• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಚೆ ಇಲಾಖೆ ಗ್ರಾಹಕರ ವಿಶ್ವಾಸ ಗಳಿಸಿದೆ: ಚಂದ್ರಶೇಖರ್

ಅಂಚೆ ಇಲಾಖೆಯು ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಜನರಿಗೆ ತಲುಪಿಸಿ, ಜನತೆಗೆ ಉತ್ತಮ ಹಣಕಾಸಿನ ಸೇವೆ ನೀಡುತ್ತಾ ಗ್ರಾಹಕರ ವಿಶ್ವಾಸಗಳಿಸಿದೆ ಎಂದು ದಾವಣಗೆರೆ ವಿಭಾಗದ ಅಂಚೆ ಅಧೀಕ್ಷಕ ಚಂದ್ರಶೇಖರ್ ಹೇಳಿದರು.

ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಅವಕಾಶ: ಗಾಯತ್ರಿ ಸಿದ್ದೇಶ್ವರ್
ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿರುತ್ತವೆ. ತಮ್ಮ ಹಕ್ಕುಗಳ ಸದುಪಯೋಗಪಡಿಸಿ ಸ್ವಾವಲಂಬಿಯಾಗಿ ಬದುಕಬೇಕೆಂದು ಗಾಯತ್ರಿ ಜಿ.ಎಂ.ಸಿದ್ದೇಶ್ವರ್
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ 25ರಿಂದ ಆರಂಭ: ಜಿಲ್ಲಾಧಿಕಾರಿ ಡಾ.ವೆಂಕಟೇಶ್

ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯು ಮಾ.25 ರಿಂದ ಆರಂಭವಾಗುತ್ತಿದ್ದು ಜಿಲ್ಲೆಯಲ್ಲಿ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯ ಸುಗಮವಾಗಿ ನಡೆಸಿಕೊಡಲು ಎಲ್ಲಾ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರ ಆಶೀರ್ವಾದದಿಂದ ಗೆದ್ದೇ ಗೆಲ್ಲುವೆ: ಗಾಯತ್ರಿ ಸಿದ್ದೇಶ್ವರ್‌
ಮಾವ ದಿವಂಗತ ಜಿ.ಮಲ್ಲಿಕಾರ್ಜುನಪ್ಪ 7 ವರ್ಷ, ತಮ್ಮ ಪತಿ ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ 20 ವರ್ಷ ಕ್ಷೇತ್ರದ ಸೇವೆ ಸಲ್ಲಿಸಿದ್ದಾರೆ. ಕಳೆದ 28 ವರ್ಷದಿಂದಲೂ ಕ್ಷೇತ್ರದ ಜೊತೆಗೆ, ಕಾರ್ಯಕರ್ತರೊಂದಿಗೆ ಒಡನಾಟವಿದೆ. ಚುನಾವಣೆ ಪ್ರಚಾರದ ವೇಳೆ ಎಲ್ಲಾ ಮನೆಗಳಿಗೂ ಹೋಗಿದ್ದೇನೆ. ಸಕ್ರಿಯ ರಾಜಕಾರಣವಂತೂ ನನಗೇನೂ ಹೊಸದು ಅನಿಸುತ್ತಿಲ್ಲ.
ಮಹಿಳೆಯರು ಜವಾಬ್ದಾರಿಗಳ ಅಚ್ಚುಕಟ್ಟಾಗಿ ನಿರ್ವಹಿಸುವರು: ಎ.ವಾಸೀಂ
ನಾಗರಿಕ ಸಮಾಜದಲ್ಲಿ ಮಹಿಳೆಯರಿಗೆ ಪುರುಷರಷ್ಟೆ ಸರಿ-ಸಮಾನವಾದ ಅವಕಾಶಗಳ ಕೊಡಿಸುವಲ್ಲಿ 12ನೇ ಶತಮಾನದ ಬಸವೇಶ್ವರರ ಪಾತ್ರ ಮಹತ್ವದ್ದಾಗಿದ್ದು 12ನೇ ಶತಮಾನದಿಂದ 21ನೇ ಶತಮಾನದ ವರೆಗಿನ ಹೋರಾಟದ ಪ್ರತಿಫಲವಾಗಿ ಇಂದು ಮಹಿಳೆಯರಿಗೆ ಎಲ್ಲಾ ತರಹದ ಉದ್ಯೋಗಗಳಲ್ಲಿ ಮೀಸಲಾತಿಗಳು ದೊರೆಯುತ್ತಿವೆ.
ಜಗಳೂರು ಮಾಜಿ ಶಾಸಕ ಎಚ್.ಪಿ.ರಾಜೇಶ್ ಬಿಜೆಪಿ ಸೇರ್ಪಡೆ
ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನಾನು ಮೂಲತಃ ಬಿಜೆಪಿಯಿಂದಲೇ ರಾಜಕೀಯ ಪ್ರವೇಶಿಸಿದ್ದು. ಬದಲಾದ ರಾಜಕೀಯ ವಿದ್ಯಮಾನಗಳಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿ ಒಮ್ಮೆ ಶಾಸಕನಾಗಿ ಆಯ್ಕೆಯಾದೆ.
ಎಪಿಎಂಸಿಯಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಡಿಸಿ ಡಾ.ವೆಂಕಟೇಶ್‌ ಚಾಲನೆ
ರಾಗಿ ಬೆಳೆದ ರೈತರು ಯಾವುದೇ ಮಧ್ಯವರ್ತಿಗಳಿಗೆ ರಾಗಿ ನೀಡದೇ ನೇರವಾಗಿ ಖರೀದಿ ಕೇಂದ್ರಕ್ಕೆ ತಂದು ಬೆಂಬಲ ಬೆಲೆ ಲಾಭ ಪಡೆಯಬೇಕು. ಖರೀದಿ ಕೇಂದ್ರದ ಸಿಬ್ಬಂದಿ ನಿಯಮಾನುಸಾರ ರೈತರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಹಾಗೂ ಎ.ಪಿ.ಎಂ.ಸಿ ಯವರು ಅಗತ್ಯ ಮೂಲಭೂತ ಸೌಲಭ್ಯಗಳ ನೀಡಿ.
ಮನೆಯಲ್ಲಿ ಶ್ರೀರಾಮ ಉತ್ಸವ ನಿತ್ಯ ನಡೆಯಲಿ: ಪೇಜಾವರ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ
ಶ್ರೀ ರಾಘವೇಂದ್ರರು ಶ್ರೀರಾಮಚಂದ್ರನ ಆರಾಧನೆಯಿಂದ ಕಾಮಧೇನು, ಕಲ್ಪವೃಕ್ಷವಾಗುವ ಮೂಲಕ ಅಂದೇ ರಾಯರು ಇಂತಹ ಆರಾಧನೆಯಿಂದ ಫಲ ಏನೆಂಬುದು ತೋರಿಸಿಕೊಟ್ಟಿದ್ದಾರೆ. ಇಂದಿಗೂ ಅದು ಮುಂದುವರಿದಿದೆ. ಅಂತಹ ಸಂತೃಪ್ತಿ ನಾವು, ನೀವು ಹೊಂದಬೇಕೆಂದು ಬಯಸಿದರೆ ನಮ್ಮ ಹೃದಯದಲ್ಲೂ ರಾಮ ಮಂದಿರವಾಗಬೇಕು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗ್ರಂಥಾಲಯ ಸಹಕಾರಿ: ಜಿಲ್ಲಾಧಿಕಾರಿ
ದಾವಣಗೆರೆಯಲ್ಲಿ ಸುಂದರ ಗಾಂಧಿ ಭವನ ನಿರ್ಮಿಸಿದೆ. ಗಾಂಧಿ ಭವನದಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗಬೇಕೆಂದು ಇಲ್ಲಿ ಗ್ರಂಥಾಲಯ ಶಾಖೆ ಸ್ಥಾಪಿಸುವ ಮೂಲಕ ಗಾಂಧಿ ಕುರಿತ ಪುಸ್ತಕಗಳು, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪುಸ್ತಕಗಳು, ಕಥೆ, ಕಾದಂಬರಿ ಸೇರಿ ಪಠ್ಯಕ್ರಮದ ಪುಸ್ತಕಗಳ ಇಲ್ಲಿನ ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿದೆ.
ಚುನಾವಣೆಗೆ ಬಿಜೆಪಿಯಿಂದ ಸಂಕಲ್ಪ ಪತ್ರ ಜಾರಿ: ಮಾಳವಿಕಾ ಅವಿನಾಶ
ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರದಲ್ಲೂ ಸಂವಾದ ಕಾರ್ಯಕ್ರಮದ ಮೂಲಕ ಸಂಕಲ್ಪ ಪತ್ರಕ್ಕೆ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಿಸಿ, ಕೇಂದ್ರಕ್ಕೆ ಕಳಿಸಲಾಗುವುದು. ಜನ ಸಾಮಾನ್ಯರನ್ನೂ ಒಳಗೊಂಡಂತೆ ಎಲ್ಲರೂ 2047ರ ಹೊತ್ತಿಗೆ ವಿಕಸಿತ ಭಾರತ ನಿರ್ಮಾಣಕ್ಕೆ ಅಗತ್ಯ ಸಲಹೆ, ಅಭಿಪ್ರಾಯ ನೀಡಬೇಕು. ಚುನಾವಣೆಗೆ ಬಿಜೆಪಿ ಸಂಕಲ್ಪ ಪತ್ರ ಬರಲಿದೆ.
  • < previous
  • 1
  • ...
  • 560
  • 561
  • 562
  • 563
  • 564
  • 565
  • 566
  • 567
  • 568
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved