• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಡುಗೆ ಮಾಡೋಕೆ ಲಾಯಕ್ಕು ಅಂದೋರಿಗೆ ಫಲಿತಾಂಶವೇ ಉತ್ತರ
ಮಾತನಾಡೋಕೆ ಬರಲ್ಲ, ಅಡುಗೆ ಮಾಡೋಕೆ ಲಾಯಕ್ಕು ಎಂಬುದಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕರಿಗೆ ಸರಿಯಾದ ಉತ್ತರ ನೀಡುವ ಮೂಲಕ ಹೆಣ್ಣು ಅಡುಗೆ ಮಾಡುವುದಕ್ಕಷ್ಟೇ ಅಲ್ಲ, ಸಂಸತ್ತಿನಲ್ಲಿ ಅಧಿಕಾರವನ್ನೂ ಮಾಡುತ್ತಾರೆ ಎಂಬುದನ್ನು ಸಾಬೀತುಪಡಿಸಲು ದಾವಣಗೆರೆ ಕ್ಷೇತ್ರದ ಫಲಿತಾಂಶ ಉತ್ತರವಾಗಬೇಕು ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಗೆಲುವೇ ಮುಖ್ಯ ಗುರಿ
ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸುವುದೇ ಕಾಂಗ್ರೆಸ್‌ ಕಾರ್ಯಕರ್ತರ ಗುರಿಯಾಗಿರಲಿ. ವಿನಾಕಾರಣ ಗೊಂದಲಗಳನ್ನು ಸೃಷ್ಠಿಸಿಕೊಳ್ಳುವುದು ಸರಿಯಲ್ಲ ಎಂದು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.
ವಿನಯಕುಮಾರ ಪಕ್ಷ ವಿರೋಧಿ ಹೇಳಿಕೆ ವಿರುದ್ಧ ಕ್ರಮ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಪಕ್ಷಕ್ಕೆ ಮುಜುಗರ ಆಗುವಂತೆ ಹೇಳಿಕೆ ನೀಡುತ್ತಿರುವ ಜಿ.ಬಿ.ವಿನಯಕುಮಾರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧ್ಯಕ್ಷ, ಅಹಿಂದ ಮುಖಂಡ ಎಚ್.ಬಿ.ಮಂಜಪ್ಪ ಎಚ್ಚರಿಸಿದರು.
ಚುನಾವಣೆಗಳಲ್ಲಿ ವಿವೇಚನೆಯಿಂದ ಮತ ಚಲಾಯಿಸಿ
ಚುನಾವಣೆಗೂ, ಮಹಿಳೆಗೂ ನಂಟಿದೆ. 18 ವರ್ಷ ಮೇಲ್ಪಟ್ಟವರೂ ಮತದಾನ ಮಾಡುವ ಅರ್ಹತೆ ಹೊಂದಿರುತ್ತಾರೆ. ಪ್ರತಿಯೊಂದು ಮತವೂ ಅತ್ಯಮೂಲ್ಯವಾಗಿದೆ. ಈ ಹಿನ್ನೆಲೆ ಮತದಾನ ಮಾಡುವುದಕ್ಕೂ ಮುನ್ನ ವಿಚಾರ, ವಿಮರ್ಶೆ ಮಾಡಿದ ಬಳಿಕ ಮತ ಚಲಾಯಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಕರೆಣ್ಣವರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿ ಕೆರೆ ವಾಕಿಂಗ್ ಪಾತ್‌ ಪ್ರದೇಶದಲ್ಲಿ ಬೇಕಿದೆ ರಕ್ಷಣಾ ವ್ಯವಸ್ಥೆ
ಚನ್ನಗಿರಿ ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ಕೆರೆಯ ಸುತ್ತಲೂ 1 ಕಿ.ಮೀ. ಸುತ್ತಳತೆಯಲ್ಲಿ ಸುಸಜ್ಜಿತ ವಾಕಿಂಗ್ ಪಾತ್ ನಿರ್ಮಾಣವಾಗಿ ಮೂರು ವರ್ಷಗಳೇ ಕಳೆದಿವೆ. ಪುರುಷರಿಗೆ, ಮಹಿಳೆಯರಿಗೆ, ವಯೋವೃದ್ದರಿಗೆ ವಾಯುವಿಹಾರ ನಡೆಸಲು ಇದು ಉತ್ತಮ ವಾತಾವರಣದ ಪ್ರದೇಶವಾಗಿದೆ. ಆದರೆ, ಕೆಲವು ಅವಿವೇಕಿಗಳ ಕುಚೇಷ್ಟೆಗಳಿಂದ ವಾಯು ವಿಹಾರಕ್ಕೆ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬಿಜೆಪಿಯಲ್ಲಿ ಶೀತಲ ಸಮರ, ಕಾಂಗ್ರೆಸ್‌ಗೆ ಬಂಡಾಯದ ಕಾವು!
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ಪಕ್ಷಗಳ ಅಭ್ಯರ್ಥಿಗಳಿಂದ ಮಠ, ಮಂದಿರಗಳ ದರ್ಶನ, ಮಠಾಧೀಶರಿಂದ ಆಶೀರ್ವಾದ ಸಾಂಗವಾಗಿದ್ದು, ಇನ್ನೊಂದೆಡೆ ಅತೃಪ್ತರ ಅಸಮಾಧಾನ ನಿವಾರಿಸಲು ಯತ್ನ ನಡೆದಿದ್ದು ಪಕ್ಷದ ಗೆಲುವೇ ಗುರಿ ಮಂತ್ರವಾಗಿದೆ.
ಅಧಿಕಾರಿಗಳ ಅಸಡ್ಡೆ; ವ್ಯರ್ಥವಾಗಿ ಹರಿದ ಜೀವಜಲ!
ದಾವಣಗೆರೆ ಹೊರ ವಲಯದ ಶಿರಮಗೊಂಡನಹಳ್ಳಿ ಕೆಳ ಸೇತುವೆ ಬಳಿ ಗಂಟೆಗಟ್ಟಲೇ ಮುಖ್ಯ ಪೈಪ್‌ ಲೈನ್‌ನಿಂದ ನೀರು ಹರಿದು ವ್ಯರ್ಥವಾಗಿ ಹರಿದು ಕುಡಿಯುವ ನೀರು ಭಾರೀ ಪ್ರಮಾಣದಲ್ಲಿ ಪೋಲಾಗಿದೆ.
ಬರ ಹಿನ್ನೆಲೆ ರೈತರ ಬೆಳೆ ಸಾಲ ಮನ್ನಾಗೆ ಒತ್ತಾಯ
ದಾವಣಗೆರೆ ತಾಲೂಕು ಬಾಡ ಗ್ರಾಮದಲ್ಲಿ ನಡೆದ ರೈತರೊಂದಿಗೆ ಸಂವಾದದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ರೈತರನ್ನುದ್ದೇಶಿಸಿ ಮಾತನಾಡಿದರು.
ಭಾವನೆಗೆ ಅಕ್ಷರ ರೂಪ ಕೊಟ್ಟರೆ ಅದು ಸಾಹಿತ್ಯ: ಬಿ.ವಾಮದೇವಪ್ಪ
ದಾವಣಗೆರೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಯುಗಾದಿ ಕವಿಗೋಷ್ಠಿ, ಕ್ರೋಧಿನಾಮ ಸಂವತ್ಸರದ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು.
ಅಡಕೆ ಬೆಳೆ ರಕ್ಷಣೆಗೆ ರೈತನ ಪರದಾಟ: ನಾಲೆ ಕೊನೆಗೆ ನೀರೊಯ್ಯಲು ಅಧಿಕಾರಿ ತೊಳಲಾಟ
ಚನ್ನಗಿರಿ ತಾಲೂಕಿನಲ್ಲಿ ಅಧಿಕಾರಿಗಳಿಂದ ನಾಲೆಗೆ ಅಳವಡಿಸಿರುವ 200ಕ್ಕೂ ಹೆಚ್ಚು ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿದರೆ, ಇತ್ತ ಹಗಲು-ರಾತ್ರಿ ಎನ್ನದೆ ತೋಟಗಳಲ್ಲಿಯೇ ಉಳಿದು ಭದ್ರಾ ನಾಲೆ ಹಾಗೂ ಟ್ಯಾಂಕರ್‌ಗಳಿಂದ ನೀರು ಹರಿಸುತ್ತಾ ರೈತರು ಅಡಕೆ ಫಸಲು ಪೋಷಣೆಗೆ ಪಣತೊಟ್ಟಿದ್ದಾರೆ.
  • < previous
  • 1
  • ...
  • 550
  • 551
  • 552
  • 553
  • 554
  • 555
  • 556
  • 557
  • 558
  • ...
  • 637
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved