• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾಸೋಹಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಶ್ರೀ
ದಾಸೋಹ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಎಲ್ಲ ದಾನಗಳಿಗಿಂತ ಅನ್ನದಾನವೇ ಶ್ರೇಷ್ಠವಾಗಿದೆ. ನಾವೆಲ್ಲರು ಕಾಯಕದಲ್ಲಿ ದೇವರನ್ನು ಕಾಣಬೇಕಾಗಿದೆ. ಯಾರು ಕಾಯಕದಲ್ಲಿ ತೊಡಗುವುದಿಲ್ಲವೋ, ಅವರು ಹಲವಾರು ಸಮಸ್ಯೆಗಳಿಂದ ಬಳಲುತ್ತಾರೆ ಎಂದು ಬೆಂಗಳೂರು ಸರ್ಪಭೂಷಣ ಶಿವಯೋಗಿಗಳ ಮಠದ ಪಟ್ಟಾಧ್ಯಕ್ಷ ಶ್ರೀ ಮಲ್ಲಿಕಾರ್ಜುನ ದೇವರು ಜಗಳೂರಲ್ಲಿ ನುಡಿದಿದ್ದಾರೆ.
ಚುನಾವಣೆ ಅಧಿಕಾರಿಗಳೇ ಆಯೋಗದ ಕಣ್ಣು, ಕಿವಿಗಳು
ಲೋಕಸಭಾ ಚುನಾವಣೆ ನ್ಯಾಯ ಸಮ್ಮತ, ಪಾರದರ್ಶಕ ಹಾಗೂ ಮುಕ್ತವಾಗಿ ನಡೆಸಲು ಚುನಾವಣಾ ಅಧಿಕಾರಿಗಳು ಆಯೋಗದ ಕಣ್ಣು, ಕಿವಿಯಾಗಿದ್ದು ಪ್ರಾಮಾಣಿಕ ಕೆಲಸ ಮಾಡಬೇಕು. ಎಲ್ಲ ಚುನಾವಣಾ ತಂಡಗಳು ನಿಯಮ ಮತ್ತು ಸಂದರ್ಭೋಚಿತ ವಿವೇಚನೆಯಿಂದ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಏ.13ರಂದು ಜಗಳೂರು ತಾಲೂಕು ಬಂದ್
ಭದ್ರಾ ಮೇಲ್ದಂಡೆ ನೀರಾವರಿ ಯೋಜನೆ ಕಾಮಗಾರಿ ಶೀಘ್ರ ಜಾರಿ ಮಾಡಲು ಒತ್ತಾಯಿಸಿ, ಏ.13ಕ್ಕೆ ಜಗಳೂರು ತಾಲೂಕು ಸ್ವಯಂಪ್ರೇರಿತ ಬಂದ್ ಮಾಡಲಾಗುವುದು. ನೀರಿಗಾಗಿ ನಡೆಯುವ ಜಗಳೂರು ಪಟ್ಟಣ ಬಂದ್ ಶಾಂತಿಯುತವಾಗಿ ಇರಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆಯಲು ಇದು ಮೊದಲ ಹೆಜ್ಜೆಯಾಗಿದೆ ಎಂದು ಹಿರಿಯ ಪತ್ರಕರ್ತ ದೊಣೆಹಳ್ಳಿ ಗುರುಮೂರ್ತಿ ಜಗಳೂರಲ್ಲಿ ಹಕ್ಕೊತ್ತಾಯ ನಿರ್ಣಯ ಮಾಡಿದ್ದಾರೆ.
ಡಾ.ಪ್ರಭಾ ಗೆಲುವಿನ ಬಗ್ಗೆ ಅನುಮಾನ ಬೇಡ: ಸಚಿವ ಮಲ್ಲಿಕಾರ್ಜುನ
ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪಕ್ಷವು ದಾವಣಗೆರೆ ಲೋಕಸಭಾ ಕ್ಷೇತ್ರ ಗೆಲ್ಲುವುದರಲ್ಲಿ ಯಾವುದೇ ಅನುಮಾನವೂ ಬೇಡ. ಈ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಯಾವ ರೀತಿ ಹೋರಾಟ ಮಾಡಬೇಕೆಂಬ ಬಗ್ಗೆ ನಾಯಕರೆಲ್ಲಾ ಚರ್ಚಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪತ್ರಿಕೆ ಜಾಹೀರಾತು ದರ ಶೇ.12 ಹೆಚ್ಚಳಗೊಳಿಸಿ: ತಿಪ್ಪೇಸ್ವಾಮಿ
ಜಿಲ್ಲಾ, ಪ್ರಾದೇಶಿಕ ದಿನಪತ್ರಿಕೆಗಳ ಹಾಲಿ ಜಾಹೀರಾತು ದರಕ್ಕಿಂತ ಶೇ.12ರಷ್ಟು ಹೆಚ್ಚಳ, ದಿನಪತ್ರಿಕೆಗಳ ಸಮಸ್ಯೆಗಳನ್ನು ಪರಿಹರಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರ ಗಮನಹರಿಸಲಿ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ದೇವರು ಒಬ್ಬನೇ, ನಾಮಗಳು ಹಲವು: ಬಸವಜಯಚಂದ್ರ ಶ್ರೀ
ಚನ್ನಗಿರಿ ಪಟ್ಟಣದಲ್ಲಿರುವ ಹಾಲಸ್ವಾಮಿ ವಿರಕ್ತ ಮಠವು ಸಾಮರಸ್ಯದ ಮಠವಾಗಿದೆ. ಈ ಮಠದ ಹಿರಿಯ ಶ್ರೀಗಳು ಪವಿತ್ರವಾದ ರಂಜಾನ್ ತಿಂಗಳಿನಲ್ಲಿ ಉಪವಾಸ ಇರುವ ಮುಸ್ಲಿಂ ಬಾಂಧವರಿಗೆ ಇಫ್ತಿಯಾರ್ ಕೂಟವನ್ನು ಪ್ರತಿವರ್ಷವು ಏರ್ಪಡಿಸುತ್ತಿದ್ದರು. ಈ ಜನಸೇವೆ ಮಠದ ಉತ್ತಮ ಸೇವಾ ಕಾರ್ಯಕ್ರಗಳಲ್ಲಿ ಒಂದಾಗಿದೆ ಎಂದು ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವಜಯಚಂದ್ರ ಮಹಾಸ್ವಾಮೀಜಿ ನುಡಿದಿದ್ದಾರೆ.
ಬಿಎಸ್‌ವೈ ರಂಗ ಪ್ರವೇಶ, ದಾವಣಗೆರೆ ಬಿಜೆಪಿ ಅತೃಪ್ತಿ ಶಮನ
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸುವಂತೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ ನೇತೃತ್ವದಲ್ಲಿ ಪಟ್ಟು ಹಿಡಿದಿದ್ದ ಗುಂಪಿನ ಅಸಮಾಧಾನ ತಣಿಸುವ ಮೂಲಕ ಉತ್ತರ ಕರ್ನಾಟಕದ ಹೆಬ್ಬಾಗಿಲಾದ ದಾವಣಗೆರೆಯಲ್ಲಿ ಬಿಜೆಪಿಯನ್ನು ಎಲ್ಲರೂ ಸೇರಿ ಗೆಲ್ಲಿಸುವಂತೆ ಮನವೊಲಿಸುವ ಮೂಲಕ ಎಲ್ಲ ಗೊಂದಲ, ಗದ್ದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಡಿದ್ದಾರೆ.
ವಚನಾಮೃತ ಬಳಗದಿಂದ ಪರಿಸರಸ್ನೇಹಿ ಹೋಳಿ ಆಚರಣೆ
ದಾವಣಗೆರೆ ನಗರದ ಎಸ್.ಎಸ್. ಲೇಔಟ್ ಎ ಬ್ಲಾಕ್‌ನ 8ನೇ ಕ್ರಾಸ್‌ನಲ್ಲಿ ವಚನಾಮೃತ ಬಳಗದಿಂದ ಸೋಮವಾರ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಬಣ್ಣಗಳ ಬಳಸಿ, ಪರಿಸರಸ್ನೇಹಿ ಹೋಳಿ ಹಬ್ಬ ಆಚರಿಸಲಾಯಿತು.
ಸಮಾಜ ತಿದ್ದಲು ವಚನ ಸಾಹಿತ್ಯ ಕೈಗನ್ನಡಿ: ಡಾ.ಅನಿತಾ
ಪ್ರಪಂಚದ ಅತ್ಯದ್ಭುತಗಳಲ್ಲಿ ಒಂದಾದ ‘ವಚನ ಸಾಹಿತ್ಯ’ವು ಮನಸ್ಸಿನ, ಸಮಾಜದ ಅಂಕುಡೊಂಕುಗಳ ತಿದ್ದುವುದಕ್ಕೆ ಕೈಗನ್ನಡಿಯಾಗಿವೆ. ಇತಿಹಾಸ ಸಂಶೋಧಕರು, ನಾಟಕ ರಚನೆಕಾರರು, ಹಾಡು ಕಟ್ಟುವವರು, ಸಮಾಜ ಸುಧಾರಕರು, ಅಧ್ಯಾತ್ಮ ಸಾಧಕರು ಹಾಗೂ ಲೋಕದ ಅನುಭವ ಬಯಸುವವರಿಗೆ ವಚನ ಸಾಹಿತ್ಯ ಸ್ಫೂರ್ತಿಯಾಗಿವೆ ಎಂದು ಎಸ್‌ಎಸ್‌ಎಂಬಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನಿತಾ ಎಚ್. ದೊಡ್ಡಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕುಳಗಟ್ಟೆ ವ್ಯಾಪ್ತಿಯಲ್ಲಿ ಕರಡಿ ಪ್ರತ್ಯಕ್ಷ: ಗ್ರಾಮಸ್ಥರ ಆತಂಕ
ಹೊನ್ನಾಳಿ ತಾಲೂಕಿನ ಸಾಸ್ವೇಹಳ್ಳಿ ಸಮೀಪದ ಕುಳಗಟ್ಟೆಯಲ್ಲಿ ಭದ್ರಾ ಕಾಲುವೆ ಸಮೀಪ ಕಂಚಿಬೀಳು ಚಿಕ್ತೆ ರಸ್ತೆಯ ಅಕ್ಕಪಕ್ಕದ ತೋಟಗಳಲ್ಲಿ ಕರಡಿಯೊಂದು ಕಾಣಿಸಿಕೊಳ್ಳುತ್ತಿದೆ. ತೋಟಗಳಿಗೆ ನೀರು ಹಾಯಿಸಲು ಹೋಗುವ ರೈತರಿಗೆ 15 ದಿನಗಳಿಂದಲೂ ಕರಡಿ ದರ್ಶನವಾಗುತ್ತಿದೆ. ಹೆಚ್ಚಿನ ಅನಾಹುತಕ್ಕೆ ಮೊದಲು ಅರಣ್ಯ ಇಲಾಖೆಯವರು ಕರಡಿಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
  • < previous
  • 1
  • ...
  • 553
  • 554
  • 555
  • 556
  • 557
  • 558
  • 559
  • 560
  • 561
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved