• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಲೋಕದ ಮೇರು ಪ್ರತಿಭೆ ಎಚ್‌ಎಸ್‌ವಿ
ಎಚ್‌ಎಸ್‌ವಿ ಎಂದೇ ಕನ್ನಡ ಸಾರಸ್ವತ ಲೋಕದಲ್ಲಿ ಚಿರಪರಿಚಿತರಾಗಿದ್ದ ಡಾ.ಹೊದಿಗೆರೆ ಶಾನಭೋಗ್ ವೆಂಕಟೇಶಮೂರ್ತಿ ಸುಮಾರು ಆರು ದಶಕಗಳಿಂದ ನಿರಂತರವಾಗಿ ಸಾಹಿತ್ಯ ಕೃಷಿ, ಅಧ್ಯಯನ, ಅಧ್ಯಾಪನಗಳಲ್ಲಿ ತೊಡಗಿಸಿಕೊಂಡು ಕನ್ನಡ ನಾಡಿನ ಮೇರುಸಾಹಿತಿಗಳ ಪಂಕ್ತಿಯಲ್ಲಿ ಇದ್ದವರು ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.
ಕಮಲ್‌ ಹಾಸನ್ ಹೇಳಿಕೆ ಬಗ್ಗೆ ಶಿವಣ್ಣ ಮೌನವೇಕೆ?: ಚೇತನ್‌
ದಾವಣಗೆರೆ: ಖ್ಯಾತ ನಟ ಕಮಲ್‌ ಹಾಸನ್ ಸೇರಿದಂತೆ ಅನೇಕರು ಇನ್ನೂ ಅಪ್‌ಡೇಟ್ ಆಗಿಲ್ಲ. ತಮ್ಮ ಮಾತು ಯಾವಾಗ ಸತ್ಯವಲ್ಲವೆಂದು ಗೊತ್ತಾಗುತ್ತದೋ ತಕ್ಷಣ ಕ್ಷಮೆ ಕೇಳಬೇಕು. ಅದನ್ನು ಬಿಟ್ಟು ನಾನು ಕ್ಷಮೆ ಕೇಳಲ್ಲವೆಂದು ವಾದ ಮಾಡಬಾರದು ಎಂದು ನಟ ಅಹಿಂಸಾ ಚೇತನ್‌ ಹೇಳಿದರು.
ಜನೌಷಧಿ ಕೇಂದ್ರ ಬಂದ್ ವಿರೋಧಿಸಿ ಬಿಜೆಪಿ ಮೌನ ಹೋರಾಟ
ಬಡವರಿಗೆ ಅನುಕೂಲವಾಗಲೆಂದು ಕೇಂದ್ರ ಸರ್ಕಾರ ಆರಂಭಿಸಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ದ ನೇತೃತ್ವದಲ್ಲಿ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ತೋಳಿಗೆ ಕಪ್ಪು ಪಟ್ಟಿ ಧರಿಸಿಕೊಂಡು ನಗರದ ಜಿಲ್ಲಾ ಆಸ್ಪತ್ರೆ ಆ‍ವರಣದಲ್ಲಿ ಶುಕ್ರವಾರ ಮೌನ ಪ್ರತಿಭಟನೆ ನಡೆಸಿದ್ದಾರೆ.
ಜನೌಷಧಿ ಕೇಂದ್ರಗಳ ಬಂದ್‌ಗೊಳಿಸುವ ಕ್ರಮ ಖಂಡನೀಯ
ಚನ್ನಗಿರಿ: ಬಡಜನರಿಗೆ ಕಡಿಮೆ ಮೊತ್ತದಲ್ಲಿ ಗುಣಮಟ್ಟದ ಔಷಧಿಗಳು ದೊರೆಯಲಿ ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಅವರು ಎಲ್ಲಾ ರಾಜ್ಯಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಿದ್ದಾರೆ. ಆದರೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೇಸ್ ಸರ್ಕಾರ ಈ ಕೇಂದ್ರಗಳನ್ನು ಮುಚ್ಚಿಸಲು ಮುಂದಾಗಿರುವುದು ಖಂಡನೀಯ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಮಲಹಾಳ್ ಡಿ.ಸಿ. ಕುಮಾರಸ್ವಾಮಿ ಹೇಳಿದರು.
ಜೂ.7, 8ರಂದು ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಅಧಿವೇಶನ
ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ ಕರ್ನಾಟಕ ವತಿಯಿಂದ 4ನೇ ರಾಜ್ಯ ಅಧಿವೇಶನ ಸಾಹಿತ್ಯದಲ್ಲಿ ''ಸ್ವ''ತ್ವ ಕಾರ್ಯಕ್ರಮ ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜೂ.7 ಮತ್ತು 8ರಂದು ನಡೆಯಲಿದೆ.
ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ: ಶಾಸಕ ಬಸವಂತಪ್ಪ
ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ತೊರೆದು, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ಬಕ್ರೀದ್‌ ಆಚರಣೆಗೆ ಪರಸ್ಪರ ಶಾಂತಿ, ಸಹಕಾರ ನೀಡಿ
ತ್ಯಾಗ ಮತ್ತು ಬಲಿದಾನದ ಬಕ್ರೀದ್ ಹಬ್ಬದ ಮೆರವಣಿಗೆಯಲ್ಲಿ ದುರ್ವರ್ತನೆ ತೋರಿ, ಅವಘಡ ಸಂಭವಿಸಿದರೆ ಕಾನೂನು ಕ್ರಮ ಖಂಡಿತಾ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಉಪ ನಿರೀಕ್ಷಕ ಪ್ರಭು ಕೆಳಗಿನಮನಿ ಎಚ್ಚರಿಕೆ ನೀಡಿದ್ದಾರೆ.
ಹರಿಹರ: ನಾಳೆ ಎಸ್ ಜೆವಿಪಿ ಕಾಲೇಜಿನಲ್ಲಿ ಉದ್ಯೋಗ ಮೇಳ
ನಗರದ ಎಸ್.ಜೆ.ವಿ.ಪಿ. ಪದವಿ ಕಾಲೇಜಿನಲ್ಲಿ ಮೇ ೩೧ರಂದು ಬೆಳಗ್ಗೆ ೯.೩೦ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಉದ್ಯೋಗ ಆಕಾಂಕ್ಷಿಗಳು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲೆ ಡಾ. ಎನ್.ಎಚ್. ಶಿವಗಂಗಮ್ಮ ಹರಿಹರದಲ್ಲಿ ಹೇಳಿದ್ದಾರೆ.
ಶಂಕರನಾಗ್ ಸ್ಮರಣಾರ್ಥ ಫಿಲಂ ಸಿಟಿ ಸ್ಥಾಪನೆಯಾಗಲಿ
ಚಿತ್ರೋದ್ಯಮ ಸೇರಿದಂತೆ ಎಲ್ಲ ರಂಗದಲ್ಲೂ ವೃತ್ತಿವೈಷಮ್ಯ ಸಹಜವಾಗಿರುತ್ತದ. ಅಂತಹದ್ದರಲ್ಲಿ 80-90ರ ದಶಕದಲ್ಲೇ ಕೋಟ್ಯಂತರ ರು. ಖರ್ಚು ಮಾಡಿ, ಸಿನಿಮಾ ನಿರ್ಮಿಸಿದ ಶ್ರೇಯಸ್ಸು ನಟ, ನಿರ್ಮಾಪಕ ಕ್ರೇಜಿಸ್ಟಾರ್‌ ವಿ.ರವಿಚಂದ್ರನ್‌ ಅವರಿಗೆ ಸಲ್ಲುತ್ತದೆ ಎಂದು ಆವರಗೊಳ್ಳ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ ನುಡಿದಿದ್ದಾರೆ.
ದೇಶದ ಸೈನಿಕರ ತಾಕತ್ತು ಸಾರಿದ ಆಪರೇಷನ್ ಸಿಂದೂರ
ಆಪರೇಷನ್ ಸಿಂದೂರ ಮೂಲಕ ಜಗತ್ತಿಗೆ ಭಾರತ ದೇಶದ ತಾಕತ್ತನ್ನು ಪರಿಚಯಿಸಿದ ಕೀರ್ತಿ ಸೈನಿಕರು ಹಾಗೂ ವಿಜ್ಞಾನಿಗಳಿಗೆ ಸಲ್ಲುತ್ತದೆ ಎಂದು ದಕ್ಷಿಣ ಪ್ರಾಂತ ಸಹ ಸಂಪರ್ಕ ಪ್ರಮುಖ ಯಾದವ ಕೃಷ್ಣ ಹೇಳಿದ್ದಾರೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 571
  • next >
Top Stories
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
ಧರ್ಮಸ್ಥಳ ಹೆಬ್ಬಾಗಿಲ ಬಳಿಯೇ ಶೋಧ: ಆದರೆ ಏನೂ ಸಿಗ್ಲಿಲ್ಲ!
ಆಪರೇಷನ್‌ ಸಿಂದೂರದ ವೇಳೆ 6 ಪಾಕ್‌ ಪ್ಲೇನ್‌ ನಾಶ : ಭಾರತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved