗೆ ಮೊರೆ ಹೋಗುವವರೇ ಹೆಚ್ಚು. ಆಯುಷ್ ಇಲಾಖೆ ಜನರ ಆರೋಗ್ಯ ವೃದ್ಧಿ ಜೊತೆಗೆ ಬಿಸಿಲಿನ ಬಾಯಾರಿಕೆ ದಾಹ ಕಡಿಮೆ ಮಾಡಲು ಆಯುಷ್ ಪದ್ಧತಿಯ ಚಿಂಚಾ ಪಾನಕದ ಪರಿಚಯ ಮಾಡಿದೆ. ಇದು ಆರೋಗ್ಯ ಸಂರಕ್ಷಣೆಗೆ ಬಹೋಪಯೋಗಿ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ.ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶ್ರೀರಾಮುಲು, ಗಾಯತ್ರಿ ಗೆದ್ದಿದ್ದಾರೆ, ಘೋಷಣೆಯಷ್ಟೇ ಬಾಕಿ: ರೆಡ್ಡಿ ಹೇಳಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ, ಬಳ್ಳಾರಿ ಕ್ಷೇತ್ರದಲ್ಲಿ ಬಿ.ಶ್ರೀರಾಮುಲು ಗೆದ್ದಾಗಿದ್ದು, ಘೋಷಣೆ ಮಾತ್ರ ಬಾಕಿ ಇದೆ. ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನೂ ಗೆಲ್ಲುತ್ತೇವೆಂದು ನಾವೇನೂ ಸಮ್ಮನೇ ಹೇಳಿಲ್ಲ ಎಂದು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೊನೆ ದಿನ 20 ನಾಮಪತ್ರ ಸಲ್ಲಿಕೆ: 54ಕ್ಕೆ ಏರಿಕೆ ಉಮೇದುವಾರಿಕೆ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಏ.19ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.
ರಾಜ್ಯದ 28 ಕ್ಷೇತ್ರಗಳೂ ಗೆಲ್ತೇವೆ: ಯಡಿಯೂರಪ್ಪ ಪುನರುಚ್ಛಾರ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲ್ಲಿಸಲು ಇರುವ ಸವಾಲುಗಳನ್ನೆಲ್ಲಾ ನಾವು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದೇವೆ. ಹೆಚ್ಚು ಮತಗಳಿಂದ ನಮ್ಮ ಅಭ್ಯರ್ಥಿ ಗಾಯತ್ರಿ ಗೆಲುವು ದಾಖಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ವಿನಯ್ ಕುಮಾರ್ ಭಾಗಿ
ಹರಿಹರ ತಾ.ಹರಳಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವದ ಮುಳ್ಳು ಗದ್ದುಗೆ ಉತ್ಸವದಲ್ಲಿ ಜಿ.ಬಿ.ವಿನಯ್ ಕುಮಾರ್ ಭಾಗಿಯಾಗಿ ಭಕ್ತಿ ಸಮರ್ಪಿಸಿದರು.
  • < previous
  • 1
  • ...
  • 530
  • 531
  • 532
  • 533
  • 534
  • 535
  • 536
  • 537
  • 538
  • ...
  • 637
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved