• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದೇಶ್ವರ ಪತ್ನಿಗೆ ಟಿಕೆಟ್; ಭುಗಿಲೆದ್ದ ಅಸಮಾಧಾನ
ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ ನಿವಾಸದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ಟಿಕೆಟ್ ವಂಚಿತರು ಹಾಗೂ ಸಿದ್ದೇಶ್ವರ ವಿರೋಧಿ ಬಣವಾಗಿ ಗುರುತಿಸಿಕೊಂಡ ಅಸಮಾಧಾನಿತ ಮುಖಂಡರು ಸುಮಾರು 2 ಗಂಟೆ ಕಾಲ ಸುದೀರ್ಘ ಚರ್ಚೆ ನಡೆಸಿದರೂ, ಮುಂದಿನ ನಡೆ ಬಗ್ಗೆ ನಿರ್ಧರಿಸಲಾಗದೇ, ಮತ್ತೊಮ್ಮೆ ಕಾರ್ಯಕರ್ತರ ಸಭೆ ಮಾಡಿ, ಅಲ್ಲಿ ತೀರ್ಮಾನ ಕೈಗೊಳ್ಳುವ ನಿರ್ಧಾರಕ್ಕೆ ಬಂದಿದೆ.
ಮಾದಿಗ ಸಮಾಜ ಶಿಕ್ಷಣ, ಸಂಘಟನೆಗೆ ಒತ್ತು ನೀಡಲಿ: ಷಡಾಕ್ಷರಮುನಿ ಶ್ರೀ
ಮಾದಿಗ ಸಮಾಜದವರು ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದಾರೆ, ಆದರೆ ಈ ಸಮಾಜದಲ್ಲಿ ಶಿಕ್ಷಣ ಹಾಗೂ ಸಂಘಟನೆ ಕೊರತೆ ಎದ್ದು ಕಾಣುತ್ತಿದೆ. ಈ ಕೊರೆತೆಗಳ ನಿವಾರಿಸಲು ಎಲ್ಲರೂ ಶ್ರಮಿಸಬೇಕಿದೆ. ಮಾದಿಗ ಸಮಾಜದ ಮುಖಂಡರೊಬ್ಬರಿಗೆ ರಾಜಕೀಯ, ಸಾಮಾಜಿಕ ಸ್ಥಾನ ನೀಡಲು ಇತರೆ ಸಮಾಜದವರು ಶಿಫಾರಸ್ಸು ಮಾಡುವಂತೆ ಸಾಮರಸ್ಯದೊಂದಿಗೆ ಗುರುತಿಸಿಕೊಳ್ಳಬೇಕು.
ದುಗ್ಗಮ್ಮ ಜಾತ್ರೆ: ಪ್ರಾಣಿ ಬಲಿಗೆ ಅವಕಾಶವಿಲ್ಲ: ದೇವಸ್ಥಾನ ಸಮಿತಿ ಸ್ಪಷ್ಟನೆ
ದೇವಸ್ಥಾನ ಬಳಿ ಪ್ರಾಣಿ ಬಲಿಯಾಗಲೀ, ರಕ್ತಪಾತವಾಗಲೀ ಆಗುವುದಿಲ್ಲ. ಸಮಿತಿ ಅಧ್ಯಕ್ಷರೂ ಆದ ಶಾಸಕರು, ಸಚಿವರು ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ದೇವಸ್ಥಾನ ಹಾಗೂ ಸುತ್ತಮುತ್ತ ಯಾವುದೇ ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗಿಂತ ನಾವು ಹೆಚ್ಚು ಗಮನ ಹರಿಸುತ್ತೇವೆ. ದೇವಸ್ಥಾನ ಬಳಿ ಪ್ರಾಣಿ ಬಲಿ ಎಂಬ ಮಾತು ವಾಪಸ್‌ ಪಡೆಯುವಂತೆ ಶಂಕರ ನಾರಾಯಣರಿಗೆ ಹೇಳಿದರು.
ಸದೃಢ ರಾಷ್ಟ್ರವಾಗಿಸಲು ಬಿಜೆಪಿ ಗೆಲ್ಲಿಸಿ: ರಘು ಕೌಟಿಲ್ಯ
ಇಡೀ ವಿಶ್ವವೇ ಇಂದು ಭಾರತದತ್ತ ಬೆರಗು ಗಣ್ಣಿನಿಂದ ನೋಡುವಂತಾಗಿದೆ. ದೇಶದ ಇತಿಹಾಸದಲ್ಲೇ ಹಿಂದೆಂದೂ ಆಗದಷ್ಟು ಅಭಿವೃದ್ಧಿ ಕಾರ್ಯ ಸಾಗುತ್ತಿವೆ. ಈ ಮೂಲಕ ವಿಶ್ವಕ್ಕೆ ಭಾರತ ಮಾದರಿ ತೋರಿಸಿಕೊಟ್ಟಿದ್ದಾರೆ. ಎಲ್ಲಾ ಹಿಂದುಳಿದ ವರ್ಗಗಳ ಜನರೂ ಒಗ್ಗಟ್ಟಾಗಿ ಮತ್ತೊಮ್ಮೆ 3ನೇ ಅವಧಿಗೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ತರಬೇಕು.
ಭಾನುವಳ್ಳಿ: ವಾರದೊಳಗೆ ದ್ವಾರ,ಫಲಕ ಮತ್ತೆ ನಿರ್ಮಿಸಿ
ಹರಿಹರ ತಾಲೂಕು ಭಾನುವಳ್ಳಿ ಗ್ರಾಮದಲ್ಲಿ 25ವರ್ಷ ಹಳೆಯ ಶ್ರೀ ರಾಜ ವೀರ ಮದಕರಿ ನಾಯಕರ ಮಹಾದ್ವಾರ, ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ಹಾಗೂ 1999ರಲ್ಲಿ ಮಹಾದ್ವಾರ ಉದ್ಘಾಟಿಸಿದ್ದ ಶಿಲಾ ಫಲಕವನ್ನು ಸತ್ಯ ಶೋಧನಾ ಸಮಿತಿ ಹೆಸರಿನಲ್ಲಿ ಎಸಿ, ತಹಸೀಲ್ದಾರ್ ನೇತೃತ್ವದ ವರದಿ ‍‍ಆದರಿಸಿ, ಜಿಲ್ಲಾಧಿಕಾರಿಗಳು ಅವುಗಳ ತೆರವಿಗೆ ಆದೇಶಿಸಿದ್ದು ಅಕ್ಷಮ್ಯ. ಯಾವುದೇ ಅಧಿಕಾರಿ, ಅಧಿಕಾರಸ್ಥರಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯವ್ಯಾಪಿ ಹೋರಾಟ ನಡೆಸುವ ಮೂಲಕ ಆಗಿರುವ ಲೋಪ ಸರಿಪಡಿಸುವಂತೆ ಮಾಡುತ್ತೇವೆ.
ಜಿಲ್ಲಾಸ್ಪತ್ರೆ ಮೇಲ್ಚಾವಣಿ ಕುಸಿತ; ರೋಗಿ ಪಾರು
ಕಳೆದ ರಾತ್ರಿ ಜಿಲ್ಲಾಸ್ಪತ್ರೆಯ ವಾರ್ಡ್ ನಂಬರ್ 71-72ರಲ್ಲಿ ಒಳ ರೋಗಿಗಳು ಮಲಗಿದ್ದ ವೇಳೆ ಮೇಲ್ಚಾವಣಿಯಲ್ಲಿ ಏನೋ ಸದ್ದು ಕೇಳಿ ಜಾಗೃತಗೊಂಡ ಒಳ ರೋಗಿಯು ಬೀಳುವುದು ಗಮನಿಸಿ, ಅಕ್ಕಪಕ್ಕದ ಬೆಡ್‌ ನವರಿಗೆ ಎಚ್ಚರಿಸಿ, ಸುರಕ್ಷಿತ ಸ್ಥಳಕ್ಕೆ ಓಡಿದ್ದಾರೆ. ನೋಡ ನೋಡುತ್ತಿದ್ದಂತೆ ಕೊಠಡಿ ಮೇಲ್ಚಾವಣಿ ಪ್ಲಾಸ್ಟರ್‌ನ ಸುಮಾರು ಭಾಗವು ಬೆಡ್‌ ಮೇಲೆ ಬಿದ್ದಿದೆ. ಒಳ ರೋಗಿ ಒಂದು ಕ್ಷಣ ತಡ ಮಾಡಿದ್ದರೂ ತಲೆ ಅಥವಾ ದೇಹದ ಮೇಲೆ ಬಿದ್ದು, ದೊಡ್ಡ ಮಟ್ಟದ ಅಪಾಯವಾಗುವ ಸಾಧ್ಯತೆ ಇತ್ತು ಎನ್ನಲಾಗಿದೆ.
ದೇಶದ ಅಭಿವೃದ್ಧಿಗೆ ಮೋದಿ ಅವಿರತ ಶ್ರಮ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಯಶಸ್ವಿಯಾಗಿದ್ದು, ಇ‍ವೇ ಯೋಜನೆಗಳೇ ದೇಶಕ್ಕೆ ಶಾಶ್ವತವಾದ ಗ್ಯಾರಂಟಿಗಳಾಗಿವೆ. ದೇಶದ ಅಭಿವೃದ್ಧಿಗಾಗಿ ಮೋದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ವಿಶ್ವದ ಆರ್ಥಿಕ ಸ್ಥಿತಿಯಲ್ಲಿ 13ನೇ ಸ್ಥಾನದಲ್ಲಿ ಭಾರತ ಈಗ 3ನೇ ಸ್ಥಾನದಲ್ಲಿದೆ. ಇನ್ನು ಕೆಲವೇ ವರ್ಷಗಳಲ್ಲಿ ವಿಶ್ವದ ನಂಬರ್ ಒನ್ ಆರ್ಥಿಕತೆಯ ದೇಶವಾಗಿ ಬೆಳೆಯಲಿದೆ.
ಮೂರು ದಿನದೊಳಗೆ ಫಲಕ, ಮಹಾದ್ವಾರ ಅಳವಡಿಸಿ: ತುಳಸಿರಾಮ್
1999ರಲ್ಲಿ ಆಗಿನ ಶಾಸಕರು, ಮುಖಂಡರು ಗ್ರಾಪಂನಲ್ಲಿ ಠರಾವು ಮಾಡಿ, ನಿರ್ಮಿಸಿದ್ದ ವೀರ ಮದಕರಿ ನಾಯಕ ಮಹಾದ್ವಾರ, ಶಿಲಾ ಫಲಕ ಹಾಗೂ ಮಹರ್ಷಿ ವಾಲ್ಮೀಕಿ ವೃತ್ತದ ನಾಮಫಲಕವನ್ನು ಭಾನುವಳ್ಳಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ತೆರವುಗೊಳಿಸುವ ಜೊತೆಗೆ 30ಕ್ಕೂ ಹೆಚ್ಚು ವಾಲ್ಮೀಕಿ ಸಮಾಜದ ಮಹಿಳೆಯರು, ಪುರುಷರನ್ನು ಬಂಧಿಸಿದ್ದು ಅಕ್ಷಮ್ಯ.
ಲೀಡ್ ..ಯುವಕರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯವಿದೆ. ವಿವಿಯಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿಗಷ್ಟೇ ಸೀಮಿತವಾಗದೇ, ಪದವಿ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು. ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿ, ಯುವಜನರ ಪಾತ್ರ ಅತ್ಯಂತ ಮಹತ್ವದ್ದೆಂಬುದನ್ನೂ ನೀವೆಲ್ಲರೂ ಅರಿಯಬೇಕು.
ನಮ್ಮ ಧರ್ಮ, ಸಂಸ್ಕೃತಿಯ ಯುವ ಸಮೂಹ ಮರೆಯಬಾರದು: ಹಿರೇಕಲ್ಮಠ ಶ್ರೀ
ಲಿಂ.ಶ್ರೀಗಳ ಸಂಕಲ್ಪದಂತೆ ಶ್ರೀಮಠದಲ್ಲಿ ಚನ್ನಪ್ಪಸ್ವಾಮಿ ಜನಕಲ್ಯಾಣ ಟ್ರಸ್ಟ್ ಆರಂಭಿಸಿ ಆ ಮೂಲಕ 100 ಬೆಡ್ ಆಸ್ಪತ್ರೆ, ನರ್ಸಿಂಗ್, ಫಾರ್ಮಸಿ ಕಾಲೇಜ್, ಸಿಬಿಎಸ್‍ಇ ವಸತಿಯುತ ಶಾಲೆ, ಚನ್ನಪ್ಪಸ್ವಾಮಿಗಳ ಸುವರ್ಣ ಮೂರ್ತಿ, ಕೋಟಿ ದೀಪೋತ್ಸವ, ಕೋಟಿ ಬಿಲ್ವಾರ್ಚನೆಗಳ ಶ್ರೀಮಠದ ಭಕ್ತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳ ಹಾಕಿಕೊಂಡಿದ್ದು, ಬರಗಾಲ ಪ್ರಯುಕ್ತ ಎಲ್ಲಾ ಯೋಜನೆಗಳ ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ.
  • < previous
  • 1
  • ...
  • 561
  • 562
  • 563
  • 564
  • 565
  • 566
  • 567
  • 568
  • 569
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved