• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ಕು ದಿನವಾದ್ರೂ ದಾವಣಗೆರೆ ತಲುಪದ ಭದ್ರೆ ನೀರು: ಪ್ರತಿಭಟನೆ
ಭದ್ರಾ ಜಲಾಶಯದಿಂದ ಕಾಲುವೆಗಳಿಗೆ ನೀರುಹರಿಸಿ, 4 ದಿನಗಳೇ ಕಳೆದರೂ ದಾವಣಗೆರೆ ತಾಲೂಕಿನ ಭಾಗಕ್ಕೆ ಇಂದಿಗೂ ನೀರು ತಲುಪಿಲ್ಲ. ಈ ಹಿನ್ನೆಲೆಯಲ್ಲಿ ನಗರದ ಹೊರವಲಯದ ಕುಂದುವಾಡ ಗ್ರಾಮದ ಬಳಿ ಭದ್ರಾ ಕಾಲುವೆಗೆ ಇಳಿದು ರೈತರು ಪ್ರತಿಭಟನೆ ನಡೆಸಿದ್ದಾರೆ.
ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶರಣರು: ಸುಮತಿ ಜಯಪ್ಪ
ದಾವಣಗೆರೆ ತಾಲೂಕು ಕುರ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಸಾಹಿತ್ಯ ಪರಿಷತ್‌ ವತಿಯಿಂದ ಸಾಹಿತ್ಯೋತ್ಸವ ಹಾಗೂ ದತ್ತಿ ಕಾರ್ಯಕ್ರಮ ಗುರುವಾರ ಜರುಗಿತು.
ಕಾಂಗ್ರೆಸ್ ನಿರ್ಲಕ್ಷ್ಯಕ್ಕೆ 25+ ವಾರ್ಡ್‌ಗಳಲ್ಲಿ ಜಲಕ್ಷಾಮ
ದಾವಣಗೆರೆ ಮಹಾನಗರದ 25ಕ್ಕೂ ಹೆಚ್ಚು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ತೀವ್ರ ವ್ಯತ್ಯಯವಾಗಿದ್ದು, ಇದಕ್ಕೆ ಪಾಲಿಕೆ ಆಡಳಿತ ಪಕ್ಷದ ಬೇಜವಾಬ್ದಾರಿಯಿಂದ ಜನರು ನೀರಿನ ಸಮಸ್ಯೆ ಎದುರಿಸುವಂತಾಗಿದೆ ಎಂದು ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ ಕಿಡಿಕಾರಿದರೆ, ಅತ್ತ ಹರಿಹರದಲ್ಲಿ ಹೆಚ್ಚುವರಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿ ನಗರಸಭೆ ಮುಂಭಾಗ ನಗರಸಭೆ ಸದಸ್ಯ ದಾದಾ ಖಲಂದರ್ ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ಮಾಡಿದರು.
ಪುಸ್ತಕವೇ ಅಧ್ಯಾಪಕನ ನಿಜ ಸಂಗಾತಿ: ಪ್ರೊ.ದಾದಾಪೀರ್ ನವಿಲೆಹಾಳ್
ದಾವಣಗೆರೆಯ ನೂತನ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿ ಸಂಘವನ್ನು ಪ್ರೊ.ದಾದಾಪೀರ್ ನವಿಲೆಹಾಳ್ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
11 ಜನರಲ್ಲಿ ಒಬ್ಬ ಅಚ್ಚರಿ ಅಭ್ಯರ್ಥಿ ಖಚಿತ: ರವೀಂದ್ರನಾಥ್
ದಾವಣಗೆರೆಯಲ್ಲಿ ಲೋಕಿಕೆರೆ ನಾಗರಾಜ ನಿವಾಸದಲ್ಲಿ ಎಸ್.ಎ.ರವೀಂದ್ರನಾಥ, ರೇಣುಕಾಚಾರ್ಯ, ಕರುಣಾಕರ ರೆಡ್ಡಿ ನೇತೃತ್ವದಲ್ಲಿ ರೆಬೆಲ್ ಗುಂಪಿನ ಸಭೆ ನಡೆದು, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ವಿರುದ್ಧ ಬಂಡಾಯ ಅಭ್ಯರ್ಥಿ ಯನ್ನು ಕಣಕ್ಕಿಳಿಸಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.
ಜನಪರ ಅಭಿವೃದ್ಧಿ ಸಂಶೋಧನೆಗೆ ಪ್ರೊ.ಇಂದುಮತಿ ಕರೆ
ದಾವಣಗೆರೆ ತಾಲೂಕಿನ ದಾವಣಗೆರೆ ವಿವಿಯ ಶಿವಗಂಗೋತ್ರಿಯಲ್ಲಿ ಗುರುವಾರ ಯುವ ಪ್ರಾಧ್ಯಾಪಕರ ಸಾಮರ್ಥ್ಯ ವೃದ್ಧಿ ಮತ್ತು ಸಂಶೋಧನಾ ವಿನ್ಯಾಸ, ಸಂಶೋಧನಾ ವಿನ್ಯಾಸ ಹಾಗೂ ದತ್ತಾಂಶ ವಿಶ್ಲೇಷಣೆ ಕುರಿತು ಕಾರ್ಯಾಗಾರ ನಡೆಯಿತು.
ದಾವಣಗೆರೆಯಲ್ಲಿ ಜಿ.ಬಿ.ವಿನಯ್‌ ಬಂಡಾಯದ ಕಹಳೆ?
ದಾವಣಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕಕ್ಕರಗೊಳ್ಳ ಜಿ.ಬಿ.ವಿನಯಕುಮಾರ ತಮ್ಮ ಬೆಂಬಲಿಗರು, ಕಾರ್ಯಕರ್ತರು, ಹಿತೈಷಿಗಳೊಂದಿಗೆ ಮುಂದಿನ ನಡೆಯ ಬಗ್ಗೆ ಚರ್ಚಿಸಿದರು.
ತೀವ್ರ ಪೈಪೋಟಿಯಲ್ಲಿ ನಡುವೆಯೂ ಡಾ.ಪ್ರಭಾ ಮಲ್ಲಿಕಾರ್ಜುನಗೆ ಕಾಂಗ್ರೆಸ್‌ ಟಿಕೆಟ್‌
ಶಾಮನೂರು ಶಿವಶಂಕರಪ್ಪನವರ ಕಿರಿಯ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್‌ರನ್ನು ವಿವಾಹವಾದ ಡಾ.ಪ್ರಭಾ ದಂಪತಿಗೆ ಮೂವರು ಮಕ್ಕಳು, ಸಮರ್ಥ, ಶ್ರೇಷ್ಠ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ವ್ಯಾಪಾರ, ರಾಜಕೀಯ, ಧಾರ್ಮಿಕ, ಸಾಮಾಜಿಕ ಹೀಗೆ ಪತಿ ಮಲ್ಲಿಕಾರ್ಜುನ್‌ರಿಗೆ ಹೆಗಲಿಗೆ ಹೆಗಲು ಕೊಟ್ಟು ಡಾ.ಪ್ರಭಾ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.
ಕಾಂಗ್ರೆಸ್‌ ಟಿಕೆಟ್ ತಪ್ಪಿದರೆ ವಿನಯಕುಮಾರ್‌ ಬಂಡಾಯ ಸ್ಪರ್ಧೆ
ಜಿ.ಬಿ.ವಿನಯಕುಮಾರ ಹಲವಾರು ಜನಪರ ಕೆಲಸ ಮಾಡುತ್ತಾ ಬಂದಿರುವ ಯುವ ನಾಯಕ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಿದರೆ ಅಂತಿಮವಾಗಿ ಬಂಡಾಯ ಸ್ಪರ್ಧೆ ಖಚಿತ ಎಂದು ಅಭಿಮಾನಿ ಬಳಗದ ರಘು ದೊಡ್ಮನಿ ವರಿಷ್ಠರಿಗೆ ಎಚ್ಚರಿಸಿದ್ದಾರೆ.
ಚುನಾವಣೆ ಬಂದಾಗಷ್ಟೇ ಮೋದಿಗೆ ರಾಜ್ಯದ ನೆನಪಾಗತ್ತೆ: ಬಸವರಾಜ
ನರೇಂದ್ರ ಮೋದಿಗೆ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಿವಿ ಹಿಂಡುವ ಕೆಲಸ ಮಾಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿದರು.
  • < previous
  • 1
  • ...
  • 556
  • 557
  • 558
  • 559
  • 560
  • 561
  • 562
  • 563
  • 564
  • ...
  • 637
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved