• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಕ್ರಿಮಿನಾಶಕ, ಗೊಬ್ಬರ ಪೂರೈಸಿದರೆ ಕ್ರಮ: ಶಾಸಕ ಕೆ.ಎಸ್‌.ಬಸವಂತಪ್ಪ
ಹಿಂದಿನಿಂದಲೂ ಕಳಪೆ ಗುಣಮಟ್ಟದ ಬೇವಿನ ಹಿಂಡಿ, ಗೊಬ್ಬರ, ಕ್ರಿಮಿನಾಶಕ ಬಗ್ಗೆ ರೈತರಿಂದ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಅಂತಹ ದೂರು, ಆರೋಪಗಳು ಪುನರಾವರ್ತನೆ ಆಗದಂತೆ, ಗುಣಮಟ್ಟದ ವಸ್ತುಗಳ ಪೂರೈಸುವ ಕೆಲಸ ಗುತ್ತಿಗೆ ಪಡೆದ ಸಂಸ್ಥೆ, ಮಾಲೀಕರು ಮಾಡಬೇಕು.
ಕಳಪೆ ಕ್ರಿಮಿನಾಶಕ, ಗೊಬ್ಬರ ಪೂರೈಸಿದರೆ ಕ್ರಮ: ಶಾಸಕ ಕೆ.ಎಸ್‌.ಬಸವಂತಪ್ಪ
ಹಿಂದಿನಿಂದಲೂ ಕಳಪೆ ಗುಣಮಟ್ಟದ ಬೇವಿನ ಹಿಂಡಿ, ಗೊಬ್ಬರ, ಕ್ರಿಮಿನಾಶಕ ಬಗ್ಗೆ ರೈತರಿಂದ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದು, ಅಂತಹ ದೂರು, ಆರೋಪಗಳು ಪುನರಾವರ್ತನೆ ಆಗದಂತೆ, ಗುಣಮಟ್ಟದ ವಸ್ತುಗಳ ಪೂರೈಸುವ ಕೆಲಸ ಗುತ್ತಿಗೆ ಪಡೆದ ಸಂಸ್ಥೆ, ಮಾಲೀಕರು ಮಾಡಬೇಕು.
ಕೃಷಿಗೆ 7 ತಾಸು ವಿದ್ಯುತ್ ಪೂರೈಕೆಗೆ ಬೆಸ್ಕಾಂ ಬದ್ಧ: ಎಂಡಿ ಮಹಾಂತೇಶ ಬೀಳಗಿ
ಮುಂಗಾರು ಮಳೆ ಕೊರತೆಯಿಂದ ಡ್ಯಾಂಗಳಲ್ಲಿ ನೀರು ಸಂಗ್ರಹ ಕಡಿಮೆಯಾಗಿದೆ. ರೈತರ ಪಂಪ್‌ಸೆಟ್‌ ಮೇಲೆಯೇ ಜೂನ್‌ನಿಂದಲೇ ಅವಲಂಬಿತವಾದ್ದರಿಂದ ತೀವ್ರ ವಿದ್ಯುತ್ ಕೊರತೆ ಎದುರಿಸಬೇಕಿದೆ. ಕೊರತೆ ನೀಗಿಸಲು ಈಗಾಗಲೇ ಜಿಂದಾಲ್‌, ಸಕ್ಕರೆ ಕಾರ್ಖನೆಗಳು, ಯುಪಿಸಿಎಲ್‌, ಸೋಲಾರ್‌, ವಿಂಡ್ ಮಿಲ್‌ ಮೂಲಕ ವಿದ್ಯುತ್ ಖರೀದಿ ಮಾಡಲಾಗುತ್ತದೆ. ಈಗ ಯಾವುದೇ ರೀತಿ ವಿದ್ಯುತ್ ಕೊರತೆಯಾಗದಂತೆ ವಿದ್ಯುತ್ ಪೂರೈಸಲಾಗುತ್ತಿದೆ.
ಹಿಂದೂ ಮಂದಿರಗಳು ಸೇವಾಕಾರ್ಯದಲ್ಲಿ ಅಗ್ರಗಣ್ಯ
ಜಗತ್ತಿನ ಇತರೆ ಧರ್ಮಗಳ ಧಾರ್ಮಿಕ ಮಂದಿರಗಳಿಂದ ಹಿಂದೂ ಸಮಾಜದ ಎಲ್ಲಾ ಮಂದಿರಗಳು ಸೇವಾ ಕಾರ್ಯದಲ್ಲಿ ಅಗ್ರಗಣ್ಯ ಸ್ಥಾನ ಹೊಂದಿವೆ. ಹಿಂದೂ ಸಮಾಜದ ಸ್ವಾಸ್ಥ್ಯ ಚಿಂತನೆ ವೇಗವಾಗಿ ವಿಜೃಂಭಿಸಬೇಕಿದೆ. ಎಲ್ಲಾ ಧರ್ಮ, ಜಾತಿ, ಜನಾಂಗಗಳ ಒಟ್ಟಿಗೆ ಕೊಂಡೊಯ್ಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿಶ್ವಕ್ಕೆ ಭಾರತವನ್ನು ವಿಶ್ವ ಗುರುವಾಗಿಸಲು ಹೊರಟಿದ್ದಾರೆ.
ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್‌: ರೇಣುಕಾಚಾರ್ಯ
ರಾಜ್ಯದಲ್ಲಿ ಹಿಂದೂಗಳ, ಕರ ಸೇವಕರನ್ನೇ ಸಿದ್ದರಾಮಯ್ಯ ಸರ್ಕಾರ ಗುರಿ ಮಾಡುತ್ತಿದೆ. ಇದು ರೈತ ವಿರೋಧಿ, ಹಿಂದು ವಿರೋಧಿ, ತುಘಲಕ್‌ ಸರ್ಕಾರವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಂಧಲೆ, ಗಲಭೆ ಪ್ರಕರಣದ ಆರೋಪಿಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಮ್ಮ ಬ್ರದರ್ಸ್‌ ಎನ್ನುತ್ತಾರೆ. ಪೊಲೀಸ್ ಠಾಣೆ, ವಾಹನಗಳು, ಜನ ಸಾಮಾನ್ಯರ ಮನೆಗಳಿಗೆ ನುಗ್ಗಿದವರು, ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯಲು ಮುಂದಾಗಿದ್ದಾರೆ.
ಬೀದಿಬದಿ ವ್ಯಾಪಾರಸ್ಥರಿಗೆ ನಿವೇಶನ ಕೊಡಿಸಲು ಯತ್ನಿಸುವೆ: ಶಾಸಕ ಶಾಂತನಗೌಡ
ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಾಲೂಕು ಕಚೇರಿವರೆಗೆ ರಸ್ತೆ ಇಕ್ಕಟ್ಟು ಇರುವುದರಿಂದ ಮತ್ತು ದ್ವಿಚಕ್ರ ವಾಹನಗಳು ಹೆಚ್ಚು ರಸ್ತೆ ಬದಿಯಲ್ಲಿ ನಿಲ್ಲುವುದರಿಂದ ಟ್ರಾಫಿಕ್ ಹೆಚ್ಚುತ್ತಿದ್ದು ಬೀದಿ ಬದಿ ವ್ಯಾಪಾರಸ್ಥರ ವ್ಯವಹಾರಕ್ಕೆ ತೊಂದರೆಯಾಗುತ್ತಿದೆ.
ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ
ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳಲ್ಲಿ ಚನ್ನಗಿರಿ ತಾಲೂಕು ದಾವಣಗೆರೆ ಪ್ರಥಮ ಸ್ಥಾನದಲ್ಲಿರಬೇಕು ಎನ್ನುವುದು ನನ್ನ ಆಶಯ. ಉತ್ತಮ ಫಲಿತಾಂಶ ಬರುವಂತೆ ಉಪನ್ಯಾಸಕರು-ಶಿಕ್ಷಕರುಗಳು ವಿದ್ಯಾರ್ಥಿಗಳನ್ನು ತಯಾರಿ ಮಾಡಬೇಕು. ಏನಾದರೂ ತೊಂದರೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಬಗೆಹರಿಸಲಾಗುವುದು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.
ಉತ್ತಮ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ
ಪ್ರಸ್ತುತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳಲ್ಲಿ ಚನ್ನಗಿರಿ ತಾಲೂಕು ದಾವಣಗೆರೆ ಪ್ರಥಮ ಸ್ಥಾನದಲ್ಲಿರಬೇಕು ಎನ್ನುವುದು ನನ್ನ ಆಶಯ. ಉತ್ತಮ ಫಲಿತಾಂಶ ಬರುವಂತೆ ಉಪನ್ಯಾಸಕರು-ಶಿಕ್ಷಕರುಗಳು ವಿದ್ಯಾರ್ಥಿಗಳನ್ನು ತಯಾರಿ ಮಾಡಬೇಕು. ಏನಾದರೂ ತೊಂದರೆಗಳಿದ್ದರೆ ನನ್ನ ಗಮನಕ್ಕೆ ತನ್ನಿ. ತಕ್ಷಣವೇ ಬಗೆಹರಿಸಲಾಗುವುದು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಹೇಳಿದರು.
ಕ್ರೀಡೆಯಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಡಾ.ಪ್ರಭಾ ಕರೆ
ಖೇಲೋ ಇಂಡಿಯಾದಡಿ ದಾವಣಗೆರೆಯಲ್ಲಿ ರಾಜ್ಯಮಟ್ಟದ ಮಹಿಳಾ ಫುಟ್‌ಬಾಲ್ ಪಂದ್ಯಾವಳಿ ಆರಂಭವಾಗಿದ್ದು, ವಿದ್ಯಾರ್ಥಿನಿಯರು, ಯುವತಿಯರು ಕ್ರೀಡೆಯಲ್ಲಿ ಸಾಧನೆ ಮೆರೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಎಸ್ಸೆಸ್‌ ಕೇರ್ ಟ್ರಸ್ಟ್‌ನ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ ಕರೆ ನೀಡಿದರು.
ಅಭಿವೃದ್ಧಿಗೆ ಹಣ ಮೀಸಲಿಡಿ, ಹಿಂದಿನ ಕಾಮಗಾರಿ ಮುಗಿಸಿ
ದಾವಣಗೆರೆ ಮಹಾನಗರದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು, ಪಾಲಿಕೆ ಸದಸ್ಯರಿಂದ ಸಾಕಷ್ಟು ಸಲಹೆ, ಸೂಚನೆಗಳು ವ್ಯಕ್ತವಾದವು. ಪಾಲಿಕೆ ಸಭಾಂಗಣದಲ್ಲಿ ಮೇಯರ್ ಬಿ.ಎಚ್.ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ನಡೆದ ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ, ಜಿಲ್ಲಾ ಕೇಂದ್ರದ ಗುಂಡಿ ಬಿದ್ದ ರಸ್ತೆಗಳ ದುರಸ್ತಿ, ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು, ಶಿಥಿಲ ದೇವಸ್ಥಾನಗಳ ಜೀರ್ಣೋದ್ಧಾರ, ಕಳೆದ ಬಜೆಟ್‌ನಲ್ಲಿ ಮಂಡಿಸಿದ ಯೋಜನೆ, ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.
  • < previous
  • 1
  • ...
  • 539
  • 540
  • 541
  • 542
  • 543
  • 544
  • 545
  • 546
  • 547
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved