• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾರವಿಡೀ ಜಿಲ್ಲೆಯಾದ್ಯಂತ ರಸ್ತೆ ಸುರಕ್ಷಾ ಸಪ್ತಾಹ: ಎಸ್‌ಪಿ ಉಮಾ
ಸಂಚಾರ ನಿಯಮಗಳ ಪಾಲನೆ ತುಂಬಾ ಅವಶ್ಯಕ. ಆದ್ದರಿಂದ ಸಂಚಾರ ನಿಯಮಗಳ ಉಲಂಘನೆಗೆ ಪೊಲೀಸರು ದಂಡ ವಿಧಿಸುವ ಮೊದಲು ಸಾರ್ವಜನಿಕರಿಗೆ ಈ ಬಗ್ಗೆ ಪ್ರತಿ ವರ್ಷ ಸಂಚಾರ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆಯ ಎಡ ಭಾಗದಲ್ಲಿ ಸಂಚರಿಸಬೇಕು.
ಭದ್ರಾದ ಹಕ್ಕಿನ ನೀರಿಗಾಗಿ ಯಾವುದೇ ಹೋರಾಟಕ್ಕೂ ಸಿದ್ಧ: ರೈತ ಮುಖಂಡರು
ಜೀವನಾಡಿ ಭದ್ರಾ ಅಣೆಕಟ್ಟೆಯ ಶೇ.70 ಅಚ್ಚುಕಟ್ಟು ಪ್ರದೇಶ‍‍ವನ್ನು ದಾವಣಗೆರೆ ಜಿಲ್ಲೆ ಹೊಂದಿದ್ದರೂ ನಮ್ಮ ಜಿಲ್ಲೆಯ ರೈತರಿಗೆ ಅನ್ಯಾಯವಾಗುತ್ತಿದೆ. ಜ.6ರಂದು ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯ ರದ್ದುಪಡಿಸಿ, ಭದ್ರಾ ಅಧೀಕ್ಷಕ ಅಭಿಯಂತರರಾದ ಸುಜಾತ ಹೊಸ ವೇಳಾಪಟ್ಟಿ ಹೊರಡಿಸಿದ್ದು, ಇದು ಅಧಿಕಾರಿಗಳ ತುಘಲಕ್ ದರ್ಬಾರ್‌ ಆಗಿದೆ.
ಕೇಂದ್ರದ ಯೋಜನೆಗಳು ಅರ್ಹರಿಗೆ ತಲುಪುತ್ತಿವೆ: ಸಂಸದ ಸಿದ್ದೇಶ್ವರ
ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿದ್ದು, 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಭಾರಿ ಬಹುಮತದಿಂದ ಬಿಜೆಪಿ ಗೆದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ದೇಶದ ಚಿತ್ರಣವೇ ಸಂಪೂರ್ಣ ಬದಲಾಗಿ ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಭಾರತ ಹೊರ ಹೊಮ್ಮಲಿದೆ.
ವರ್ತುಲ ರಸ್ತೆ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ: ಸಚಿವ ಎಸ್ಸೆಸ್ಸೆಂ
ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು.
ಡಿಸಿಎಂ ಹುದ್ದೆ ಸೃಷ್ಟಿ ಅವಶ್ಯಕತೆ ಇಲ್ಲ: ಶಿವಗಂಗಾ ಬಸವರಾಜ
ಪಕ್ಷ ನಿಷ್ಠೆ, ಕಾರ್ಯಕ್ಷಮತೆ ಗಮನಿಸಿ, ಡಿ.ಕೆ.ಶಿವಕುಮಾರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಜಾತಿಯ ಆಧಾರದ ಮೇಲಲ್ಲ. ಈಗಾಗಲೇ ಒಂದು ಡಿಸಿಎಂ ಹುದ್ದೆ ಇದ್ದು, ಮತ್ತೆ ಯಾವುದೇ ಕಾರಣಕ್ಕೂ ಡಿಸಿಎಂಗಳ ಅವಶ್ಯಕತೆಯೂ ಬರುವುದಿಲ್ಲ.
ಶೋಷಿತರ ಜಾಗೃತಿಗೆ ಶ್ರೀರಾಮ, ವಾಲ್ಮೀಕಿ ಸ್ಮರಣೆ: ಪ್ರಸನ್ನಾನಂದ ಸ್ವಾಮೀಜಿ
ಶ್ರೀಗುರುಪೀಠದಿಂದ ಪ್ರತಿ ವರ್ಷ ಫೆ.8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಮೂಲಕ ಸಮಾಜ ಬಾಂಧವರಲ್ಲಿ ಇತಿಹಾಸ ಸ್ಮರಿಸುವ, ವೈಚಾರಿಕತೆ ಜಾಗೃತಿ ಮೂಡಿಸಲಾಗುತ್ತಿದೆ. ಅಂಬೇಡ್ಕರ್ ರಚಿತ ಸಂವಿಧಾನದ ಬಗ್ಗೆ ಶೋಷಿತರಲ್ಲಿ ಅರಿವು ಮೂಡಿಸಲಾಗುತ್ತಿದೆ. ಜಾತ್ರೆಯು ಕೇವಲ ಒಂದು ಧಾರ್ಮಿಕ ಕಾರ್ಯಕ್ರಮವೂ ಅಲ್ಲ.
ಪರಿಶಿಷ್ಟರಿಗೆ ಸಿಎಂ ಹುದ್ದೆ ವಿಚಾರ ಈಗ ಅಪ್ರಸ್ತುತ: ಸಚಿವ ಕೆ.ಎನ್.ರಾಜಣ್ಣ
ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ಪರಿಶಿಷ್ಟರಿಗೆ ಮುಖ್ಯಮಂತ್ರಿ ಹುದ್ದೆ ವಿಚಾರ ಅಪ್ರಸ್ತುತ. ಈಗ ಡಿಸಿಎಂ ಹುದ್ದೆಗಳು ಮಾತ್ರ ಖಾಲಿ ಇದ್ದು, ಯಾರು ಬೇಕಾದರೂ ಉಪ ಮುಖ್ಯಮಂತ್ರಿ ಆಗಬಹುದು. ಸಿಎಂ ಹುದ್ದೆ ಖಾಲಿಯಾದ ಮೇಲೆ ಪರಿಶಿಷ್ಟರ ಮಾಡಬೇಕಾ, ಅಲ್ಪಸಂಖ್ಯಾತರ ಮಾಡಬೇಕಾ, ಹಿಂದುಳಿದವರಿಗೆ ಸಿಎಂ ಮಾಡಿ ಅವಕಾಶ ನೀಡಬೇಕಾ ಎಂಬ ತೀರ್ಮಾನವಾಗುತ್ತದೆ.
ಪುತ್ಥಳಿ ವಿವಾದ: ಭಾನುವಳ್ಳಿ ಗ್ರಾಮದಲ್ಲಿ ಬಿಗುವಿನ ಸ್ಥಿತಿ
ರಾಯಣ್ಣನ ಪುತ್ಥಳಿ ಪ್ರತಿಷ್ಠಾಪಿಸಿದ ಜಾಗ ಸರ್ಕಾರಕ್ಕೆ ಸೇರಿದ್ದಾಗಿದೆಯೆಂಬುದಾಗಿ ಕುರುಬ ಸಮಾಜದವರು ಪಟ್ಟು ಹಿಡಿದರೆ, ಈಗಾಗಲೇ ಮಹರ್ಷಿ ವಾಲ್ಮೀಕಿ ಮಹಾದ್ವಾರ, ವೃತ್ತವೆಂದು ನಾಮಕರಣ ಮಾಡಿದ್ದು, ಈಗ ರಾಯಣ್ಣನವರ ಪುತ್ಥಳಿ ಪ್ರತಿಷ್ಠಾಪಿಸಿದ್ದು ಸರಿಯಲ್ಲ ಎಂಬುದಾಗಿ ನಾಯಕ ಸಮಾಜದವರು ಆಕ್ಷೇಪಿಸಿದರು.
ಭದ್ರಾ ನೀರಿಗಾಗಿ ರೈತರಿಂದ ನಾಳೆ ಪ್ರತಿಭಟನೆ
ಜಿಲ್ಲೆಯ ಅಚ್ಚುಕಟ್ಟು ಕಡೇ ಭಾಗಕ್ಕೆ ತಿಂಗಳಿಗೆ ಒಮ್ಮೆಯಾದರೂ ನೀರು ತಲುಪದಿದ್ದರೆ ಕೊಳವೆ ಬಾವಿಗಳೆಲ್ಲಾ ಬರಿದಾಗಿ, ತೋಟ, ಗದ್ದೆಗಳು ನಾಶವಾಗುತ್ತವೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಬಹುದು. ಈ ಹಿನ್ನೆಲೆಯಲ್ಲಿ ನಮ್ಮ ಹಕ್ಕಿನ ನೀರು ಕೊಡಲು ಅನಿವಾರ್ಯವಾಗಿ ಹೋರಾಟಕ್ಕಿಳಿದಿದ್ದೇವೆ.
ಬಿಜೆಪಿಗರಿಂದ ಪೊಲೀಸ್ ಠಾಣೆ ಮುತ್ತಿಗೆ ಯತ್ನ ಬಂಧನ

ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳ ಕೂಗಿ ಮುತ್ತಿಗೆ ಹಾಕಲು ಬಂದ ಪ್ರತಿಭಟನಾಕಾರರ ತಡೆಯಲು ಬ್ಯಾರಿಕೇಡ್ ಹಾಕಿ, ಪೊಲೀಸ್ ಠಾಣೆಗೆ ಮುತ್ತಿಗೆ ತಡೆಯಲು ಪೊಲೀಸ್ ಅಧಿಕಾರಿಗಳು 24ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರ ಪೊಲೀಸರು ವಶಕ್ಕೆ ಪಡೆದರು.

  • < previous
  • 1
  • ...
  • 538
  • 539
  • 540
  • 541
  • 542
  • 543
  • 544
  • 545
  • 546
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved