• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣಕ್ಕೆ ಆದ್ಯತೆ: ಗಾಯತ್ರಿ
ಶಿಕ್ಷಣ, ಆರೋಗ್ಯ, ಕೈಗಾರಿಕೆ ವಿಚಾರದಲ್ಲಿ ನೆರೆಯ ಮೂರು ಜಿಲ್ಲೆಗಳು ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯನ್ನು ಅವಲಂಬಿಸಿದೆ. ಹೀಗಾಗಿ ಇಲ್ಲೊಂದು ಇಂಡಸ್ಟ್ರಿಯಲ್‌ ಕಾರಿಡಾರ್ ನಿರ್ಮಾಣಕ್ಕೆ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ವಿಜೃಂಭಣೆಯಿಂದ ನಡೆದ ಕುಂದೂರು ಆಂಜನೇಯ ಬ್ರಹ್ಮರಥೋತ್ಸವ
ಮಧ್ಯ ಕರ್ನಾಟಕದಲ್ಲಿಯೇ ಐತಿಹಾಸಿಕ ಹಿನ್ನೆಲೆ ಇರುವ ಸಹಸ್ರಾರು ಭಕ್ತರನ್ನು ಹೊಂದಿರುವ ತಾಲೂಕಿನ ಕುಂದೂರು ಗ್ರಾಮದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮತ ಪ್ರಜಾಪ್ರಭುತ್ವದ ಶಕ್ತಿ: ತಪ್ಪದೇ ಮತದಾನ ಮಾಡಿ
ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮರ್ಥ್ಯ ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಕರೆ ನೀಡಿದರು.
ಪ್ರಾಣಿ ಕಲ್ಯಾಣ ಮಂಡಳಿ ಪ್ರಚಾರಕ್ಕೆ ಕೋಣ ಬಲಿ ರದ್ದು
ಪ್ರಾಣಿ ಕಲ್ಯಾಣ ಮಂಡಳಿ ಪ್ರಚಾರದಿಂದ ಸಮೀಪದ ಹಾಲಿವಾಣ ಗ್ರಾಮದಲ್ಲಿ ಏರ್ಪಡಿಸಿದ್ದ ಏಳೂರು ಕರಿಯಮ್ಮ ದೇವಿ ಜಾತ್ರೆಯಲ್ಲಿ ಕೋಣ ಬಲಿ ನಿಷೇಧ ಮಾಡಿದ್ದಾರೆ.
ಮಳೆ, ಬೆಳೆ ಉತ್ತಮವಾಗಿರಲು ಹರಿಹರೇಶ್ವರನಿಗೆ ಪೂಜೆ
ನಾಡಿನಾದ್ಯಂತ ಮಳೆ, ಬೆಳೆ ಉತ್ತಮವಾಗಿರಲು, ಜನರು ಸುಶಿಕ್ಷಿತ ಜೀವನ ನಡೆಸಲು ನಗರದ ಐತಿಹಾಸಿಕ ಹರಿಹರೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಏ.9ರಿಂದ 16ರವರೆಗೆ ಅರ್ಚಕರ ತಂಡದಿಂದ ಅತಿರುದ್ರಾಭಿಷೇಕ, ಹೋಮ ಹವನ ಮುಂತಾದ ಧಾರ್ಮಿಕ ಕಾರ್ಯ ನಡೆಸಲಾಗುವುದು ಅರ್ಚಕರು ತಿಳಿಸಿದ್ದಾರೆ.
ದೇಹ, ಮನಸ್ಸಿನಲ್ಲಾಗುವ ಬದಲಾವಣೆ ಒತ್ತಡ: ಹೇಮಾವತಿ
ಆರೋಗ್ಯವಂತ ಮಾನವನಲ್ಲಿ ದೇಹ ಮತ್ತು ಮನಸ್ಸು ಎರಡೂ ಸಮತೋಲನ ಕಾಪಾಡಿಕೊಂಡಿರುತ್ತವೆ. ವಿವಿಧ ಕಾರಣಗಳಿಂದ ಸಮತೋಲನದಲ್ಲಿ ಏರುಪೇರು ಆಗುತ್ತದೆ. ಆಗ ಸಮತೋಲನವನ್ನು ಮತ್ತೆ ತರುವ ಪ್ರಕ್ರಿಯೆಯಲ್ಲಿ ದೇಹ ಮತ್ತು ಮನಸ್ಸಿನಲ್ಲಿ ಆಗುವ ಬದಲಾವಣೆಗಳನ್ನು ಒತ್ತಡ
ಲೋಕಸಭೆಗೆ ಗಾಯತ್ರಿ ಸಿದ್ದೇಶ್ವರ ಆಯ್ಕೆಯಾದರೆ ಇತಿಹಾಸ: ಶ್ಯಾಮ್‌
ದಾವಣಗೆರೆ ಸೇರಿದಂತೆ ದೇಶಾದ್ಯಂತ ಬಿಜೆಪಿ ಅಭೂತಪೂರ್ವ ದಿಗ್ವಿಜಯ ಸಾಧಿಸುವ ಮೂಲಕ ಮತ್ತೊಮ್ಮೆ ಹೊಸ ಇತಿಹಾಸ ಸೃಷ್ಟಿಸಲಿದೆ
ದಾವಣಗೆರೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಗೆ ಬೆಂಬಲಿಸಬೇಕು : ಡಿ.ಹನುಮಂತಪ್ಪ
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷ ಸ್ಪರ್ಧಿಸಲಿದೆ. ಕ್ಷೇತ್ರದ ಮತದಾರರು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕ್ಷೇತ್ರ ಮತ್ತು ಜನಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಡಿ.ಹನುಮಂತಪ್ಪ ಮನವಿ ಮಾಡಿದರು.
ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಹೆಚ್ಚಾಗಲಿ
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿಷೇಧ ಮತ್ತು ಬಾಲ ನ್ಯಾಯ ಕಾಯಿದೆ ಸೇರಿದಂತೆ ಜನರಿಗಾಗಿ ರೂಪಿಸಲಾದ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಇಲಾಖೆಗಳು ಹೆಚ್ಚು ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
2 ಪ್ರಬಲ ಕುಟುಂಬಗಳ ಹಿಡಿತದಲ್ಲಿ ದಾವಣಗೆರೆ ಕ್ಷೇತ್ರ
ಎರಡು ಪ್ರಬಲ ಕುಟುಂಬಗಳ ಸರ್ವಾಧಿಕಾರಿ ಧೋರಣೆಯಿಂದಾಗಿ ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಧ್ವನಿ ಇಲ್ಲದಂತಾಗಿದೆ. ಸಾಮಾಜಿಕ ಕಳಕಳಿ ಇರುವಂತಹ ಹೊಸ ಯುವನಾಯಕರ ಅವಶ್ಯಕತೆ ಇದೆ ಎಂದು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್‌ ರೀಚ್ ವಿಭಾಗದ ರಾಜ್ಯ ಉಪಾಧ್ಯಕ್ಷ ಜಿ.ಬಿ. ವಿನಯಕುಮಾರ ಹರಪನಹಳ್ಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 545
  • 546
  • 547
  • 548
  • 549
  • 550
  • 551
  • 552
  • 553
  • ...
  • 637
  • next >
Top Stories
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved