• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಗೆಲ್ಲುವೆವು: ಎಂ.ಪಿ.ರೇಣುಕಾಚಾರ್ಯ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಅಧಿಕ ಸ್ಥಾನಗಳ ಗೆಲ್ಲಲಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹೊಂದಾಣಿಕೆಯಿಂದ 28 ಲೋಕಸಭಾ ಸ್ಥಾನಗಳನ್ನೂ ಗೆಲ್ಲುವುದು ಗ್ಯಾರಂಟಿ. ಇದರ ಪರಿಣಾಮದಿಂದ ಕಾಂಗ್ರೆಸ್ ನವರು ಇಲ್ಲಸಲ್ಲದ ಆರೋಪಗಳನ್ನು ಬಿಜೆಪಿ ಮೇಲೆ ಮಾಡುತ್ತಿರುವುದು ಖಂಡನೀಯ.
ನಾಳೆ, ನಾಡಿದ್ದು ಹರಿಹರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸಮ್ಮೇಳನಕ್ಕೆ ಚಾಲನೆ ನೀಡುವರು. ನಂತರ ಸಮ್ಮೇಳನಾಧ್ಯಕ್ಷರಾದ ಪ್ರೊ.ಸಿ.ವಿ.ಪಾಟೀಲ್ ಮಾತನಾಡುವರು. ಡಾ.ಎಚ್ ಗಿರಿಜಮ್ಮ ಮಹಾದ್ವಾರ ಉದ್ಘಾಟನೆಯನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದಾರೆ. ಹೆಳವನಕಟ್ಟೆ ಗಿರಿಯಮ್ಮ, ಪ್ರೊ.ಬಿ.ಕೃಷ್ಣಪ್ಪ ವೇದಿಕೆಯನ್ನು ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಉದ್ಘಾಟಿಸುವರು. ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಉಪಸ್ಥಿತರಿರುವರು.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮೇ 7ಕ್ಕೆ ಮತ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌
ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಿಗದಿಯಾಗಿದೆ. ಏ.19 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಏ.20 ನಾಮಪತ್ರ ಪರಿಶೀಲಿಸುವ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಏ.22ರ ಕಡೇ ದಿನವಾಗಿದೆ. ಮತದಾನ ಮೇ 7ರಂದು ನಡೆಯಲಿದೆ ಎಂದು ಹೇಳಿದರು.
ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ₹60 ಕೋಟಿ ಅನುದಾನ: ಶಾಸಕ ಕೆ.ಎಸ್.ಬಸವಂತಪ್ಪ
ಅಲ್ಪಸಂಖ್ಯಾತರ ಇಲಾಖೆಯಡಿ 5 ಕೋಟಿ ಅನುದಾನ ಸೇರಿ ಒಟ್ಟು ಕ್ಷೇತ್ರದ ಅಭಿವೃದ್ಧಿಗೆ 60 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ವಿಶೇಷ ಗಮನ ಹರಿಸಿ ಈಗ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದ್ದು, ಈಗಾಗಲೇ ರಸ್ತೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಿಸಲಾಗುವುದು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನೀಡದೇ ಅನ್ಯಾಯ: ಎಚ್‌.ಕೆ.ಮೂರ್ತಿ ಆರೋಪ
ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳಿಗೆ ಪ್ರಸಕ್ತ ಸಾಲಿನಲ್ಲಿ ನಾಮ ನಿರ್ದೇಶನದ ಮೂಲಕ ನಾಮ ನಿರ್ದೇಶಿತ ಸದಸ್ಯರ ನೇಮಕ ಮಾಡಿ, ಆದೇಶ ಹೊರಡಿಸಿದೆ. ಐವರು ನಾಮ ನಿರ್ದೇಶಿತ ಸದಸ್ಯರಲ್ಲಿ ಒಬ್ಬರು ಎಸ್ಸಿ, ಓರ್ವ ಎಸ್ಟಿ, ಮೂವರು ಸಾಮಾನ್ಯ ವರ್ಗಕ್ಕೆ ಸೇರಿದ ಪುರುಷ-ಮಹಿಳೆಯರನ್ನು ಆಯ್ಕೆ ಮಾಡಬೇಕೆಂಬ ನಿಯಮವೇ ಇದೆ.
ಸುಕ್ಷೇತ್ರ ಮಾರಿಕೊಪ್ಪದ ಹಳದಮ್ಮ ದೇವಿ ರಥೋತ್ಸವ ಸಂಪನ್ನ
ಶುಕ್ರವಾರ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ರಥಕ್ಕೆ ಶಾಂತಿ ಪೂಜೆ ನಡೆಸಿ ಅರ್ಚಕರಿಂದ ರಥಕ್ಕೆ ಬಲಿ ಅನ್ನ ನೈವೇದ್ಯ ಮಾಡಿದ ನಂತರ ಮುಜರಾಯಿ ಅಧಿಕಾರಿಗಳು ಹಾಗೂ ಭಕ್ತರು ರಥಕ್ಕೆ ಪೂಜೆ ಸಲ್ಲಿಸಿದ ಮೇಲೆ ಹಳದಮ್ಮ ದೇವಿ ಮೂರ್ತಿಗೆ ವಿವಿಧ ಹೂವುಗಳಿಂದ ಅಲಂಕಾರಗೊಂಡಿದ್ದ ರಥದಲ್ಲಿ ಕೂರಿಸಲಾಯಿತು.
ಪಾನಿಪೂರಿ ಸೇವಿಸಿ ೨೧ ಮಂದಿ ಮಕ್ಕಳು ಅಸ್ವಸ್ಥ

ಮಲೇಬೆನ್ನೂರು ಪಟ್ಟಣದ ಜಾಮಿಯಾ ಮಸೀದಿ ಬಳಿ ರಸ್ತೆಯಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪೂರಿ ಸೇವಿಸಿ 21 ಮಂದಿ ಮಕ್ಕಳು ಅಸ್ವಸ್ಥರಾದ ಘಟನೆ ಮಲೇಬೆನ್ನೂರಲ್ಲಿ ಜರುಗಿದೆ.

ಬಿಎಸ್‌ವೈ ಸಿಎಂ ಆಗಲು ಸಿದ್ದೇಶಣ್ಣ ಕಾರಣ: ಆರ್.ಅಶೋಕ

ಯಡಿಯೂರಪ್ಪನವರು 2008ರಲ್ಲಿ ಮುಖ್ಯಮಂತ್ರಿಯಾಗಲು ಸಂಸದ ಜಿ.ಎಂ.ಸಿದ್ದೇಶ್ವರರೇ ಕಾರಣವಾಗಿದ್ದು, ಮೂವರು ಶಾಸಕರ ಕೊರತೆ ಇದ್ದ ಸ್ಥಿತಿಯಲ್ಲಿ ಇಬ್ಬರು ಪಕ್ಷೇತರರನ್ನು ಬಿಜೆಪಿ ಕರೆ ತಂದು ಕೊಟ್ಟವರು ಸಿದ್ದೇಶಣ್ಣ ಎಂಬುದನ್ನು ಯಾರೂ ಮರೆಯಬಾರದು ಎಂದು  ಆರ್.ಅಶೋಕ  ಹೇಳಿದ್ದಾರೆ.

ಜನರ ತಲೆ ಮೇಲೆ ಕಾಂಗ್ರೆಸ್‌ ಸಾಲದ ಹೊರೆ: ವಿಪಕ್ಷ ನಾಯಕ ಆರ್.ಅಶೋಕ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದನ್ನು ದೇಶವಷ್ಟೇ ಅಲ್ಲ, ಇಡೀ ಜಗತ್ತು ಕಾತುರದಿಂದ ಕಾಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.

ಐವರು ದರೋಡೆಕೋರರ ಬಂಧನ: ಕಾರು, ಮಾರಕಾಸ್ತ್ರ ಜಪ್ತಿ

ಮಾಗಾನಹಳ್ಳಿ ರಸ್ತೆಯ ಶ್ರೀ ಚೌಡೇಶ್ವರಿ ದೇವಸ್ಥಾನ ಬಳಿ ಮಾ.8ರ ರಾತ್ರಿ  ಐವರು ದರೋಡೆಕೋರರು ದಾರಿಯಲ್ಲಿ ಬರುತ್ತಿದ್ದ ವಾಹನಗಳನ್ನು ದರೋಡೆ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಎಸ್‌ಪಿ ಉಮಾ ಪ್ರಶಾಂತ್‌ಗೆ ಲಭಿಸಿದ ಮಾಹಿತಿ ಆಧರಿಸಿ, ಪೊಲೀಸ್ ತಂಡವು ಮಹಾರಾಷ್ಟ್ರದ ಐವರು ದರೋಡೆಕೋರರನ್ನು ಬಂಧಿಸಿದೆ.

  • < previous
  • 1
  • ...
  • 559
  • 560
  • 561
  • 562
  • 563
  • 564
  • 565
  • 566
  • 567
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved