• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷರಾಗಿ ಆರ್.ನಾಗಪ್ಪ ಆಯ್ಕೆ
ನಿಕಟಪೂರ್ವ ಉಪಾಧ್ಯಕ್ಷ ಎ.ಕೆ.ಗುತ್ಯಪ್ಪ ನಿಧನದಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆದ ಸಂದರ್ಭದಲ್ಲಿ ಆರ್.ನಾಗಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಆರ್.ನಾಗಪ್ಪರನ್ನು ಬ್ಯಾಂಕ್ ನ ನೂತನ ಉಪಾಧ್ಯಕ್ಷರೆಂದು ಘೋಷಿಸಲಾಯಿತು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಉದ್ಯಮಿಗಳ ಸಹಕಾರವಿರಲಿ: ಬಿಇಒ ಹನುಮಂತಪ್ಪ
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳೂ ನಡೆಯುತ್ತಿದ್ದು, ಕ್ಷೀರ ಭಾಗ್ಯ, ಬಾಳೆಹಣ್ಣು, ಶೇಂಗಾಚಿಕ್ಕಿ, ಸಮವಸ್ತ್ರ, ವಿದ್ಯಾರ್ಥಿ ವೇತನಗಳ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕ್ಷೀಣಿಸುತ್ತಿದೆ.
ಬಗರ್ ಹುಕುಂ ಜಮೀನಿಗೆ ಸಾಗುವಳಿ ಚೀಟಿ ನೀಡಿ: ತಹಸೀಲ್ದಾರ್ ಗೆ ಮನವಿ
ನಮೂನೆ 53 ಮತ್ತು 57 ರಲ್ಲಿ ಸಾಗುವಳಿ ಚೀಟಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿರುವ ರೈತರು ಜಮೀನನ್ನು ಸರ್ಕಾರದ ವತಿಯಿಂದ ಸರ್ವೆ ಮಾಡಿಸಿ ವಿಸ್ತೀರ್ಣದ ಸರ್ಕಾರದ ಜಮೀನನ್ನು ಅವರಿಗೆ ಸಾಗುವಳಿ ಚೀಟಿ ನೀಡಿ ಭೂಮಿಯ ಒಡೆಯರೆಂದು ಘೋಷಿಸಬೇಕು.
ಅಯೋಧ್ಯೆ ಶ್ರೀರಾಮ ಮಂದಿರ ದೇಶದ ಅಸ್ಮಿತೆ: ನಾ.ತಿಪ್ಪೇಸ್ವಾಮಿ
ಪಾರಂಪರಿಕ, ಪಾರಿವಾರಿಕತೆಯ ಸಂಕೇತ ಶ್ರೀರಾಮ ಮಂದಿರ. ಈ ಎಲ್ಲಾ ಹೋರಾಟಗಳ ಪ್ರತೀಕ, ಹೋರಾಟದ ಫಲವಾಗಿ ಪ್ರಾಣ ಪ್ರತಿಷ್ಠಾಪನೆ, ಶ್ರೀರಾಮ ಮಂದಿರ ಲೋಕಾರ್ಪಣೆಯಾಗುತ್ತಿದೆ. ಇದು ಭಾರತೀಯರಷ್ಟೇ ಅಲ್ಲ, ಇಡೀ ಜಗತ್ತಿನ ಸಮಸ್ತ ರಾಮಭಕ್ತರ ಬದುಕಿನ ಮಹತ್ವದ ಕ್ಷಣಗಳು, ಭಕ್ತರ ಬದುಕಿನ ನಿಜವಾದ ಹಬ್ಬದ ಕ್ಷಣಗಳಾಗಿವೆ.
ಜಾತಿಗಣತಿ ವರದಿ ಜಾರಿಗೆ ಹಿಂದೇಟು ಹಾಕದಿರಿ: ಡಿಎಸ್ಸೆಸ್ ಜಿಲ್ಲಾ ಘಟಕ
ರಾಜ್ಯ ಸರ್ಕಾರವು ಜಾತಿಗಣತಿ ವರದಿ ಅಂಗೀಕರಿಸಿ, ಜಾರಿಗೊಳಿಸಬೇಕು. ರಾಜ್ಯದಲ್ಲಿ ಕೈಗೊಂಡ ಜಾತಿ, ಶೈಕ್ಷಣಿಕ, ಸಾಮಾಜಿಕ, ಸ್ಥಿತಿಗತಿ ಕುರಿತ ವರದಿ ಜಾರಿಗೆ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದೇಟು ಹಾಕಬಾರದು. ಕಾಂತರಾಜು ವರದಿ ತಕ್ಷಣವೇ ಜಾರಿಗೊಳಿಸಬೇಕು.
ಮಾಜಿ ನೌಕರನಿಂದಲೇ ಸ್ಮಾಲ್‌ ಫೈನಾನ್ಸ್ ಸೇಫ್‌ ಲಾಕರ್‌ಗೆ ಕನ್ನ!
ಕಳ್ಳತನ ನಡೆದ 12 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿ, ಕಳುವಾಗಿದ್ದ 10,88,440 ರು.ಗಳನ್ನು ಜಪ್ತಿ ಮಾಡುವಲ್ಲಿ ಕೆಟಿಜೆ ನಗರ ಪೊಲೀಸರು ಯಶಸ್ವಿಯಾಗಿದ್ದು, ತಂಡದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಶ್ಲಾಘಿಸಿ, ಬಹುಮಾನ ಘೋಷಿಸಿದ್ದಾರೆ.
ಹಿಟ್ ಅಂಡ್ ರನ್: ಹೊಸ ಸೆಕ್ಷನ್ ರದ್ದುಪಡಿಸಲು ಲಾರಿ ಚಾಲಕ-ಮಾಲೀಕರ ಮುಷ್ಕರ
ಹೊಸದಾಗಿ ಜಾರಿಗೆ ತರಲಾದ ಕಠಿಣ ಸೆಕ್ಷನ್ ಗಳಿಂದ ಲಾರಿ ಮಾಲೀಕರು ಮತ್ತು ಚಾಲಕರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಚಾಲಕರ ಕ್ಷೇಮಾಭಿವೃದ್ಧಿ ಸಂಘ ಅಭಿಪ್ರಾಯಪಟ್ಟಿದೆ.
ಚಿಕ್ಕಣ್ಣನ ‘ಉಪಾಧ್ಯಕ್ಷ’ ರಾಜ್ಯಾದ್ಯಂತ 26ಕ್ಕೆ ತೆರೆಗೆ
ಹಿಂದೆ ಅಧ್ಯಕ್ಷ ಸಿನಿಮಾದ ಕಥೆ ಎಲ್ಲಿ ನಿಂತಿತ್ತೋ ಅಲ್ಲಿಂದಲೇ ಉಪಾಧ್ಯಕ್ಷನ ಕಥೆಯು ಶುರುವಾಗುತ್ತದೆ. ಅಧ್ಯಕ್ಷ ಸಿನಿಮಾದ ಮುಂದುವರಿದ ಭಾಗವಾಗಿ ಉಪಾ ಧ್ಯಕ್ಷ ಚಿತ್ರವು ಸಹ ಅತ್ಯುತ್ತಮವಾಗಿ ಮೂಡಿ ಬಂದಿದೆ ಎಂದು ನಿರ್ದೇಶಕ ಅನಿಲ್‌ಕುಮಾರ್‌ ತಿಳಿಸಿದರು.
ನಗರದಲ್ಲಿ ವಿದ್ಯಾರ್ಥಿನಿಯರ ಆರೋಗ್ಯ, ಸ್ವಚ್ಛತಾ ಜಾಗೃತಿ
ದಾವಣಗೆರೆಯ ಮಹಿಳಾ ಸೇವಾ ಸಮಾಜ ಮಹಿಳಾ ಪದವಿ ಕಾಲೇಜು ಮತ್ತು ಹೈಸ್ಕೂಲ್‌ನಲ್ಲಿ ಬಾಲಕಿಯರಿಗೆ 360 ಪ್ಯಾಡ್ / ನಾಪ್ಕಿನ್‌ಗಳನ್ನು ವಿತರಣೆ ಮಾಡಿ ಸ್ವಚ್ಛತೆಯ ಅರಿವು ಮೂಡಿಸಲಾಯಿತು.
53 ಅಡಿ ಏಕಶಿಲಾ ಕನಕ ಪ್ರತಿಮೆಗೆ ಸಂಕಲ್ಪ: ಶಿವಮೂರ್ತಿ
ಏಕಶಿಲಾ ಕನಕಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ನೂರು ದಿನ ಸಾವಿರ ಹಳ್ಳಿ ಒಂದು ಗುರಿ ಪ್ರವಾಸವನ್ನು ಜ.19ರಿಂದ 26ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕುರುಬ ಸಮಾಜದ ಮುಖಂಡ ಅಣಬೇರು ಶಿವಮೂರ್ತಿ ತಿಳಿಸಿದರು.
  • < previous
  • 1
  • ...
  • 532
  • 533
  • 534
  • 535
  • 536
  • 537
  • 538
  • 539
  • 540
  • ...
  • 564
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved