• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ವೇಷ ಸಾಧನೆಯಿಂದ ವಿಶ್ವ ಮಾನವರಾಗಲು ಆಗಲ್ಲ
ಜನರು ವೈಚಾರಿಕವಾಗಿ ಯೋಚಿಸದೆ ಮೌಢ್ಯತೆ ಕಡೆಗೆ ವಾಲುತ್ತಿದ್ದಾರೆ. ದೇಶದಲ್ಲಿ ದೇವಸ್ಥಾನ, ಮಸೀದಿ, ಚರ್ಚ್ ಗಳ ವೈಭವೀಕರಿಸದೆ ಶಾಲಾ-ಕಾಲೇಜು ಹಾಗೂ ಆಸ್ಪತ್ರೆಗಳ ವೈಭವಿಕರಿಸಿದಾಗ ಮಾತ್ರ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯ. ಕುವೆಂಪುರನ್ನು ಕೇವಲ ದಿನಾಚರಣೆಗೆ ಮಾತ್ರ ಸೀಮಿತಗೊಳಿಸದೇ ಅವರ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ಮಾಲೀಕರಿಗೆ ₹5.18 ಕೋ. ಸ್ವತ್ತು ಹಸ್ತಾಂತರ
ಕಳೆದೊಂದು ವರ್ಷದಲ್ಲಿ 4,493 ಗ್ರಾಂ ಚಿನ್ನ ಜಪ್ತಿ ಮಾಡಿದ್ದು, ಇದರ ಮೌಲ್ಯ ಸುಮಾರು ₹2.24 ಕೋಟಿ, 50 ಕೆಜಿ 800 ಗ್ರಾಂ ಬೆಳ್ಳಿ ಸ್ವತ್ತುಗಳ ಜಪ್ತಿ ಮಾಡಿದ್ದು, ಇದರ ಮೌಲ್ಯ ಸುಮಾರು 35.56 ಲಕ್ಷ ರು.ಗಳಾಗಿದೆ. 175 ದ್ವಿ ಚಕ್ರವಾಹನಗಳ ಕಳವು ಪ್ರಕರಣಗಳ ತನಿಖೆಯಲ್ಲಿ ಒಟ್ಟು 356 ದ್ವಿಚಕ್ರ ವಾಹನಗಳ ಪತ್ತೆ ಮಾಡಲಾಗಿದೆ.
ಆನ್‌ಲೈನ್ ಸಂದೇಶಕ್ಕೆ ಗ್ರಾಹಕರು ಬಲಿಯಾಗದಿರಿ
ಡಿಜಿಟಲ್ ಪಾವತಿಯ ಈ ಕಾಲದಲ್ಲಿ ಮೊಬೈಲ್‌ಗಳಿಗೆ ಬರುವ ಒಟಿಪಿ, ಆಧಾರ್ ನಂಬರ್, ಬ್ಯಾಂಕ್‌ಗೆ ಅಥವಾ ಇನ್ನಿತರೆ ಯಾವುದೇ ದಾಖಲೆಗಳಿಗೆ ಸಂಬಂಧಿಸಿದ ಮಾಹಿತಿ ಕಳುಹಿಸಲು ಆನ್‌ಲೈನ್ ಮೂಲಕ ಸಂದೇಶಗಳು ಬಂದರೆ, ಸಾರ್ವಜನಿಕರು ಇವುಗಳಿಗೆ ಮಾರುಹೋದಲ್ಲಿ ವಂಚನೆಗಳಿಗೆ ಒಳಗಾಗಬೇಕಾಗುತ್ತದೆ.
ಭದ್ರಾ ಮೇಲ್ದಂಡೆ ಭಾಗಕ್ಕೆ ನೀರು ಹರಿಸದಿರಿ: ರೈತ ಸಂಘಟನೆ
ಭದ್ರಾ ಅಧೀಕ್ಷಕ ಅಭಿಯಂತರರು ತರೀಕೆರೆ ಮತ್ತು ಕಡೂರು ಭಾಗದ ರೈತರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬವಣೆ ನೀಗಿಸುವ ನೆಪವೊಡ್ಡಿ, ಡಿ.29ರಿಂದ ನಾಲ್ಕು ದಿನ ಕಾಲ ನಿರಂತರ ನಿತ್ಯ 700 ಕ್ಯೂಸೆಕ್‌ ನೀರು ಬಿಡುವ ಘೋಷಣೆ ಮಾಡಿದ್ದಾರೆ. ಇದರಿಂದ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಅನ್ಯಾಯವಾಗುತ್ತದೆ. ಭದ್ರಾ ಡ್ಯಾಂನಿಂದ ತರೀಕೆರೆ, ಕಡೂರಿಗೆ ಡಿ.29ರಿಂದ ನೀರು ಹರಿಸುವ ಆದೇಶ ತಕ್ಷಣವೇ ರದ್ದುಪಡಿಸಬೇಕು
ಅತಿಥಿ ಬೋಧಕರಿಂದ ಅರೆಬೆತ್ತಲೆ ಹೋರಾಟ
ಅತಿಥಿ ಬೋಧಕರು ಕಳೆದ 20-25 ವರ್ಷದಿಂದಲೂ ಕಾರ್ಯ ನಿರ್ವಹಿಸುತ್ತಿದ್ದೇವೆ. ಸೇವೆ ಕಾಯಂಗೆ ಒತ್ತಾಯಿಸಿ ನಿರಂತರ ಹೋರಾಡುತ್ತ ಬಂದಿದ್ದರೂ ಸರ್ಕಾರ ಮಾತ್ರ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ನಮ್ಮಲ್ಲಿ ರ್‍ಯಾಂಕ್ ಬಂದವರು, ಪಿಎಚ್‌ಡಿ, ನೆಟ್‌, ಸ್ಲೆಟ್‌ ಮಾಡಿದವರು, ಚಿನ್ನದ ಪದಕ ಪಡೆದವರಿದ್ದಾರೆ. ಆದರೆ, ವಿದ್ಯೆ, ಪದಕಗಳು ನಮಗೆ ಗೌರವದ ಬಾಳು ತಂದು ಕೊಡದ ಸ್ಥಿತಿ ಇದೆ
ಸೇವೆ ಕಾಯಂಗೆ ಕೈಗೆ ಹಗ್ಗ ಕಟ್ಟಿಕೊಂಡ ಅತಿಥಿ ಶಿಕ್ಷಕರು
ಅತಿಥಿ ಶಿಕ್ಷಕರ ಕೈಯನ್ನು ಸರ್ಕಾರ ಬಂಧಿಸಿದಂತಾಗಿದೆ. ಅತಿಥಿ ಶಿಕ್ಷಕರಿಗೆ ಕಾಯಂ ಹುದ್ದೆ, ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡದೆ ಅತಿಥಿ ಶಿಕ್ಷಕರ ಕೈಕಟ್ಟಿ ಹಾಕಿದಂತಿದೆ.
ಉತ್ತಮ ಸಮಾಜ ಕಟ್ಟಲು ಯುವ ಜನತೆ ಮುಂದೆ ಬನ್ನಿ: ಪಟೇಲ್
ಯುವಕರು ಮೋಬೈಲ್‌ನಲ್ಲಿ ಸಮಯ ಹಾಳು ಮಾಡುವ ಬದಲು ಉತ್ತಮವಾಗಿ ವಿದ್ಯೆ ಪಡೆದುಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು.
ಹಿಂದುಳಿದವರಿಗೆ ವಸತಿ ಯೋಜನೆ ಜಾರಿಗೊಳಿಸುವಂತೆ ಡಿಎಸ್‌ಎಸ್ ಆಗ್ರಹ
ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತಕ್ಕೆ ಮನವಿ.
ಸಚಿವ ಪಾಟೀಲ್‌ ರೈತರಿಗೆ ಅವಮಾನ: ವಜಾಗೆ ಆಗ್ರಹ
ರೈತರು ಸರ್ಕಾರದಿಂದ ಸಿಗುವ 5 ಲಕ್ಷ ರು. ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ತಾರೆ ಎಂಬ ಅವಹೇಳನಕಾರಿ ಹೇಳಿಕೆಯನ್ನು ರೈತರು ಖಂಡಿಸಿದರು.
ಮೂರಲ್ಲ, ವೀರಶೈವ ಲಿಂಗಾಯತ ಒಂದೇ ಕುಟುಂಬ: ರಮೇಶ್‌
ವೀರಶೈವ ಲಿಂಗಾಯತರ ಕುರಿತು ವಿಜಾಪುರ ಶಾಸಕ ಬಸನಗೌಡಾ ಯತ್ನಾಳ ನೀಡಿದ ಹೇಳಿಕೆಯನ್ನು ಲಿಂಗಾಯತ ಮಹಾಸಭಾ ಖಂಡಿಸಿದ್ದು, ವೀರಶೈವ ಲಿಂಗಾಯತ ಮೂರಲ್ಲ ಒಂದೇ ಪರಿವಾರ ಎಂದು ಹೇಳಿದೆ
  • < previous
  • 1
  • ...
  • 543
  • 544
  • 545
  • 546
  • 547
  • 548
  • 549
  • 550
  • 551
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved