• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ<bha>;</bha> ಜಾಗೃತಿ ಕಾರ್ಯಕ್ರಮ
ದಾವಣಗೆರೆ ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುವ ಕಿರುಕುಳದ ಕುರಿತು ಆಂತರಿಕ ದೂರು ಸಮಿತಿ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿಕ್ಷಣ ಸಂಸ್ಥೆಗಳು ಕಡ್ಡಾಯ ತಂಬಾಕು ಮುಕ್ತ ವಲಯವಾಗಲಿ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
ಎಚ್ಚೆಎಸ್‌ಆರ್‌ಪಿ ಕಡ್ಡಾಯ<bha>;</bha> ಸುಲಿಗೆ ಮಾಡುವ ದಂಧೆ
ಉಭಯ ಸರ್ಕಾರಗಳು ವಾಹನ ಮಾಲೀಕರಿಗೆ ಇಲ್ಲಸಲ್ಲದ ನಿಯಮಗಳ ಹೇರಿ ರಿಫ್ಲೆಕ್ಟಿವ್ ಟೇಪ್, ಕ್ಯೂಆರ್ ಕೋಡ್, ಎಚ್ಎಸ್ಆರ್‌ ಪಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಕಡ್ಡಾಯದ ನಿಯಮಗಳು ವಾಹನ ಮಾಲೀಕರಿಗೆ ಆರ್ಥಿಕ ಹೊರೆಯಾಗುತ್ತಿವೆ
ತಕ್ಷಣ ಕಾಡಾ ಸಭೆ ನಡೆಸಿ<bha>;</bha> 72 ದಿನ ನೀರು ಹರಿಸಿ
ಭದ್ರಾ ನಾಲೆಗಳಿಗೆ ನೀರು ಹರಿಸಿದಾಗ ಕುಡಿಯುವ ನೀರಿಗಾಗಿ ದಾವಣಗೆರೆ ಟಿವಿ ಸ್ಟೇಷನ್ ಕೆರೆ ಮತ್ತು ಕುಂದುವಾಡ ಕೆರೆಗಳ ತುಂಬಿಸಿಕೊಳ್ಳಬಹುದು. ತಕ್ಷಣ ಐಸಿಸಿ ಸಭೆ ಕರೆದು, ನೀರು ಹರಿಸುವ ವೇಳೆಪಟ್ಟಿ ಪ್ರಕಟಿಸಬೇಕು. ಇದರಿಂದ ರೈತರು ನೀರು ಹರಿಸುವ ವೇಳಾಪಟ್ಟಿ ನೋಡಿಕೊಂಡು, ಯಾವ ಬೆಳೆ ಬೆಳೆಯಬೇಕೆಂಬ ಬಗ್ಗೆ ತೀರ್ಮಾನಿಸುತ್ತಾರೆ. ಕೆಲ ರೈತರು ತೋಟ ಉಳಿಸಿಕೊಳ್ಳುತ್ತಾರೆ.
ವಿಪಕ್ಷಗಳಿಂದ ಸಾಂವಿಧಾನಿಕ ಹುದ್ದೆಗೆ ಅಪಮಾನ
ರಾಜ್ಯಸಭೆ ಸಭಾಪತಿ, ಉಪರಾಷ್ಟ್ರಪತಿ ಸಾಂವಿಧಾನಿಕ ಹುದ್ದೆಯಾಗಿದ್ದು, ಕಲಾಪದ ವೇಳೆ ಜಗದೀಪ ಧನಕರ್‌ ಆಡಿದ ಮಾತುಗಳ ಅನುಕರಿಸಿ ವಿಪಕ್ಷ ಸಂಸದರು ಅಣಕು ಪ್ರದರ್ಶನ ಮಾಡಿದ್ದು ದುರಂತ. ಇದು ಕೇವಲ ಸಭಾಪತಿಗೆ ಮಾಡಿದ ಅವಮಾನವಲ್ಲ. ದೇಶದ ಸಂವಿಧಾನ ಹಾಗೂ ಜನತೆಗೆ ಮಾಡಿದ ಅವಮಾನವಾಗಿದೆ
ಕುಡಿವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ
ಅವಳಿ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ಇಲ್ಲ, ಅದಕ್ಕೆ ಕಾರಣ ತಾಲೂಕಿನ ಪಕ್ಕದಲ್ಲಿ ತುಂಗಾಭದ್ರಾ ನದಿ ಜೊತೆಗೆ ತುಂಗಾ ಮತ್ತು ಭದ್ರಾ ಚಾನಲ್ ಇರುವ ಕಾರಣ ಕೊಳವೆ ಬಾವಿಗಳ ಅಂತರ್ಜಲ ನಮಸ್ಯೆ ಅಷ್ಟೇನು ತೀವ್ರವಾಗಿಲ್ಲ ಆದಾಗ್ಯೂ ನೀರಿನ ಸಂಪನ್ಮೂಲಗಳಿದ್ದರೂ ಜನರಿಗೆ ತಲುಪಿಸುವಲ್ಲಿ ಕೆಲವೊಂದು ಸಮಸ್ಯೆಗಳಿವೆ.
ಅಭಾವೀಮ ಮಹಾಧಿವೇಶನ ಶಕ್ತಿ ಪ್ರದರ್ಶನವಲ್ಲ
ಮಹಾಧಿವೇಶನದ ಸಿದ್ಧತೆ ನಡೆದಿದ್ದು, ಎಲ್ಲಾ ಸಮುದಾಯಗಳು ನಡೆಸುವಂತೆ ನಮ್ಮ ಸಮಾಜದ ಮಹಾ ಅಧಿವೇಶನ ನಡೆಸುತ್ತಿದ್ದೇವೆ. ಪ್ರತಿ 5-10 ವರ್ಷಕ್ಕೊಮ್ಮೆ ಮಹಾಧಿವೇಶನ ನಡೆಸುವುದು ವಾಡಿಕೆ: ಸಚಿವ ಈಶ್ವರ ಖಂಡ್ರೆ
ಹೊನ್ನೂರು ಗೊಲ್ಲರಹಟ್ಟಿ ಗ್ರಾಮಸ್ಥರಿಗೆ ಜ್ವರಬಾಧೆ<bha>;</bha> ಭೀತಿ!
ದಾವಣಗೆರೆ ತಾಲೂಕಿನ ಹೊನ್ನೂರು ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪಗೆ ಗ್ರಾಮಸ್ಥರು ಕಳೆದ ಕೆಲವು ದಿನಗಳಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗಲು ಕಾರಣ ಏನೆಂಬುದೇ ಗೊತ್ತಾಗುತ್ತಿಲ್ಲ, ಜ್ವರಬಾಧೆ ಕಾಡಲು ಏನು ಕಾರಣವೆಂಬುದೇ ತಿಳಿಯದಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಕೋವಿಡ್ ಜೆಎನ್1: ಆತಂಕ ಬೇಡ, ಎಚ್ಚರಿಕೆ ಅಗತ್ಯ
ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳಿರುವವರು ತಕ್ಷಣವೇ ವೈದ್ಯರ ಭೇಟಿಯಾಗಿ ಚಿಕಿತ್ಸೆ ಪಡೆಯಿರಿ ಮತ್ತು ಮಾಸ್ಕ್ ಧರಿಸಬೇಕು.
ತತ್ವ, ಸಿದ್ಧಾಂತಕ್ಕೆ ನಡೆಯುವವರೇ ಲಿಂಗಾಯತರು
ತತ್ವ, ಸಿದ್ಧಾಂತಕ್ಕೆ ಅನುಗುಣವಾಗಿ ನಡೆದುಕೊಳ್ಳುವವರೇ ಲಿಂಗಾಯತರು, ಅಂಗದ ಮೇಲೆ ಲಿಂಗ ಧರಿಸಿ, ಪೂಜೆ ಮಾಡುವವರು ಮಾತ್ರ ಲಿಂಗಾಯತರು. ಲಿಂಗಾಯತತನವು ಹುಟ್ಟಿನಿಂದ ಬರುವುದಿಲ್ಲ. ಸಾಧನೆಯಿಂದ ಮಾತ್ರ ಬರುತ್ತದೆ. ನನ್ನ ತಂದೆ, ತಾಯಿ ಲಿಂಗಾಯತರು. ನಾನು ಲಿಂಗಾಯತನೆಂದರೆ ಆಗಲ್ಲ: ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
  • < previous
  • 1
  • ...
  • 546
  • 547
  • 548
  • 549
  • 550
  • 551
  • 552
  • 553
  • 554
  • ...
  • 564
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved