• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಶಾಮನೂರು
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಹರಿಹರ: ಸಂತ್ರಸ್ತ ಮಹಿಳೆಗೆ ಸೌಲಭ್ಯ ಕಲ್ಪಿಸಲು ನ್ಯಾ.ಮಹಾದೇವ್ ಸೂಚನೆ

ಕುಣಿಬೆಳಕೆರೆಯ ಸಂತ್ರಸ್ತ ಮಹಿಳೆ ಗಿರಿಜಮ್ಮಗೆ ವಸತಿ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ಮಹಾದೇವ್ ಕಾನಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಮನ ಜನ್ಮಪತ್ರ ಕೇಳಿದ್ದ ಕಾಂಗ್ರೆಸ್‌ಗೆ ಜ್ಞಾನೋದಯ: ರೇಣುಕಾಚಾರ್ಯ
ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಇತ್ತು ಅಂದವರಿಗೆ, ಶ್ರೀರಾಮನ ಜನ್ಮಪತ್ರ ಕೇಳಿದವರಿಗೆ, ಕರ ಸೇವಕರ ಮೇಲೆ ಕೇಸ್ ದಾಖಲಿಸಿದ ಕಾಂಗ್ರೆಸ್ಸಿಗರಿಗೆ ಈಗ ಜ್ಞಾನೋದಯವಾಗಿದ್ದು, ಇದೀಗ ತಮ್ಮ ತಪ್ಪಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ
ಕಾಂಗ್ರೆಸ್‌ಗೆ ರಾಮ ಬೇಕೋ, ಬಾಬರ್ ಬೇಕೋ: ಸಿಟಿ ರವಿ
ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಷ್ಠಾಪನೆ ಆಗುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದ್ದು, 500 ವರ್ಷಗಳ ಸಂಘರ್ಷದ ಇತಿಹಾಸ ಮಂದಿರದ್ದಾಗಿದೆ ಎಂದು ಬಿಜೆಪಿ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ಸಂಚಾರ ಸುವ್ಯವಸ್ಥೆ ಅಲ್ಲದೇ, ಅಪರಾಧ ತಡೆಗೂ ಹದ್ದಿನ ಕಣ್ಣು!

ದಾವಣಗೆರೆ ಸ್ಮಾರ್ಟ್ ಸಿಟಿಯಡಿ ಅಡ್ವಾನ್ಸಡ್‌ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಈಗಾಗಲೇ ಆಧುನಿಕ ತಂತ್ರಜ್ಞಾನ ಬಳಸಿಕೊ ಳ್ಳಲಾಗುತ್ತಿದೆ. ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಹೇಳಿದರು.

ಕೆರೆಗಳ ಸಂರಕ್ಷಣೆ ಪ್ರಮುಖ ಕರ್ತವ್ಯ: ಬಸವಂತಪ್ಪ
ಅರಣ್ಯ, ಗಿಡಗಳು, ಕೆರೆ ಕಟ್ಟೆಗಳು ಇವೆಲ್ಲ ನಮ್ಮದಾಗಿದ್ದು, ಇವುಗಳ ಸಂರಕ್ಷಣೆ ಜವಾಬ್ದಾರಿ ನಮ್ಮ ಮೇಲೆ ಇದೆ. ಓಡೋ ನೀರನ್ನು ನಿಲ್ಲಿಸಬೇಕು, ನಿಲ್ಲಿಸಿ ಸಂಗ್ರಹಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ರೈತರಿಗೆ ಕಿವಿಮಾತು.
ದಾವಣಗೆರೆ: ಭ್ರಷ್ಟ, ವಕ್ಫ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯ
ಹರಿಹರ ತಾಲೂಕು ಮಲೆಬೆನ್ನೂರಿನ ಜಾಮೀಯ ಮಸೀದಿಯಲ್ಲಿ 1.97 ಕೋಟಿ ರು. ಅಧಿಕ, ಹೊನ್ನಾಳಿ ಪಠಾಣ್ ವಾಡಿ ಮಸೀದಿಯಲ್ಲಿ 16.57 ಲಕ್ಷ ರು. ಅಧಿಕ ಹಾಗೂ ಸಾಸ್ವೇಹಳ್ಳಿಯ ಜಾಮೀಯಾ ಮಸೀದಿಯಲ್ಲಿ ಆದ ಹಣದ ದುರ್ಬಳಕೆ ಬಗ್ಗೆ ಸಮಗ್ರ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುಬೇಕು.
ರಾಮಮಂದಿರ ಕಣ್ತುಂಬಿಕೊಳ್ಳುವ ಸುದೈವ: ಡಾ.ರವಿಕುಮಾರ್‌
ಭಾರತ ದೇಶವಾಸಿಗಳ ಜೀವ ಮತ್ತು ಜೀವಾಳದಲ್ಲಿ ಬೆರೆತಿರುವ ರಾಮನನ್ನು ಅಯೋಧ್ಯೆಯಲ್ಲಿ ಪುನರ್ ಸ್ಥಾಪಿಸಿ, ಪ್ರಾಣ ಪ್ರತಿಷ್ಠಾಪನೆ ಮಾಡುವ ಶುಭಘಳಿಗೆ ಕಣ್ತುಂಬಿಕೊಳ್ಳುತ್ತಿರುವುದು ಸುದೈವ, ಧನ್ಯತೆ.
ರಾಮನ ಪ್ರತಿಷ್ಠಾಪನೆ ಧರ್ಮದ ಪುನರುತ್ಥಾನದ ಸಂಕಲ್ಪ: ಸಿ.ಟಿ.ರವಿ
ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಟಾಪನೆ ಧರ್ಮದ ಪುನರುತ್ಥಾನದ ಸಂಕಲ್ಪವಾಗಿದ್ದು, ಅಲ್ಲಿ ರಾಮ ಮಂದಿರ ಬರೀ ಮಂದಿರವಾಗಿ ನಿರ್ಮಾಣವಾಗುತ್ತಿಲ್ಲ, ಅದು ಭಾರತೀಯ ಸಂಸ್ಕೃತಿ, ಧರ್ಮವನ್ನು ಜಗತ್ತಿಗೆ ಪ್ರತಿಪಾದಿಸುವ ಮಹತ್ವದ ಕಾರ್ಯವೂ ಆಗಿದೆ.
ಗ್ರಾಪಂ ಸದಸ್ಯರ ನಿರ್ಲಕ್ಷ್ಯ<bha>;</bha> ಪಿಡಿಒ ಅಮಾನತಿಗೆ ಆಗ್ರಹ
ಗ್ರಾಮಾ ಠಾಣಾ ವ್ಯಾಪ್ತಿಯಿಂದ ಹೋಗಿರುವ ಕಂದಾಯ ಭೂಮಿಯಲ್ಲಿನ ಮನೆಗಳಿಗೆ ಅಕ್ರಮವಾಗಿ ಇ-ಸ್ವತ್ತು ಗಳ ಮಾಡುತ್ತಾ ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಇ-ಸ್ವತ್ತು ಮಾಡಲು ಸಂಬಂಧ ಪಟ್ಟ ದಾಖಲೆಗಳನ್ನು ನೀಡಿದರೂ ಸಹಾ ಇ ಸ್ವತ್ತು ಮಾಡುತ್ತಿಲ್ಲ. ಇಂತಹ ಹಲವು ಹಗರಣಗಳ ಮಾಡುತ್ತಿರುವ ಪಿಡಿಒ ವಿರುದ್ದ ಈ ಹಿಂದೆ ಗ್ರಾ.ಪಂ ಎದುರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ.
  • < previous
  • 1
  • ...
  • 536
  • 537
  • 538
  • 539
  • 540
  • 541
  • 542
  • 543
  • 544
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved