• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶ್ವರಿ ವಿದ್ಯಾಲಯದಲ್ಲಿ ಆಧ್ಯಾತ್ಮಿಕ ಚಿಂತನೆ ಜ್ಞಾನ ಲಭ್ಯ: ಕಸ್ತೂರಿ ಅಕ್ಕ
ಭಾರತದಲ್ಲಿ 45 ಸಾವಿರ ಪಾಠ ಶಾಲೆಗಳಲ್ಲಿ 45 ಸಾವಿರ ಅಕ್ಕಂದಿರು ವಿಶ್ವಾದ್ಯಂತ ಪುಣ್ಯ ಕಾರ್ಯದಲ್ಲಿ ನಿರತರಾಗಿ ನಾವೆಲ್ಲರೂ ಒಂದೇ ಈಶ್ವರನ ಮಕ್ಕಳು, ಒಂದು ಪರಿವಾರ ಎನ್ನುವ ಸಂದೇಶ ಸಾರುತ್ತಾ ಸಂಸ್ಥೆ ಯಾವುದೇ ಫಲಾಫಲಗಳ ನಿರೀಕ್ಷಿಸದೇ ಆಧ್ಯಾತ್ಮಿಕ ಚಿಂತನೆಯ ಜ್ಞಾನ ಉಚಿತವಾಗಿ ನೀಡುತ್ತಿದೆ.
ಭದ್ರಾದಿಂದ ಕಾಲುವೆಗಳಿಗೆ ಶೀಘ್ರ ನೀರು ಪೂರೈಕೆ: ಶಾಸಕ ಬಿ.ಪಿ.ಹರೀಶ್
ಮಳೆಗಾಲ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಮಾ.೧೯ರ ವೇಳೆಗೆ ತಾಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. ನಿಯಮಾವಳಿಯಂತೆ ಸರಿಯಾದ ಪ್ರಮಾಣದಲ್ಲಿ ನೀರು ಹರಿಯುತ್ತಿದೆಯೇ ಎಂದು ಇಲಾಖೆ ಇಂಜಿನಿಯರ್‌ಗಳು ನಿಗಾ ಇಡಬೇಕು. ಕೊನೆ ಭಾಗದಲ್ಲಿರುವ ಅಡಿಕೆ ಹಾಗೂ ಇತರೆ ತೋಟಗಳಿಗೆ ನೀರು ಹರಿಯುವಂತೆ ಎಚ್ಚರಿಕೆ ವಹಿಸಬೇಕು.
ರಾಗಿ ಮಾಲ್ಟ್‌ನಿಂದ ಮಕ್ಕಳ ಆರೋಗ್ಯ ಸದೃಢ: ಶಾಸಕ ಬಸವರಾಜು ಶಿವಗಂಗಾ
ರಾಗಿಮಾಲ್ಟ್ ನಲ್ಲಿ ವಿವಿಧ ಬಗೆಯ ಸಿರಿಧಾನ್ಯಗಳ ಮಿಶ್ರಣಗಳು ಒಳಗೊಂಡಿದ್ದು ಮಕ್ಕಳು ಖುಷಿಯಿಂದ ಕುಡಿಯಲು ಮುಂದೆ ಬರುತ್ತಿದ್ದಾರೆ ಮತ್ತು ಈ ಮಾಲ್ಟ್ ನಿಂದ ಉತ್ತಮ ಆರೋಗ್ಯ ಲಭಿಸುವ ಜೊತೆಗೆ ವಿದ್ಯಾರ್ಥಿಗಳು ಕ್ರಿಯಾಶೀಲತೆ, ಲವಲವಿಕೆಯಿಂದ ಶಾಲೆಗೆ ಬರಲು ಅನುಕೂಲವಾಗಿದೆ.
ಬಿಜೆಪಿಯಿಂದ ಪರಿಶಿಷ್ಟ ವರ್ಗಗಳಿಗೆ ಹೆಚ್ಚಿನ ಕೊಡುಗೆ: ಬಂಗಾರು ಹನುಮಂತು
ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ ಮೋದಿಯಂತಹ ನಾಯಕತ್ವ ದೇಶಕ್ಕೆ ಸಿಕ್ಕಿರುವುದು ನಮ್ಮ ಪುಣ್ಯ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದಷ್ಟೇ ಅಲ್ಲ, ಅಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಿ ಮಾಡಲು ಪರಿಶಿಷ್ಟ ವರ್ಗಗಳು ಸೇರಿ ದೇಶ ವಾಸಿಗಳು ಬಿಜೆಪಿಯನ್ನು ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಬೇಕು.
ಭಾರತ್ ಅಕ್ಕಿ ಮಾನವೀಯ ಯೋಜನೆ: ಸಂಸದ ಸಿದ್ದೇಶ್ವರ
ಬಡವರಿಗೆ ಕಡಿಮೆ ದರದಲ್ಲಿ ಅಕ್ಕಿ ನೀಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಬದ್ಧತೆಗೆ ಸಾಕ್ಷಿ. ಈ ಯೋಜನೆ ಶಾಶ್ವತವಾಗಿರಲಿದೆ. ಎಲ್ಲೆಲ್ಲಿ ಬೇಡಿಕೆ ಇದೆಯೋ ಅಲ್ಲಲ್ಲಿ ಅಕ್ಕಿ ಪೂರೈಸಲಾಗುತ್ತಿದೆ. ಇದೇ ರೀತಿ ಗ್ರಾಮೀಣ ಪ್ರದೇಶದಲ್ಲೂ ಭಾರತ್ ಅಕ್ಕಿ ನೀಡಲಾಗುವುದು. ಪ್ರಧಾನಿ ಮೋದಿ ಈಗಾಗಲೇ ಸಾಕಷ್ಟು ಕೊಡುಗೆಗಳ ನೀಡುವ ಮೂಲಕ ದೇಶ ಸುಭದ್ರಗೊಳಿಸಿದ್ದಾರೆ.
ಇಂದು ದಾವಣಗೆರೆ ವಿವಿ 11ನೇ ಘಟಿಕೋತ್ಸವ
ದಾವಿವಿಯ ಒಟ್ಟು 9 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಪಡೆದರೆ, 12 ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ. 20 ವಿದ್ಯಾರ್ಥಿಗಳು 2 ಮತ್ತು 3ನೇ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 2177 ವಿದ್ಯಾರ್ಥಿಗಳು ಹಾಜರಾಗಿದ್ದು, 2092 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.96.09 ಫಲಿತಾಂಶ ಲಭಿಸಿದೆ. ಈ ಪೈಕಿ 778 ವಿದ್ಯಾರ್ಥಿಗಳು, 1314 ವಿದ್ಯಾರ್ಥಿನಿಯರು ಸ್ನಾತಕೋತ್ತರ ಪದವಿಗೆ ಭಾಜನರಾಗಿದ್ದಾರೆ.
ಹೆಗಡೆ ನಗರ ಸಂತ್ರಸ್ತರಿಗೆ ಮೂಲ ಸೌಕರ್ಯ ಕಲ್ಪಿಸಿ: ಜಬೀನಾ ಖಾನಂ
ಹೆಗಡೆ ನಗರದ ನಿರಾಶ್ರಿತರಿಗೆ ಮನೆ, ಅಂಗನವಾಡಿ, ಶಾಲೆ, ರಸ್ತೆ, ಸಾರಿಗೆ ವ್ಯವಸ್ಥೆ, ಶೌಚಾಲಯ, ಶುದ್ಧ ಕುಡಿಯುವ ನೀರು, ಆಸ್ಪತ್ರೆ, ಪಡಿತರ ಅಂಗಡಿ, ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು. ಮೂಲ ಸೌಕರ್ಯ ಕಲ್ಪಿಸುವವರೆಗೂ ಸಂತ್ರಸ್ತ ಕುಟುಂಬಗಳಿಗೆ ಬಾಡಿಗೆ ಮನೆಯಲ್ಲಿರಲು ಪಾಲಿಕೆ, ಜಿಲ್ಲಾಡಳಿತ, ಸರ್ಕಾರದಿಂದಲೇ ಮನೆ ಬಾಡಿಗೆ ಹಣ ನೀಡಬೇಕು.
ಸತ್ಯ ಶೋಧನಾ ಸಮಿತಿ ವರದಿ ಆಧಾರದಲ್ಲಿ ತೆರವು: ಎಸಿ ದುರ್ಗಾಶ್ರೀ
ಇತ್ತೀಚಿಗೆ ಭಾನುವಳ್ಳಿ ಗ್ರಾಮಸ್ಥರು, ಗ್ರಾಪಂ ಸದಸ್ಯರು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಇಒ, ಎಸ್‌ಪಿ ಸಮ್ಮುಖದಲ್ಲಿ ಶಾಂತಿ ಸಭೆ ನಡೆಸಲಾಗಿತ್ತು.ಸಭೆಯಲ್ಲಿ ಅನಗತ್ಯ ಗೊಂದಲಗಳಿಗೆ ಇತಿಶ್ರೀ ಹಾಡಲು ತಹಸೀಲ್ದಾರ್ ನೇತೃತ್ವದ ಸತ್ಯ ಶೋಧನಾ ಸಮಿತಿ ರಚಿಸಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸಂಗತಿ ವರದಿ ನೀಡಲು ಸೂಚನೆ ನೀಡಲಾಗಿತ್ತು.
ಬಡವರಿಗೆ ನಮ್ಮ ಕ್ಲಿನಿಕ್ ವರದಾನ: ಶಾಸಕ ಶಾಂತನಗೌಡ
ಆರೋಗ್ಯ ನಮ್ಮ ಬದ್ಧತೆ ಕಾರ್ಯಕ್ರಮದಡಿ ಬಿಎಸ್ಎನ್ಎಲ್ ಕಚೇರಿ ಮುಂಭಾಗದ ರಸ್ತೆಯಲ್ಲಿ ಆರಂಭಗೊಂಡ ನಮ್ಮ ಕ್ಲಿನಿಕ್ ಗೆ ಚಾಲನೆಗೊಳಿಸಿ ಮಾತನಾಡಿ ನಮ್ಮ ಕ್ಲಿನಿಕ್ ನಲ್ಲಿ ಗಂಭೀರವಲ್ಲದ ಕಾಯಿಲೆಗಳಿಗೆ ಕೂಡಲೇ ವೈದ್ಯಕೀಯ ಚಿಕಿತ್ಸೆ ಪಡೆಯಬಹುದು, ದಿನ ನಿತ್ಯ ಕೆಲಸಗಳಿಗೆ ಹೋಗುವವರು ದೊಡ್ಡ ಆಸ್ಪತ್ರೆಗಳಲ್ಲಿ ವೈದ್ಯರಿಗಾಗಿ ಕಾಯದೇ ಈ ಕ್ಲಿನಿಕ್ ನಲ್ಲಿ ವೈದ್ಯರಿಂದ ಚಿಕಿತ್ಸೆ ಅಥವಾ ಸಲಹೆ ಪಡೆಯಬಹುದು.
ಮಹಾದ್ವಾರ, ಪುತ್ಥಳಿ ತೆರವು: ಭಾನುವಳ್ಳಿಯಲ್ಲಿ ನಿಷೇಧಾಜ್ಞೆ
ನಾಯಕ ಸಮಾಜದ ಮದಕರಿ ನಾಯಕ ಮಹಾದ್ವಾರ, ವೃತ್ತದ ನಾಮಫಲಕ ಹಾಗೂ ಕುರುಬ ಸಮಾಜದ ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿಚಾರವಾಗಿ ಕಳೆದ ಕೆಲವು ತಿಂಗಳಿನಿಂದ ಗ್ರಾಮದಲ್ಲಿ ಪ್ರತಿಭಟನೆ, ಧರಣಿಗಳು ನಡೆಯುತ್ತಿದ್ದವು. ಈ ವಿಚಾರದಿಂದಾಗಿ ಆಡಳಿತ ಯಂತ್ರಕ್ಕೂ ಇದು ತಲೆ ನೋವು ತಂದಿಟ್ಟಿತ್ತು. ಇಡೀ ಗ್ರಾಮದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ 28ಕ್ಕೂ ಹೆಚ್ಚು ಅನಧಿಕೃತ ಪುತ್ಥಳಿ, ನಾಮಫಲಕ ತೆರವು ಮಾಡಲಾಯಿತು.
  • < previous
  • 1
  • ...
  • 562
  • 563
  • 564
  • 565
  • 566
  • 567
  • 568
  • 569
  • 570
  • ...
  • 636
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved