• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾವನ ಕೊಂದ ಸೊಸೆಗೆ 4 ವರ್ಷ ಜೈಲು, ₹10 ಸಾವಿರ ದಂಡ
ಕೆಟ್ಟ ದೃಷ್ಟಿಯಿಂದ ನೋಡುತ್ತಾನೆಂದು ತನ್ನ ಮಾವನ ಮೇಲೆಯೇ ಬಿಸಿನೀರು, ಕಾರದ ಪುಡಿ ಎರಚಿ, ವೇಲ್‌ನಿಂದ ಬಿಗಿದು, ಒನಕೆಯಿಂದ ತಲೆ ಹಿಂಭಾಗಕ್ಕೆ ಹೊಡೆದು ಕೊಲೆ ಮಾಡಿದ್ದ ಸೊಸೆ ಅಪರಾಧಿ ಎಂದು ಸಾಬೀತಾಗಿದ್ದು, 4 ವರ್ಷ ಸಾಧಾರಣ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದಾವಣಗೆರೆಯಲ್ಲಿ ತೀರ್ಪು ನೀಡಿದೆ.
ಬಿಜೆಪಿ ಅಭ್ಯರ್ಥಿ ಗೆಲುವೇ ಗುರಿಯಾಗಲಿ: ಶಿವಶಂಕರ
ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಜೆಡಿಎಸ್‌ ಪಕ್ಷದ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕು. ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮೈತ್ರಿಧರ್ಮವನ್ನು ಪಾಲಿಸುವಂತೆ ಮುಖಂಡರು, ಕಾರ್ಯಕರ್ತರಿಗೆ ರಾಜ್ಯವ್ಯಾಪಿ ಸೂಚನೆ ನೀಡಿದ್ದಾರೆ. ಅದರಂತೆ ದಾವಣಗೆರೆ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದು ಪಕ್ಷದ ಹಿರಿಯ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಹೇಳಿದ್ದಾರೆ.
ದಲಿತರ ಮೇಲೆ ವಾಗ್ದಾಳಿ ಬಿಜೆಪಿ ಸಂಸ್ಕೃತಿ, ತಂತ್ರ: ಡಿ.ಬಸವರಾಜ
ಸಚಿವ ಶಿವರಾಜ ತಂಗಡಗಿ ದಲಿತ ಸಮುದಾಯದ ವ್ಯಕ್ತಿ. ಉದ್ದೇಶ ಪೂರ್ವಕವಾಗಿ ದಲಿತರ ಮೇಲೆ ವಾಗ್ದಾಳಿ ಬಿಜೆಪಿ ತಂತ್ರವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಹೇಳನ ಮಾಡಿದ್ದರು. ಇದು ಬಿಜೆಪಿ ಸಂಸ್ಕೃತಿಯಾಗಿದೆ. ಮಾಜಿ ಸಚಿವ ಸಿ.ಟಿ.ರವಿ ಬಳಸಿರುವ ಪದ ಸಂಘ ಪರಿವಾರದಿಂದ ಬಂದಿರುವ ಬಳುವಳಿಯಾಗಿವೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ದಾವಣಗೆರೆಯಲ್ಲಿ ಹೇಳಿದರು.
ಸಂಪುಟದಿಂದ ಸಚಿವ ತಂಗಡಗಿ ವಜಾಗೊಳಿಸಿ: ಬಿಜೆಪಿ ಒತ್ತಾಯ
ನರೇಂದ್ರ ಮೋದಿ ಅವರಿಗೆ ಬೆಂಬಲಿಸುವ ಯುವಕರ ಕಪಾಳಕ್ಕೆ ಹೊಡೆಯಬೇಕೆಂಬ ಹೇಳಿಕೆ ನೀಡಿರುವ ಶಿವರಾಜ ತಂಗಡಗಿ ಸಂಸ್ಕೃತಿಯೇ ಇಲ್ಲದ ಸಚಿವರೆನಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಖಾತೆಯ ಈ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ದಾವಣಗೆರೆಯಲ್ಲಿ ಆಗ್ರಹಿಸಿದ್ದಾರೆ.
ರಾಜಕೀಯ ಅವಕಾಶ ನಾವೇ ಸೃಷ್ಟಿಸಿಕೊಳ್ಳಬೇಕು
ಬಡಕುಟುಂಬದಲ್ಲಿ ಹುಟ್ಟಿ ಸಮಾಜದಲ್ಲಿ ಎಷ್ಟೇ ಎತ್ತರಕ್ಕೆ ಬೆಳೆದರೂ ನಮಗೆ ರಾಜಕೀಯವಾಗಿ ಅವಕಾಶಗಳನ್ನು ಯಾರೂ ಕೊಡುವುದಿಲ್ಲ. ನಾವೇ ಸಮಯ, ಸಂದರ್ಭಕ್ಕೆ ಅನುಗುಣವಾಗಿ ಅವಕಾಶಗಳನ್ನು ಸೃಷ್ಠಿ ಮಾಡಿಕೊಳ್ಳಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಐಎಎಸ್ ಇನ್ಸೈಟ್ಸ್ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಗಾಯತ್ರಿ ಸಿದ್ದೇಶ್ವರ ಗೆಲವು ದಾಖಲೆಯಾಗಿಸಿ: ರವೀಂದ್ರನಾಥ
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಬೇಕು. ಅದರಲ್ಲೂ ದಾವಣಗೆರೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಹಗಲು-ರಾತ್ರಿ ಎನ್ನದೇ ಶ್ರಮಿಸಬೇಕು ಎಂದು ಪಕ್ಷದ ಚುನಾವಣಾ ಉಸ್ತುವಾರಿ, ಮಾಜಿ ಸಚಿವ ಎಸ್‌.ಎ.ರವೀಂದ್ರನಾಥ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿಶೇಷಚೇತನರು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು
ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ 7ರಂದು ನಡೆಯುವ ಮತದಾನದಲ್ಲಿ ಎಲ್ಲ ವಿಶೇಷಚೇತನರು ಶೇ.100ರಷ್ಟು ಮತದಾನ ಮಾಡಬೇಕು. ವಿಶೇಷಚೇತನರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.97ರಷ್ಟು ಮನತದಾನ ಮಾಡಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶೇ.100ರಷ್ಟು ಮತದಾನ ಮಾಡುವ ವಿಶ್ವಾಸವಿದೆ ಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಶೇ.85ಕ್ಕೂ ಅಧಿಕ ಮತದಾನದಿಂದ ದಾಖಲೆ ಸೃಷ್ಟಿಸಿ
ಲೋಕಸಭೆ ಚುನಾವಣೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಈ ಬಾರಿ ಶೇ.85ಕ್ಕಿಂತಲೂ ಹೆಚ್ಚಿನ ಮತದಾನ ಆಗುವಂತೆ ನೋಡಿಕೊಂಡು, ಹೊಸ ದಾಖಲೆ ಬರೆಯಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್‌ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ಜಿಲ್ಲೆಯಲ್ಲಿ ಚುನಾವಣೆ ಕಾರ್ಯಕ್ಕೆ 9700 ಸಿಬ್ಬಂದಿ: ಡಿಸಿ
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ದೇಶದಲ್ಲಿ ಮೂರನೇ ಹಂತ, ರಾಜ್ಯದಲ್ಲಿ ಎರಡನೇ ಹಂತವಾದ ಮೇ 7ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಮತದಾನ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇಮಕಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮೊದಲ ರ‍್ಯಾಂಡಮೇಜೇಷನ್‌ ಕೈಗೊಂಡರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇಲ್ವಿಚಾರಕ ಅಮಾನತು
ಹರಿಹರ ತಾಲೂಕಿನಲ್ಲಿ ಎಂಕೆಇಟಿಎಲ್‌ಕೆಯಲ್ಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಅಮಾನತುಗೊಳಿಸಿ, ದಾವಣಗೆರೆ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
  • < previous
  • 1
  • ...
  • 552
  • 553
  • 554
  • 555
  • 556
  • 557
  • 558
  • 559
  • 560
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved