• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭೆ ಸ್ಪರ್ಧೆಯ ಬಗ್ಗೆ ಚರ್ಚಿಸಿಲ್ಲ: ಡಾ.ಪ್ರಭಾ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಇನ್ನೊಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ರಾಮಲಲ್ಲಾ ಸ್ಮರಣೆ, ಅಯೋಧ್ಯೆಗೆ ಬೈಕ್ ರ್‍ಯಾಲಿ
ಪ್ರಭು ಶ್ರೀರಾಮಚಂದ್ರನ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಭಕ್ತರಿಂದ ಪ್ರಭು ಶ್ರೀರಾಮನಿಗೆ ವಿಭಿನ್ನ ಸೇವೆ ಸಮರ್ಪಣೆ, ಜತೆಗೆ ಅಯೋಧ್ಯೆಯತ್ತ ದರ್ಶನ್ ಪವಾರ್‌ ಬೈಕ್‌ನಲ್ಲೇ ಪ್ರಯಾಣ ಬೆಳೆಸಿದ್ದಾರೆ.
ಜಿಲ್ಲೆಯಲ್ಲಿ 27 ದಿನ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ
ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯ ಎಲ್ಲಾ 194 ಗ್ರಾಮ ಪಂಚಾಯಿತಿ , ನಗರ, ಸ್ಥಳೀಯ ಸಂಸ್ಥೆಗಳ ಕೇಂದ್ರಸ್ಥಾನದಲ್ಲಿ ಸಂವಿಧಾನ ಸ್ತಬ್ದಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಶೆಡ್ ಹಾಕಲು ಅನುವು ಮಾಡಿ ಕೊಡಲು ಶಾಸಕಗೆ ಬೀದಿಬದಿ ವ್ಯಾಪಾರಿಗಳ ಮನವಿ
ಮಲೇಬೆನ್ನೂರು ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನದಡಿ 90 ಲಕ್ಷ ರು.ವೆಚ್ಚದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಿಮಿತ್ತ ರಸ್ತೆಬದಿ ವ್ಯಾಪಾರಿಗಳ ಶೆಡ್‌ಗಳನ್ನು ತೆರವುಗೊಳಿಸಲಾಗಿದೆ.
ಜಿಲ್ಲೆಗೆ ₹402 ಕೋಟಿ ಕ್ರಿಯಾ ಯೋಜನೆ: ಡಾ.ವೆಂಕಟೇಶ್
ನಗರದಲ್ಲಿ ನಡೆದ ಎಸ್‌ಸಿಪಿ, ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ದಾವಣಗೆರೆ ಜಿಲ್ಲೆಯ ಮೂಲ ಸೌಕರ್ಯಕ್ಕಾಗಿ 402 ಕೋಟಿ ರು. ಕ್ರಿಯಾ ಯೋಜನೆ ಕುರಿತು ಮಾತನಾಡಿದರು.
ಸ್ವಾಮಿ ವಿವೇಕಾನಂದರ ಉಪದೇಶ ಚೈತನ್ಯಕ್ಕೆ ಸ್ಫೂರ್ತಿ: ತೀರ್ಥಂಕರಾನಂದ ಸ್ವಾಮಿ
ಉತ್ತಮ ಮೌಲ್ಯಗಳನ್ನು ಪಡೆಯಲು ಶಿಕ್ಷಣ ಮುಖ್ಯ ಎಂದು ಸ್ವಾಮಿ ವಿವೇಕಾನಂದರು ನಂಬಿದ್ದರು. ಒಳ್ಳೆಯದರ ಬಗ್ಗೆ ಧೃಡವಾದ ನಂಬಿಕೆ, ಅನುಮಾನ ಅಸೂಯೆ ಇಲ್ಲದಿರುವುದು. ಒಳ್ಳೆಯವರಿಗೆ ಪ್ರೋತ್ಸಾಹಿಸುವುದು ಆಗಾಗಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ರೂಢಿಸಿಕೊಳ್ಳಿ.
ಇಂದಿನ ಲಾರಿ ಮುಷ್ಕರಕ್ಕೆ ಎಐಎಂಟಿಸಿ ಬೆಂಬಲವಿಲ್ಲ: ಸೈಯದ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಬ್ಬ ಕೇಂದ್ರ ಸಚಿವ ಪಿಯುಷ್ ಗೋಯಲ್ ರಿಂದ ವಿವರಣೆ ಪಡೆದು, ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಸಂಘಟನೆ ಜೊತೆಗೆ ಸತತ 3-4 ತಾಸು ಚರ್ಚಿಸಿ, ಐಪಿಸಿ 106 ಅನುಚ್ಛೇದ 2 ಕಾನೂನು ಜಾರಿಗೊಳಿಸುವುದಿಲ್ಲವೆಂಬ ಭರವಸೆ ನೀಡಿದ ನಂತರ ಮುಷ್ಕರದ ಪ್ರಶ್ನೆಯೇ ಇಲ್ಲ.
ವಾಹನ ಚಾಲಕರಿಗೆ ಕಾನೂನುಗಳ ಅರಿವು ಅವಶ್ಯ: ನ್ಯಾ.ಮಹಾವೀರ ಕರೆಣವರ್
ಎಲ್ಲಾ ಭಾರೀ ವಾಹನ ಚಾಲಕರು, ವಾಹನ ತರಬೇತಿ ಚಾಲನ ಕೇಂದ್ರಗಳು, ಎಲ್ಲಾ ಇಲಾಖೆಗಳ ಒಳಗೊಂಡಂತೆ ಕಾರ್ಯಕ್ರಮ ಆಯೋಜಿಸುತ್ತಿರುವುದು ಮಾದರಿ. ರಸ್ತೆ ಸುರಕ್ಷತಾ ಸಪ್ತಾಹ ಸಂದರ್ಭದಲ್ಲಿ ನಾವು ಕೇವಲ ವಾಹನ ಚಾಲನೆ ಮಾಡುವವರ ಕುರಿತು ಮತ್ತು ಕಾನೂನು ಉಲ್ಲಂಘನೆ ಕುರಿತು ಜಾಗೃತಿ ಮೂಡಿಸಿದರೆ ಸಾಕಾಗುವುದಿಲ್ಲ.
ಸಂಸದ ಸಿದ್ದೇಶ್ವರ ವಿರುದ್ಧ ಇಡಿ ತನಿಖೆಯಾಗಲಿ: ಕಾಂಗ್ರೆಸ್
ಸಂಸದ ಸಿದ್ದೇಶ್ವರ ಅನೇಕ ವರ್ಷದಿಂದ ಹವಾಲ ವ್ಯವಹಾರ ನಡೆಸುತ್ತಿದ್ದಾರೆ. 30 ಪೈಸೆ ಕಮಿಷನ್‌ಗಾಗಿ ತನ್ನದೇ ಕಾರಿನಲ್ಲಿ ಹಣ ಸಾಗಿಸುತ್ತಿದ್ದೆಯೆಂಬುದಾಗಿ ಕಾರು ಚಾಲಕ ಸ್ವಾಮಿ ಮತ್ತು ಅನುಪಮಾ ಎಂಬವರು ಬೆಂಗಳೂರು ಉಪ್ಪಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನ್ನು ಇಲಾಖೆಗಳು ಗಂಭೀರವಾಗಿ ಪರಿಗಣಿಸಲಿ.
ಸಾಲಬಾಧೆಯಿಂದ ನೊಂದು ರೈತ ಆತ್ಮಹತ್ಯೆ
ರೈತ ಕರೆಕಾಳವ್ವರ ಸಿದ್ದಪ್ಪ(52 ವರ್ಷ) ಆತ್ಮಹತ್ಯೆ ಮಾಡಿಕೊಂಡ ರೈತ. ಮೃತ ರೈತ ಬೆಳೆ ಬೆಳೆಯಲೆಂದು ನ್ಯಾಷನಲ್ ಬ್ಯಾಂಕ್‌, ಸಹಕಾರ ಸಂಘ, ಕೈಗಡ ಸಾಲ ಸೇರಿ ಒಟ್ಟು 12 ಲಕ್ಷ ರು.ಗಳಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.
  • < previous
  • 1
  • ...
  • 533
  • 534
  • 535
  • 536
  • 537
  • 538
  • 539
  • 540
  • 541
  • ...
  • 564
  • next >
Top Stories
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved