• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೦ ಶಾಲೆಗೆ ವಿಜ್ಞಾನ ಉಪಕರಣ ಹಸ್ತಾಂತರ: ಅರುಣಾ ದಿವಾಕರ್ ಮಾಹಿತಿ
ಹರಿಹರ ತಾಲೂಕಿನ ಒಟ್ಟು ಹತ್ತು ಶಾಲೆಗಳಿಗೆ ಹತ್ತು ಲಕ್ಷ ರು. ಮೌಲ್ಯದ ಬೀರುಗಳ ಸಹಿತ ವಿಜ್ಞಾನ ವಿಷಯದ ಪ್ರಯೋಗಾಲಯ ಉಪಕರಣಗಳನ್ನು ನೀಡಲಾಗಿದೆ, ಆ ಕಾರಣಕ್ಕಾಗಿ ಬಡ ಮಕ್ಕಳ ಸಂಸತ ಕಂಡು ಉತ್ಸಾಹ ದುಪ್ಪಟ್ಟಾಗಿದೆ ಎಂದು ಬೆಂಗಳೂರಿನ ಕೃತಗ್ಯತಾ ಟ್ರಸ್ಟ್ ಮುಖ್ಯಸ್ಥೆ ಅರುಣಾ ದಿವಾಕರ್ ಹೇಳಿದರು.
ಉಪನ್ಯಾಸಕರು, ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹ
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರ ನೇಮಿಸಲು ಆಗ್ರಹಿಸಿ ಶುಕ್ರವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ವೀ.ಲಿಂ. ಒಳಪಂಗಡಗಳು ಒಂದಾಗದಿದ್ದರೆ ಸಂಕಷ್ಟ
ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳು ಒಂದಾಗದಿದ್ದರೆ ಭವಿಷ್ಯದಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಅ.ಭಾ.ವೀ.ಲಿಂ. ಮಹಾಸಭಾ ರಾಷ್ಟ್ರೀಯ ಮಹಿಳಾ ಘಟಕ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಅಭಿಪ್ರಾಯಪಟ್ಟಿದ್ದಾರೆ.
ಯುವಪೀಳಿಗೆ ಭಾರತ ಇತಿಹಾಸ ತಿಳಿಯಲಿ: ನ್ಯಾ.ವೇಲಾ
ಭಾರತದ ಇತಿಹಾಸವನ್ನು ಇಂದಿನ ಯುವಪೀಳಿಗೆ ಅಧ್ಯಯನ ಮಾಡಬೇಕು. ಆ ಮೂಲಕ ನೆಮ್ಮದಿ ನೀಡದ ಕೃತಕ ಜೀವನದಿಂದ ಹೊರಬರಬೇಕು. ಜೀವನದ ಬಗ್ಗೆ ಪುನರಾಲೋಚಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ.ವೇಲಾ ಹೇಳಿದ್ದಾರೆ.
ಬಾಲ್ಯವಿವಾಹ ಮುಕ್ತ ಜಿಲ್ಲೆಗೆ ಶ್ರಮಿಸಿ: ನ್ಯಾ.ಮಹಾವೀರ
ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಅಧಿಕಾರಿಗಳು ಅವಿರತವಾಗಿ ಶ್ರಮಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ಹೇಳಿದ್ದಾರೆ.
ಶೂನ್ಯದಿಂದ ಸಾಧನೆ ಶಿಖರವೇರಿದ ಮಠದ ಗುರುಸಿದ್ದಯ್ಯ
ಶೂನ್ಯದಿಂದ ಸಾಧನೆಯ ಶಿಖರವೇರಿದ ಮಠದ ಗುರುಸಿದ್ದಯ್ಯನವರ ಶ್ರಮ ಮತ್ತು ಅವರು ನಡೆದು ಬಂದ ದಾರಿ ಇಂದಿನ ಯುವಪೀಳಿಗೆಗೆ ಆದರ್ಶವಾಗಬೇಕು ಎಂದು ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.
ಗೋವಿನಕೋವಿ ವೃದ್ಧೆಗೆ ಹಲ್ಲೆ ನಡೆಸಿದ್ದು ಅಳಿಯನ ಸ್ನೇಹಿತ!
ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಒಬ್ಬಂಟಿ ವೃದ್ಧೆ ಮೇಲೆ ತೀವ್ರ ಹಲ್ಲೆ ಮಾಡಿ, 30 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿ, ಚಿನ್ನದ ಸರ ಜಪ್ತಿ ಮಾಡಿದ್ದಾರೆ.
ಗ್ರಾಪಂ ಕಚೇರಿ ಮುಂದೆ 5 ತಾಸು ಧರಣಿ ಕುಳಿತ ವಿದ್ಯಾರ್ಥಿನಿ
ಕುಡಿಯುವ ನೀರೊದಗಿಸದ, ಒಳಚರಂಡಿ ವ್ಯವಸ್ಥೆ ಕಲ್ಪಿಸದ, ಊರಿನ ರಸ್ತೆ ಅಭಿವೃದ್ಧಿಪಡಿಸದ ಗ್ರಾಮ ಪಂಚಾಯಿತಿ ಆಡಳಿತದ ಅಸಡ್ಡೆ ವಿರುದ್ಧ 6ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತಾಲೂಕಿನ ಆಲೂರು ಗ್ರಾಮದಲ್ಲಿ ಸಿಡಿದೆದ್ದಿದ್ದಾರೆ. ಕುರ್ಚಿಗೆ ತನ್ನ ಬೇಡಿಕೆಗಳ ಬ್ಯಾನರ್ ಹಾಕಿಕೊಂಡು, ರಾಷ್ಟ್ರಪಿತ ಮಹಾತ್ಮ ಗಾಂಧಿ ಭಾವಚಿತ್ರದ ಸಮೇತ ಏಕಾಂಗಿಯಾಗಿ ಪ್ರತಿಭಟಿಸಿ, ಗ್ರಾಪಂ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾಳೆ.
ಯಶವಂತ ರಾವ್ ಜಾಧವ್‌ ಅಕ್ರಮ ಜನರಿಗೆ ಗೊತ್ತು
ದಾವಣಗೆರೆ ಜನರಿಗೆ ಸುಳ್ಳು ಮಾಹಿತಿ ನೀಡುವ ಮೂಲಕ ತಮ್ಮ ಗುರು ಜಿ.ಎಂ. ಸಿದ್ದೇಶ್ವರ್‌ ಅವರನ್ನು ಮೆಚ್ಚಿಸಲು ಯಶವಂತ ರಾವ್ ಜಾಧವ್ ಹೊರಟಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ವ್ಯಂಗ್ಯವಾಡಿದ್ದಾರೆ.
ಭಕ್ತಸಾಗರ ಮಧ್ಯೆ ಶ್ರೀ ಚನ್ನಪ್ಪಸ್ವಾಮಿಗಳ ಅದ್ಧೂರಿ ಮಹಾರಥೋತ್ಸವ
ಹೊನ್ನಾಳಿ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿಗಳ ಮಹಾರಥೋತ್ಸವ ಶುಕ್ರವಾರ ಮಧ್ಯಾಹ್ನ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಶಹನಾಯ್, ಭಜನೆ, ಡೊಳ್ಳು, ಕೀಲು ಕುದುರೆ, ಪುರುವಂತರ ವೀರಗಾಸೆ, ಮಕ್ಕಳ ಕೋಲಾಟ ನೃತ್ಯ ಇತ್ಯಾದಿ ಕಲಾ ತಂಡಗಳು ಉತ್ಸವದಲ್ಲಿ ಗಮನ ಸೆಳೆದವು.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 636
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved