• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ ತಾಲೂಕಲ್ಲಿ 250ಕ್ಕೂ ಅಧಿಕ ಪಂಪ್‌ಸೆಟ್ ತೆರವು
ಹೊನ್ನಾಳಿ ತಾಲೂಕಿನ ಹುಣಸಘಟ್ಟ ಬಳಿ ಭದ್ರಾ ನಾಲೆಯಲ್ಲಿ ಅನಧಿಕೃತವಾಗಿ ಪಂಪ್‍ಸೆಟ್‍ಗಳ ಅಳವಡಿಸಿ, ನೀರು ಬಳಸುತ್ತಿದ್ದರ ವಿರುದ್ಧ ಬೆಸ್ಕಾಂ, ಕಂದಾಯ, ಪೊಲೀಸ್‌ ಹಾಗೂ ನೀರಾವರಿ ಇಲಾಖೆಗಳು ಜಂಟಿ ಕಾರ್ಯಾಚರಣೆ ನಡೆಸಿ, ಪಂಪ್‌ಸೆಟ್‌ಗಳನ್ನು ತೆರವುಗೊಳಿಸಿವೆ. ಒಟ್ಟಾರೆ 250ಕ್ಕೂ ಅಧಿಕ ಪಂಪ್‌ಸೆಟ್‌ಗಳು ತೆರವುಗೊಂಡಿವೆ.
ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಾವಣೆ ಪಟ್ಟು ಸಡಿಲಿಸಲ್ಲ
ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ ಮಾಡಬೇಕೆಂಬ ಪ್ರಮುಖ ಬೇಡಿಕೆಯನ್ನೇ ಬಿಜೆಪಿ ರಾಜ್ಯ ನಾಯಕರು ಭೇಟಿ ನೀಡಿದ ವೇಳೆ ಮುಂದಿಡಲು ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನೇತೃತ್ವದ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಗಟ್ಟಿ ನಿಲುವು ಕೈಗೊಳ್ಳಲಾಯಿತು.
ಮಾನವೀಯ ಸಂಬಂಧ ಹಾಳುಗೆಡವಲು ಚರಿತ್ರೆ ಸಾಧನ ಆಗದಿರಲಿ
ಚರಿತ್ರೆಯಲ್ಲಿನ ಸೌಹಾರ್ದ, ಸಾಮರಸ್ಯದ ಭಾಗಗಳನ್ನು ವರ್ತಮಾನಕ್ಕೆ ತಂದುಕೊಂಡು ಹೃದಯಗಳ ನಡುವೆ ಬೆಸುಗೆಯಾಗಿ ರೂಪುಗೊಳ್ಳುವಂತೆ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ದಾದಾಪೀರ್ ನವಿಲೇಹಾಳ್ ಹರಿಹರದಲ್ಲಿ ಹೇಳಿದ್ದಾರೆ.
ಹೋಳಿ ಬಣ್ಣಗಳಲ್ಲಿ ಮಿಂದೆದ್ದ ದಾವಣಗೆರೆ
ಹೋಳಿ ಹಬ್ಬದ ಬಣ್ಣದಲ್ಲಿ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯ ಜನತೆ ಸೋಮವಾರ ಮಿಂದೆದ್ದರು. ಮಕ್ಕಳು, ವಯಸ್ಕರು ಎಂಬ ಬೇಧಭಾವ ಮರೆತು, ಉತ್ಸಾಹದಿಂದ ಬಣ್ಣಗಳೊಂದಿಗೆ ಹೋಳಿ ಆಟ ಆಡಿದರು. ಬೆಳಗ್ಗೆಯಿಂದಲೇ ಮಕ್ಕಳು, ಮಹಿಳೆಯರು, ಯುವಕ- ಯುವತಿಯರು ತಮ್ಮ ಸ್ನೇಹಿತರು, ಬಂಧು, ಬಳಗ, ನೆರೆ ಹೊರೆಯವರೊಂದಿಗೆ ಹೋಳಿ ಸಂಭ್ರಮದಲ್ಲಿ ಭಾಗಿಯಾದರು.
ಗ್ರಾಹಕರಲ್ಲಿ ಹಕ್ಕುಗಳ ಸಂರಕ್ಷಣೆ ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ
ಸರಕು ಮತ್ತು ಸೇವೆಗಳ ಸೇವಾ ನ್ಯೂನತೆ ವಿರುದ್ಧ ರಕ್ಷಣೆ ಪಡೆಯುವ ಹಕ್ಕುಗಳು ಮತ್ತು ಅನ್ಯಾಯದ ವ್ಯಾಪಾರ ಪದ್ಧತಿಗಳಿಂದ ಗ್ರಾಹಕರನ್ನು ರಕ್ಷಿಸಲು ಸರಕು ಮತ್ತು ಸೇವೆಯ ಗುಣಮಟ್ಟ, ಪ್ರಮಾಣ ಮತ್ತು ದರ ಕುರಿತು ಪ್ರಶ್ನಿಸಲು ಪ್ರತಿಯೊಬ್ಬ ಗ್ರಾಹಕರು ಸಂರಕ್ಷಣಾ ಹಕ್ಕುಗಳ ಬಗ್ಗೆ ತಿಳಿಯಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ 20856 ಮಂದಿ ಹಾಜರು
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು, ಮಾ.25ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆಯಿತು. 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, 10277 ಗಂಡು, 10729 ಹೆಣ್ಣು ಸೇರಿ 21006 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ 10188 ಬಾಲಕರು, 10668 ಬಾಲಕಿಯರು ಸೇರಿ 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 150 ವಿದ್ಯಾರ್ಥಿಗಳು ಗೈರಾಗಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಬದಲಿಸಿ, ಅಹಿಂದ ವರ್ಗಕ್ಕೆ ಟಿಕೆಟ್‌ ನೀಡಿ
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.80ರಷ್ಟು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಗಳ ಮತಗಳು ಇರುವ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಬೇಕು. ಅಲ್ಲದೇ, ಅಹಿಂದ ವರ್ಗಗಳ ಪ್ರತಿನಿಧಿ ಜಿ.ಬಿ.ವಿನಯಕುಮಾರ್‌ಗೆ ಟಿಕೆಟ್ ನೀಡುವಂತೆ ಅಹಿಂದ ಚೇತನ ಸಂಘಟನೆ ದಾವಣಗೆರೆಯಲ್ಲಿ ಒತ್ತಾಯಿಸಿದೆ.
ಬಹುಶಿಸ್ತೀಯ ಸಂಶೋಧನೆಗಳಿಗೆ ಆದ್ಯತೆ ನೀಡಿ
ಸರಳವಾಗಿ, ಜನರಿಗೆ ಸುಲಭವಾಗಿ ಕೈಗೆಟಕುವ ರೀತಿಯಲ್ಲಿ ಸೌಲಭ್ಯಗಳು ಲಭಿಸುವಂತೆ ಮಾಡುವ ಬಹುಶಿಸ್ತೀಯ ಸಂಶೋಧನೆಗಳಿಗೆ ಹೆಚ್ಚಿನ ಬೇಡಿಕೆಯಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆಗಳು ನಡೆಯಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಡಿ.ಕುಂಬಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
5ನೇ ದಿನವೂ ಬಾರದ ನೀರು: ಕಾದು ಕೆಂಡವಾದ ರೈತರು
ಭದ್ರಾ ಜಲಾಶಯದಿಂದ ನಾಲೆಗೆ ನೀರುಬಿಟ್ಟು 5 ದಿನಗಳೇ ಕಳೆದರೂ ಇನ್ನೂ ನೀರು ತಲುಪದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಹೊರವಲಯದ ಶಿರಮಗೊಂಡನಹಳ್ಳಿ ಕ್ರಾಸ್‌ ಭದ್ರಾ ಸೇತುವೆ ಮೇಲೆ ಅಚ್ಚುಕಟ್ಟು ವ್ಯಾಪ್ತಿ ರೈತರು ಸೋಮವಾರ ಚನ್ನಗಿರಿ ಮಾರ್ಗದಲ್ಲಿ ರಸ್ತೆ ತಡೆ ನಡೆಸಿ, 2ನೇ ದಿನವೂ ಪ್ರತಿಭಟಿಸಿದರು.
ನದಿಹರಳಳ್ಳಿ ತುಂಗಭದ್ರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು
ತುಂಗಭದ್ರಾ ನದಿಯಲ್ಲಿನ ಮರಳುಗಾರಿಕೆಯಿಂದ ನಿರ್ಮಾಣವಾಗಿರುವ ಬೃಹತ್ ಗಾತ್ರದ ಗುಂಡಿಯಲ್ಲಿ ನದಿಹರಳಳ್ಳಿ ಗ್ರಾಮದ ಇಬ್ಬರು ಮಕ್ಕಳು ಈಜಲು ಹೋಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಹರಿಹರ ತಾಲೂಕಿನಲ್ಲಿ ಸಂಭವಿಸಿದೆ. ರಾಣೇಬೆನ್ನೂರು ತಾಲೂಕಿನ ನದಿಹರಳಳ್ಳಿ ಗ್ರಾಮದ ಮಂಜನಾಥ್ ಮತ್ತು ರೇಖಾ ದಂಪತಿ ಮಕ್ಕಳಾದ ನಾಗರಾಜ್ (೧೨), ಬಸವರಾಜ್ (೯) ಮೃತರು.
  • < previous
  • 1
  • ...
  • 554
  • 555
  • 556
  • 557
  • 558
  • 559
  • 560
  • 561
  • 562
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved