• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ಯೋಜನೆ ಬಗ್ಗೆ ಜನರಿಗೆ ಮನವರಿಕೆ ಮಾಡಿ: ಸಂಸದ ಡಾ.ಸಿದ್ದೇಶ್ವರ್‌
ಕೇಂದ್ರ ಸರ್ಕಾರ ಯೋಜನೆಗಳನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಸವಲತ್ತುಗಳ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವ ಜೊತೆಗೆ ಯೋಜನೆಯಿಂದ ಹೊರಗಿರುವ ಜನರನ್ನು ಯೋಜನಾ ವ್ಯಾಪ್ತಿಗೆ ತರುವ ಕೆಲಸ ಮಾಡಲು ಸೂಚಿಸಿದರು.
ಸ್ವಚ್ಛ ಸರ್ವೇಕ್ಷಣೆ: ನಗರಕ್ಕೆ ರಾಜ್ಯದಲ್ಲೇ 6ನೇ ಸ್ಥಾನ
ದೇಶಾದ್ಯಂತ ಯಾವ್ಯಾವ ನಗರಗಳು ಹೆಚ್ಚು ಸ್ವಚ್ಛ ಎಂಬುದು ಸಮೀಕ್ಷೆ ವರದಿ ನಿರ್ಧರಿಸುತ್ತದೆ. ಕಳೆದ ಬಾರಿ 12ನೇ ಸ್ಥಾನದಲ್ಲಿದ್ದ ದಾವಣಗೆರೆ ಈಗ 6 ಸ್ಥಾನಕ್ಕೇರಿರುವುದು ನಾವೆಲ್ಲಾ ಹೆಮ್ಮೆಪಡುವ ಸಂಗತಿ. ರಾಷ್ಟ್ರಮಟ್ಟದಲ್ಲಿ ಹಿಂದಿನ ಬಾರಿ 220ನೇ ರ್‍ಯಾಂಕ್ ಪಡೆದಿದ್ದು, ಈ ಬಾರಿ 169ನೇ ಸ್ಥಾನಕ್ಕೇರಿ ಗಮನಾರ್ಹ ಸಾಧನೆ ಮಾಡಿದೆ.
ವಿದ್ಯಾರ್ಥಿಗಳು ಸಾಧನೆ ಕಡೆಗೆ ಗಮನಹರಿಸಿ: ನ್ಯಾಯಾಧೀಶ ಎಚ್.ದೇವದಾಸ್
ವಿದ್ಯಾರ್ಥಿ ಸಮುದಾಯ ಅನಗತ್ಯ ಕೆಟ್ಟ ವಿಚಾರಗಳಿಂದ ದೂರವಿದ್ದು, ಕೇವಲ ಸಾಧನೆ ಕಡೆಗೆ ಗಮನಹರಿಸಬೇಕು. ಅವರು ಹೇಳಿಕೊಟ್ಟ ಮಾರ್ಗದಲ್ಲಿ ದೇಶಪ್ರೇಮ ಬೆಳೆಸಿಕೊಳ್ಳೋಣ ತಮ್ಮತನ ಅರಿತು ನಮ್ಮ ಗುರಿಯತ್ತ ಸಾಗೋಣ.
ಬೆಸ್ಕಾಂ ಸಿಬ್ಬಂದಿ ರೈತರ ಮೇಲಿನ ದಬ್ಬಾಳಿಕೆ ನಿಲ್ಲಿಸಲಿ: ಹುಚ್ಚವ್ವನಹಳ್ಳಿ ಮಂಜುನಾಥ
ಎಲ್‌ಟಿ ಲೈನ್ ಮತ್ತು ಪವರ್ ಲೈನ್‌ಗಳು 500 ಮೀಟರ್ ಒಳಗಿದ್ದರೆ ವಿದ್ಯುತ್ ಪರಿವರ್ತಕ ನೀಡುವ, ಒಂದು ವೇಳೆ ಇದಕ್ಕಿಂತ ಹೆಚ್ಚು ದೂರವಿದ್ದರೆ ಸೋಲಾರ್ ಅಳವಡಿಸಬೇಕೆಂಬ ನಿಯಮವನ್ನು ಬೆಸ್ಕಾಂ ಕೈಬಿಡಬೇಕು. ಟಿಸಿ ಸುಟ್ಟು 24 ಗಂಟೆ ಒಳಗಾಗಿ ಪರ್ಯಾಯ ಟಿಸಿ ನೀಡಬೇಕು. ಈಗಾಗಲೇ ಬಾಕಿ ಇರುವಂತಹ ಟಿಸಿಗಳನ್ನು ತಕ್ಷಣ ಒದಗಿಸಬೇಕು.
ಯುವಪೀಳಿಗೆಯಲ್ಲಿ ಸಕಾರಾತ್ಮಕ ಚಿಂತನೆಗಳು ಬೆಳೆಯಲಿ: ಪ್ರೊ.ಬಿ.ಡಿ.ಕುಂಬಾರ
ಎಲ್ಲಿಯವರೆಗೆ ನಿಮ್ಮನ್ನು ನೀವು ಅರ್ಥ ಮಾಡಿಕೊಳ್ಳಲ್ಲವೋ, ನಿಮ್ಮ ಮನಸ್ಸಿಗೆ ಲಗಾಮು ಹಾಕಲು ಸಾಧ್ಯವಿಲ್ಲವೋ, ಅಲ್ಲಿಯವರೆಗೆ ನಿಮಗೆ ಯಶಸ್ಸು ಸಿಗುವುದಿಲ್ಲ. ಸ್ವಾಮಿ ವಿವೇಕಾನಂದರ ಸಂದೇಶದಂತೆ ನೀವು ನಡೆದರೆ ಯಶಸ್ಸು ಪಡೆಯಲು ಸಾಧ್ಯ ಈ ನಿಟ್ಟಿನಲ್ಲಿ ನೀವು ಅಂದುಕೊಂಡ ಗುರಿಯತ್ತ ಹಗಲಿರುಳು ಪರಿಶ್ರಮ ಪಡಿ, ನೀವು ನೀವಾಗಿಯೆ ಮುನ್ನಡೆದರೆ ವೀರ ಸನ್ಯಾಸಿಯ ಮಾರ್ಗ ಕಂಡುಕೊಳ್ಳಲು ಸಾಧ್ಯ.
ಕೇಂದ್ರದ ಯೋಜನೆ ಸಣ್ಣ ವ್ಯಾಪಾರಿಗಳಿಗೆ ಅನುಕೂಲ:ಎಸ್.ಪ್ರಕಾಶ್
ಬೀದಿ ಬದಿ ವ್ಯಾಪಾರಿಗೆ ಎಲ್ಲಾ ಬ್ಯಾಂಕ್ ಗಳಲ್ಲಿ ವ್ಯಾಪಾರಕ್ಕಾಗಿ ತಲಾ ₹೧೦ ಸಾವಿರ ಸಾಲ ನೀಡಲಾಗುತ್ತದೆ. ಅದನ್ನು ನಿಗದಿತ ಅವಧಿಯಲ್ಲಿ ಮರು ಪಾವತಿಸಿದಲ್ಲಿ ಹಂತ ಹಂತವಾಗಿ ₹೫೦ ಸಾವಿರದವರೆಗೆ ಸಾಲ ನೀಡಲಾಗುತ್ತದೆ. ಸಣ್ಣ ವ್ಯಾಪಾರಿಗಳು ಈ ಯೋಜನೆಯ ಲಾಭ ಪಡೆದು ತಮ್ಮ ವ್ಯಾಪಾರ ನಡೆಸಬಹುದಾಗಿದೆ. ಸ್ವಸಹಾಯ ಸಂಘಗಳು ಮತ್ತು ಪಿಎಂಇಜಿಪಿ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಸಾಲ ನೀಡಲಾಗುತ್ತದೆ.
ಸ್ವಾಮಿ ವಿವೇಕಾನಂದ ಜಯಂತಿ: ರಾಮಕೃಷ್ಣ ಮಿಷನ್‌ನಿಂದ ಶೋಭಾಯಾತ್ರೆ
ಜಯದೇವ ಸರ್ಕಲ್‌ನಿಂದ ಪ್ರಾರಂಭವಾದ ಶೋಭಾಯಾತ್ರೆ ವಿನೋಭನಗರದ ರಾಮಕೃಷ್ಣ ಮಿಷನ್‌ನಲ್ಲಿ ಮುಕ್ತಾಯವಾಯಿತು. ನಂತರ ರಾಮಕೃಷ್ಣ ಮಿಷನ್‌ನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ರಸಪ್ರಶ್ನೆ ವಿಜೇತರಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಭಿವೃದ್ಧಿ ಕಾರ್ಯಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಬಿ.ಬಿ.ಸರೋಜಾ
ಸಾಮಾಜಿಕ, ಆರ್ಥಿಕ ಹಾಗೂ ಭೌತಿಕ ಅಭಿವೃದ್ಧಿ ಕಾರ್ಯಗಳ ಪರಿಣಾಮವಾಗಿ ಅನುಷ್ಠಾನಗೊಳಿಸಿ ತಾಲೂಕು ಅಭಿವೃದ್ಧಿಪಡಿಸಿ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸಮಸ್ಯೆಯಾಗದಂತೆ ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ.
ಕೂಡಲ ಸಂಗಮ ಕೃಷಿ ಪ್ರಶಸ್ತಿಗಳು 14ಕ್ಕೆ ಪ್ರದಾನ
ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಜ.14ರಂದು 12ನೇ ಕೃಷಿ ಸಂಕ್ರಾಂತಿ ಹಾಗೂ ರಾಷ್ಟ್ರೀಯ ಬಸವ ಕೃಷಿ ಪಂಡಿತ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ, ಗೌರವಿಸಲಾಗುವುದು ಎಂದು ಶ್ರೀಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಒತ್ತುವರಿ ಭೂಮಿ ವಶಕ್ಕೆ ಪಡೆದ ಅರಣ್ಯ, ಕಂದಾಯ ಇಲಾಖೆ
20-25 ವರ್ಷದ ಹಿಂದೆ ಅರಣ್ಯ ಇಲಾಖೆಗೆ ಸೇರಿದ್ದ ಭೂ ಪ್ರದೇಶವನ್ನು ಅಜ್ಜಿಹಳ್ಳಿ ಗ್ರಾಮದ ರೈತರು, ಮಾವಿನಕಟ್ಟೆ ವಲಯ ಅರಣ್ಯಕ್ಕೆ ಸೇರಿದ ಭೂ ಪ್ರದೇಶವನ್ನು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿದ ಭೂ ಪ್ರದೇಶವನ್ನು ಬಿಡಿಸಿರಿ ಎಂದು ಸುಣಿಗೆರೆ ಗ್ರಾಮದ ರೈತರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ವಲಯ ಅರಣ್ಯಾಧಿಕಾರಿ ಜಗದೀಶ್ ಸ್ಥಳ ಪರಿಶೀಲನೆ ನಡೆಸಿ ಒತ್ತುವರಿ ಮಾಡಿದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.
  • < previous
  • 1
  • ...
  • 537
  • 538
  • 539
  • 540
  • 541
  • 542
  • 543
  • 544
  • 545
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved