• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾನು ಗೆದ್ರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ: ಡಾ.ಪ್ರಭಾ
ಜಗಳೂರು ಪಟ್ಟಣದ ತರಳಬಾಳು ಕೇಂದ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಕಾರ್ಯಕರ್ತರ ಸಭೆಗೆ ಚಾಲನೆ ನೀಡಲಾಯಿತು.
ಏ.7ರಂದು ಸಿದ್ಧಗಂಗಾ ಸಂಸ್ಥೆಯಿಂದ ರಾಜ್ಯಮಟ್ಟದ ಎಂಎಸ್‌ಎಸ್ ಕ್ವಿಜ್
ದಾವಣಗೆರೆ ನಗರದ ಸಿದ್ಧಗಂಗಾ ಸಂಸ್ಥೆ ಸಂಸ್ಥಾಪಕ, ಶಿಕ್ಷಣಶಿಲ್ಪಿ ಡಾ. ಎಂ.ಎಸ್. ಶಿವಣ್ಣನವರ ಗೌರವಾರ್ಥ ರಾಜ್ಯಮಟ್ಟದ ಎಂ.ಎಸ್.ಎಸ್- 2024 ಕ್ವಿಜ್ ಕಾರ್ಯಕ್ರಮವನ್ನು ಏ.7ರಂದು ನಗರದ ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಮುಖ್ಯಸ್ಥೆ ಜಸ್ಟಿನ್ ಡಿಸೋಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚನೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಬುಧವಾರ ತಮ್ಮ ತವರು ಮನೆ ದೇವರಾದ ಆವರಗೊಳ್ಳ ಗ್ರಾಮದ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಕನ್ನೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ದರ್ಶನ ಪಡೆದು ಪ್ರಚಾರ ಕೈಗೊಂಡಿದ್ದಾರೆ.
ಜಿಲ್ಲಾ ಸಚಿವರ ಆಸ್ಪತ್ರೆಯಲ್ಲೇ ಹುಟ್ಟಿದ್ದು, ದಾಖಲೆ ಪರಿಶೀಲಿಸಲಿ
ಜಿಲ್ಲಾ ಉಸ್ತುವಾರಿ ಸಚಿವರ ಒಡೆತನದ ಆಸ್ಪತ್ರೆಯಲ್ಲೇ ನಾನು ಹುಟ್ಟಿದ್ದು, ಬೇಕಿದ್ದರೆ ದಾಖಲಾತಿಗಳನ್ನು ಪರಿಶೀಲಿಸಲಿ. ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ಸಚಿವರು ನೀಡಬಾರದು ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹಾಗೂ ಅಹಿಂದ ಯುವ ನಾಯಕ ವಿನಯ್‌ಕುಮಾರ್ ಜಿ.ಬಿ. ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಸಚಿವ ತಂಗಡಗಿ ತಾಯಿಗೆ ಅವಮಾನಿಸಿದ ಸಿ.ಟಿ.ರವಿ ಕ್ಷಮೆ ಕೋರಲೇಬೇಕು
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಅವರ ತಾಯಿ ಬಗ್ಗೆ ತುಚ್ಛವಾಗಿ ಮಾತನಾಡಿ, ಅವಮಾನಿಸಿರುವ ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ತಕ್ಷಣವೇ ಭಾರತಮಾತೆಗೆ, ಇಡೀ ಹೆಣ್ಣುಕುಲಕ್ಕೆ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಕಪ್ಪುಬಟ್ಟೆ ಪ್ರದರ್ಶಿಸಿ, ಘೇರಾವ್ ಮಾಡುವುದಾಗಿ ಭೋವಿ ಸಮಾಜ ಜಿಲ್ಲಾಧ್ಯಕ್ಷ ಎಚ್.ಜಯಣ್ಣ ದಾವಣಗೆರೆಯಲ್ಲಿ ಎಚ್ಚರಿಸಿದರು.
ಬದುಕಿಗೆ ಚೈತನ್ಯ ನೀಡುವ ಶಕ್ತಿ ರಂಗಭೂಮಿಗಿದೆ
ವೈಚಾರಿಕತೆ ಹಾದಿಯಲ್ಲಿ ಆದರ್ಶಪ್ರಾಯ ಮೌಲ್ಯಗಳನ್ನು ಕಲ್ಪಿಸಿ, ಬದುಕಿಗೆ ಚೈತನ್ಯ ನೀಡುವ ಶಕ್ತಿ ರಂಗಭೂಮಿಗಿದೆ. ಕಲಾವಿದರು ಈ ನಾಡಿನ ಸಾಂಸ್ಕೃತಿಕ ಸಂಪತ್ತು. ಆಧುನಿಕ ಮಾಧ್ಯಮಗಳ ಪ್ರಾಬಲ್ಯದಲ್ಲಿ ರಂಗಭೂಮಿ ಕಲೆ ನಶಿಸುತ್ತಿರುವುದು ಆತಂಕದ ಸಂಗತಿ ಎಂದು ಸಾಹಿತಿ ಎಚ್.ಕೆ. ಸತ್ಯಭಾಮ ಮಂಜುನಾಥ್ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಯಾರನ್ನೋ ಸೋಲಿಸಲಲ್ಲ, ನಾನು ಗೆಲ್ಲಲು ಸ್ಪರ್ಧೆ: ವಿನಯ್‌ಕುಮಾರ
ರಾಜಕೀಯ ಮಾಡಲೆಂದೇ ನಾನು ಬಂದವನಲ್ಲ. ಕ್ಷೇತ್ರದಲ್ಲಿ ಬದಲಾವಣೆ ತರುವ ಸದುದ್ದೇಶದಿಂದ ರಾಜಕೀಯಕ್ಕೆ ಬಂದವನು. ಸ್ವತಃ ಕಾಂಗ್ರೆಸ್ ವರಿಷ್ಠರೇ ದಾವಣಗೆರೆ ಅಭ್ಯರ್ಥಿ ಎಂದು ನನ್ನನ್ನು ಕರೆಯುತ್ತಿದ್ದರೂ, ಕಡೇ ಘಳಿಗೆಯಲ್ಲಿ ನನ್ನ ಹೆಸರನ್ನು ಬದಲಾವಣೆ ಮಾಡಲಾಗಿದೆ ಎಂದು ಕಾಂಗ್ರೆಸ್‌ನ ಔಟ್‌ ರೀಚ್‌ನ ರಾಜ್ಯ ಉಪಾಧ್ಯಕ್ಷ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಬೇಸರ ಹೊರಹಾಕಿದರು.
ಅಪ್ರಾಪ್ತ ಮಗನಿಗೆ ಥಳಿಸಿದ್ದ ತಂದೆಗೆ ಶಿಕ್ಷೆ
ಮಾತು ಕೇಳುವುದಿಲ್ಲ, ಹೊರಗೆ ಸುತ್ತಾಡುತ್ತಾನೆಂದು ಅಪ್ರಾಪ್ತ ಮಗನಿಗೆ ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದ ಅಪರಾಧಿ ತಂದೆಗೆ ಈಗಾಗಲೇ 2 ವರ್ಷ 8 ತಿಂಗಳ ಕಾರಾಗೃಹದಲ್ಲಿ ಇದ್ದುದರಿಂದ ನ್ಯಾಯಾಂಗ ಬಂಧನ ಅವಧಿ ಪರಿಗಣಿಸಿ, ₹5 ಸಾವಿರ ದಂಡ ವಿಧಿಸಿ, ದಂಡ ಕಟ್ಟಲು ತಪ್ಪಿದಲ್ಲಿ 3 ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ, ಸಂತ್ರಸ್ತ ಬಾಲಕನಿಗೆ ಸರ್ಕಾರದಿಂದ ₹1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿ ದಾವಣಗೆರೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಒತ್ತಡ ಜೀವನಶೈಲಿ ಫಲವೇ ಅನಾರೋಗ್ಯ: ಸರ್ವೇಕ್ಷಣಾಧಿಕಾರಿ ರಾಘವನ್
ಇತ್ತೀಚಿನ ದಿನಗಳಲ್ಲಿ ಒತ್ತಡದ ನಡುವೆ ಆರೋಗ್ಯದ ಕಡೆ ಗಮನಹರಿಸದೇ ಇರುವುದರಿಂದ ಹಲವಾರು ರೋಗಗಳಿಗೆ ತುತ್ತಾಗುವಂತಾಗಿದೆ. ಪ್ರತಿಯೊಬ್ಬರಿಗೂ ಆರೋಗ್ಯವೇ ಮುಖ್ಯವಾಗಿದೆ. ಆರೋಗ್ಯ ಉತ್ತಮವಾಗಿ ಇದ್ದರೆ ಏನಾದರೂ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್ ಜಗಳೂರಲ್ಲಿ ಹೇಳಿದ್ದಾರೆ.
ಮತಯಂತ್ರಗಳ ಸಂಗ್ರಹಿಸುವ ಭದ್ರತಾ ಕೊಠಡಿ ವ್ಯವಸ್ಥೆ ಪರಿಶೀಲಿಸಿದ ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12ರಿಂದ ಆರಂಭವಾಗಲಿದ್ದು, ವಿಧಾನಸಭಾ ಕ್ಷೇತ್ರದಲ್ಲಿನ ಸಹಾಯಕ ಚುನಾವಣಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಿರುವ ವಾರ್ ರೂಂ ಅನ್ನು ಗುರುವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಪರಿಶೀಲನೆ ಮಾಡಿದರು.
  • < previous
  • 1
  • ...
  • 551
  • 552
  • 553
  • 554
  • 555
  • 556
  • 557
  • 558
  • 559
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved